Tag: kannada meaning
Tecno Mobiles – ಇಷ್ಟು ಕಮ್ಮಿ ಬೆಲೆ ಅಂದ್ರೆ ನಿಜ ನೀವು ನಂಬಲ್ಲ, ಟೆಕ್ನೋದ ಹೊಸ ಸ್ಮಾರ್ಟ್ ಫೋನ್

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್(smart phone) ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆಂದರೆ ಪ್ರಸಿದ್ಧವಾದ ಟೆಕ್ನೋ ಕಂಪನಿ ಸದ್ದಿಲ್ಲದೆ ತನ್ನ ಹೊಸ ಟೆಕ್ನೋ ಸ್ಪಾರ್ಕ್ 20C (Tecno Spark 20C) ಸ್ಮಾರ್ಟ್ ಫೋನನ್ನು ಇದೆ ನವೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಚಿಪ್ಸೆಟ್ನಿಂದ ಚಾಲಿತವಾಗಿದೆ ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಫ್ಲ್ಯಾಷ್ ಘಟಕಗಳೊಂದಿಗೆ ಜೋಡಿಯಾಗಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ
Categories: ಕರ್ನಾಟಕ ಸುದ್ದಿOla Scooty – ಓಲಾ ಸ್ಕೂಟಿಗೆ ಮನಸೋತ ಜನ, ಬರೋಬ್ಬರಿ 30 ಸಾವಿರ ಬುಕಿಂಗ್ಸ್ ದಾಖಲೆ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ
Categories: ಕರ್ನಾಟಕ ಸುದ್ದಿ30 ದಿನಗಳ ಉಚಿತ ಕಂಪ್ಯೂಟರ್ ಅಕೌಂಟಿಂಗ್ ತರಬೇತಿಗೆ ಅರ್ಜಿ ಆಹ್ವಾನ – ಇಲ್ಲಿದೆ ಮಾಹಿತಿ

ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಕಂಪ್ಯೂಟರ್ ಸ್ಕಿಲ್ಸ್(computer skill) ಅನ್ನು ಪಡೆಯಬೇಕು ಎನ್ನುವ ಆಸಕ್ತ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ ದೊರೆಯಲಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೌದು , ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ ಗ್ರಾಮ ಹಾವೇರಿ ಜಿಲ್ಲೆಯಲ್ಲಿ ಈ ಉತ್ತಮ ತರಬೇತಿ ಅವಕಾಶ ಲಭ್ಯವಿದೆ. ಏನಿದು ತರಬೇತಿ ಎಂದು ತಿಳಿಯುವುದಾದರೆ ಈ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿಯಲ್ಲಿ 30 ದಿನಗಳ ಕಂಪ್ಯೂಟರ್
Categories: ಸಾರ್ವಜನಿಕ ಮಾಹಿತಿUPI Payments – ಮೊಬೈಲ್ ನಲ್ಲಿ ಯುಪಿಐ ಮೂಲಕ ಹಣ ವರ್ಗಾವಣೆ ನಿಯಮದಲ್ಲಿ ಬದಲಾವಣೆ

ಇತ್ತೀಚಿನ ಆಧುನಿಕ ಯುಗದ ದಿನಮಾನದಲ್ಲಿ ತಂತ್ರಜ್ಞಾನ ಎಷ್ಟು ಮುಂದುವರಿಯುತ್ತಿದೆಯೋ ಅಷ್ಟೇ ಅದರ ಅನಾನುಕುಲತೆ ಕೂಡಾ ಹೆಚ್ಚುತ್ತಿದೆ. ಹೌದು ಇದೀಗ ಆನ್ಲೈನ್ ಪಾವತಿ(online payment) ವಂಚನೆಯ ಅಪರಾಧವು ಹೆಚ್ಚುತ್ತಲೇ ಇದೆ. ಈ ಆನ್ಲೈನ್ ವಂಚನೆ(Fraud)ಗೆ ಹಲವಾರು ಜನ ಬಲಿಪಶುಯಾಗಿದ್ದಾರೆ, ಮತ್ತು ಆಗುತ್ತಿದ್ದಾರೆ ಕೂಡಾ. ಇದರ ಪರಿಹಾರವಾಗಿ ಸರಕಾರ ಕೆಲವು ನಿಯಮಗಳನ್ನು ಹೊರತಂದಿದೆ. ಈ ಹೊಸ ನಿಯಮಗಳ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿPersonal Loan: ಅತೀ ಕಡಿಮೆ ಬಡ್ಡಿಗೆ ವೈಯಕ್ತಿಕ ಸಾಲ ಕೊಡುವ ಬ್ಯಾಂಕ್ ಗಳ ಪಟ್ಟಿ ಇಲ್ಲಿದೆ

ಮನೆ, ಕಾರು, ಚಿನ್ನ(Gold) ಅಥವಾ ಇತರ ಸಾಲ(loan)ಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಸಾಲಗಳ ಬಡ್ಡಿ ದರವು ಹೆಚ್ಚಾಗಿರುತ್ತದೆ. ಇದಕ್ಕಾಗಿಯೇ ಬಡ್ಡಿ ದರಗಳನ್ನು ಹೋಲಿಸುವುದು ಮತ್ತು ಕಡಿಮೆ ಅವಧಿಯ ಜೊತೆಗೆ ಕಡಿಮೆ ಬಡ್ಡಿ ದರಗಳನ್ನು (low intrest rate) ನೀಡುವ ಸಾಲದಾತರಿಂದ ಸಾಲವನ್ನು ಪಡೆಯುವುದು ವಿವೇಕಯುತ ಆಯ್ಕೆಯಾಗಿದೆ. ಮತ್ತು ಇದರ ಜೊತೆಗೆ, ಅತ್ಯುತ್ತಮ ಕ್ರೆಡಿಟ್ ಸ್ಕೋರ್ (credit score) ಹೊಂದಿರುವ ಸಾಲಗಾರರಿಗೆ ಬ್ಯಾಂಕುಗಳು ಕಡಿಮೆ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ
Categories: ಸಾರ್ವಜನಿಕ ಮಾಹಿತಿBike Info – ಕಮ್ಮಿ ಬೆಲೆ & ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ ಗಳು ಇವೆ ನೋಡಿ..!

ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. 100 ರೂಗೆ 1ಲೀಟರ್ ಪೆಟ್ರೋಲ್ ಸಿಗುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್ ನೀಡುವ ಬೈಕ್ ಗಳನ್ನು ಖರೀದಿ ಮಾಡುತ್ತಿದ್ದಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್
Categories: ಕರ್ನಾಟಕ ಸುದ್ದಿCibil Score – ಈ ದಾಖಲೆ ಸರಿ ಇದ್ರೆ ಸಾಕು, ಪಕ್ಕಾ ಸಾಲ ಸಿಗುತ್ತೆ..!

ಇತ್ತೀಚೆಗೆ ಅನೇಕ ಜನರು ಕ್ರೆಡಿಟ್ ಸ್ಕೊರ್(CIBIL SCORE) ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸರಿಯಾಗಿ ತಿಳಿದಿಲ್ಲ. ಅವರು ಯಾವುದೇ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಹೋಗಿ ಕ್ರೆಡಿಟ್ ಸ್ಕೋರ್ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಕ್ರೆಡಿಟ್ ಸ್ಕೋರ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಾಲ(Loan) ಪಡೆಯಲು ಸಿಬಿಲ್
Categories: ಸಾರ್ವಜನಿಕ ಮಾಹಿತಿGruhalakshmi- ಇದುವರೆಗೂ ಹಣ ಸಿಗದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, ಕುಟುಂಬದ ಈ ಸದಸ್ಯರಿಗೆ 2000/- ಜಮಾ

ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಹಾಗಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಮತ್ತು
Categories: ಸಾರ್ವಜನಿಕ ಮಾಹಿತಿScholarship – ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ಜ.10 ರೊಳಗೆ ಅರ್ಜಿ ಸಲ್ಲಿಸಿ.

ಇದೀಗ ವಿದ್ಯಾರ್ಥಿಗಳಿಗೆ ಒಂದು ಹೊಸ ಸುದ್ದಿ ತಿಳಿದು ಬಂದಿದೆ. ಹಿಂದುಳಿದ ವರ್ಗಗಳ ( Back word class ) ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಬಿಡಲಾಗಿದೆ. ಶುಲ್ಕ ವಿನಾಯಿತಿ ಸೇರಿದಂತೆ ವಿದ್ಯಾಸಿರಿ ಅಂದರೆ ಊಟ ಮತ್ತು ವಸತಿ ಸಹಾಯ ಯೋಜನೆ ಕೂಡ ಇದರ ಅಡಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ & ಶಿಕ್ಷಣ
Hot this week
ಅಡಿಕೆ ಬೆಲೆ ಏರಿಕೆ: ಇಂದಿನ (13 May 2026) ಶಿವಮೊಗ್ಗ, ಚನ್ನಗಿರಿ ಸೇರಿ ರಾಜ್ಯದ ಎಲ್ಲಾ ಮಾರುಕಟ್ಟೆ ದರಪಟ್ಟಿ!
NTPC Recruitment 2026: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET) ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆ ಇಲ್ಲ
Gold Rate Today: ಚಿನ್ನದ ಬೆಲೆ ₹12,750 ಏರಿಕೆ, ಆಮದು ಸುಂಕ ಶೇ.15ಕ್ಕೆ ಏರಿಕೆ ಮಾಡಿದ್ದೇಕೆ ಸರ್ಕಾರ?
30×40 ಸೈಟ್ನಲ್ಲಿ ಮನೆ ಕಟ್ಟಲು ಎಷ್ಟು ಖರ್ಚಾಗುತ್ತೆ? ಬರೀ 25 ಲಕ್ಷಕ್ಕೆ JSW, UltraTech ಬಳಸಿ ಸೂಪರ್ ಮನೆ!
Karnataka Rain: ಮೇ 17ರವರೆಗೆ ಶಿವಮೊಗ್ಗ, ದಾವಣಗೆರೆ ಸೇರಿ ಈ ಜಿಲ್ಲೆಗಳಿಗೆ ಬಿರುಗಾಳಿ ಮಳೆ, ಯೆಲ್ಲೋ ಅಲರ್ಟ್!
Topics
Latest Posts
- ಅಡಿಕೆ ಬೆಲೆ ಏರಿಕೆ: ಇಂದಿನ (13 May 2026) ಶಿವಮೊಗ್ಗ, ಚನ್ನಗಿರಿ ಸೇರಿ ರಾಜ್ಯದ ಎಲ್ಲಾ ಮಾರುಕಟ್ಟೆ ದರಪಟ್ಟಿ!

- NTPC Recruitment 2026: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET) ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆ ಇಲ್ಲ

- Gold Rate Today: ಚಿನ್ನದ ಬೆಲೆ ₹12,750 ಏರಿಕೆ, ಆಮದು ಸುಂಕ ಶೇ.15ಕ್ಕೆ ಏರಿಕೆ ಮಾಡಿದ್ದೇಕೆ ಸರ್ಕಾರ?

- 30×40 ಸೈಟ್ನಲ್ಲಿ ಮನೆ ಕಟ್ಟಲು ಎಷ್ಟು ಖರ್ಚಾಗುತ್ತೆ? ಬರೀ 25 ಲಕ್ಷಕ್ಕೆ JSW, UltraTech ಬಳಸಿ ಸೂಪರ್ ಮನೆ!

- Karnataka Rain: ಮೇ 17ರವರೆಗೆ ಶಿವಮೊಗ್ಗ, ದಾವಣಗೆರೆ ಸೇರಿ ಈ ಜಿಲ್ಲೆಗಳಿಗೆ ಬಿರುಗಾಳಿ ಮಳೆ, ಯೆಲ್ಲೋ ಅಲರ್ಟ್!
















