Tag: kannada news live
-
ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ.! ಇಲ್ಲಿದೆ ವಿವರ
NPS ನೌಕರರ ಕುಟುಂಬ ಪಿಂಚಣಿ(Pension) ಕುರಿತು ರಾಜ್ಯ ಸರ್ಕಾರ(Stategovernment) ಮಹತ್ವದ ಆದೇಶ ಹೊರಡಿಸಿದೆ.! ಕರ್ನಾಟಕ ಸರ್ಕಾರವು ಇತ್ತೀಚೆಗೆ ನಿವೃತ್ತ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ಸಂಬಂಧಿಸಿದ ಪಿಂಚಣಿ(Pension) ವ್ಯವಸ್ಥೆಯಲ್ಲಿ ಮಹತ್ವದ ತಿದ್ದುಪಡಿಗಳನ್ನು ಮಾಡಿದೆ. 7ನೇ ವೇತನ ಆಯೋಗದ (7th Pay Commission) ಶಿಫಾರಸಿನಂತೆ, ನಿವೃತ್ತಿ ವೇತನ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಿ, ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಪರಿಷ್ಕರಣೆಗಳಿಂದ ಸಾವಿರಾರು ನಿವೃತ್ತ ನೌಕರರು ಮತ್ತು ಅವರ ಕುಟುಂಬಗಳು ಲಾಭ ಪಡೆದುಕೊಳ್ಳುವ ಸಾಧ್ಯತೆ ಇದೆ. ಪಿಂಚಣಿ ಕುರಿತು…
Categories: ಮುಖ್ಯ ಮಾಹಿತಿ -
ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ.! ಇಲ್ಲಿದೆ ಲಿಂಕ್
ಈ ವರದಿಯಲ್ಲಿ RCF ನೇಮಕಾತಿ 2024 (RCF Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಉದ್ಯೋಗ -
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಸಂಘ ಸ್ಥಾಪನೆ!
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್!. ಗೃಹಲಕ್ಷ್ಮಿ ಸಂಘ ಸ್ಥಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಮಹಿಳೆಯರಿಗೆ ಇನ್ನೊಂದು ಮಹತ್ವದ ಯೋಜನೆ ಘೋಷಿಸಿದೆ. ಈ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಹೊಸ ತಿರುವು ನೀಡಲಿದೆ. ಮಹಿಳಾ ಸಂಘಟನೆಗಳ ಶಕ್ತಿ ಮತ್ತು ಸಬಲೀಕರಣವನ್ನು ಹೆಚ್ಚಿಸಲು ಗೃಹ ಲಕ್ಷ್ಮಿ ಸಂಘ(Gruhalakshmi sanga) ಸ್ಥಾಪನೆ ಮಾಡಲಾಗುತ್ತಿದೆ. ಇದು ಸ್ತ್ರೀಶಕ್ತಿ ಸಂಘಟನೆಗಳ ಮಾದರಿಯಲ್ಲೇ ಕಾರ್ಯನಿರ್ವಹಿಸಲಿದೆ, ಗೃಹಲಕ್ಷ್ಮಿ ಯೋಜನೆಯ(Gruhalahakshmi Yojana) ಫಲಾನುಭವಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ ಎಂದು…
Categories: ಮುಖ್ಯ ಮಾಹಿತಿ -
ಹೊಸ ವರ್ಷಕ್ಕೆ ಜಿಯೋ ಬಂಪರ್ ಡಿಸ್ಕೌಂಟ್ ಪ್ಲಾನ್ನಲ್ಲಿ ₹200 ಇಳಿಕೆ, ಪ್ರತಿದಿನ 3GB ಡೇಟಾ ಫ್ರೀ
ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆಯ ರೂಪದಲ್ಲಿ 999 ರೂಪಾಯಿ ಪ್ರಿಪೇಯ್ಡ್ ಪ್ಲಾನ್ನಲ್ಲಿ (Rs 999 Prepaid plan) ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಟ್ಯಾರಿಫ್ ಬೆಲೆಯಲ್ಲಿ ಇಳಿಕೆ, ಹೆಚ್ಚುವರಿ ಡೇಟಾ ಹಾಗೂ ವ್ಯಾಲಿಡಿಟಿ(Data and Validity) ಆವಧಿಯ ವಿಸ್ತರಣೆ ಈ ಬದಲಾವಣೆಗಳ ಪ್ರಮುಖ ಅಂಶಗಳಾಗಿವೆ. ಈ ನವೀಕರಣವು ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯಲು ಮತ್ತು ಪೋರ್ಟಿಂಗ್ ಮೂಲಕ ಹೊರ ಹೋಗುವವರನ್ನು ತಡೆಯಲು ಸಂಸ್ಥೆಯ ದಿಟ್ಟ ಹೆಜ್ಜೆಯಾಗಿದೆ. ಇದೇ…
Categories: ತಂತ್ರಜ್ಞಾನ -
BPL Card : ನಿಮ್ಮ ಬಿಪಿಎಲ್ ಕಾರ್ಡ್ ಅಮಾನತ್ತಿನಲ್ಲಿದ್ದರೆ ಇದನ್ನು ಓದಲೇಬೇಕು!
ರಾಜ್ಯ ಸರ್ಕಾರವು ಬಿಪಿಎಲ್ (Below poverty level ) ಕಾರ್ಡ್ ದಾರರಿಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡು, ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಮತ್ತೆ ಪಡಿತರ ನೀಡಲು ಆರಂಭಿಸಲಿದೆ. ಕಳೆದ ಕೆಲವು ತಿಂಗಳಲ್ಲಿ ಅನೇಕ ಬಿಪಿಎಲ್ ಕಾರ್ಡ್ಗಳನ್ನು(BPL cards) ಅಮಾನತು ಮಾಡಿದ್ದು, ಅಸಂಖ್ಯಾತ ಜನರಿಗೆ ಸಂಕಷ್ಟ ತಂದಿತ್ತು. ಆದರೆ, ಪರಿಷ್ಕರಣೆಯ ನಂತರ (Revision after) ಸರ್ಕಾರ ಈ ಸಮಸ್ಯೆಯನ್ನು ನಿವಾರಿಸುವತ್ತ ಮೊದಲ ಹೆಜ್ಜೆಯಿಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಮುಖ್ಯ ಮಾಹಿತಿ -
ಶಿಕ್ಷಕರಿಗೆ ಬಂಪರ್ ಗುಡ್ ನ್ಯೂಸ್, ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ! ಇಲ್ಲಿದೆ ವಿವರ
ಆರ್ಥಿಕ ಇಲಾಖೆ ಒಪ್ಪಿದರೆ ಅತಿಥಿ ಶಿಕ್ಷಕರು(Guest Teachers), ಉಪನ್ಯಾಸಕರ ವೇತನ ಹೆಚ್ಚಿಸುತ್ತೇವೆ : ಸಚಿವ ಮಧು ಬಂಗಾರಪ್ಪ (Madhu Bangarappa) ಅತಿಥಿ ಶಿಕ್ಷಕರು (Guest Teachers) ಮತ್ತು ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು. ಬೆಳಗಾವಿಯಲ್ಲಿ(belagavi) ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಧನಂಜಯ ಸರ್ಜಿ ಅವರು, ಅತಿಥಿ ಶಿಕ್ಷಕರ ವೇತನ ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾಪ ಮಾಡಿ, ಪ್ರಶ್ನೆ…
Categories: ಮುಖ್ಯ ಮಾಹಿತಿ -
ಕೇಂದ್ರದ ‘ಬಿಮಾ ಸಖಿ’ ಯೋಜನೆಗೆ ಪ್ರಧಾನಿ ಮೋದಿ ಚಾಲನೆ: ಈ ಮಹಿಳೆಯರಿಗೆ ಸಿಗಲಿದೆ ಹಣ..!
ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್!. ಬಿಮಾ ಸಖಿ(Bima Sakhi Yojana) ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ. ಪ್ರಧಾನಮಂತ್ರಿ ನರೇಂದ್ರ ಮೋದಿ(Prime minister Narendra Modi) ಅವರು ಇತ್ತೀಚಿಗೆ ಬಿಮಾ ಸಖಿ ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ್ದು, ಗ್ರಾಮೀಣ ಮಹಿಳೆಯರ (Rural women’s) ಆರ್ಥಿಕ ಸ್ವಾವಲಂಬನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿರುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ ಹೊಸ ಉದ್ಯೋಗಾವಕಾಶಗಳು ಮತ್ತು ಆತ್ಮಸಬಲೀಕರಣದ ಸಾಧನೆಗೆ ಅವಕಾಶ ನೀಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು…
Categories: ಸರ್ಕಾರಿ ಯೋಜನೆಗಳು
Hot this week
-
ಸಕಾರಾತ್ಮಕ ಶಕ್ತಿ ಆಕರ್ಷಿಸಲು ಮನೆಯಲ್ಲಿ ಪಾಲಿಸಬೇಕಾದ ಪ್ರಮುಖ 5 ವಾಸ್ತು ನಿಯಮಗಳು
-
ಅಕ್ಕಿಯಲ್ಲಿ ಹುಳು ಬಾರದಂತೆ ಮಾಡುವ ನೈಸರ್ಗಿಕ ಮನೆಮದ್ದು, ಮನೆಯಲ್ಲಿರುವ ಈ 4 ಪದಾರ್ಥದಿಂದ ತಯಾರಿಸಿ.
-
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ದಾಖಲೆ, ಆಭರಣ ಪ್ರಿಯರೇ ಗಮನಿಸಿ, ಇಲ್ಲಿದೆ ಇಂದಿನ ಚಿನ್ನ ಬೆಳ್ಳಿ ಬೆಲೆ.
-
Rain Alert: ರಾಜ್ಯದಲ್ಲಿ ಇಂದು ಭಾರಿ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆ.! ಈ ಜಿಲ್ಲೆಯ ಶಾಲಾ ಕಾಲೇಜು ರಜೆ
Topics
Latest Posts
- ಸಕಾರಾತ್ಮಕ ಶಕ್ತಿ ಆಕರ್ಷಿಸಲು ಮನೆಯಲ್ಲಿ ಪಾಲಿಸಬೇಕಾದ ಪ್ರಮುಖ 5 ವಾಸ್ತು ನಿಯಮಗಳು
- ಅಕ್ಕಿಯಲ್ಲಿ ಹುಳು ಬಾರದಂತೆ ಮಾಡುವ ನೈಸರ್ಗಿಕ ಮನೆಮದ್ದು, ಮನೆಯಲ್ಲಿರುವ ಈ 4 ಪದಾರ್ಥದಿಂದ ತಯಾರಿಸಿ.
- ಟ್ರಂಪ್ ಸುಂಕದ ಬಿಸಿ: ಪಾರ್ಲೆ ಜಿ ಬೆಲೆ ದುಪ್ಪಟ್ಟು, ಭಾರತೀಯರು ಸಂಕಷ್ಟದಲ್ಲಿ!
- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ದಾಖಲೆ, ಆಭರಣ ಪ್ರಿಯರೇ ಗಮನಿಸಿ, ಇಲ್ಲಿದೆ ಇಂದಿನ ಚಿನ್ನ ಬೆಳ್ಳಿ ಬೆಲೆ.
- Rain Alert: ರಾಜ್ಯದಲ್ಲಿ ಇಂದು ಭಾರಿ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆ.! ಈ ಜಿಲ್ಲೆಯ ಶಾಲಾ ಕಾಲೇಜು ರಜೆ