Tag: kannada news live
-
ಅಕ್ಕಿ ಹಣದ ನೇರ ನಗದು ಬಂದ್..! ಸರ್ಕಾರದ ಹೊಸ ನಿರ್ಧಾರ ಏನು.? ಇಲ್ಲಿದೆ ಮಾಹಿತಿ
BPL ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ಆಹಾರ ನೀಡುವ ಸಹಾಯದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಸಿದ್ಧವಾಗಿದೆ. ಇನ್ನು ಮುಂದೆ ನೇರ ಹಣದ ಬದಲು ಆಹಾರ ಕಿಟ್ಗಳನ್ನು ವಿತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರ ಬಿಪಿಎಲ್ (BPL) ಮತ್ತು ಅಂತ್ಯೋದಯ ಅನ್ನ ಯೋಜನೆಯ ಕಾರ್ಡುದಾರರಿಗೆ ನೇರ ನಗದು…
Categories: ಮುಖ್ಯ ಮಾಹಿತಿ -
Job Alert : ‘ಏರ್ ಇಂಡಿಯಾ’ ದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ.
ಈ ವರದಿಯಲ್ಲಿ ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 2024 ರ(AIATSL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…
Categories: ಉದ್ಯೋಗ -
Business Idea: ಕಡಿಮೆ ದುಡ್ಡು ಇದ್ರೂ ಈ ಬ್ಯುಸಿನೆಸ್ ಶುರು ಮಾಡಿ ಹಣ ಗಳಿಸಿ !
ಬ್ಯುಸಿನೆಸ್ ಮಾಡಬೇಕು ಎಂಬ ಆಲೋಚನೆ ಇದೆಯೇ? ಆದರೆ ಕೈಯಲ್ಲಿ ಕಡಿಮೆ ಬಜೆಟ್ (Low budget) ಇದ್ದರೆ ಈ ವ್ಯಾಪಾರಗಳನ್ನು ಪ್ರಾರಂಭಿಸಿ ನಿಮ್ಮ ಸ್ವಂತ ಬ್ಯುಸಿನೆಸ್ ಶುರುಮಾಡಿ. ಬ್ಯುಸಿನೆಸ್ (Business) ಮಾಡಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇಂದು ದುಡ್ಡೇ ದೊಡ್ಡಪ್ಪ ಆಗಿರುವುದರಿಂದ ದುಡ್ಡಿಲ್ಲ ಅಂದ್ರೆ ಏನು ಮಾಡೋಕಾಗಲ್ಲ. ಅದರಲ್ಲೂ ನಾವು ಯಾವುದಾದರೂ ವ್ಯಾಪಾರ ಶುರು ಮಾಡುತ್ತೇವೆ ಎಂದರೆ ಲಕ್ಷಗಟ್ಟಲೆ ದುಡ್ಡು ಇರಬೇಕು. ಆದ್ದರಿಂದ ವ್ಯಾಪಾರ ಮಾಡುವ ಆಸೆ ಇದ್ದರೂ ಕೂಡ ಹಣ ಇಲ್ಲ ಎಂಬ ಒಂದೇ…
Categories: ಮುಖ್ಯ ಮಾಹಿತಿ -
7th Pay Commission: ಸರ್ಕಾರಿ ನೌಕರರಿಗೆ ಸಿಗುವ ಹೆಚ್ಚಿನ ಸೌಲಭ್ಯ ಗಳು & ಅವಲೋಕನ
ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗದ(7th Pay Commission) ವರದಿ ಬಿಡುಗಡೆಯಾಗಿದೆ! ಕೆ. ಸುಧಾಕರ್ ರಾವ್ ನೇತೃತ್ವದ ಆಯೋಗವು ನೌಕರರ ಹಲವು ಬೇಡಿಕೆಗಳನ್ನು ಪರಿಶೀಲಿಸಿ, 558 ಪುಟಗಳ ವಿಸ್ತಾರವಾದ ವರದೆಯನ್ನು ಸಿದ್ಧಪಡಿಸಿದೆ. ಈ ವರದಿಯಲ್ಲಿ ವೇತನ ಶ್ರೇಣಿ, ಭತ್ಯೆಗಳು, ಪಿಂಚಣಿ ಮುಂತಾದ ಅಂಶಗಳ ಕುರಿತು ವಿಸ್ತಾರವಾದ ಮಾಹಿತಿ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 7 ನೇ ವೇತನ ಆಯೋಗವು (7th…
Categories: ಮುಖ್ಯ ಮಾಹಿತಿ -
ಸರ್ಕಾರದಿಂದ ಪಡಿತರ ಚೀಟಿ ಹೊಂದಿದವರಿಗೆ ಆಹಾರಧಾನ್ಯ ವಿತರಣೆ ಗುಡ್ ನ್ಯೂಸ್!
ಪಡಿತರ ಚೀಟಿದಾರರಿಗೆ (Ration card holders) ಗುಡ್ ನ್ಯೂಸ್!. ಅಕ್ಟೋಬರ್(October) ತಿಂಗಳ ಪಡಿತರ ವಿತರಣೆ ನಿಗದಿತ ಅವಧಿಯೊಳಗೆ ಸಿಗಲಿದೆ. ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಪಡಿತರ ಚೀಟಿ ಅಥವಾ ಬಿಪಿಎಲ್ ಕಾರ್ಡ್(BPL Ration card) ಬಹಳ ಮುಖ್ಯವಾಗಿದೆ. ಅದರಲ್ಲೂ ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ (government) ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು…
Categories: ಮುಖ್ಯ ಮಾಹಿತಿ -
ಪೋಸ್ಟ್ ಆಫೀಸ್ ನಲ್ಲಿ ಬರೀ 2 ಲಕ್ಷ FD ಇಟ್ರು ಸಾಕು ಸಿಗುತ್ತೆ ಇಷ್ಟೊಂದು ಹೆಚ್ಚಿನ ಬಡ್ಡಿ!
2 ಲಕ್ಷ ರೂಪಾಯಿ ಹೂಡಿಕೆ(Investment) ಮಾಡಿ ಭವಿಷ್ಯವನ್ನು ಸುರಕ್ಷಿತಗೊಳಿಸಿ. ಪೋಸ್ಟ್ ಆಫೀಸ್ FD ಯೋಜನೆ ನಿಮಗೆ ಹೆಚ್ಚಿನ ಬಡ್ಡಿಯನ್ನು ನೀಡುತ್ತದೆ. ಐದು ವರ್ಷಗಳಲ್ಲಿ ನಿಮ್ಮ ಹಣ ಎಷ್ಟು ಬೆಳೆಯುತ್ತದೆ ಎಂದು ತಿಳಿಯಲು ಈ ವರದಿಯನ್ನು ಓದಿ. ಪೋಸ್ಟ್ ಆಫೀಸ್ FD (Fixed Deposit) ಯೋಜನೆಗಳು ಹೂಡಿಕೆದಾರರಿಗೆ ಒಂದು ಸುರಕ್ಷಿತ ಮತ್ತು ವಿಶ್ವಾಸಾರ್ಹ ಆಯ್ಕೆಯನ್ನು ನೀಡುತ್ತವೆ. ಇದು ನಿಖರವಾದ ಬಡ್ಡಿ ದರ(interest rate) ಮತ್ತು ಅವಧಿಯ ನಂತರ ಖಚಿತವಾಗಿ ಬಡ್ಡಿಯನ್ನು ನೀಡುವುದರಿಂದ ಜನರು ತಮ್ಮ ಹಣವನ್ನು ಪೋಸ್ಟ್ ಆಫೀಸ್…
Categories: ಮುಖ್ಯ ಮಾಹಿತಿ -
Business tips: ರೈಲು ಟಿಕೆಟ್ ಬುಕ್ ಮಾಡಿ ತಿಂಗಳಿಗೆ 50 ಸಾವಿರ ಗಳಿಸುವುದು ಹೇಗೆ?
ಐಆರ್ಸಿಟಿಸಿ(IRCTC) ಅಧಿಕೃತ ಟಿಕೆಟ್ ಏಜೆಂಟ್(Ticket Agent) ಆಗುವ ಮೂಲಕ ತಿಂಗಳಿಗೆ ಸಾವಿರಾರು ರೂಪಾಯಿ ಹಣ ಗಳಿಸಬಹುದು.! ಹಣಗಳಿಸುವುದು ಹೇಗೆ? ಇಲ್ಲಿದೆ ಮಾಹಿತಿ. ಇಂದು ಜನರು ವಿದ್ಯಾವಂತರಾಗಿ ಒಳ್ಳೆಯ ಕೆಲಸದಲ್ಲಿದ್ದರೂ ಕೂಡ ತಾವು ಮಾಡುವ ಕೆಲಸದ ಜೊತೆಗೆ ಸೈಡ್ ಬಿಸಿನೆಸ್ (Side business) ಮಾಡಬೇಕೆಂಬ ಆಶಯವನ್ನು ಇಟ್ಟುಕೊಂಡು ಅವರ ಸಮಯಕ್ಕೆ ಸರಿದೂಗುವಂತಹ ಇನ್ನೊಂದು ಕೆಲಸವನ್ನು ಕೂಡ ಹುಡುಕುತ್ತಿರುತ್ತಾರೆ. ಈಗಾಗಲೇ ಮಾಡುತ್ತಿರುವ ಕೆಲಸಕ್ಕೆ ಈ ಸೈಡ್ ಬಿಸಿನೆಸ್ ಯಾವುದೇ ರೀತಿಯ ತೊಂದರೆಯನ್ನುಂಟು ಮಾಡಬಾರದು ಎಂಬ ಯೋಚನೆಯನಿಟ್ಟುಕೊಂಡು ಹಲವಾರು ರೀತಿಯ ಕೆಲಸಗಳನ್ನು ಮಾಡಲು…
Categories: ಮುಖ್ಯ ಮಾಹಿತಿ
Hot this week
-
ಮೋದಿ ಸರ್ಕಾರದಿಂದ ದೊಡ್ಡ ಗಿಫ್ಟ್: ತೆರಿಗೆ ಇಳಿಕೆ – ‘ವಿಕಸಿತ ಭಾರತ ರೋಜ್ಗಾರ್ ಯೋಜನೆ’ ಜಾರಿಗೆ
-
ಭಾರತೀಯ ರೈಲ್ವೆ ಇಲಾಖೆಯಲ್ಲಿ 2418 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ. ಈಗಲೇ ಅರ್ಜಿ ಸಲ್ಲಿಸಿ!
-
ಪ್ರಧಾನಿ ಮೋದಿ 79ನೇ ಸ್ವಾತಂತ್ರ್ಯ ದಿನದಲ್ಲಿ 8 ಮಹತ್ವದ ಘೋಷಣೆ – ಸ್ವಾವಲಂಬಿ ಮತ್ತು ವಿಕಸಿತ ಭಾರತದ ದೃಷ್ಟಿ
-
Heavy Rain: ರಾಜ್ಯದ ಹಲೆವೆಡೆ ಭಾರಿ ಮಳೆ, ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Topics
Latest Posts
- ಮೋದಿ ಸರ್ಕಾರದಿಂದ ದೊಡ್ಡ ಗಿಫ್ಟ್: ತೆರಿಗೆ ಇಳಿಕೆ – ‘ವಿಕಸಿತ ಭಾರತ ರೋಜ್ಗಾರ್ ಯೋಜನೆ’ ಜಾರಿಗೆ
- ಭಾರತೀಯ ರೈಲ್ವೆ ಇಲಾಖೆಯಲ್ಲಿ 2418 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ. ಈಗಲೇ ಅರ್ಜಿ ಸಲ್ಲಿಸಿ!
- ಪ್ರಧಾನಿ ಮೋದಿ 79ನೇ ಸ್ವಾತಂತ್ರ್ಯ ದಿನದಲ್ಲಿ 8 ಮಹತ್ವದ ಘೋಷಣೆ – ಸ್ವಾವಲಂಬಿ ಮತ್ತು ವಿಕಸಿತ ಭಾರತದ ದೃಷ್ಟಿ
- ಪ್ರತಿದಿನ ಬೆಳಿಗ್ಗೆ ಬಾರ್ಲಿ ನೀರು ಕುಡಿದ್ರೆ ಹಲವು ಆರೋಗ್ಯ ಸಮಸ್ಯೆಗಳ ನಿವಾರಣೆ.!
- Heavy Rain: ರಾಜ್ಯದ ಹಲೆವೆಡೆ ಭಾರಿ ಮಳೆ, ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ