Tag: kannada news live
-
PM Kisan: ಪಿಎಂ ಕಿಸಾನ್ 18ನೇ ಕಂತಿನ ಹಣ ಜಮಾ ಆಗಲು ಈ ಕೆಲಸ ಕಡ್ಡಾಯ!

ರೈತರ ಕೈಯಲ್ಲಿ ಹಣ ತುಂಬುವ ಸಂತಸದ ಸುದ್ದಿ! ಪಿಎಂ ಕಿಸಾನ್ ಯೋಜನೆ(PM Kisan scheme)ಯ 18ನೇ ಕಂತು ಬಿಡುಗಡೆಯಾಗಿದ್ದು, ರೈತರಿಗೆ 2000 ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆ(Bank account)ಗೆ ಶೀಘ್ರದಲ್ಲಿ ಜಮಾ ಮಾಡಲಾಗುವುದು. ಈ ಹಣವು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅವರ ಜೀವನಮಟ್ಟವನ್ನು ಸುಧಾರಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಕಿಸಾನ್
Categories: ಕೃಷಿ -
Savings SIP: ಪ್ರತಿ ತಿಂಗಳು 10 ಸಾವಿರ ಉಳಿಸಿದ್ರೆ , 10 ಕೋಟಿಯಾಗೋಕೆ ಎಷ್ಟು ಟೈಮ್ ಬೇಕು ಗೊತ್ತಾ?

ತಿಂಗಳಿಗೆ ಕೇವಲ 10 ಸಾವಿರ ರೂಪಾಯಿಗಳನ್ನು ಉಳಿಸುವ ಮೂಲಕ ನೀವು ಕೋಟ್ಯಾಧಿಶರಾಗಬಹುದು. ಹೇಗೆ ಎಂದು ತಿಳಿಯಬೇಕೇ? ನಿಮ್ಮ ಆರ್ಥಿಕ ಗುರಿಗಳನ್ನು ತ್ವರಿತವಾಗಿ ಸಾಧಿಸಲು ಈ ಸುಲಭವಾದ ಮಾರ್ಗವನ್ನು ಅನುಸರಿಸಿ. ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯುವ ವೃತ್ತಿಪರರು ತಮ್ಮ 30 ಅಥವಾ 40 ವಯಸ್ಸಿನವರೆಗೆ ಜೀವನವನ್ನು ಆನಂದಿಸಲು ಬಯಸುವುದು ಸ್ವಾಭಾವಿಕ, ಆದರೆ ಆರ್ಥಿಕ
Categories: ಮುಖ್ಯ ಮಾಹಿತಿ -
ಅಂಗನವಾಡಿ ಟೀಚರ್ & ಸಹಾಯಕಿ ನೇಮಕಾತಿ 2024, Anganwadi Recruitment

ಈ ವರದಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕರ್ನಾಟಕ ಅಂಗನವಾಡಿ ನೇಮಕಾತಿ 2024 (Anganwadi Recruitment Karnataka 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ
Categories: ಉದ್ಯೋಗ -
ರಾಜ್ಯ ಸರ್ಕಾರದಿಂದ ಯಾತ್ರೆಗೆ ₹15,000/- ಉಚಿತ ಹಣ ಪಡೆಯಲು ಅರ್ಜಿ ಆಹ್ವಾನ..!

ಶ್ರೀ ಕೃಷ್ಣ ನ ಪವಿತ್ರ ದ್ವಾರಕೆ ಭೂಮಿಯ ದರ್ಶನಕ್ಕೆ ಹೋಗುವ ಕನಸು ಕಾಣುತ್ತಿದ್ದೀರಾ? ಕರ್ನಾಟಕ ಸರ್ಕಾರದ ಭಾರತ್ ಗೌರವ್ ಯೋಜನೆ(Karnataka Government’s Bharat Gaurav Yojana)ಯಡಿ ದ್ವಾರಕಾ ಯಾತ್ರೆಗೆ ಬನ್ನಿ! ಕಡಿಮೆ ವೆಚ್ಚದಲ್ಲಿ ದೇವರ ದರ್ಶನ ಮಾಡಿ, ಧಾರ್ಮಿಕ ಅನುಭವವನ್ನು ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯ
Categories: ಮುಖ್ಯ ಮಾಹಿತಿ -
Job Alerts: ಕೇಂದ್ರ ಸರ್ಕಾರಿ ಸೇವೆಗಳಿಗೆ ಯುಪಿಎಸ್ಸಿ ಅಧಿಸೂಚನೆ ಪ್ರಕಟ. ಅರ್ಜಿ ಸಲ್ಲಿಸಿ

ಈ ವರದಿಯಲ್ಲಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 2025ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ (ESE) ನೇಮಕಾತಿ 2025 ( UPSC ESE Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು
Categories: ಉದ್ಯೋಗ -
ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ, ಮದುವೆಗೆ ₹60 ಸಾವಿರ, ಹೆರಿಗೆಗೆ ₹50 ಸಾವಿರ ಸಹಾಯಧನ.!

ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್, ಹಲವು ಯೋಜನೆಗಳ ಮೂಲಕ ಸಹಾಯಧನ ಸೌಲಭ್ಯ! ಇಂದು ಸರ್ಕಾದಿಂದ (government) ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಮೂಲಕ ಜನರಿಗೆ ಸಾಲ ಸೌಲಭ್ಯ(loan facilities), ಶೈಕ್ಷಣಿಕ ನೆರವು, ಮನೆ ನಿರ್ಮಾಣ, ಮಹಿಳೆಯರಿಗೆ ಸ್ವಂತ ದುಡಿಮೆಗಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಸರ್ಕಾರದಿಂದ ಜಾರಿಯಾಗುವ ಈ ಯೋಜನೆಗಳು ಬಹಳಷ್ಟು ಬಡ ಜನರಿಗೆ ಸಹಾಯವಾಗಿವೆ. ಹಾಗೆಯೇ ಇದೀಗ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
Categories: ಮುಖ್ಯ ಮಾಹಿತಿ -
ಎಲ್ಲಾ ಸೈಟ್, ಮನೆಗಳ ನೋಂದಣಿ, ಹಕ್ಕು ವರ್ಗಾವಣೆಗೆ ಹೊಸ ರೂಲ್ಸ್ ಜಾರಿ..!

ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ ಹಕ್ಕು ವರ್ಗಾವಣೆ ಸೇರಿದಂತೆ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ! ಸ್ವತ್ತುಗಳ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆ, ಆಡಳಿತದಲ್ಲಿ ಪಾರದರ್ಶಕತೆ, ವೇಗ ತರುವ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ‘ಕಾವೇರಿ– 2’ ತಂತ್ರಾಂಶ (Kaveri-2 software) ಜಾರಿಗೆ ತರಲಾಗಿದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ಸಹಯೋಗದಲ್ಲಿ ಎಲ್ಲಾ 256 ಉಪ ನೋಂದಣಿ ಕಚೇರಿಗಳಲ್ಲಿ ಅಳವಡಿಸಿರುವ ಈ ತಂತ್ರಜ್ಞಾನ ಜನಸ್ನೇಹಿ ತಂತ್ರಜ್ಞಾನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
ಬೈಕ್ ಪ್ರಿಯರೇ, 170 km ಮೈಲೇಜ್ ಕೊಡುವ ಹೊಸ ಇ – ಬೈಕ್ ಲಾಂಚ್..! ಕಮ್ಮಿ ಬೆಲೆ?

171 ಕಿಮೀ ರೇಂಜ್! ಪ್ಯೂರ್ ಇವಿಯ EcoDryft ಎಲೆಕ್ಟ್ರಿಕ್ ಬೈಕ್ ನಿಮ್ಮನ್ನು ಆಕರ್ಷಿಸಲಿದೆ! ಪರಿಸರ ಸ್ನೇಹಿ ಮತ್ತು ಬಜೆಟ್ಗೆ ಸೂಕ್ತವಾದ ಎಲೆಕ್ಟ್ರಿಕ್ ವಾಹನಗಳ ಹುಡುಕಾಟದಲ್ಲಿರುವವರಿಗೆ ಪ್ಯೂರ್ ಇವಿ ಒಂದು ಅದ್ಭುತ ಆಯ್ಕೆಯಾಗಿದೆ. EcoDryft ಎಂಬ ಹೊಸ ಎಲೆಕ್ಟ್ರಿಕ್ ಬೈಕ್ ಒಮ್ಮೆ ಚಾರ್ಜ್ ಮಾಡಿದರೆ 171 ಕಿಮೀ ವರೆಗೆ ಓಡಿಸಬಹುದಾಗಿದೆ. ಅಷ್ಟೇ ಅಲ್ಲ, ಈ ಬೈಕ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಮಾಸಿಕ ಕಂತುಗಳಲ್ಲಿಯೂ ಖರೀದಿಸಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ
Categories: E-ವಾಹನಗಳು -
Scholarship : ಸರ್ಕಾರದ ವಿದ್ಯಾನಿಧಿಯಡಿ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಸರ್ಕಾರವು ಯೆಲ್ಲೋ ಬೋರ್ಡ್ (Yellow Board) ಟ್ಯಾಕ್ಸಿ ಮತ್ತು ಆಟೋ ಚಾಲಕರ (Taxi and Auto drivers) ಮಕ್ಕಳಿಗಾಗಿ ವಿದ್ಯಾನಿಧಿ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನ ಯೋಜನೆಯನ್ನು ( Scholarship Scheme) ಪರಿಚಯಿಸಿದೆ. ಇದು ಅವರ ಶಿಕ್ಷಣವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಯು ಚಾಲಕ ಸಮುದಾಯದ ಬಹುಕಾಲದ ಬೇಡಿಕೆಯನ್ನು ಪರಿಹರಿಸುತ್ತದೆ, ಇದನ್ನು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈಡೇರಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ವಿದ್ಯಾರ್ಥಿ ವೇತನ
Hot this week
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
Topics
Latest Posts
- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.


