Tag: kannada news live
-
ಮೋದಿ ಸಂಕಲ್ಪ : ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ; ಸಂವಿಧಾನ ಸಂಬಂಧ 11 ಸಂಕಲ್ಪಗಳ ಘೋಷಣೆ

ಧರ್ಮದ ಆಧಾರದಲ್ಲಿ ಮೀಸಲಾತಿ ರದ್ದು, ಸಂವಿಧಾನ ಸಂಬಂಧ 11 ಸಂಕಲ್ಪಗಳನ್ನು ಘೋಷಿಸಿದ ಮೋದಿ..! ಭಾರತ ದೇಶವು (India) ಇಂದು ಮುಂದುವರೆದ ದೇಶಗಳಲ್ಲಿ ಒಂದಾಗಿದೆ. ಇಲ್ಲಿನ ಆಚಾರ, ವಿಚಾರ ಅಷ್ಟೇ ಅಲ್ಲದೆ ವಿವಿಧತೆಯಲ್ಲಿ ಏಕತೆ ಇದೆ. ಜಾತಿ ಮತ ಬೇಧವಿಲ್ಲದೆ ಜನರು ಒಗ್ಗೂಡಿ ದುಡಿದು ತಿನ್ನುತ್ತಾರೆ. ಹಾಗೆಯೇ ಎಲ್ಲರೂ ಯಾವುದೇ ಜಾತಿ ಬೇಧ ವಿಲ್ಲದೆ ಆಯಾ ಕೆಲಸಗಳನ್ನು ಮಾಡುತ್ತಾರೆ. ಅಷ್ಟೇ ಅಲ್ಲದೆ ಇಂದು ಹಲವಾರು ಕ್ಷೆತ್ರಗಳಲ್ಲಿ ಮೀಸಲಾತಿಯನ್ನು ಪಡೆಯಬಹುದಾಗಿದೆ. ಡಾ. ಬಿಆರ್ ಅಂಬೇಡ್ಕರ್ (Dr. B R Ambedkar)
Categories: ಮುಖ್ಯ ಮಾಹಿತಿ -
ಉಚಿತವಾಗಿ ‘ಆಧಾರ್ ಕಾರ್ಡ್’ ತಿದ್ದುಪಡಿ ಗಡುವು ವಿಸ್ತರಣೆ, ಇಲ್ಲಿದೆ ವಿವರ

ಭಾರತದ ನಿರ್ಣಾಯಕ ಗುರುತಿನ ಪ್ರಕ್ರಿಯೆಯ ಭಾಗವಾಗಿರುವ ಆಧಾರ್ ಕಾರ್ಡ್ ನ ನವೀಕರಣದ ಗಡುವು (Adhar card update extension) ಜೂನ್ 14, 2025 ರವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು UIDAI (Unique Identification Authority of India) ಮೂಲಕ ಪ್ರಕಟಿಸಲಾಗಿದೆ, ಇದರಿಂದಾಗಿ 10 ವರ್ಷಕ್ಕಿಂತ ಹಳೆಯದಾದ ಆಧಾರ್ ಡೇಟಾವನ್ನು ಉಚಿತವಾಗಿ ನವೀಕರಿಸಲು ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ಲಭ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Bank Loans : ಬಡ್ಡಿಇಲ್ಲದೆ ಸಾಲ ಪಡೆಯಲು ಇಲ್ಲಿವೆ ಒಂದಿಷ್ಟು ಮಾರ್ಗ..! ತಿಳಿದುಕೊಳ್ಳಿ

ಬಡ್ಡಿ ಇಲ್ಲದ ಸಾಲ ಬೇಕು? ಈ 5 ಮಾರ್ಗಗಳು ನಿಮಗೆ ಸಹಾಯ ಮಾಡಬಹುದು ಹಣಕಾಸಿನ ಅವಶ್ಯಕತೆಗಳು ಪ್ರತಿಯೊಬ್ಬರ ಜೀವನದಲ್ಲೂ ಒಂದು ಹಂತದಲ್ಲಿ ಎದುರಾಗುತ್ತವೆ. ಆದರೆ ಹೆಚ್ಚಿನ ಬಡ್ಡಿ ಹೊಂದಿದ ಸಾಲಗಳನ್ನು ಪಡೆಯುವುದು ಆರ್ಥಿಕ ಒತ್ತಡವನ್ನು ಹೆಚ್ಚಿಸುತ್ತದೆ. ಈ ರೀತಿಯ ಬಡ್ಡಿ ತೀಕ್ಷ್ಣತೆ ಹಲವಾರು ಮಂದಿ ಜೀವನವನ್ನು ಸಂಕಷ್ಟಕ್ಕೀಡಾಗಿಸುತ್ತದೆ. ಕೆಲವೊಮ್ಮೆ, ಬಡ್ಡಿ ಪಾವತಿಸಲು ಆಗದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿಯೂ ಕಾಣಸಿಗುತ್ತದೆ. ಈ ಹಿನ್ನೆಲೆಯಲ್ಲಿ, ಬಡ್ಡಿ ಇಲ್ಲದ ಸಾಲ(Loan without interest) ಆಯ್ಕೆಗಳು ಸಮಾಜದಲ್ಲಿ ಹೆಚ್ಚಾಗಿ ಜನಪ್ರಿಯವಾಗುತ್ತಿವೆ. ಇವುಗಳನ್ನು
Categories: ಮುಖ್ಯ ಮಾಹಿತಿ -
ಬಿಪಿಎಲ್ ರೇಷನ್ ಕಾರ್ಡ್ಇದ್ದವರಿಗೆ ಶಾಕಿಂಗ್ ನ್ಯೂಸ್..! ಈ ತಪ್ಪು ಮಾಡಿದ್ರೆ ಬೀಳುತ್ತೆ ದಂಡ.!

ಕರ್ನಾಟಕ ಸರ್ಕಾರದಿಂದ ರೇಷನ್ ಕಾರ್ಡ್ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆ ಕರ್ನಾಟಕದಲ್ಲಿ ಪಡಿತರ ಕಾರ್ಡ್(Ration card)ಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದು, ಅಕ್ರಮ ರೇಷನ್ ಕಾರ್ಡ್ ದಾರ(illegal ration card holders)ರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲವೆಂದು ಸ್ಪಷ್ಟಪಡಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕುರಿತು ನೇರ ಕ್ರಮ ಕೈಗೊಳ್ಳುವುದಾಗಿ ಪುನರುಚ್ಚರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಅಕ್ರಮ ಪಡಿತರ ಕಾರ್ಡ್ಗಳನ್ನು ಬಳಸಿದವರ ವಿರುದ್ಧ ಪ್ರಸ್ತುತ 213 ಎಫ್.ಐ.ಆರ್ಗಳನ್ನು ದಾಖಲಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
ಅತೀ ಕಮ್ಮಿ ಬೆಲೆಗೆ ಹೊಸ ಟೆಕ್ನೋ ಮೊಬೈಲ್ ; ಸಖತ್ ಫೀಚರ್ಸ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಟೆಕ್ನೋ (Tecno) ಇತ್ತೀಚೆಗೆ ತನ್ನ “ಫ್ಯಾಂಟಮ್ V” ಸರಣಿಯಲ್ಲಿನ (Phantom V series) ಎರಡು ಹೊಸ ಫೋಲ್ಡಬಲ್ ಫೋನ್ಗಳನ್ನು—ಟೆಕ್ನೋ ಫ್ಯಾಂಟಮ್ V ಫೋಲ್ಡ್ 2 (Tecno Phantom V Fold 2) ಮತ್ತು ಫ್ಯಾಂಟಮ್ V ಫ್ಲಿಪ್ 2(Tecno Phantom V Flip2) ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ಗಳು ಶಕ್ತಿಶಾಲಿ ಫೀಚರ್ಸ್ (Strong features), ಪ್ರೀಮಿಯಮ್ ಡಿಸೈನ್(Premium design), ಮತ್ತು ಬೆಲೆಗೆ ತಕ್ಕಂತೆ ಉತ್ತಮ ಸಾಮರ್ಥ್ಯವನ್ನು ಒದಗಿಸುವ ಮೂಲಕ ಬಜೆಟ್ ಸ್ನೇಹಿ ಫೋಲ್ಡಬಲ್ ಫೋನ್ಗಳ (Budget
Categories: ಮೊಬೈಲ್
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!






