Tag: kannada news live
-
Free Coaching: ಕೆಎಎಸ್ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

ಆರ್.ಎಲ್. ಜಾಲಪ್ಪ ಅಕಾಡೆಮಿ(RL Jalappa Academy): ಹಿಂದುಳಿದ ವರ್ಗಗಳ ಯುವಕರಿಗೆ ಉಚಿತ ತರಬೇತಿ ಬೆಂಗಳೂರು: ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿ ಇರುವ ಆರ್.ಎಲ್. ಜಾಲಪ್ಪ ಅಕಾಡೆಮಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಕೆಎಎಸ್(KAS), ಎಫ್ಡಿಎ(FDA) ಮತ್ತು ಎಸ್ಡಿಎ(SDA) ಪರೀಕ್ಷೆಗಳ ಜೊತೆಗೆ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್(Sub inspector) ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Vivo X Fold 3 Pro: ಭಾರತಕ್ಕೆ ಭರ್ಜರಿ ಎಂಟ್ರಿ ಕೊಡುತ್ತಿದೆ ವಿವೋ X ಫೋಲ್ಡ್ 3 ಪ್ರೊ ಮೊಬೈಲ್!

ಜೂನ್ 6 ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ವಿವೋ ಎಕ್ಸ್ ಪೋಲ್ಡ್ 3 ಪ್ರೊ(Vivo X Fold 3 Pro smartphone) : ಪ್ರತಿದಿನವೂ ಮಾರುಕಟ್ಟೆಯಲ್ಲಿ ಹೊಸ ಹೊಸ ಸ್ಮಾರ್ಟ್ ಫೋನ್ ಗಳ ಬಿಡುಗಡೆ ಆಗುತ್ತಲೇ ಇರುತ್ತವೆ. ಹೌದು, ತಂತ್ರಜ್ಞಾನ (technology) ಬೆಳೆದಂತೆಲ್ಲ ಹೊಸ ಹೊಸ ಮಾದರಿಯ ಸ್ಮಾರ್ಟ್ ಫೋನ್ ಗಳನ್ನು ತಯಾರಿಸುತ್ತಿದ್ದಾರೆ. ಇವುಗಳಲ್ಲಿ ಮುಖ್ಯವಾಗಿ ಎಐ ತಂತ್ರಜ್ಞಾನ (AI technology) ಕೂಡ ಹೊಂದಿರುತ್ತದೆ. ಅಷ್ಟೇ ಅಲ್ಲದೆ ವಿಶಿಷ್ಟವಾದ ಫಿಚರ್ಸ್ ಗಳನ್ನು ಕೂಡ ನೀಡಿರುತ್ತಾರೆ. ಸ್ಮಾರ್ಟ್ ಫೋನ್ ಗಳನೆಂದರೆ
Categories: ಮೊಬೈಲ್ -
Gruha Jyoti : ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ!

ಗೃಹಜ್ಯೋತಿ ಸ್ಕೀಮ್ ನಲ್ಲಿ (Gruhajyothi scheme) ಕರೆಂಟ್ ಬಿಲ್ (current bill) ನಿಂದ ಆಧಾರ ಕಾರ್ಡ್ (Adhar card link) ಲಿಂಕ್ ಮಾಡುವ ವಿಧಾನ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ (Congress government five guarantee schemes) ಒಂದಾದ ಗೃಹಜ್ಯೋತಿ ಯೋಜನೆಯ ಲಾಭವನ್ನು ಈಗಾಗಲೇ ಸಾಕಷ್ಟು ಜನರು ಪಡೆದುಕೊಂಡಿದ್ದಾರೆ. ಹಾಗೆ ಗೃಹಜ್ಯೋತಿ ಯೋಜನೆಯಿಂದ ಬಹಳಷ್ಟು ಬಡ ಕುಟುಂಬಗಳಿಗೆ ಒಳ್ಳೆಯದಾಗಿದ್ದು, ಅವರಿಗೆ ಆರ್ಥಿಕವಾಗಿ ನೆರವಾಗಲು ಈ ಯೋಜನೆ ಸಹಾಯವಾಗಿದೆ. ಯಾವ ಕುಟುಂಬಗಳು 200 ಯೂನಿಟ್ ಗಳಿಗಿಂತ
Categories: ಮುಖ್ಯ ಮಾಹಿತಿ -
7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸ್ಯಾಲರಿ ಹೈಕ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೇಂದ್ರ ಸರ್ಕಾರಿ ನೌಕರರಿಗೆ ಸಂತೋಷದ ಸುದ್ದಿ(Good news for central government employees)! 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ, ಜುಲೈ 2024 ರಿಂದ ತುಟ್ಟಿ ಭತ್ಯೆಯನ್ನು ಮೂಲ ವೇತನಕ್ಕೆ ವಿಲೀನಗೊಳಿಸಲಾಗುವುದು.ಫಲಿತಾಂಶವಾಗಿ, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗಮನಾರ್ಹ ಸಂಬಳ ಹೆಚ್ಚಳ(salary hike) ಸಿಗಲಿದೆ. ಬನ್ನಿ ಇದರ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಡಿಎ 50% ಕ್ಕೆ ಏರಿಕೆ ಮತ್ತು ಮೂಲ ವೇತನದಲ್ಲಿ ವಿಲೀನಗೊಳ್ಳುವ ಸಾಧ್ಯತೆ! 50 ಲಕ್ಷಕ್ಕೂ
Categories: ಮುಖ್ಯ ಮಾಹಿತಿ -
LPG Cylinder : ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ.. ಇಂದಿನ ಬೆಲೆ ಎಷ್ಟು ಗೊತ್ತಾ !

ಗುಡ್ ನ್ಯೂಸ್(Good news)! ವಾಣಿಜ್ಯ ಸಿಲಿಂಡರ್(commercial cylinder) ಮತ್ತು ವಿಮಾನ ಇಂಧನ ಬೆಲೆಗಳಲ್ಲಿ ಭಾರಿ ಇಳಿಕೆ! ಗ್ಯಾಸ್ ಸಿಲಿಂಡರ್ ದರ ₹69.50 ಕಡಿತ(Gas cylinder price reduced by ₹69.50)! ಹೌದು, ನೀವು ಓದಿದ್ದು ನಿಜ! ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ(LPG) ಸಿಲಿಂಡರ್ ದರ ₹69.50 ಕಡಿತಗೊಂಡಿದೆ. ಈಗ ಒಂದು ಸಿಲಿಂಡರ್ಗೆ ₹1,676 ನೀಡಲಾಗಿದೆ. ಜೊತೆಗೆ ವಿಮಾನ ಇಂಧನ(Aviation fuel) ಬೆಲೆಯು ಗಣನೀಯವಾಗಿ ಕುಸಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮುಖ್ಯ ಮಾಹಿತಿ -
Best Bikes: ಭಾರೀ ಮೈಲೇಜ್ ಕೊಡುವ ಟಾಪ್ 5 ಬೈಕ್ ಗಳ ಪಟ್ಟಿ ಇಲ್ಲಿದೆ

ಅತೀ ಕಡಿಮೆ ಬೆಲೆಯೊಂದಿಗೆ, ಉತ್ತಮ ಮೈಲೇಜ್ (mileage) ನೀಡುತ್ತವೆ ಈ 5 ಬೈಕ್ ಗಳು. ಇಂದು ದೇಶದಲ್ಲಿ ನಾನಾ ಬಗೆಯ ವಾಹನಗಳನ್ನು ಬಿಡುಗಡೆ ಮಾಡುತ್ತಲೇ ಇದ್ದಾರೆ. ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್ ನ ವಾಹನಗಳನ್ನು ಬಿಡುಗಡೆ ಮಾಡಲು ಪೈಪೋಟಿ (competition) ನಡೆಯುತ್ತಲೇ ಇರುತ್ತದೆ. ಹಲವರು ಹೆಚ್ಚು ಸಿಸಿ ಉಳ್ಳ ಉತ್ತಮ ಮೈಲೇಜ್(best mileage) ನೀಡುವ ಬೈಕ್ ಗಳನ್ನು ಕೊಂಡುಕೊಳ್ಳುತ್ತಾರೆ. ಹಾಗೆಯೇ ಇನ್ನೂ ಕೆಲವರು ಕೈಗೆಟಕುವ ಬೆಲೆಗೆ ಉತ್ತಮ ಮೈಲೇಜ್ ನೀಡುವ ಬೈಕ್ ಗಳನ್ನು ಕೊಂಡು ಕೊಳ್ಳಲು ಬಯಸುತ್ತಾರೆ. ಯಾಕೆಂದರೆ,
Categories: ರಿವ್ಯೂವ್ -
1 ಲಕ್ಷ ರೂ LG ವಿದ್ಯಾರ್ಥಿವೇತನ! ಪಿಯುಸಿ ಪಾಸಾದವರು ಈಗಲೇ ಅಪ್ಲೈ ಮಾಡಿ! ಇಲ್ಲಿದೆ ಲಿಂಕ್

ಲೈಫ್ಸ್ ಗುಡ್ ವಿದ್ಯಾರ್ಥಿವೇತನ(Life Good Scholarship) ಕಾರ್ಯಕ್ರಮ 2024: ಲೈಫ್ಸ್ ಗುಡ್(LG) ಇಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್, ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು, ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ, ಆಯ್ದ ಸಂಸ್ಥೆಗಳು/ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಅನುಸರಿಸುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಶಿಕ್ಷಣವನ್ನು ಬೆಂಬಲಿಸಲು ಒಂದು ವರ್ಷದವರೆಗೆ ಹಣಕಾಸಿನ ನೆರವು ಪಡೆಯಬಹುದು. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಎಂಬುದರ
Categories: ವಿದ್ಯಾರ್ಥಿ ವೇತನ -
Maruti Suzuki: ಬಂಪರ್ ಗುಡ್ ನ್ಯೂಸ್! ಮಾರುತಿ ಸುಜುಕಿಯಿಂದ ದಿಢೀರ್ ಬೆಲೆ ಇಳಿಕೆ..!

ಮಾರುತಿ ಸುಜುಕಿ(Maruti Suzuki)ಯಿಂದ ಮಾಧ್ಯಮ ವರ್ಗ(Middle class)ದ ಜನರಿಗೆ ಭರ್ಜರಿ ಗುಡ್ ನ್ಯೂಸ್! ಕಾರು ಖರೀದಿಸುವ ಕನಸು ಕಾಣ್ತಿರಾ?. ಹಾಗಿದ್ದರೆ, ಈ ನ್ಯೂಸ್ ನೀವು ತಿಳಿದುಕೊಳ್ಳಲೇಬೇಕು. ದೇಶದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ(Maruti Suzuki), ಜೂನ್ ತಿಂಗಳಾರಂಭದಲ್ಲೇ ದುಡಿಯುವ ವರ್ಗದ ಜನರಿಗೆ ಒಂದು ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ತನ್ನ ಎಲ್ಲಾ ಕಾರು ಮಾದರಿಗಳ ಬೆಲೆಯನ್ನು ಕಡಿಮೆ ಮಾಡುವ ಮೂಲಕ, ಈಗ ಎಂದಿಗಿಂತಲೂ ಕಡಿಮೆ ಬೆಲೆಯಲ್ಲಿ ಕಾರು ಖರೀದಿಸುವ ಅವಕಾಶವನ್ನು ಕಂಪನಿಯು ಒದಗಿಸುತ್ತಿದೆ. ಕಾರು ಖರೀದಿಸುವ ಯೋಚನೆ
Categories: ರಿವ್ಯೂವ್
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



