Tag: kannada news live
-
14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಕರ್ನಾಟಕ ರಾಜ್ಯದ ರೈತರು ಕೃಷಿ ಇಲಾಖೆ ಮತ್ತು ರೈತ ಕಲ್ಯಾಣ ಅಡಿಯಲ್ಲಿ ಪರಿಚಯಿಸಲಾದ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಅತಿವೃಷ್ಟಿ, ಅಕಾಲಿಕ ಮಳೆ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತ ಇನ್ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಪ್ರಮುಖ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ತಿಳಿಸಿದ ಕಾರಣಗಳಿಂದ ತಮ್ಮ ಬೆಳೆ ಹಾನಿಗೊಳಗಾದರೆ ಯಾವುದೇ ರೈತರಿಗೆ ಇದು ಅತ್ಯಂತ
Categories: ಕೃಷಿ -
ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಹಿಂದುಳಿದ ವರ್ಗದ ( Backward classes ) ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( good news ) ತಿಳಿದು ಬಂದಿದೆ. ಹೌದು, ಮೆಟ್ರಿಕ್ ನಂತರದ ( After metric ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
Categories: ವಿದ್ಯಾರ್ಥಿ ವೇತನ -
ಹೊಸ iVOOMi ಸ್ಕೂಟಿ ಮೇಲೆ ಭರ್ಜರಿ 20 ಸಾವಿರ ರೂಪಾಯಿ ಭರ್ಜರಿ ಡಿಸ್ಕೌಂಟ್. ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿ(technology)ಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್
Categories: E-ವಾಹನಗಳು -
BBK 10- ಬಿಗ್ ಬಾಸ್ ನಲ್ಲಿ ಗೆದ್ದ 10 ಲಕ್ಷ ಹಣವನ್ನು ಪ್ರತಾಪ್ ಏನ್ ಮಾಡ್ತಾರೆ ಗೊತ್ತಾ? ಇಲ್ಲಿದೆ ಮಾಹಿತಿ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (Bigboss season 10) ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕಾರ್ತಿಕ್ ಮಹೇಶ್(karthik mahesh) ಬಿಗ್ ಬಾಸ್ ಟ್ರೋಫಿಯನ್ನು ಪಡೆದು ವಿನ್ನರಾಗಿದ್ದಾರೆ ಹಾಗೂ ರನ್ನರ್ ಅಪ್ ಆಗಿರೋ ಡ್ರೋನ್ ಪ್ರತಾಪ್(Drone Prathap) ಅವರು ಈಗ ಸುದ್ದಿಯಲ್ಲಿದ್ದಾರೆ. ಏನು ಈ ಸುದ್ದಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಬಿಗ್ ಬಾಸ್ ಸೀಸನ್ 10 -
Gruhalakshmi ; ಗೃಹಲಕ್ಷ್ಮಿ 2000/-ರೂ. ಬರದೇ ಇರುವ ಎಲ್ಲಾ ಪೆಂಡಿಂಗ್ ಹಣ ಬಿಡುಗಡೆ. ಇಲ್ಲಿದೆ ಮಾಹಿತಿ

ಇದೀಗ ಗೃಹಲಕ್ಷ್ಮಿ ಯೋಜನೆಯ ( Gruhalakshmi scheme ) ಫಲಾನುಭವಿಗಳಿಗೆ ಸರ್ಕಾರ ಒಂದು ಗುಡ್ ನ್ಯೂಸ್ ( Good News ) ನೀಡಿದೆ. ಸ್ನೇಹಿತರೆ ಸಾಕಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ. ಹಾಗೂ ಬಹಳಷ್ಟು ಜನರಿಗೆ ಎರಡನೇ ಮತ್ತು ಮೂರನೇ ಕಂತಿನ ಹಣ ಪೆಂಡಿಂಗ್ ಇದೆ. ಈ ರೀತಿಯ ಸಮಸ್ಯೆ ( Problems ) ಇರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರ ಪೆಂಡಿಂಗ್ ಇರುವ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. ಇದರ
Categories: ಮುಖ್ಯ ಮಾಹಿತಿ -
ಗುಡ್ ನ್ಯೂಸ್ – ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಾಸಾದವರಿಗೆ ಪ್ರೋತ್ಸಾಹ ಧನ ಬಿಡುಗಡೆ

ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಹೌದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ( Computer Literacy Test ) ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ( Government Employees ) ರಾಜ್ಯ ಸರ್ಕಾರವು ( State Government ) ಸಿಹಿಸುದ್ದಿ ನೀಡಿದೆ. ಪ್ರೋತ್ಸಾಹಧನ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸುದ್ದಿಗಳು -
BBK 10: ಬಿಗ್ ಬಾಸ್ ಸೀಸನ್ 10ರ ವಿನ್ನರ್ ಆಗಿ ಕಪ್ ಗೆದ್ದು ಬಿಗಿದ ಕಾರ್ತಿಕ್.!

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ರ (BigBoss season 10) ವಿಜೇತ ಯಾರೆಂಬ ಕೂತೂಹಲಕ್ಕೆ ತೆರೆ ಬಿದ್ದಾಗಿದೆ. ಬಿಗ್ ಬಾಸ್ ಕನ್ನಡ 10 ಗಾಗಿ ಅಧಿಕೃತ ವಿಜೇತರ ಘೋಷಣೆಗೆ ಮುನ್ನ ನಿರೀಕ್ಷೆಯು ಉತ್ತುಂಗಕ್ಕೇರಿತು, ಸಾಮಾಜಿಕ ಮಾಧ್ಯಮದಲ್ಲಿ ಕಾರ್ತಿಕ್ ಮಹೇಶ್(Karthik Mahesh) ಅವರಿಗೆ ಅಭಿನಂದನೆಗಳು ಹರಿದುಬರುತ್ತಿವೆ. ಕಾರ್ತಿಕ್ ಮಹೇಶ್ ಅವರಿಗೆ ಅಭಿನಂದನೆಗಳು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಬಿಗ್ ಬಾಸ್ ಸೀಸನ್ 10
Hot this week
-
ಏ. 1 ರಿಂದ ಜನಗಣತಿ ಆರಂಭ; ಸ್ಮಾರ್ಟ್ಫೋನ್ ಮೂಲಕ ನೀವೇ ‘ಸ್ವಯಂ ಗಣತಿ’ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಇಲ್ಲಿದೆ.
-
CSB Recruitment 2026: ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳಿಗೆ ₹21,000 ಸಂಬಳ, ನೇರ ಸಂದರ್ಶನ.
-
ಏ.1 ರಿಂದ ದೇಶದಾದ್ಯಂತ 5 ಹೊಸ ರೂಲ್ಸ್ , ಬ್ಯಾಂಕ್ ಅಕೌಂಟ್, ಕಾರ್ ಬೈಕ್ ಇರುವ ಪ್ರತಿಯೊಬ್ಬರು ತಪ್ಪದೆ ತಿಳಿದುಕೊಳ್ಳಿ.!
-
Karnataka Rains: ಬೆಂಗಳೂರು ಸೇರಿ ಈ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ! 40-50 km ವೇಗದಲ್ಲಿ ಗಾಳಿ, IMD ಎಚ್ಚರಿಕೆ.
-
Bank Holidays in April: ಏಪ್ರಿಲ್ನಲ್ಲಿ ಬ್ಯಾಂಕ್ಗಳಿಗೆ ಸಾಲುಸಾಲು ರಜೆ.! ಬ್ಯಾಂಕ್ ರಜಾದಿನಗಳ ಪೂರ್ಣ ಪಟ್ಟಿ ಇಲ್ಲಿದೆ.
Topics
Latest Posts
- ಏ. 1 ರಿಂದ ಜನಗಣತಿ ಆರಂಭ; ಸ್ಮಾರ್ಟ್ಫೋನ್ ಮೂಲಕ ನೀವೇ ‘ಸ್ವಯಂ ಗಣತಿ’ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಇಲ್ಲಿದೆ.

- CSB Recruitment 2026: ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳಿಗೆ ₹21,000 ಸಂಬಳ, ನೇರ ಸಂದರ್ಶನ.

- ಏ.1 ರಿಂದ ದೇಶದಾದ್ಯಂತ 5 ಹೊಸ ರೂಲ್ಸ್ , ಬ್ಯಾಂಕ್ ಅಕೌಂಟ್, ಕಾರ್ ಬೈಕ್ ಇರುವ ಪ್ರತಿಯೊಬ್ಬರು ತಪ್ಪದೆ ತಿಳಿದುಕೊಳ್ಳಿ.!

- Karnataka Rains: ಬೆಂಗಳೂರು ಸೇರಿ ಈ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ! 40-50 km ವೇಗದಲ್ಲಿ ಗಾಳಿ, IMD ಎಚ್ಚರಿಕೆ.

- Bank Holidays in April: ಏಪ್ರಿಲ್ನಲ್ಲಿ ಬ್ಯಾಂಕ್ಗಳಿಗೆ ಸಾಲುಸಾಲು ರಜೆ.! ಬ್ಯಾಂಕ್ ರಜಾದಿನಗಳ ಪೂರ್ಣ ಪಟ್ಟಿ ಇಲ್ಲಿದೆ.




