Tag: kannada news
-
ಅಪ್ರಾಪ್ತ ವಯಸ್ಕರಿಗೆ ಬೈಕ್ ಕೊಡೋ ಪೋಷಕರೇ ಎಚ್ಚರ! 25,000 ದಂಡ ವಿಧಿಸಿದ ಕೋರ್ಟ್.!
ಅಪ್ರಾಪ್ತ ವಯಸ್ಕರಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೋಟಾರು ವಾಹನಗಳನ್ನು ಚಲಾಯಿಸಲು ಅನುಮತಿಸುವ ಅಥವಾ ಅವರಿಗೆ ವಾಹನಗಳನ್ನು ಒದಗಿಸುವ ಪೋಷಕರು ಮತ್ತು ರಕ್ಷಕರು ಎಚ್ಚರಿಕೆ ವಹಿಸಬೇಕಾಗಿದೆ. ಇಲ್ಲದಿದ್ದರೆ, ಗಂಭೀರವಾದ ಕಾನೂನು ಕ್ರಮ ಮತ್ತು ಗಣನೀಯ ಆರ್ಥಿಕ ದಂಡಕ್ಕೆ ಒಳಪಡಬೇಕಾಗಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿಗೆ, ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಪೋಲೀಸ್ ಠಾಣಾ ಪ್ರದೇಶದಲ್ಲಿ, ಒಂದು ಅಪ್ರಾಪ್ತ ಬಾಲಕನು (18…
Categories: ಮುಖ್ಯ ಮಾಹಿತಿ -
ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO): ಇಂತಹ ಖಾತೆದಾರರ ಉದ್ಯೋಗಿಗಳ ಕುಟುಂಬಕ್ಕೆ ಸಿಗುತ್ತೆ ಬರೋಬ್ಬರಿ 15 ಲಕ್ಷ ರೂ.ಪರಿಹಾರ.!
ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಾತರಲ್ಲಿ ಕೆಲಸ ಮಾಡುವ ಲಕ್ಷಾಂತರ ಜನರಿಗೆ ಭವಿಷ್ಯ ನಿಧಿ ಮತ್ತು ನಿವೃತ್ತಿ ವೇತನ ಭದ್ರತೆ ಒದಗಿಸುವ ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಸೇವೆಯಲ್ಲಿರುವಾಗಲೇ ಮರಣಿಸುವ ಕೇಂದ್ರ ಮಂಡಳಿಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ಮರಣ ಪರಿಹಾರ (Ex-Gratia) ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳು -
ಇನ್ಮುಂದೆ RRB, RRC ಭರ್ತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ | ಕನ್ನಡಿಗರಿಗೆ ಸಿಹಿ ಸುದ್ದಿ | Railway Exams
ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯಲ್ಲಿ ನೌಕರಿಯ ಆಸೆ ಹೊಂದಿರುವ ಲಕ್ಷಾಂತರ ಕನ್ನಡಿಗ ಯುವಕ-ಯುವತಿಯರಿಗೆ ಇದು ಒಂದು ಐತಿಹಾಸಿಕ ಮತ್ತು ಸ್ವಾಗತಾರ್ಹ ನಿರ್ಧಾರ. ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಬುಧವಾರ ಲೋಕಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಘೋಷಿಸಿದರು. ಇನ್ನು ಮುಂದೆ ರೈಲ್ವೆ ಇಲಾಖೆಯ ವಿವಿಧ ಗ್ರೂಪ್-ಡಿ, ಟೆಕ್ನಿಷಿಯನ್, NTPC, ಮತ್ತು RRC ಭರ್ತಿ ಪರೀಕ್ಷೆಗಳನ್ನು ಸೇರಿದಂತೆ ಎಲ್ಲಾ ನೇಮಕಾತಿ ಪ್ರಕ್ರಿಯೆಗಳಲ್ಲಿ ಅಭ್ಯರ್ಥಿಗಳು ಕನ್ನಡ ಸಹಿತ ಒಟ್ಟು 15 ಭಾಷೆಗಳಲ್ಲಿ ಪರೀಕ್ಷೆಗೆ ಬರೆಯಲು ಸಾಧ್ಯವಾಗುತ್ತದೆ. ಇದೇ ರೀತಿಯ ಎಲ್ಲಾ…
-
ಧರ್ಮಸ್ಥಳ ಕೇಸ್ ಗೆ ಇದೀಗ ದೊಡ್ಡ ಟ್ವಿಸ್ಟ್ -ಮೂವರ ಗುಂಪು ನನಗೆ ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು – ಮಾಸ್ಕ್ ಮ್ಯಾನ್ ಸ್ಫೋಟಕ ಮಾಹಿತಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತಿದ್ದ ಆರೋಪ ಮಾಡಿದ್ದ ಮುಸುಕುಧಾರಿ ಕೇಸ್ ಗೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮುಸುಕುಧಾರಿ ಎಸ್ಐಟಿ ಮುಂದೆ ನೀಡಿರುವ ಮಾಹಿತಿ ಪ್ರಕಾರ ಇದೀಗ ಮತ್ತೆ ಕುತೂಹಲ ಕೆರಳಿಸಿದೆ. ಕಾನೂನು ಪ್ರಕಾರವೇ ಹೆಣ ಹೂತಿದ್ದರೂ, ಕಾನೂನು ಉಲ್ಲಂಘಿಸಿ ಹೂತಿದ್ದಾಗಿ ಹೇಳುವಂತೆ ಒಂದು ಗುಂಪು ಬಂದು ಹೀಗೆ ಹೇಳಿ ಫೋಲೀಸರಿಗೆ ಶರಣಾಗುವಂತೆ ಹೇಳಿದ್ದರು ನಾನು 2014 ರಲ್ಲಿ ತಮಿಳಿನಾಡಿನಲ್ಲೆ ವಾಸವಾಗಿದ್ದೆ ,, 2023ರಲ್ಲಿ ತಮಿಳುನಾಡಿನಿಂದ ಕರೆದುಕೊಂಡು ಬಂದಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸುಜಾತ…
Categories: ಮುಖ್ಯ ಮಾಹಿತಿ -
ಬರೋಬ್ಬರಿ 30 ಲಕ್ಷ ಜನರಿಗೆ ಕೇಂದ್ರದಿಂದ ಬೆಳೆವಿಮೆ ಜಮಾ, ನಿಮಗೂ ಬಂತಾ.? ಅಕೌಂಟ್ ಚೆಕ್ ಮಾಡಿಕೊಳ್ಳಿ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಭಾರತ ಸರ್ಕಾರದ ಪ್ರಮುಖ ಕೃಷಿ ವಿಮಾ ಯೋಜನೆಯಾಗಿದ್ದು, ಇದನ್ನು 2016ರಲ್ಲಿ ರೈತರ ಬೆಳೆಗಳನ್ನು ಪ್ರಕೃತಿ ವೈಪರೀತ್ಯಗಳಿಂದ ರಕ್ಷಿಸಲು ಪ್ರಾರಂಭಿಸಲಾಯಿತು. ಇತ್ತೀಚೆಗೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ 30 ಲಕ್ಷಕ್ಕೂ ಹೆಚ್ಚು ರೈತರ ಖಾತೆಗಳಿಗೆ ₹3,200 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ರಾಜಸ್ಥಾನದ ಝುಂಝುನು ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಲಾಂಚ್…
Categories: ಮುಖ್ಯ ಮಾಹಿತಿ -
ಪ್ರತಿ ತಿಂಗಳು ₹7,000 ಆದಾಯದೊಂದಿಗೆ ಮಹಿಳೆಯರಿಗೆ ಹೊಸ ಅವಕಾಶ – ಕೇಂದ್ರದ ಹೊಸ ಯೋಜನೆ.
ಇಂದಿನ ಸಮಾಜದಲ್ಲಿ ಮಹಿಳೆಯರು ಕೇವಲ ಕುಟುಂಬದ ಆರೈಕೆಯಲ್ಲಿ ಮಾತ್ರವಲ್ಲ, ದೇಶದ ಆರ್ಥಿಕ (Nation economic) ಬೆಳವಣಿಗೆಯಲ್ಲಿಯೂ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಶಿಕ್ಷಣ, ಉದ್ಯೋಗ, ಉದ್ಯಮಶೀಲತೆ, ರಾಜಕೀಯ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಆದರೆ, ಇನ್ನೂ ಅನೇಕ ಮಹಿಳೆಯರು ಆರ್ಥಿಕ ಸ್ವಾತಂತ್ರ್ಯದ ದಾರಿಯಲ್ಲಿ ಮೊದಲ ಹೆಜ್ಜೆ ಇಡುವ ಅಗತ್ಯವಿದೆ. ಆರ್ಥಿಕ ಸ್ವಾವಲಂಬನೆ ಕೇವಲ ಆದಾಯದ ಮೂಲವಲ್ಲ, ಅದು ಆತ್ಮವಿಶ್ವಾಸ, ನಿರ್ಧಾರ ಸಾಮರ್ಥ್ಯ ಮತ್ತು ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಕೂಡ ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸರ್ಕಾರಿ ಯೋಜನೆಗಳು -
Vande Bharat: ಬೆಂಗಳೂರು – ಬೆಳಗಾವಿ ವಂದೇ ಭಾರತ್ ಟ್ರೈನ್ ಟಿಕೆಟ್ ಎಷ್ಟು ಗೊತ್ತಾ.? ಸಮಯ & ನಿಲ್ದಾಣ ಮಾಹಿತಿ
ಬೆಂಗಳೂರು, ಆಗಸ್ಟ್ 11, 2025: ಉತ್ತರ ಕರ್ನಾಟಕದ ಜನರ ದೀರ್ಘಕಾಲದ ಕನಸಾಗಿದ್ದ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕರ್ನಾಟಕದ 11ನೇ ವಂದೇ ಭಾರತ್ ರೈಲು ಸೇವೆಯಾಗಿ ಪ್ರಾರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕೆಎಸ್ಆರ್ ರೈಲ್ವೇ ನಿಲ್ದಾಣದಿಂದ ಈ ಹೊಸ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಿದ್ದಾರೆ.ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸುದ್ದಿಗಳು -
ರಾಜ್ಯ ಸರ್ಕಾರದಿಂದ ಈ ಸಮುದಾಯಕ್ಕೆ ವಿವಿಧ ಸಾಲ & ಸಹಾಯಧನ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಲಿಂಕ್
ಬೆಂಗಳೂರು, ಆಗಸ್ಟ್ 11: ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ಈ ಯೋಜನೆಗಳ ಮೂಲಕ ಸಣ್ಣ ಪ್ರಮಾಣದ ಉದ್ಯಮಿಗಳು, ಕೃಷಿಕರು ಮತ್ತು ಸ್ವಯಂ ಉದ್ಯೋಗಿಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯಗಳನ್ನು ಒದಗಿಸಲಾಗುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಐದು ನಿಗಮಗಳು ಈ ಯೋಜನೆಗಳನ್ನು ಕಾರ್ಯಗತಗೊಳಿಸಲಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಮುಖ್ಯ ಮಾಹಿತಿ -
ವಾರದ ಏಳು ದಿನದಲ್ಲಿ ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸುವುದು ಶುಭ? ಅದೃಷ್ಟದ ಬಣ್ಣ ಇದು
ವಾರದ ಏಳು ದಿನಗಳಿಗೆ ಯಾವ ಬಣ್ಣದ ಬಟ್ಟೆ ಧರಿಸಿದರೆ ಶುಭ ಎಂಬುದು ಜ್ಯೋತಿಷ್ಯ ಮತ್ತು ಸಾಂಪ್ರದಾಯಿಕ ನಂಬಿಕೆಗಳಲ್ಲಿ ಗಮನಾರ್ಹವಾದ ವಿಷಯವಾಗಿದೆ. ಪ್ರತಿ ದಿನವೂ ಒಂದು ನಿರ್ದಿಷ್ಟ ಗ್ರಹಕ್ಕೆ ಸಂಬಂಧಿಸಿದೆ, ಮತ್ತು ಆ ಗ್ರಹದ ಶಕ್ತಿಯನ್ನು ಸಕಾರಾತ್ಮಕವಾಗಿ ಆಕರ್ಷಿಸಲು ಸೂಕ್ತ ಬಣ್ಣದ ಬಟ್ಟೆ ಧರಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಈ ಬಣ್ಣಗಳು ನಿಮ್ಮ ಮನಸ್ಥಿತಿಯನ್ನು ಉತ್ತೇಜಿಸುವ ಜೊತೆಗೆ ದಿನದ ಶಕ್ತಿಯನ್ನು ಸಮತೋಲನಗೊಳಿಸುತ್ತವೆ. ಕೆಳಗೆ ವಾರದ ಪ್ರತಿ ದಿನಕ್ಕೆ ಶುಭ ಬಣ್ಣಗಳ ಬಗ್ಗೆ ವಿವರವಾಗಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ…
Categories: ಸುದ್ದಿಗಳು
Hot this week
Topics
Latest Posts
- Mahalaya Amavasya 2025: ಮಹಾಲಯ ಅಮಾವಾಸ್ಯೆ ಯಾವಾಗ? ಮಹತ್ವವನ್ನು ಇಲ್ಲಿ ತಿಳಿದುಕೊಳ್ಳಿ
- ಐದು ವರ್ಷ ಪ್ರೀಮಿಯಮ್ ಕಟ್ಟಿ ಸಾಕು, ಜೀವನಪೂರ್ತಿ ಆದಾಯ ಗಳಿಸಿ : ಇದು ಎಲ್ಐಸಿಯ ಜೀವನ್ ಉತ್ಸವ್ ಪಾಲಿಸಿ
- BIGNEWS : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಜಾತಿಗಳ ಕಲಂ ಪಟ್ಟಿಯಿಂದ ಹೊರಗೆ : ವಿರೋಧಕ್ಕೆ ಮಣಿದ ಸಿಎಂ
- ಪ್ರತಿ ರಸ್ತೆ ಅಪಘಾತ ಸಂತ್ರಸ್ತರಿಗೆ ₹2.5 ಲಕ್ಷ ನೆರವು: CTRV-2025 ಯೋಜನೆ ಮೂಲಕ ತುರ್ತು ಚಿಕಿತ್ಸೆ ಸೌಲಭ್ಯ!
- ಅಂತರ್ಜಾತಿ ವಿವಾಹ ಪ್ರೋತ್ಸಾಹ ಯೋಜನೆ: 5.5 ಲಕ್ಷ ರೂಪಾಯಿ ಪ್ರೋತ್ಸಾಹ ಧನವೊಂದಿಗೆ ದಂಪತಿಗಳಿಗೆ ಸಹಾಯ