Tag: kannada news live
-
Student Scholarship: ರಾಜ್ಯದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ & ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಜ್ಯದ ಹಿಂದುಳಿದ ವರ್ಗಗಳು ಮತ್ತು ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಸಾಕಷ್ಟು ಸಂತಸದ ಸುದ್ದಿ! ಮೆಟ್ರಿಕ್ ನಂತರದ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಪಡೆಯಲು ಇದು ಸುವರ್ಣಾವಕಾಶ. ವಿದ್ಯಾರ್ಥಿವೇತನ(Scholarship), ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(Vidyasiri) ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆ ಸದುಪಯೋಗ ಪಡೆದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಹಿಂದುಳಿದ…
Categories: ವಿದ್ಯಾರ್ಥಿ ವೇತನ -
Job Alert : ಪಶುಪಾಲನಾ ಇಲಾಖೆಯಲ್ಲಿ ಗ್ರೂಪ್ ಡಿ & ಪಶು ವೈದ್ಯರ ನೇಮಕಾತಿ!
ಕರ್ನಾಟಕ ಸರ್ಕಾರವು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, 700 ಡಿ ಗ್ರೂಪ್ (D group) ನೌಕರರ ನೇಮಕಾತಿ ಶೀಘ್ರದಲ್ಲೇ ಆರಂಭವಾಗಲಿದೆ. ಈ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಇದರಿಂದ ರಾಜ್ಯದ ಪಶುಪಾಲನಾ ಇಲಾಖೆಯ ಸೇವಾ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಾಧ್ಯವಾಗಲಿದೆ. ಈ ಕುರಿತು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಮೈಸೂರಿನಲ್ಲಿ ನಡೆದ ಪಶು ವೈದ್ಯರ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಉದ್ಯೋಗ -
EPFO ಅಕೌಂಟ್ ಇದ್ದವರಿಗೆ ಕೇಂದ್ರದ ದೀಪಾವಳಿ ಬಂಪರ್ ಗಿಫ್ಟ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
EDLI ಯೋಜನೆಯ ಹಿಂದಿನ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ(Central Government ). ವಿಮಾ ಪ್ರಯೋಜನಗಳು 7 ಲಕ್ಷ ರೂ.ವರೆಗೆ ಹೆಚ್ಚಳ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation) ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಮುಖ ಸಾಮಾಜಿಕ ಭದ್ರತಾ ಸಂಸ್ಥೆಗಳಲ್ಲಿ ಒಂದಾಗಿದೆ. ಮತ್ತು ಭಾರತದಲ್ಲಿ ಭವಿಷ್ಯ ನಿಧಿಗಳ ನಿಯಂತ್ರಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದೆ. ಕಡ್ಡಾಯ ಭವಿಷ್ಯ ನಿಧಿ , ಮೂಲ ಪಿಂಚಣಿ ಯೋಜನೆ(pension scheme) ಮತ್ತು ಅಂಗವೈಕಲ್ಯ/ಮರಣ ವಿಮಾ…
Categories: ಮುಖ್ಯ ಮಾಹಿತಿ -
Personal Loan : ಪರ್ಸನಲ್ ಲೋನ್ ಪಡೆಯಲು ಹೊಸ ನಿಯಮ..! ತಪ್ಪದೇ ತಿಳಿದುಕೊಳ್ಳಿ.
ವೈಯಕ್ತಿಕ ಸಾಲ (personal loan) ಪಡೆಯುವ ಮುನ್ನ ಎಚ್ಚರ!. ಈ ಅಂಶಗಳನ್ನು ಗಮನಿಸದಿದ್ದರೆ ಆರ್ಥಿಕ ನಷ್ಟವಾಗಬಹುದು (financial loss.) ಜೀವನದಲ್ಲಿ ಆರ್ಥಿಕ ನಿರ್ವಹಣೆಯನ್ನು(Financial management) ಮಾಡುವುದು ಬಹಳ ಕಷ್ಟ. ನಾವು ಒಳ್ಳೆಯ ಕೆಲಸದಲ್ಲಿದ್ದರೂ ಕೂಡ ಒಳ್ಳೆಯ ಸಂಬಳವನ್ನು ತೆಗೆದುಕೊಳ್ಳುತ್ತಿದ್ದರೂ ಕೂಡ ಆ ಸಂಬಳ ಮನೆಯ ಎಲ್ಲಾ ಖರ್ಚಿಗೆ ಸಾಲುವುದಿಲ್ಲ. ಆದ್ದರಿಂದ ಜನರು ಬ್ಯಾಂಕುಗಳಿಂದ(bank) ಅಥವಾ ಬೇರೆ ಸಂಘ ಸಂಸ್ಥೆಗಳಿಂದ ಸಾಲ(loan) ಪಡೆಯಲು ಮುಂದಾಗುತ್ತಾರೆ. ಬ್ಯಾಂಕುಗಳಲ್ಲಿ ವಿದ್ಯಾಭ್ಯಾಸ(Education), ಮನೆ ಹಾಗೂ ವಾಹನ ಹೀಗೆ ಹಲವಾರು ರೀತಿಯ ಸಾಲ ಸೌಲಭ್ಯವನ್ನು…
Categories: ಮುಖ್ಯ ಮಾಹಿತಿ -
ಕೃಷಿಕ್ ಸರ್ವೋದಯ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್.!
ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಕೃಷಿಕ್ ಸರ್ವೋದಯ ಫೌಂಡೇಶನ್ ವಿದ್ಯಾರ್ಥಿವೇತನ (Krishik Sarvodaya Foundation Scholarship)ಕ್ಕೆ ಅರ್ಜಿ ಆಹ್ವಾನ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸಲು, ಬೆಂಗಳೂರಿನ ಕೃಷಿಕ್ ಸರ್ವೋದಯ ಫೌಂಡೇಶನ್ ಸಂಸ್ಥೆವು ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಈ ವಿದ್ಯಾರ್ಥಿವೇತನವು ರಾಜ್ಯದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ಪಿ.ಯು.ಸಿ., ಪದವಿ, ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಮುಂದುವರಿಸಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ವಿದ್ಯಾರ್ಥಿ ವೇತನ -
LIC Scheme : ಎಲ್ಐಸಿಯ ಈ ಹೊಸ ಯೋಜನೆಯಲ್ಲಿ ಸಿಗಲಿದೆ 25 ಲಕ್ಷ ರೂಪಾಯಿ.
ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಅದ್ಭುತ ಅವಕಾಶ. LIC ಯ ಈ ವಿಶೇಷ ಪಾಲಿಸಿಯ ಮೂಲಕ, ನಿಮ್ಮ ದೈನಂದಿನ ಖರ್ಚಿನ ಒಂದು ಚಿಕ್ಕ ಭಾಗವನ್ನು ಮಾತ್ರ ಹೂಡಿಕೆ ಮಾಡಿ, ದೊಡ್ಡ ಮೊತ್ತವನ್ನು ಗಳಿಸಿ. ನಿಮ್ಮ ಕನಸುಗಳನ್ನು ನನಸಾಗಿಸಲು ಇದಕ್ಕಿಂತ ಉತ್ತಮ ಮಾರ್ಗ ಬೇರೆ ಇಲ್ಲ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದ ಪ್ರಮುಖ ಜೀವನ ವಿಮಾ ಕಂಪನಿಯಾದ ಎಲ್ಐಸಿ…
Categories: ಮುಖ್ಯ ಮಾಹಿತಿ -
7th pay Commission: ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ.! ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ
ಕರ್ನಾಟಕದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರವು ತನ್ನ ನೌಕರರಂತೆ ಕರ್ನಾಟಕದ ನೌಕರರ ತುಟ್ಟಿಭತ್ಯೆ (DA)ಯನ್ನು ಕೂಡ ಹೆಚ್ಚಿಸುವ ಸಾಧ್ಯತೆಯಿದೆ. ರಾಜ್ಯದ ಸರ್ಕಾರಿ ನೌಕರರ ವೇತನ(government employees salary)ದಲ್ಲಿ ಗಣನೀಯ ಪ್ರಮಾಣದ ನಿರೀಕ್ಷೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬ(Diwali festival)ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ…
Categories: ಮುಖ್ಯ ಮಾಹಿತಿ -
ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಕಟ್ಟಡ ಕಾರ್ಮಿಕರ ಮಕ್ಕಳೇ, ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಇದೊಂದು ಅದ್ಭುತ ಅವಕಾಶ! ರಾಜ್ಯ ಸರ್ಕಾರವು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ(Karnataka building and other construction workers) ಮಕ್ಕಳಿಗೆ 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸದಾಗಿ ಘೋಷಣೆ…
Categories: ಸುದ್ದಿಗಳು -
E-khata: ಮನೆ & ಸೈಟ್ ಅಂತಿಮ ಇ- ಖಾತಾದ ಸರಳ ವಿಧಾನ ಇಲ್ಲಿದೆ.!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಆಸ್ತಿ ಮಾಲೀಕರಿಗೆ ಅತ್ಯಗತ್ಯ ದಾಖಲೆಯಾದ ಇ-ಖಾತಾ(e-Khata) ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಇ-ಖಾತಾ ವ್ಯವಸ್ಥೆಯು ಆಸ್ತಿ ಮಾಲೀಕರು ತಮ್ಮ ಆಸ್ತಿ ದಾಖಲೆಗಳನ್ನು ಆನ್ಲೈನ್ ಪ್ಲಾಟ್ಫಾರ್ಮ್ (Online Flatform) ಮೂಲಕ ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ನವೀಕರಿಸಲು ಅನುಮತಿಸುತ್ತದೆ. BBMP ಇತ್ತೀಚೆಗೆ ಅಂತಿಮ ಇ-ಖಾತಾವನ್ನು ಪಡೆಯಲು ಹಂತ-ಹಂತದ ಮಾರ್ಗದರ್ಶಿಯನ್ನು ಹಂಚಿಕೊಂಡಿದೆ, ಪ್ರಕ್ರಿಯೆಯನ್ನು ಮತ್ತಷ್ಟು ಸುಗಮಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಮುಖ್ಯ ಮಾಹಿತಿ
Hot this week
-
ನಿಮ್ಮ ಜನ್ಮ ದಿನದ ಮೇಲೆ ನಿಮ್ಮ ವೃತ್ತಿಯ ಪರಿಣಾಮ.? ನಿಮ್ಮ ಕೆಲಸದ ಬಗ್ಗೆ ತಿಳಿದುಕೊಳ್ಳಿ
-
ಹೃದಯಾಘಾತ ಹಾಗೂ ಸ್ಟ್ರೋಕ್ ಅಪಾಯವನ್ನು ಕಡಿಮೆ ಮಾಡುವ ಈ ಸೊಪ್ಪಿಗೆ ಭಾರಿ ಬೇಡಿಕೆ.!
-
Rain Alert: ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಭಾರಿ ಮಳೆ ಮುನ್ಸೂಚನೆ.! ಈ ಜಿಲ್ಲೆಗಳಿಗೆ ಅಲರ್ಟ್
-
2 ಲಕ್ಷ ರೂಪಾಯಿ ಹೂಡಿಕೆಗೆ ಸಿಗುತ್ತೆ ಬರೋಬ್ಬರಿ ₹30,681 ಬಡ್ಡಿ ಹಣ, ತಪ್ಪದೇ ತಿಳಿದುಕೊಳ್ಳಿ
-
ಪದವಿ ವಿದ್ಯಾರ್ಥಿಗಳಿಗೆ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ
Topics
Latest Posts
- ನಿಮ್ಮ ಜನ್ಮ ದಿನದ ಮೇಲೆ ನಿಮ್ಮ ವೃತ್ತಿಯ ಪರಿಣಾಮ.? ನಿಮ್ಮ ಕೆಲಸದ ಬಗ್ಗೆ ತಿಳಿದುಕೊಳ್ಳಿ
- ಹೃದಯಾಘಾತ ಹಾಗೂ ಸ್ಟ್ರೋಕ್ ಅಪಾಯವನ್ನು ಕಡಿಮೆ ಮಾಡುವ ಈ ಸೊಪ್ಪಿಗೆ ಭಾರಿ ಬೇಡಿಕೆ.!
- Rain Alert: ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಭಾರಿ ಮಳೆ ಮುನ್ಸೂಚನೆ.! ಈ ಜಿಲ್ಲೆಗಳಿಗೆ ಅಲರ್ಟ್
- 2 ಲಕ್ಷ ರೂಪಾಯಿ ಹೂಡಿಕೆಗೆ ಸಿಗುತ್ತೆ ಬರೋಬ್ಬರಿ ₹30,681 ಬಡ್ಡಿ ಹಣ, ತಪ್ಪದೇ ತಿಳಿದುಕೊಳ್ಳಿ
- ಪದವಿ ವಿದ್ಯಾರ್ಥಿಗಳಿಗೆ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ