Tag: kannada news live
-
IRCTC Recruitment 2024: IRCTC ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಡೀಟೇಲ್ಸ್

ಈ ವರದಿಯಲ್ಲಿ IRCTC ಯಲ್ಲಿ ಖಾಲಿ ಇರುವ ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕರು ಉದ್ಯೋಗದ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ IRCTC ನೇಮಕಾತಿ 2024 ಅವಲೋಕನ ಭಾರತೀಯ ರೈಲ್ವೇ ಕೇಟರಿಂಗ್
Categories: ಉದ್ಯೋಗ -
ಜಿಯೋ ಬಳಕೆದಾರರಿಗೆ ಬಂಪರ್ ಆಫರ್ 3 ಹೊಸ ಪ್ಲಾನ್ ಬಿಡುಗಡೆ.! ಇಲ್ಲಿದೆ ಡೀಟೇಲ್ಸ್

ಜಿಯೋ (jio) ನ ಮೂರು ಹೊಸ ಪ್ರಿಪೇಯ್ಡ್ (pre paid) ಯೋಜನೆಗಳು. ಡಿಸ್ನಿ+ ಹಾಟ್ ಸ್ಟಾರ್, ಝೀ5 ಮತ್ತು ಸೋನಿ ಲಿವ್ ನಂತಹ ದೊಡ್ಡ OTT ಪ್ಲಾಟ್ಫಾರ್ಮ್ಗಳ ಚಂದಾದಾರಿಕೆಯು ಉಚಿತ. ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಅತ್ಯಂತ ಜನಪ್ರಿಯತೆಯನ್ನು (popularity) ಹೊಂದಿರುವ ಜಿಯೋ (Jio) ಕಂಪನಿ ತನ್ನ ಗ್ರಾಹಕರಿಗೆ ಹಲವಾರು ರೀತಿಯ ಪ್ಲಾನ್ ರಿಯಾಯಿತಿ ಯನ್ನು ನೀಡುತ್ತ ಬಂದಿದೆ. ಆದರೆ ಇತ್ತೀಚಿಗೆ ಜಿಯೋ ಟೆಲಿಕಾಂ ಸಂಸ್ಥೆ ರಿಚಾರ್ಜ್ ದರವನ್ನು (recharge rate) ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರಿಗೆ ತುಂಬಾ ಬೇಸರವಾಗಿದ್ದರಿಂದ ಹಲವರು
Categories: ತಂತ್ರಜ್ಞಾನ -
ಹೆಣ್ಣು ಮಗು ಇರುವ ಕುಟುಂಬಕ್ಕೆ ಸಿಗಲಿದೆ ಬರೋಬ್ಬರಿ 22 ಲಕ್ಷ..! ರೂಪಾಯಿ!

ಸುಕನ್ಯ ಸಮೃದ್ಧಿ ಯೋಜನೆಯ (sukanya samriddhi yojana) ಅಡಿಯಲ್ಲಿ ಹೆಣ್ಣು ಮಕ್ಕಳ ಪೋಷಕರಿಗೆ ದೊರೆಯುತ್ತದೆ 22 ಲಕ್ಷ! ಸುಕನ್ಯಾ ಸಮೃದ್ಧಿ ಯೋಜನೆ (SSY) ಭಾರತ ಸರ್ಕಾರವು ನೀಡುವ ರಾಷ್ಟ್ರೀಯ ಉಳಿತಾಯ ಯೋಜನೆಗಳಲ್ಲಿ ಒಂದಾಗಿದೆ. ಈ ಸಣ್ಣ ಠೇವಣಿ ಯೋಜನೆಯನ್ನು ವಿಶೇಷವಾಗಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾಗಿದೆ. ಇದೀಗ ಈ ಯೋಜನೆಯಲ್ಲಿ ಹೂಡಿಕೆಯ ಅತಿ ಹೆಚ್ಚು ಇದ್ದು, ಮನೆಯ ಹೆಣ್ಣು ಮಕ್ಕಳ (girl child) ಪೋಷಕರ ಖಾತೆಗೆ ಬಹಳಷ್ಟು ಹಣ ಜಮಾ ಆಗಲಿದೆ. ಅದರ ಬಗ್ಗೆ ಸಂಪೂರ್ಣ
Categories: ಮುಖ್ಯ ಮಾಹಿತಿ -
Gram Panchayat Jobs: ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಯಲ್ಲಿ ಕೆಲಸ! ಅಪ್ಲೈ ಮಾಡಿ

ಈ ವರದಿಯಲ್ಲಿ ಗ್ರಾಮ ಪಂಚಾಯತಿ(Gram panchayat)ಯಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Haveri Gram Panchayat Recruitment 2024: ನೀವು ಪಿಯು ಪದವೀಧರರಾಗಿದ್ದು ಸರ್ಕಾರಿ ಉದ್ಯೋಗವನ್ನು
Categories: ಉದ್ಯೋಗ -
Adhaar Update: 1 ರಿಂದ 15 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಹೊಸ ನಿಯಮ ಜಾರಿ!

1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಕಾರ್ಡ್, ಹೊಸ ನಿಯಮಗಳಲ್ಲಿ ಜಾರಿ! ಇಂದು ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಬಹಳ ಮುಖ್ಯವಾಗಿದೆ. ಆಧಾರ್ ಕಾರ್ಡ್ ಅನ್ನು ಮುಖ್ಯ ಐಡೆಂಟಿಟಿ ಕಾರ್ಡ್ ಆಗಿ ಬಳಸುತ್ತೇವೆ. ಭಾರತೀಯ ನಾಗರಿಕರಿಗೆ ಅನೇಕ ಸೇವೆಗಳನ್ನು ಒದಗಿಸಲು ಭಾರತ ಸರ್ಕಾರವು ಆಧಾರ್ ಕಾರ್ಡ್(Aadhaar Card) ಅನ್ನು ಬಳಸುತ್ತದೆ. ಆಧಾರ್ ಕಾರ್ಡ್ ವ್ಯಾಪಕವಾಗಿ ವಿಳಾಸ ಮತ್ತು ಗುರುತಿನ ಪುರಾವೆ (Proof of identity)ಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಹೆಚ್ಚು ಡಿಜಿಟಲ್(Digital) ಆರ್ಥಿಕತೆಯತ್ತ ಭಾರತದ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ
Categories: ಮುಖ್ಯ ಮಾಹಿತಿ -
ಸರ್ಕಾರದ ಹೊಸ ಯೋಜನೆಯಲ್ಲಿ ಸಿಗಲಿದೆ ಬರೋಬ್ಬರಿ 25 ಲಕ್ಷ ಸಬ್ಸಿಡಿ! ಇಲ್ಲಿದೆ ಮಾಹಿತಿ

ನಿರುದ್ಯೋಗಿಗಳಿಗೆ NLM ಯೋಜನೆಯಲ್ಲಿ 25 ಲಕ್ಷವನ್ನು ಶೇ 50% ಸಬ್ಸಿ(subsidy)ಡಿಯೊಂದಿಗೆ ಉದ್ಯೋಗ ಕಲ್ಪಿಸುವ ಅವಕಾಶ. ದೇಶದಲ್ಲಿ ಸದ್ಯಕ್ಕೆ ನಿರುದ್ಯೋಗ ಸಮಸ್ಯೆ(Unemployment problem ) ತಾಂಡವವಾಡುತ್ತಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ NLM ಯೋಜನೆಯನ್ನು ಕೈಗೊಂಡಿದೆ. ಯುವಜನತೆಗೆ ಈ ಯೋಜನೆಯಡಿಯಲ್ಲಿ ಜಾನುವಾರು ಸಾಕಾಣಿಕೆ, ಜಾನುವಾರು ಉತ್ಪನ್ನಗಳಾದ ಹಾಲು, ಬೆಣ್ಣೆ, ತುಪ್ಪ, ಮೊಟ್ಟೆ, ಮಾಂಸ, ಉಣ್ಣೆ ಉತ್ಪಾದನೆ ದೇಶದಲ್ಲಿ ಹೆಚ್ಚಿಸುವುದಕ್ಕಾಗಿ ಹಾಗೂ ಕೋಳಿ, ಕುರಿ, ಹಂದಿ, ಮೇಕೆ, ಸಾಕಾಣಿಕೆಯನ್ನು ಆರಂಭಿಸಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ
Categories: ಮುಖ್ಯ ಮಾಹಿತಿ
Hot this week
Topics
Latest Posts
- ಆಸ್ತಿ ಮಾಲೀಕರೇ ಗಮನಿಸಿ: ಹಳೆಯ ಖಾತೆ ರದ್ದು! ತಕ್ಷಣವೇ ‘ಇ-ಸ್ವತ್ತು’ ಮೂಲಕ ಇ-ಖಾತಾ ಪಡೆಯದಿದ್ದರೆ ಮಾರಾಟ ಕಷ್ಟ.

- ಮನೆ ಮಾಲೀಕರೇ ಎಚ್ಚರ! ಬಾಡಿಗೆದಾರರನ್ನು ಸೇರಿಸಿಕೊಳ್ಳುವ ಮುನ್ನ ಈ ದಾಖಲೆ ಪಡೆಯದಿದ್ದರೆ ಸಂಕಷ್ಟ ಗ್ಯಾರಂಟಿ.

- ಹೊಸ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ 5 ಪ್ರಮುಖ ಅಂಶಗಳು (ಸ್ಮಾರ್ಟ್ಫೋನ್ ಬೈಯಿಂಗ್ ಗೈಡ್)

- Karnataka Weather: ಮಲೆನಾಡಿಗೆ ‘ಯೆಲ್ಲೋ ಅಲರ್ಟ್’, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಗುಡುಗು-ಸಿಡಿಲು ಸಹಿತ ಮಳೆ

- ಇಂದಿನ ಅಡಿಕೆ ಧಾರಣೆ 2026: ಕರ್ನಾಟಕದ ಪ್ರಮುಖ ಎಪಿಎಂಸಿ (APMC) ಮಾರುಕಟ್ಟೆಗಳ ಲೇಟೆಸ್ಟ್ ಬೆಲೆ ಪಟ್ಟಿ ಇಲ್ಲಿದೆ.





