Tag: kannada news live
-
ರೈತರಿಗೆ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ; ಇಲ್ಲಿದೆ ಮಾಹಿತಿ

ಬ್ಯಾಂಕ್ ಗಳಲ್ಲಿ ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ವಿತರಿಸಬೇಕು: ಪ್ರಹ್ಲಾದ್ ಜೋಶಿ ರೈತನೇ ನಮ್ಮ ದೇಶದ ಬೆನ್ನೆಲುಬು. ರೈತರು (Farmers) ಬೆಳೆಯನ್ನು ಬೆಳೆಯಲು ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರೈತ ಬ್ಯಾಂಕುಗಳ ಮೊರೆ ಹೋಗುತ್ತಾನೆ. ಬ್ಯಾಂಕಗಳಿಂದ ಬೆಳೆಸಾಲ(crop loan) ಹೀಗೆ ಇನ್ನಿತರೆ ಸಾಲಗಳನ್ನು ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇಟ್ಟುಕೊಂಡಿರುತ್ತಾನೆ. ಆದರೆ ಬ್ಯಾಂಕ್ ಗಳಲ್ಲಿ ಸಾಲವನ್ನು ಪಡೆದುಕೊಳ್ಳಲು ಕೆಲವೊಂದಷ್ಟು ನೀತಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕೆಲವು ಬ್ಯಾಂಕ್ (Bank)
Categories: ಕೃಷಿ -
New Ration Card: ಹೊಸ ರೇಷನ್ ಕಾರ್ಡ್ & ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹ್ವಾನ, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಅವಕಾಶ, ಇದರ ಬಗ್ಗೆ ಮಾಹಿತಿ ಇಲ್ಲಿದೆ! ರೇಷನ್ ಕಾರ್ಡ್ (Ration card) ಇಂದು ಮುಖ್ಯ ದಾಖಲೆಗಲ್ಲಿ ಒಂದಾಗಿದೆ. ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್ ಮೂಲಕ ಪಡೆಯುತೇವೆ. ರೇಷನ್ ಕಾರ್ಡ್ ನಲ್ಲಿ ಹಲವಾರು ರೀತಿಯ ಬದಲಾವಣೆಗಳನ್ನು (Updates) ಮಾಡಲಾಗಿದೆ. ಮತ್ತು ಸರ್ಕಾರ ಹೊಸ ಬದಲಾವಣೆಗಳನ್ನು ಮಾಡುತ್ತಲೇ ಇದೆ. ಹಾಗೆಯೇ ಇದೀಗ ಸರ್ಕಾರದಿಂದ ಗುಡ್ ನ್ಯೂಸ್ ತಿಳಿದು ಬಂದಿದೆ. ಹೊಸ ರೇಷನ್ ಕಾರ್ಡ್ ಅರ್ಜಿ
Categories: ಮುಖ್ಯ ಮಾಹಿತಿ -
ಮಝಗಾನ್ ಡಾಕ್ ಶಿಪ್ಬಿಲ್ಡರ್ಸ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ

ಈ ವರದಿಯಲ್ಲಿ Mazagon Dock Shipbuilders Limited (MDL), Mazagon Dock Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ -
ಗೂಗಲ್ ಪೇ ಇದ್ದವರಿಗೆ 1 ಲಕ್ಷ ವರೆಗೆ ಸಾಲ! ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನೀವು ಗೂಗಲ್ ಪೇ ಬಳಸುತ್ತಿದ್ದೀರಾ? ಹಾಗಿದ್ದರೆ ನಿಮಗೆ ಸಿಗುತ್ತದೆ ಒಂದು ಲಕ್ಷ ರೂಗಳವರೆಗಿನ ಸಾಲ ಸೌಲಭ್ಯ(loan facility). ನಮ್ಮ ಭಾರತ ದೇಶವು ಎಲ್ಲಾ ರೀತಿಯಿಂದಲೂ ಮುಂದುವರೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು (Central government) ಡಿಜಿಟಲೀಕರಣವನ್ನು ಜಾರಿಗೆ ತಂದಿತ್ತು. ಇದರಿಂದಾಗಿ ನೇರ ಹಣಕಾಸಿನ ವಹಿವಾಟುವನ್ನು ನಿಲ್ಲಿಸಿ, ಎಲ್ಲರೂ ಕೂಡ ಫೋನ್ ಪೇ, ಗೂಗಲ್ ಪೇಯನ್ನು ಬಳಸಲು ಶುರು ಮಾಡಿದರು. ಇದರಿಂದ ಬ್ಯಾಂಕುಗಳಿಗೆ ಹೋಗುವ ಸಮಸ್ಯೆಯೂ ಕೂಡ ಕಡಿಮೆಯಾಗತೊಡಗಿತು. ಹೆಚ್ಚಿನ ಜನರು ಗೂಗಲ್ ಪೇ (Google pay), ಫೋನ್
Categories: ತಂತ್ರಜ್ಞಾನ -
ದೇಶದ ಜನತೆಗೆ ಬಂಪರ್ ಸುದ್ದಿ ಕೊಟ್ಟ ಮೋದಿ ಸರ್ಕಾರ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಆಯುಷ್ಮಾನ್ ಭಾರತ್,(Ayushman Bharat) ಹಿರಿಯ ನಾಗರಿಕರಿಗೂ ವಿಸ್ತರಿಸಿದ ಆರೋಗ್ಯ ವಿಮೆ ಯೋಜನೆ (Health insurance Yojana). ಹೌದು, ಈ ಮಹತ್ವದ ನಿರ್ಧಾರ ಕೈಗೊಳ್ಳುವ ಸರ್ಕಾರ ಆಯುಷ್ಮಾನ್ ಭಾರತ ಯೋಜನೆ (Ayushman Bharat Yojana) 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ನಾಗರಿಕರಿಗೆ ವಿಸ್ತರಿಸಿದೆ. ಈ ಮಹತ್ವದ ಯೋಜನೆಡಿ, ಹಿರಿಯ ನಾಗರಿಕರು ವರ್ಷಕ್ಕೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಪಡೆಯಲಿದ್ದಾರೆ. ಆಯುಷ್ಮಾನ್ ಯೋಜನೆ ವಿಸ್ತರಣೆ ಈಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ
Categories: ಸರ್ಕಾರಿ ಯೋಜನೆಗಳು -
ಆಪಲ್ನಿಂದ ಬಿಗ್ ಶಾಕ್! ಇನ್ನೂ ಮುಂದೆ ಈ ಐಫೋನ್ಗಳು ಬಂದ್ ಆಗಲಿವೆ ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಐಫೋನ್ 16 ಸರಣಿ(iphone 16 series)ಯು ತನ್ನ ಹೊಸ ವೈಶಿಷ್ಟ್ಯಗಳೊಂದಿಗೆ ಎಲ್ಲರ ಗಮನ ಸೆಳೆದಿರುವಾಗ, ಆಪಲ್(Apple)ನಿಂದ ಬಂದ ಒಂದು ಅನಿರೀಕ್ಷಿತ ನಿರ್ಧಾರ ಗ್ರಾಹಕರನ್ನು ಆಶ್ಚರ್ಯಚಕಿತಗೊಳಿಸಿದೆ. ಕೆಲವು ಜನಪ್ರಿಯ ಐಫೋನ್ ಮಾದರಿಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಹಾಗಾದರೆ ನಿಮ್ಮ ನೆಚ್ಚಿನ ಐಫೋನ್ ಇನ್ನೂ ಲಭ್ಯವಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Apple ಅಧಿಕೃತವಾಗಿ ಐಫೋನ್ 16, iPhone 16 Plus,
Categories: ತಂತ್ರಜ್ಞಾನ -
ಕೇವಲ 10 ಸಾವಿರಕ್ಕೆ ಕಟ್ಟಿ ಮನೆಗೆ ತರಬಹುದು ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್

ಆಕರ್ಷಕ ಬೆಲೆಯಲ್ಲಿ ಹೀರೊ ಕಂಪನಿಯು ಬಿಡುಗಡೆ ಮಾಡಿದೆ ಹೊಸ ಬೈಕ್, ಕೇವಲ 10 ಸಾವಿರ ರೂಗಳಿಗೆ ದೊರೆಯಲಿದೆ ಹೀರೋ ಸ್ಪ್ಲೆಂಡರ್ ಪ್ಲಸ್! ಹೀರೋ ಸ್ಪ್ಲೆಂಡರ್ (Hero splender) ಭಾರತದಲ್ಲಿ ಹೀರೋ ಹೋಂಡಾ ತಯಾರಿಸಿದ ಹೊಸ ಮೋಟಾರ್ಸೈಕಲ್ ಆಗಿದೆ. ಹೀರೋ ಹೋಂಡಾದ ಜಂಟಿ ಉದ್ಯಮವನ್ನು ಬೇರ್ಪಡಿಸಿದ ನಂತರ, ಈಗ ಇದನ್ನು ಹೀರೋ ಮೋಟೋಕಾರ್ಪ್ ತಯಾರಿಸುತ್ತದೆ. ಸ್ಪ್ಲೆಂಡರ್ ಮಾದರಿಗಳ ಬೈಕ್ ಗಳು ವರ್ಷಕ್ಕೆ ಒಂದು ಮಿಲಿಯನ್ (one million) ಯುನಿಟ್ಗಳ ದರದಲ್ಲಿ ಮಾರಾಟವಾಗುತ್ತಿದ್ದವು. ಹೀರೊ ಕಂಪನಿಯ ಬೈಕ್ ಗಳು ಹೆಚ್ಚು
Categories: ರಿವ್ಯೂವ್
Hot this week
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
Topics
Latest Posts
- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.




