Tag: kannada news live
-
ಸರ್ಕಾರಿ ನೌಕರರರೇ ಗಮನಿಸಿ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಿಗ್ ಅಪ್ಡೇಟ್!

ಸರ್ಕಾರಿ ನೌಕರರಿಗೆ(government employees) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ. ಕರ್ನಾಟಕ ಸರ್ಕಾರವು 2012ರಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು(Computer Literacy Test) ಕಡ್ಡಾಯಗೊಳಿಸಿತು. ಈ ಪರೀಕ್ಷೆಯು ನೌಕರರ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಪರಿಶೀಲಿಸುವ ಉದ್ದೇಶ ಹೊಂದಿದ್ದು, ನೌಕರರು ತಂತ್ರಜ್ಞಾನದಲ್ಲಿ ಪರಿಣತಿಯನ್ನು ಹೊಂದಲು ಪ್ರೋತ್ಸಾಹ ನೀಡುತ್ತದೆ. ಈ ಹಿಂದಿನ ಆದೇಶದಲ್ಲಿ ಸರ್ಕಾರ 2024ರ ಡಿಸೆಂಬರ್ 31ರ ವರೆಗೆ(December 31st) ಪರೀಕ್ಷೆ ಉತ್ತೀರ್ಣರಾಗುವ ಬಗ್ಗೆ ಕೊನೆಯ ದಿನವನ್ನು ನಿಗದಿ ಮಾಡಿತ್ತು. ನಂತರ ಸರ್ಕಾರಕ್ಕೆ ಒಂದು ವರ್ಷ
Categories: ಮುಖ್ಯ ಮಾಹಿತಿ -
Government Update : ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಬಟ್ಟೆ ನಿಯಮ..? ಇಲ್ಲಿದೆ ವಿವರ

ವಾರದಲ್ಲಿ ಒಂದು ದಿನ ಸರ್ಕಾರಿ ನೌಕರರು(Government employees) ಖಾದಿ ಬಟ್ಟೆ(Khadi cloth) ಧರಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್. ಖಾದಿ, ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸ್ವದೇಶಿ ಚಳವಳಿಯ ಪ್ರಮುಖ ಭಾಗವಾಗಿತ್ತು. ಮಹಾತ್ಮ ಗಾಂಧೀಜಿಯವರು(Mahatma Gandhi) ಖಾದಿಯನ್ನು ಸ್ವಾವಲಂಬನೆ, ಸತ್ಯ ಮತ್ತು ಅಹಿಂಸೆಯ ಪ್ರತೀಕವಾಗಿ ಪರಿಗಣಿಸಿದ್ದರು. ಇಂದು, ಖಾದಿ ಧರಿಸುವುದು ದೇಶಭಕ್ತಿಯ ಸಂಕೇತವಾಗಿ ಮತ್ತು ಸ್ಥಳೀಯ ಕೈಗಾರಿಕೆಗೆ ಬೆಂಬಲ ನೀಡುವ ಮಾರ್ಗವಾಗಿ ಪರಿಗಣಿಸಲಾಗುತ್ತದೆ.ಇತ್ತೀಚೆಗೆ, ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ನೌಕರರು
Categories: ಮುಖ್ಯ ಮಾಹಿತಿ -
ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ.! ಇಲ್ಲಿದೆ ಸಂಪೂರ್ಣ ವಿವರ

5,8 ನೇ ತರಗತಿಯ ಮಕ್ಕಳೇ ಎಚ್ಚರ!. ಸರಿಯಾಗಿ ಅಭ್ಯಾಸ ಮಾಡಲಿಲ್ಲ ಅಂದ್ರೆ ಫೇಲ್ ಅಗ್ತಿರಾ. ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟವನ್ನು(Quality of education) ಸುಧಾರಿಸಲು, ಐದನೇ ಮತ್ತು ಎಂಟನೇ(5th and 8th) ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ(fail) ನಿಯಮವನ್ನು ಜಾರಿಗೆ ತರಬೇಕೆಂದು ಖಾಸಗಿ ಶಾಲಾ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಕ್ಯಾಮ್ಸ್ (CAMPS) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್(Sashikumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು
Categories: ಮುಖ್ಯ ಮಾಹಿತಿ -
ESIC ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ

ಈ ವರದಿಯಲ್ಲಿ ESIC ನೇಮಕಾತಿ 2025 (ESIC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಉದ್ಯೋಗ -
ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
Post Office: ಅಂಚೆ ಕಚೇರಿ ಸೂಪರ್ ಯೋಜನೆ, 5 ವರ್ಷಕ್ಕೆ ಸಿಗಲಿದೆ ಬರೋಬ್ಬರಿ 15 ಲಕ್ಷ ರೂ.

ಪೋಸ್ಟ್ ಆಫೀಸ್ FD: ಐದು ವರ್ಷಗಳಲ್ಲಿ ₹14,49,948 ನಿಮ್ಮದಾಗಿಸಿಕೊಳ್ಳಿ! ಸೂಪರ್ ಹೂಡಿಕೆ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಹಣ ಹೂಡಿಕೆ(Investment) ಎಂಬುದು ಆರ್ಥಿಕ ಭದ್ರತೆ ಮತ್ತು ಭವಿಷ್ಯದ ಯೋಜನೆಗಳಿಗೆ ಅನಿವಾರ್ಯ. ಆದರೆ ಹೂಡಿಕೆಯ ಸಮಯದಲ್ಲಿ ಸುರಕ್ಷತೆ ಮತ್ತು ಖಾತರಿಯ ಆದಾಯವು ಅತ್ಯಂತ ಮಹತ್ವದ್ದಾಗಿರುತ್ತದೆ. ಅಪಾಯಗಳನ್ನು ತೆಗೆದುಕೊಳ್ಳದೇ, ಖಾತರಿಯ ಆದಾಯವನ್ನು ಬಯಸುವವರಿಗೆ ಪೋಸ್ಟ್ ಆಫೀಸ್ ಫಿಕ್ಸ್ಡ್ ಡಿಪಾಸಿಟ್ (Post Office Fixed Deposit FD) ಅತ್ಯುತ್ತಮ ಆಯ್ಕೆ. ಇದು ಸಂಪೂರ್ಣವಾಗಿ ಸರ್ಕಾರದ ವ್ಯಾಪ್ತಿಯಲ್ಲಿರುವುದರಿಂದ ಹಣ ಸಂಪೂರ್ಣ ಸುರಕ್ಷಿತವಾಗಿರುತ್ತದೆ. ಇದೇ
Categories: ಮುಖ್ಯ ಮಾಹಿತಿ -
ಕರೆ ದರ, ಡೇಟಾ ಸೇವೆಗಳಿಗಾಗಿ ಪ್ರತ್ಯೇಕ ಪ್ಲಾನ್ ಬಿಡುಗಡೆ ಮಾಡುವಂತೆ TRAI ಸೂಚನೆ!!

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್(Good News): ಕರೆ ದರ, ಡೇಟಾ ಸೇವೆಗಳಿಗಾಗಿ ಪ್ರತ್ಯೇಕ ಪ್ಲಾನ್ ಬಿಡುಗಡೆಗೆ ಟ್ರಾಯ್(TRAI ) ಸೂಚನೆ ಟೆಲಿಕಾಂ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯೊಂದು ಕಾದಿದೆ, ಇದು ಲಕ್ಷಾಂತರ ಮೊಬೈಲ್ ಗ್ರಾಹಕರಿಗೆ ಸೂಕ್ತವಾಗಿದೆ. ಭಾರತ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (Telecom Regulatory Authority of India), TRAI ತಾನೇ ಮುಂದಾಳತ್ವವನ್ನು ವಹಿಸಿಕೊಂಡು, ಗ್ರಾಹಕರ ಅನುಕೂಲಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಿದೆ. ಇವು ಕರೆ(Calls) ಮತ್ತು ಇಂಟರ್ನೆಟ್ ಸೇವೆ(Internet Service)ಗಳ ಪ್ರತ್ಯೇಕ ಪ್ಲಾನ್ಗಳನ್ನು ಒದಗಿಸಲು ಟೆಲಿಕಾಂ ಕಂಪನಿಗಳಿಗೆ ಸೂಚನೆ
Categories: ತಂತ್ರಜ್ಞಾನ -
Honda Bike : ಹೋಂಡಾ ಎಸ್ಪಿ 160 ಬೈಕ್ ಭರ್ಜರಿ ಎಂಟ್ರಿ .. ಬೆಲೆ ಎಷ್ಟು, ವಿಶೇಷತೆಗಳು..! ಇಲ್ಲಿದೆ ಡೀಟೇಲ್ಸ್

ಹೋಂಡಾ ಎಸ್ಪಿ 160: ಯುವಕರಿಗೆ ಹೊಸ ಉತ್ಸಾಹದ ಬೈಕ್ ಭಾರತೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿರುವ ಹೋಂಡಾ ಮೋಟಾರ್ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India), 2025ರ ಹೊಸ ಹೋಂಡಾ ಎಸ್ಪಿ 160 (Honda SP 160) ಬೈಕ್ ಅನ್ನು ಬಿಡುಗಡೆ ಮಾಡಿದೆ. ಡೈನಾಮಿಕ್ ವೈಶಿಷ್ಟ್ಯಗಳು, ಆಧುನಿಕ ತಂತ್ರಜ್ಞಾನ, ಮತ್ತು ಆಕರ್ಷಕ ವಿನ್ಯಾಸದೊಂದಿಗೆ, ಇದು ಯುವಕರಿಗೆ ಸವಾರಿ ಅನುಭವವನ್ನು ಹೊಸಮಟ್ಟಕ್ಕೆ ಕೊಂಡೊಯ್ಯಲು ತಯಾರಾಗಿದೆ. ಬನ್ನಿ, ಈ ಹೊಸ ಬೈಕ್ ಬಗ್ಗೆ
Categories: ರಿವ್ಯೂವ್
Hot this week
-
ಎಚ್ಚರಿಕೆ! 15 ವರ್ಷ ಹಳೆಯ DL ಇದೆಯೇ? ಫೇಸ್ ಸ್ಕ್ಯಾನ್ ಕಡ್ಡಾಯ; ನಿಯಮ ಪಾಲಿಸದಿದ್ದರೆ ದಂಡ ಗ್ಯಾರಂಟಿ!
-
ವಾಹನ ಸವಾರರೇ ಗಮನಿಸಿ: ಇಂದಿನಿಂದ ಪೆಟ್ರೋಲ್ ಬೆಲೆಯಲ್ಲಿ ದಿಢೀರ್ ಬದಲಾವಣೆ; ನಿಮ್ಮ ಜೇಬಿಗೆ ಎಷ್ಟು ಕತ್ತರಿ?
-
ಗುಡ್ ನ್ಯೂಸ್: ರಾಜ್ಯದ 19 ವಿಶೇಷ ರೈಲುಗಳು ಖಾಯಂ. 15 ಜಿಲ್ಲೆಗೆ ಅನುಕೂಲ, ಟಿಕೆಟ್ ದರವು ಇಳಿಕೆ! ಇಲ್ಲಿದೆ ಸಂಪೂರ್ಣ ಪಟ್ಟಿ.
-
ಸುಡುವ ಬಿಸಿಲಿಗೆ ಬ್ರೇಕ್: ಇಂದು, ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ! ಆದರೆ ಮಾರ್ಚ್ 24ರ ನಂತರ ಏನಾಗಲಿದೆ ಗೊತ್ತೇ?
-
ಝೊಮ್ಯಾಟೊ ಬೆಲೆ ಏರಿಕೆ: ಪ್ರತಿ ಆರ್ಡರ್ ಮೇಲೆ 2.40 ರೂ. ಹೆಚ್ಚಳ! ಎಕ್ಸ್ಟ್ರಾ ಹಣ ಉಳಿಸುವುದು ಹೇಗೆ? ಇಲ್ಲಿದೆ ಮಾಹಿತಿ.
Topics
Latest Posts
- ಎಚ್ಚರಿಕೆ! 15 ವರ್ಷ ಹಳೆಯ DL ಇದೆಯೇ? ಫೇಸ್ ಸ್ಕ್ಯಾನ್ ಕಡ್ಡಾಯ; ನಿಯಮ ಪಾಲಿಸದಿದ್ದರೆ ದಂಡ ಗ್ಯಾರಂಟಿ!

- ವಾಹನ ಸವಾರರೇ ಗಮನಿಸಿ: ಇಂದಿನಿಂದ ಪೆಟ್ರೋಲ್ ಬೆಲೆಯಲ್ಲಿ ದಿಢೀರ್ ಬದಲಾವಣೆ; ನಿಮ್ಮ ಜೇಬಿಗೆ ಎಷ್ಟು ಕತ್ತರಿ?

- ಗುಡ್ ನ್ಯೂಸ್: ರಾಜ್ಯದ 19 ವಿಶೇಷ ರೈಲುಗಳು ಖಾಯಂ. 15 ಜಿಲ್ಲೆಗೆ ಅನುಕೂಲ, ಟಿಕೆಟ್ ದರವು ಇಳಿಕೆ! ಇಲ್ಲಿದೆ ಸಂಪೂರ್ಣ ಪಟ್ಟಿ.

- ಸುಡುವ ಬಿಸಿಲಿಗೆ ಬ್ರೇಕ್: ಇಂದು, ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ! ಆದರೆ ಮಾರ್ಚ್ 24ರ ನಂತರ ಏನಾಗಲಿದೆ ಗೊತ್ತೇ?

- ಝೊಮ್ಯಾಟೊ ಬೆಲೆ ಏರಿಕೆ: ಪ್ರತಿ ಆರ್ಡರ್ ಮೇಲೆ 2.40 ರೂ. ಹೆಚ್ಚಳ! ಎಕ್ಸ್ಟ್ರಾ ಹಣ ಉಳಿಸುವುದು ಹೇಗೆ? ಇಲ್ಲಿದೆ ಮಾಹಿತಿ.



