Tag: kannada news live
-
BAJAJ BIKES: ವಿಶ್ವದ ನಂಬರ್ ಒನ್ CNG ಬೈಕ್..! ಖರೀದಿಗೆ ಮುಗಿಬಿದ್ದ ಜನ!

ಭರ್ಜರಿ ಮೈಲೇಜ್ ನೀಡುವ ಬಜಾಜ್ ಫ್ರೀಡಂ 125( Bajaj Freedom 125) ಸಿಎನ್ಜಿ ಬೈಕ್ ವಿತರಣೆ ಶುರು. 330 ಕೀಮಿ ಚಲಿಸುವ ಬೈಕ್ ಖರೀದಿಗೆ ಮುಗಿಬಿದ್ದ ಗ್ರಾಹಕರು. ಇಂದು ತಂತ್ರಜ್ಞಾನ (Technology) ಬಹಳಷ್ಟು ಮುಂದುವರೆದಿದೆ. ಪೆಟ್ರೋಲ್(Petrol), ಡೀಸೆಲ್ (Diesel)ಗಳನ್ನು ಬಳಸಿ ಚಲಿಸುವ ವಾಹನಗಳಿಗೆ ಪರ್ಯಾಯವಾಗಿ ಎಷ್ಟೋ ವಾಹನಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅಂತಹ ವಾಹನಗಳಲ್ಲಿ ಹೆಚ್ಚಾಗಿ ಸ್ಕೂಟರ್ ಗಳನ್ನು ನಾವು ಕಾಣಬಹುದು. ಹಾಗೂ ಇಂತಹ ವಾಹನಗಳನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ. ಸ್ಕೂಟರ್ ಗಳನ್ನು ಹೊರತುಪಡಿಸಿ ಬೈಕ್
Categories: ರಿವ್ಯೂವ್ -
ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್, 7ನೇ ವೇತನ ಆಯೋಗದ ಬಿಗ್ ಅಪ್ಡೇಟ್!

ಸರ್ಕಾರಿ ನೌಕರರ ಜಿಪಿಎಫ್ (GPF) ಮೊತ್ತಕ್ಕೆ ಮಿತಿ ಹೇರಿಕೆ. 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ! ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ನಿರ್ಧರಿಸಿದ ನಂತರ, 27.5% ವೇತನ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿ(government employees)ಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಹೌದು ಸರ್ಕಾರಿ ನೌಕರರು(Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿ -ಜಿಪಿಎಫ್ ಗೆ ಜಮಾ ಮಾಡುವ ವಂತಿಗೆ ಮೊತ್ತವನ್ನು
Categories: ಮುಖ್ಯ ಮಾಹಿತಿ -
Business loan: ಹೊಸ ಬಿಸಿನೆಸ್ ಪ್ರಾರಂಭಿಸಲು ಕೇಂದ್ರದಿಂದ ಸಿಗಲಿದೆ ನೆರವು..! ಮುದ್ರಾ ಲೋನ್ ಮಿತಿ ಹೆಚ್ಚಳ!

ಕೇಂದ್ರ ಬಜೆಟ್ ನಲ್ಲಿ ಹೆಚ್ಚಿದ ಮುದ್ರಾ ಸಾಲ ಮಿತಿ, ಷರತ್ತುಗಳು, ಅರ್ಹತೆಗಳ ವಿವರ ಹೀಗಿದೆ : 2015ರ ಏಪ್ರಿಲ್ 8ರಂದು ಪ್ರಾರಂಭವಾದ ಮುದ್ರಾ ಯೋಜನೆಯು (Mudra Scheme) 2016ರಲ್ಲಿ ಪ್ರಾರಂಭವಾದ ಎಸ್ಯುಪಿಐ ಯೋಜನೆಯೊಂದಿಗೆ ವಿಶೇಷವಾಗಿ ಮಹಿಳೆಯರು ಮತ್ತು ಎಸ್ ಸಿ/ ಎಸ್ಟಿ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಳು ಹೊಸ ಉದ್ಯಮಗಳ ಸ್ಥಾಪನೆಯನ್ನು ಬೆಂಬಲಿಸುತ್ತವೆ ಮತ್ತು ಮಹಿಳೆಯರ ಆರ್ಥಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತದೆ. ಹಾಗೆಯೇ ಮುದ್ರಾ ಯೋಜನೆ ಮತ್ತು ಎಸ್ಯುಪಿಐ ಯೋಜನೆಗಳು (SUPI schemes)
Categories: ಮುಖ್ಯ ಮಾಹಿತಿ -
LIC HFL Recruitment: LIC ಜೂನಿಯರ್ ಅಸಿಸ್ಟೆಂಟ್ ನೇಮಕಾತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

ಈ ವರದಿಯಲ್ಲಿ LIC ಯಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ LIC HFL ನಿಂದ 200 ಜೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ: ಎಲ್ಐಸಿ
Categories: ಉದ್ಯೋಗ -
ಒಂದೇ ಚಾರ್ಜ್ ನಲ್ಲಿ ಬರೋಬ್ಬರಿ 115 ಕಿ. ಮೀ ಮೈಲೇಜ್ ಕೊಡುವ ಸ್ಕೂಟಿ

ಅಥರ್ 450s(Ather 450s): 115 ಕಿಮೀ ವರೆಗೆ ನಿಮ್ಮ ಪ್ರಯಾಣವನ್ನು ಸುಲಭಗೊಳಿಸಿ! 115 ಕಿಮೀ ವರೆಗಿನ ಅದ್ಭುತ ಶ್ರೇಣಿಯೊಂದಿಗೆ, ಅಥರ್ 450s ನಿಮ್ಮ ದಿನನಿತ್ಯದ ಪ್ರಯಾಣವನ್ನು ಹೆಚ್ಚು ಸುಲಭಗೊಳಿಸುತ್ತದೆ. ಕೈಗೆಟುಕುವ ಬೆಲೆಯಲ್ಲಿ, ಇದು ಸ್ಟೈಲಿಶ್ ವಿನ್ಯಾಸ ಮತ್ತು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ನೀಡುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಥರ್ 450s ಎಲೆಕ್ಟ್ರಿಕ್ ಸ್ಕೂಟರ್ (Ather 450s Electric
Categories: E-ವಾಹನಗಳು -
ವಿದ್ಯಾರ್ಥಿಗಳಿಗೆ ಸಿಗಲಿದೆ 75 ಸಾವಿರ ಸ್ಕಾಲರ್ಶಿಪ್..! ಕೇಂದ್ರದ ಹೊಸ ಯೋಜನೆ!

ಭಾರತದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳಿಗೆ ರೆಕ್ಕೆ ಹಾಕಲು ಕೇಂದ್ರ ಸರ್ಕಾರವು ವಿದ್ಯಾರ್ಥಿವೇತನ (scholarship)ಯೋಜನೆಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಪ್ರಮುಖವಾದ ‘ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆ(Pradhan Mantri Scholarship Scheme)’ ಇತ್ತೀಚಿನ ಉನ್ನತ ಶಿಕ್ಷಣದ ದ್ವಾರ ತೆರೆಯುತ್ತಿದೆ. 75, 000 ರಿಂದ 1, 25, 000 ರೂಪಾಯಿಗಳ ವಿದ್ಯಾರ್ಥಿವೇತನದೊಂದಿಗೆ, ನಿಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಇದು ಒಂದು ಅದ್ಭುತ ಅವಕಾಶ. ಇನ್ನಷ್ಟು ಮಾಹಿತಿಗಾಗಿ, ಈ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ವಿದ್ಯಾರ್ಥಿ ವೇತನ -
7th pay commission : ಶೇಕಡ 27ರಷ್ಟು ವೇತನ ಹೆಚ್ಚಿಸಿದರೆ, ಯಾರಿಗೆ ಎಷ್ಟೆಲ್ಲ ಸಂಬಳ ಹೆಚ್ಚಾಗುತ್ತದೆ ಗೊತ್ತಾ?

7 ನೇ ರಾಜ್ಯ ವೇತನ ಆಯೋಗದ(7th pay commission) ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ಮುಖ್ಯಮಂತ್ರಿಗಳ ಹೇಳಿಕೆ: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿಗಳ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಹರಿಸಲು 19.11.2022 ರಂದು 7 ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿದೆ. ವೇತನ ಆಯೋಗವು ತನ್ನ ವರದಿಯನ್ನು 24.03.2024 ರಂದು ಸಲ್ಲಿಸಿತು. ಈಗ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮೀ ಎರಡು ತಿಂಗಳ ಪೆಂಡಿಂಗ್ ಹಣ ಈ ದಿನ ಖಾತೆಗೆ ಬರಲಿದೆ- ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ (gruhalakshmi scheme) ಹಣ ಇನ್ನು 2 ದಿನದಲ್ಲಿ ಜಮೆ ಆಗಲಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ನಮ್ಮ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು(Five Guarantee Schemes) ಸುದ್ದಿಯಲ್ಲಿವೆ. ಅದರಲ್ಲಿ ಮುಖ್ಯ ವಾಗಿ ಗೃಹಲಕ್ಷ್ಮಿ ಯೋಜನೆ (Gruha Lakshmi Yojana). ಇನ್ನು ಜೂನ್ ತಿಂಗಳ ಕಂತಿಗಾಗಿ ಕಾಯುತ್ತಿರುವವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಏಕೆಂದರೆ, ಶೀಘ್ರದಲ್ಲೆ ಜೂನ್ ತಿಂಗಳ ಕಂತು ಬಿಡುಗಡೆಯಾಗಲಿದೆ. ಗೃಹಲಕ್ಷ್ಮೀ ಹಣ (gruhalakshmi money) ಫಲಾನುಭವಿಗಳಿಗೆ ಕಳೆದ ಮೇ 5ರಂದು
Categories: ಮುಖ್ಯ ಮಾಹಿತಿ -
ಪೋಷಕರೇ ಗಮನಿಸಿ, ನಿಮ್ಮ ಮಗುವಿಗೂ ಸಿಗಲಿದೆ ಪಿಂಚಣಿ, ಹಣ ಉಳಿಸುವ ಹೊಸ ಸ್ಕೀಮ್ ಲಾಂಚ್..!

ಪೋಷಕರೇ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿದ್ದೀರಾ? ಈಗ ಚಿಂತಿಸಬೇಡಿ! ಸರ್ಕಾರವು ನಿಮ್ಮ ಮಗುವಿನ ಭವಿಷ್ಯದ ಭದ್ರತೆಗಾಗಿ ವಿಶೇಷ ಪ್ರಕಟಣೆಯನ್ನು ಪ್ರಕಟಿಸಿದೆ. ಈ ಯೋಜನೆಯ ಮೂಲಕ, ನಿಮ್ಮ ಮಗುವಿನ ಶಿಕ್ಷಣ, ವಿವಾಹ, ಉದ್ಯೋಗ ಮತ್ತು ಇನ್ನೂ ಹೆಚ್ಚಿನದಕ್ಕಾಗಿ ಖಚಿತವಾದ ಭವಿಷ್ಯವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿದೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ NPS ವಾತ್ಸಲ್ಯ:
Categories: ಸರ್ಕಾರಿ ಯೋಜನೆಗಳು
Hot this week
Topics
Latest Posts
- ಹೊಸ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ 5 ಪ್ರಮುಖ ಅಂಶಗಳು (ಸ್ಮಾರ್ಟ್ಫೋನ್ ಬೈಯಿಂಗ್ ಗೈಡ್)

- Karnataka Weather: ಮಲೆನಾಡಿಗೆ ‘ಯೆಲ್ಲೋ ಅಲರ್ಟ್’, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಗುಡುಗು-ಸಿಡಿಲು ಸಹಿತ ಮಳೆ

- ಇಂದಿನ ಅಡಿಕೆ ಧಾರಣೆ 2026: ಕರ್ನಾಟಕದ ಪ್ರಮುಖ ಎಪಿಎಂಸಿ (APMC) ಮಾರುಕಟ್ಟೆಗಳ ಲೇಟೆಸ್ಟ್ ಬೆಲೆ ಪಟ್ಟಿ ಇಲ್ಲಿದೆ.

- ದಿನಕ್ಕೆ ಕೇವಲ ₹333 ಉಳಿಸಿದರೆ ಸಿಗಲಿದೆ ಬರೋಬ್ಬರಿ 7 ಲಕ್ಷ ರೂಪಾಯಿ! ಇಲ್ಲಿದೆ ಲೆಕ್ಕಾಚಾರ; Post Office RD Scheme 2026

- Chanakya Niti : ಶತ್ರುಗಳಿಗಿಂತಲೂ ಅಪಾಯಕಾರಿ ಈ 5 ರೀತಿಯ ಜನರು; ಇವತ್ತೇ ಇವರಿಂದ ದೂರವಾಗಿ!


