Tag: kannada news live
-
Job Alert : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 4,115 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

ಕರ್ನಾಟಕ ರಾಜ್ಯ ಸರ್ಕಾರದಿಂದ (From Karnataka State Government) ಪೊಲೀಸ್ ಇಲಾಖೆಗೆ(Police Department) ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಲಾಗಿದೆ. 4,115 ಹುದ್ದೆಗಳ ನೇಮಕಾತಿಗೆ(4115 Post Recruitment) ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ. ಈ ಹುದ್ದೆಗಳು 2022-23, 2023-24, ಮತ್ತು 2024-25ನೇ ಸಾಲಿನ ನೇಮಕಾತಿ ಪ್ರಸ್ತಾವನೆಗಳಲ್ಲಿ ಸೇರಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ವಿಭಾಗ ಮತ್ತು
-
LIC ಕಡೆಯಿಂದ ಬಂಪರ್ ಗುಡ್ ನ್ಯೂಸ್! ಮನೆಯಿಂದ ಈ ಕೆಲಸ ಮಾಡಿ, ಪ್ರತಿ ತಿಂಗಳು ₹7000/- ಪಡೆಯಿರಿ

ಮನೆಯಲ್ಲಿಯೇ ಕುಳಿತು ಎಲ್ಐಸಿ ಭೀಮಾ ಸಖಿ ಯೋಜನೆಯಿಂದ ಪಡೆಯಿರ 7000 ರೂಪಾಯಿ ಸಂಬಳ! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ…! ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ( LIC ) ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಹುರಾಷ್ಟ್ರೀಯ ಸಾರ್ವಜನಿಕ ವಲಯದ ಜೀವ ವಿಮಾ ಕಂಪನಿಯಾಗಿದೆ.ಅಷ್ಟೇ ಅಲ್ಲದೆ ಇದು ಬೃಹತ್ ಗ್ರಾಹಕರ ನೆಲೆಯನ್ನು ಹೊಂದಿದೆ. LIC ತನ್ನ ಗ್ರಾಹಕರ ವಿವಿಧ ಬೇಡಿಕೆಗಳನ್ನು ಪೂರೈಸುವ ವಿವಿಧ ಶ್ರೇಣಿಯ ವಿಮಾ ಪೋರ್ಟ್ಫೋಲಿಯೊಗಳನ್ನು ಒದಗಿಸುತ್ತದ LIC ಭಾರತದ ಅತ್ಯಂತ ವಿಶ್ವಾಸಾರ್ಹ
Categories: ಉದ್ಯೋಗ -
ಹೊಸ ಕಾರು ಮತ್ತು ಬೈಕ್ ಖರೀದಿ ಮಾಡಿದರೆ ಹೆಚ್ಚುವರಿ ತೆರಿಗೆ!! ಯಾವುದಕ್ಕೆ ಎಷ್ಟು ತೆರಿಗೆ ಗೊತ್ತಾ?

ಕರ್ನಾಟಕ ರಾಜ್ಯ ಸರ್ಕಾರವು(Karnataka State Government) ವಾಹನ ಚಾಲಕರ ಮತ್ತು ಮೋಟಾರು ವಾಹನ ಉದ್ಯಮದ ನೌಕರರ ಶ್ರೇಯೋಭಿವೃದ್ಧಿಗಾಗಿ (career development of drivers and employees of motor vehicle industry ) ಹೊಸ ಪರಿಕಲ್ಪನೆಗಳನ್ನು ರೂಪಿಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪ್ರಕಾರ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರ ನೌಕರರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸುವ ಮೂಲಕ ಚಾಲಕರ ಮತ್ತು ಅವರ ಕುಟುಂಬದ ಕಲ್ಯಾಣಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಯೋಜನೆಗೆ ಸಂಪನ್ಮೂಲ
Categories: ಮುಖ್ಯ ಮಾಹಿತಿ -
Job Alert : ಅಗ್ನಿವೀರ್ ವಾಯು ಪಡೆ ಹುದ್ದೆಗಳಿಗೆ ಅರ್ಜಿ ಆಹ್ವಾನ. ಇಲ್ಲಿದೆ ಅರ್ಜಿ ಲಿಂಕ್

ಈ ವರದಿಯಲ್ಲಿ ಭಾರತೀಯ ವಾಯುಪಡೆ ಅಗ್ನಿವೀರ್ ನೇಮಕಾತಿ 2025 ( Indian Air Force Agniveer Vayu Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ
Categories: ಉದ್ಯೋಗ -
ಅಮೇರಿಕಾದ ಈ ನಿರ್ಧಾರದಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟಿದೆ?

ಗುರುವಾರದ ಸರಕು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ತೀವ್ರ ಕುಸಿತ (Gold and silver rate down) ಕಂಡುಬಂದಿದ್ದು, ಮಾರುಕಟ್ಟೆ ಹಾಲಾಟದ ಹಿಮ್ಮೆಟ್ಟಲು ಪ್ರಮುಖ ಕಾರಣಗಳಾದ ಯುಎಸ್ ಫೆಡರಲ್ ರಿಸರ್ವ್ ಬಡ್ಡಿ ದರದ ಪರಿಷ್ಕರಣೆ, (US Federal Reserve Interest Rate Revision) ಡಾಲರ್ ಶಕ್ತಿಯ ಏರಿಕೆ ಮತ್ತು ಬಾಂಡ್ ಯೀಲ್ಡ್ ಏರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಚಿನ್ನದ ದರ -
ಮಕ್ಕಳ ಆಸ್ತಿಯ ಮೇಲೆ ತಂದೆ ತಾಯಿಗೆ ಹಕ್ಕು ಇದೆಯೇ? ಕಾನೂನು ಹೇಳೋದೇನು, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!!

ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ಹಕ್ಕಿದ್ಯಾ? ಇಲ್ಲಿದೆ ಸಂಪೂರ್ಣ ಮಾಹಿತಿ..! ಪೋಷಕರ ಆಸ್ತಿಯಲ್ಲಿ (Parents Property) ಮಕ್ಕಳಿಗೆ ಹಕ್ಕಿದೆ ಎಂದು ಎಲ್ಲರಿಗೂ ಗೊತ್ತು. ಆದರೆ ಮಕ್ಕಳ ಆಸ್ತಿಯಲ್ಲಿ(Childrens Property) ಪೋಷಕರಿಗೆ ಹಕ್ಕಿರುವ ವಿಚಾರ ಯಾರಿಗೂ ತಿಳಿದಿಲ್ಲ. ಭಾರತೀಯ ಕಾನೂನು ಪ್ರಕಾರ, ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ನೇರ ಹಕ್ಕಿಲ್ಲ. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, ಪೋಷಕರು ತಮ್ಮ ಮಕ್ಕಳ ಆಸ್ತಿಯಲ್ಲಿ ಹಕ್ಕು ಪಡೆಯಬಹುದು. ಹಿಂದೂ ಉತ್ತರಾಧಿಕಾರ ಕಾಯ್ದೆಯ (Hindu Succession Act) ಸೆಕ್ಷನ್ 8 ಪ್ರಕಾರ, ಮಗುವಿನ ಆಸ್ತಿಯ
Categories: ಮುಖ್ಯ ಮಾಹಿತಿ -
ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ಗಳಿಸಬಹುದಾದಂತಹ ಹಳ್ಳಿ ಬಿಸಿನೆಸ್ ಐಡಿಯಾಗಳು, 2025!

2025 ಗಾಗಿ ಕಡಿಮೆ ಹೂಡಿಕೆಯ ಹಳ್ಳಿ ವ್ಯಾಪಾರಗಳ 10 ಆದರ್ಶ ಐಡಿಯಾ ಗಳು Business Ideas :// 2025ರತ್ತ ಹೆಜ್ಜೆ ಇಡುವಾಗ, ಗ್ರಾಮೀಣ ಪ್ರದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವು ಬಹುಮುಖ್ಯವಾಗಿದೆ. ಹಳ್ಳಿಗಳಲ್ಲಿನ ವ್ಯಾಪಾರಗಳಿಗೆ ಕಡಿಮೆ ಹೂಡಿಕೆ ಬೇಕಾದರೂ, ಉತ್ತಮ ಲಾಭಾಂಶ ನೀಡುವ ಸಾಮರ್ಥ್ಯವಿರುವ ಹಲವಾರು ವ್ಯಾಪಾರ ಆಯ್ಕೆಗಳು ಲಭ್ಯವಿವೆ. ಹಳ್ಳಿಗಳಲ್ಲಿ ಸುಲಭವಾಗಿ ಪ್ರಾರಂಭಿಸಬಹುದಾದ, ಶ್ರಮಶೀಲತೆಯಿಂದ ಸಂಪತ್ತು ಗಳಿಸಬಹುದಾದ 10 ವ್ಯವಹಾರ ಕಲ್ಪನೆಗಳನ್ನು ಇಲ್ಲಿ ವಿಶಿಷ್ಟವಾಗಿ ಚರ್ಚಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಗುಡ್ ನ್ಯೂಸ್! ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ…

ರೇಷನ್ ಕಾರ್ಡ್ (Ration card) ತಿದ್ದುಪಡಿಗೆ ಮತ್ತೊಂದು ಅವಕಾಶ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಕೇಂದ್ರ ಸರ್ಕಾರ (central government) ಅಥವಾ ರಾಜ್ಯ ಸರ್ಕಾರದಿಂದ (state government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಸಾಕಷ್ಟು ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇಷ್ಟು ದಿನ ಹಲವರು
Categories: ಮುಖ್ಯ ಮಾಹಿತಿ
Hot this week
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
Topics
Latest Posts
- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.



