Tag: kannada meaning
Biggboss Kannada – ಇಶಾನಿ ನಂತರ ಇವತ್ತು ಭಾಗ್ಯಶ್ರೀ ಹೊರಗೆ ಬರ್ತಾರಾ..? ಇಲ್ಲಿದೆ ಮಾಹಿತಿ

ಬಿಗ್ ಬಾಸ್ ( Big Boss ) ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಆಗಿದೆ. ಹಾಗೆಯೇ ಬಿಗ್ ಬಾಸ್ ಈ ಸೀಸನ್ ನಲ್ಲಿ ಸ್ಪರ್ಧಿಗಳ ಹಲವಾರು ಆರೋಪಗಳು ಮತ್ತು ಜಗಳಗಳು ಸೋಷಿಯಲ್ ಮೀಡಿಯಾ(social media)ದಲ್ಲಿ ಹರಿದಾಡುತ್ತಿವೆ. ಹಾಗೆಯೇ ಕಳೆದ ವಾರ ‘ಬಿಗ್ ಬಾಸ್’ ಮನೆಯಲ್ಲಿ ಎಲಿಮಿನೇಷನ್ ನಡೆದಿರಲಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿಗ್ ಬಾಸ್ ನಲ್ಲಿ ಈ ವಾರ ಡಬಲ್
Categories: ಸಾರ್ವಜನಿಕ ಮಾಹಿತಿSmartphones – ಅತೀ ಕಮ್ಮಿ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಟ್ಟ ಮೋಟಾರೋಲಾ ಮೊಬೈಲ್, ಖರೀದಿಗೆ ಮುಗಿಬಿದ್ದ ಜನ

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್(Smart phone) ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ
Categories: ಕರ್ನಾಟಕ ಸುದ್ದಿಗುಡ್ ನ್ಯೂಸ್ : ಸರ್ಕಾರದಿಂದ ಅಂಗವಿಕಲರಿಗೆ ಉಚಿತ ‘ದ್ವಿಚಕ್ರ’ ವಾಹನ ವಿತರಣೆಗೆ ಸಜ್ಜು

ಪ್ರಸ್ತುತ ರಾಜ್ಯ ಮುಖ್ಯಮಂತ್ರಿಗಳಾದ ಸಿ ಎಂ ಸಿದ್ದರಾಮಯ್ಯ (CM siddrammaya)ನವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದ್ದಾರೆ. ಹೌದು, ಈ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಅಂಗವಿಕಲರಿಗೆ ಅಂತನೆಯೇ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಂಗವಿಕಲರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ ಎಂದು ತಿಳಿಸಬಹುದು. ಪ್ರಸ್ತುತ 2023-24ನೇ ಸಾಲಿನಲ್ಲಿ ಅಂಗವಿಕಲರಿಗೆ ಅಂದಾಜು ₹36 ಕೋಟಿ ವೆಚ್ಚದಲ್ಲಿ 4,000 ಹೆಚ್ಚುವರಿಯಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.
Categories: ಸಾರ್ವಜನಿಕ ಮಾಹಿತಿಬಿಗ್ ಬಾಸ್ ಸ್ಪರ್ಧಿಗಳ ಶೈಕ್ಷಣಿಕ ವಿದ್ಯಾರ್ಹತೆ ಇಲ್ಲಿದೆ ನೋಡಿ..! ಪ್ರತಾಪ್ ಏನು ಓದಿದ್ದಾರೆ ಗೊತ್ತಾ?

ಕಲರ್ಸ್ ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ನಲ್ಲಿ ಇರುವ ಸ್ಪರ್ಧಿಗಳು ವಿಶಿಷ್ಟ ಮತ್ತು ವೈವಿಧ್ಯಮಯವಾದ ಕೌಶಲ್ಯ ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ( Education Background ) ಹೊಂದಿದ್ದಾರೆ. ಇದೀಗ ನಾವು ಆ ಎಲ್ಲ ಸ್ಪರ್ಧಿಗಳ ಶೈಕ್ಷಣಿಕ ಅರ್ಹತೆ ಮತ್ತು ಅವರ ವಿಶಿಷ್ಟತೆಯ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿಇಷ್ಟು ವರ್ಷ ಸಾಗುವಳಿ ಮಾಡಿದ ಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ವಿತರಣೆ – ಇಲ್ಲಿದೆ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ( State Government ) ಹೊಸ ವ್ಯವಸ್ಥೆಯೊಂದು ಜಾರಿಯಾಗಿದೆ. ಇದರಲ್ಲಿ ಹಲವು ನೂತನ ಅಂಶಗಳು ಒಳಗೊಂಡಿವೆ. ಹೌದು ಅದು ಯಾವ ಇಲಾಖೆ ಗೆ ಸೇರಿದೆ ಮತ್ತು ಇದರಲ್ಲಿ ಏನೆಲ್ಲ ಮಾಹಿತಿ ಇದೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ
Categories: ಸಾರ್ವಜನಿಕ ಮಾಹಿತಿCibil Score – ಸಾಲಕ್ಕೆ ಅರ್ಜಿ ಹಾಕುವಾಗ ಸಿಬಿಲ್ ಸ್ಕೋರ್ ಜಾಸ್ತಿ ಮಾಡುವ ಟ್ರಿಕ್ಸ್ ಇಲ್ಲಿದೆ!

How to improve the cibil score? In Kannada ಕ್ರೆಡಿಟ್ ಕಾರ್ಡ್ ಅನ್ನು ಸಾಮಾನ್ಯವಾಗಿ ಎಲ್ಲರೂ ಬಳುಸುತ್ತೇವೆ, ಆದರೆ ಸಾಮಾನ್ಯವಾಗಿ ಅದರ ಕ್ರೆಡಿಟ್ ಸ್ಕೋರ್(CIBIL Score) ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಗೊತ್ತಿರುವುದಿಲ್ಲ. ಹೌದು, ನಾವು ಕ್ರೆಡಿಟ್ ಕಾರ್ಡ್ ಬಳುಸುತ್ತೇವೆ ಎಂದರೆ ಅದರ ಕ್ರೆಡಿಟ್ ಸ್ಕೋರ್(credit score) ಬಗ್ಗೆ ಕೂಡಾ ನಾವು ಅಷ್ಟೇ ಗಮನ ಹರಿಸಿಬೇಕಾಗುತ್ತದೆ. ಏನು ಸಿಬಿಲ್ ಸ್ಕೋರ್?, ಯಾಕೆ ನಾವು ಕ್ರೆಡಿಟ್ ಸ್ಕೋರ್ ಗೆ ಅಷ್ಟು ಇಂಪಾರ್ಟೆನ್ಸ್ ಕೊಡ್ಬೇಕು? ಒಂದು ವೇಳೆ ಕಡಿಮೆ
Categories: ಸಾರ್ವಜನಿಕ ಮಾಹಿತಿSamsung Mobiles – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಸ್ಯಾಮ್ಸಂಗ್ ನ ಹೊಸ 5G ಮೊಬೈಲ್

ಸ್ಯಾಮ್ಸಂಗ್ ಗ್ಯಾಲಕ್ಸಿ (Samsung Galaxy) ಫೋನ್ಗಳೆಂದರೆ ಯಾರಿಗೆ ಇಷ್ಟಾ ಇಲ್ಲಾ ಹೇಳಿ. ಸ್ಯಾಮ್ಸಂಗ್ ಫೋನ್ಗಳು (Samsung phones) ದೀರ್ಘ ಬಾಳಿಕೆ ಹಾಗೂ ಅತ್ಯುತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿ ಪಡೆದು ಕೊಂಡಿದೆ. ಪ್ರತಿಯೊಬ್ಬರೂ ಸ್ಯಾಮ್ ಸಂಗ್ ಗ್ಯಾಲಕ್ಸಿ ಫೋನ್ ಗಳು ಭಾರತದಲ್ಲಿ ಹೆಚ್ಚಿನ ಮೆಚ್ಚುಗೆಯನ್ನು ಪಡೆದುಕೊಂಡಿದೆ ಮತ್ತು ಈ ಕಾರಣಕ್ಕೆ ಭಾರತವೂ ಸ್ಯಾಮ್ಸಂಗ್ ಅನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಿದೆ. ಅದರಲ್ಲೂ ಇತ್ತೀಚಿನ ದಿನಮನಗಳಲ್ಲಿ ಸ್ಯಾಮ್ ಸಂಗ್ ಫೋನ್ ಪ್ರಿಯರು ಹೆಚ್ಚಾಗಿದ್ದಾರೆ. ಅದರ ಜೊತೆಗೆ ಅಷ್ಟೇ ಹೆಚ್ಚು ಮಾರಾಟ ಕೂಡಾ
Categories: ಕರ್ನಾಟಕ ಸುದ್ದಿBigg Boss Kannada – ಫ್ರೆಂಡ್ ಅನ್ಕೊಂಡು ಲಾಭ ತಗೋತಿದ್ದಾರಾ ಸಂಗೀತಾ..? ಎಂದ ನೆಟ್ಟಿಗರು

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ಇದೀಗ ಎಲ್ಲರ ಮನೆ ಮಾತಾಗಿದೆ. ಹೌದು ಬಿಗ್ ಬಾಸ್ ಅತೀ ಹೆಚ್ಚು ವೀಕ್ಷಕರನ್ನು ಹೊಂದಿದ ದೊಡ್ಡ ರಿಯಾಲಿಟಿ ಶೋ ಆಗಿದೆ. ಹಾಗೆಯೇ ಬಿಗ್ ಬಾಸ್ ಮನೆಯಲ್ಲಿ ನಡೆಯುವ ಟಾಸ್ಕ್ , ಜಗಳ , ಸ್ನೇಹ ( Task , Fight , Friendship ) ಇದೆಲ್ಲವನ್ನು ವೀಕ್ಷಕರು ಗಮನಿಸುತ್ತಾರೆ. ಹಾಗೆಯೇ ಇಂದು ಅವುಗಳ ಬಗ್ಗೆ ಸೋಶಿಯಲ್
Categories: ಸಾರ್ವಜನಿಕ ಮಾಹಿತಿ
Hot this week
ಅಡಿಕೆ ಬೆಲೆ ಏರಿಕೆ: ಇಂದಿನ (13 May 2026) ಶಿವಮೊಗ್ಗ, ಚನ್ನಗಿರಿ ಸೇರಿ ರಾಜ್ಯದ ಎಲ್ಲಾ ಮಾರುಕಟ್ಟೆ ದರಪಟ್ಟಿ!
NTPC Recruitment 2026: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET) ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆ ಇಲ್ಲ
Gold Rate Today: ಚಿನ್ನದ ಬೆಲೆ ₹12,750 ಏರಿಕೆ, ಆಮದು ಸುಂಕ ಶೇ.15ಕ್ಕೆ ಏರಿಕೆ ಮಾಡಿದ್ದೇಕೆ ಸರ್ಕಾರ?
30×40 ಸೈಟ್ನಲ್ಲಿ ಮನೆ ಕಟ್ಟಲು ಎಷ್ಟು ಖರ್ಚಾಗುತ್ತೆ? ಬರೀ 25 ಲಕ್ಷಕ್ಕೆ JSW, UltraTech ಬಳಸಿ ಸೂಪರ್ ಮನೆ!
Karnataka Rain: ಮೇ 17ರವರೆಗೆ ಶಿವಮೊಗ್ಗ, ದಾವಣಗೆರೆ ಸೇರಿ ಈ ಜಿಲ್ಲೆಗಳಿಗೆ ಬಿರುಗಾಳಿ ಮಳೆ, ಯೆಲ್ಲೋ ಅಲರ್ಟ್!
Topics
Latest Posts
- ಅಡಿಕೆ ಬೆಲೆ ಏರಿಕೆ: ಇಂದಿನ (13 May 2026) ಶಿವಮೊಗ್ಗ, ಚನ್ನಗಿರಿ ಸೇರಿ ರಾಜ್ಯದ ಎಲ್ಲಾ ಮಾರುಕಟ್ಟೆ ದರಪಟ್ಟಿ!

- NTPC Recruitment 2026: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ (EET) ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆ ಇಲ್ಲ

- Gold Rate Today: ಚಿನ್ನದ ಬೆಲೆ ₹12,750 ಏರಿಕೆ, ಆಮದು ಸುಂಕ ಶೇ.15ಕ್ಕೆ ಏರಿಕೆ ಮಾಡಿದ್ದೇಕೆ ಸರ್ಕಾರ?

- 30×40 ಸೈಟ್ನಲ್ಲಿ ಮನೆ ಕಟ್ಟಲು ಎಷ್ಟು ಖರ್ಚಾಗುತ್ತೆ? ಬರೀ 25 ಲಕ್ಷಕ್ಕೆ JSW, UltraTech ಬಳಸಿ ಸೂಪರ್ ಮನೆ!

- Karnataka Rain: ಮೇ 17ರವರೆಗೆ ಶಿವಮೊಗ್ಗ, ದಾವಣಗೆರೆ ಸೇರಿ ಈ ಜಿಲ್ಲೆಗಳಿಗೆ ಬಿರುಗಾಳಿ ಮಳೆ, ಯೆಲ್ಲೋ ಅಲರ್ಟ್!
















