Tag: kannada news live
-
ಟ್ರೈನ್ ಟಿಕೆಟ್ ಬುಕಿಂಗ್ನಲ್ಲಿ ಹೊಸ ಸೌಲಭ್ಯ! ಹಣ ಇಲ್ಲದೇ ಇದ್ರೂ ಟಿಕೆಟ್ ಬುಕ್ ಮಾಡಿ. ಇಲ್ಲಿದೆ ವಿವರ

“IRCTC ಪರಿಚಯಿಸಿದ ‘ಬುಕ್ ನೌ, ಪೇ ಲೇಟರ್'(‘Book Now, Pay Later’) ಯೋಜನೆ – ಪ್ರಯಾಣಿಕರಿಗಾಗಿ ಸುಲಭ ಪಾವತಿ ಆಯ್ಕೆ!” ಪ್ರಯಾಣವನ್ನು ಯೋಜಿಸುವಾಗ ಸಾಮಾನ್ಯವಾಗಿ ಎದುರಾಗುವ ಒಂದು ದೊಡ್ಡ ಸಮಸ್ಯೆ ಹಣದ ಕೊರತೆ. ಈ ಸಂದರ್ಭಗಳಲ್ಲಿ ಜನರು ಯೋಜನೆಯನ್ನು ಮುಂದೂಡಲು ಅಥವಾ ಪರ್ಯಾಯ ವ್ಯವಸ್ಥೆಗಳನ್ನು ಹುಡುಕಲು ಮುಂದಾಗುತ್ತಾರೆ. ಈ ಸಮಸ್ಯೆಯನ್ನು ಮನಗಂಡ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (IRCTC) ಈಗ ಪ್ರಯಾಣಿಕರಿಗೆ(passengers) ಹೊಸ ಮತ್ತು ಅನುಕೂಲಕರ ಆಯ್ಕೆಯನ್ನು ಪರಿಚಯಿಸಿದೆ. ‘ಬುಕ್ ನೌ, ಪೇ
Categories: ಮುಖ್ಯ ಮಾಹಿತಿ -
ವಿವೋ ಸ್ಮಾರ್ಟ್ಫೋನ್ ಮೇಲೆ ಬರೋಬ್ಬರಿ ₹7,000 ಡಿಸ್ಕೌಂಟ್, ಖರೀದಿಗೆ ಮುಗಿಬಿದ್ದ ಜನ

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ (Smartphones) ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ.ನೀವು ಸಹ ಒಂದು ಉತ್ತಮ ಹಾಗೂ
Categories: ಮೊಬೈಲ್ -
ನಿಮ್ಮ ತಾಯಿ ಅಥವಾ ಹೆಂಡತಿ ಹೆಸರಲ್ಲಿ 2 ಲಕ್ಷ ಇಟ್ಟರೆ ಸಿಗಲಿದೆ ಬರೋಬ್ಬರಿ 32 ಸಾವಿರ ರೂ. ಬಡ್ಡಿ !

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (Mahila Samman Savings Certificate, MSSC): ಮಹಿಳೆಯರಿಗಾಗಿ ವಿಶಿಷ್ಟ ಉಳಿತಾಯ ಯೋಜನೆ ಮಹಿಳೆಯರು ಉಳಿತಾಯದ ಮೂಲಕ ತಮ್ಮ ಆರ್ಥಿಕ ಭದ್ರತೆಯನ್ನು ಕಾಪಾಡಿಕೊಳ್ಳಲು, ಕೇಂದ್ರ ಸರ್ಕಾರವು 2023 ರಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (Mahila Samman Savings Certificate) ಎಂಬ ವಿಶೇಷ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆ ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದು, ಸಣ್ಣ ಹೂಡಿಕೆಗೆ ಹೆಚ್ಚಿನ ಲಾಭವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಮದುವೆಯಾದ ಮಹಿಳೆಯರು, ತಾಯಂದಿರು ಮತ್ತು ಅಪ್ರಾಪ್ತ ಬಾಲಕಿಯರು ಈ
Categories: ಮುಖ್ಯ ಮಾಹಿತಿ -
ಪಿ ಎಫ್ ಅಕೌಂಟ್ ಇದ್ದವರಿಗೆ ಪ್ರತಿ ತಿಂಗಳು ಬರುತ್ತೆ ಇಷ್ಟು ಕನಿಷ್ಠ ಇಪಿಎಫ್ ಪಿಂಚಣಿ ಹಣ, ಇಲ್ಲಿದೆ ವಿವರ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನೌಕರರ ಪಿಂಚಣಿ ಯೋಜನೆಯನ್ನು (EPS) ನಿರ್ವಹಿಸುತ್ತದೆ, ಇದು ನವೆಂಬರ್ 16, 1995 ರಿಂದ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯು ನಿವೃತ್ತಿಯ ನಂತರ ಉದ್ಯೋಗಿಗಳಿಗೆ ಮಾಸಿಕ ಪಿಂಚಣಿಯನ್ನು (Monthly Pension) ಒದಗಿಸುತ್ತದೆ ಮತ್ತು ನೌಕರನ ಸೇವೆಯ ವರ್ಷ ಮತ್ತು ಸಂಬಳದ ಮೇಲೆ ಪಿಂಚಣಿ ಮೊತ್ತವನ್ನು ಆಧರಿಸಿ ನಿರ್ಧರಿಸಲಾಗುತ್ತದೆ. ಇಪಿಎಸ್ (EPS) ಅಡಿಯಲ್ಲಿ ಪಿಂಚಣಿಗೆ ಅರ್ಹತೆ ಪಡೆಯಲು, ಉದ್ಯೋಗಿ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
E-Scooty: ಬರೋಬರಿ 150km ಮೈಲೇಜ್ ಕೊಡುವ, ಟಾಪ್-3 ಇ – ಸ್ಕೂಟರ್ಗಳು: ಖರೀದಿಗೆ ಮುಗಿಬಿದ್ದ ಜನ

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ: 150 ಕಿ.ಮೀ.ಗಿಂತ ಹೆಚ್ಚು ರೇಂಜ್ ಹೊಂದಿರುವ ಟಾಪ್-3 ಮಾದರಿಗಳು ಹೀಗಿವೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳ (Electric scooter’s) ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂಧನದ ಬೆಲೆ ಹೆಚ್ಚಾಗುತ್ತಿದ್ದು, ಪರಿಸರದ ಮೇಲೆ ಉಂಟಾಗುತ್ತಿರುವ ವಾಯುಮಾಲಿನ್ಯದ ಪರಿಣಾಮವನ್ನು ತಡೆಯಲು ಹಾಗೂ ತಂತ್ರಜ್ಞಾನದಲ್ಲಿ (In Technology) ಆಗುತ್ತಿರುವ ತ್ವರಿತ ಪ್ರಗತಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (Electric two wheel vehicles) ಉತ್ತೇಜನಕ್ಕೆ ಕಾರಣವಾಗಿದೆ. ಕೆಲವು ವರ್ಷಗಳ ಹಿಂದಿನ ಬ್ಯಾಟರಿ ಬೆಂಕಿ ಅವಘಡಗಳ ವಿಷಯಗಳು ಎಲೆಕ್ಟ್ರಿಕ್ ವಾಹನಗಳ
Categories: E-ವಾಹನಗಳು -
3 ಸಾವಿರ ರೂಪಾಯಿ ಪ್ರತಿ ತಿಂಗಳು ಬರುವ ಕೇಂದ್ರದ ಹೊಸ ಯೋಜನೆಗೆ ಈಗಲೇ ಅಪ್ಲೈ ಮಾಡಿ. ಇಲ್ಲಿದೆ ವಿವರ

ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಭವಿಷ್ಯನ ಭದ್ರಪಡಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಪ್ರಾರಂಭಿಸಿದೆ. ಹೌದು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ. ಹೌದು ಈ ಯೋಜನೆಯಲ್ಲಿ ಪ್ರತಿ ತಿಂಗಳು ಎಲ್ಲ ರೈತರು ಮೂರು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ. ಈ ಯೋಜನೆಯ ಎಲ್ಲಾ ವಿವರಗಳನ್ನು ತಿಳಿಯಲು ಈ ವರದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು -
ರಾಜ್ಯದ ಈ ವರ್ಗದ ಜನರಿಗೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಉಚಿತ, ಇಲ್ಲಿದೆ ಸಂಪೂರ್ಣ ಮಾಹಿತಿ

ಪರಿಶಿಷ್ಟ ಸಮುದಾಯದವರಿಗೆ 5 ಲಕ್ಷ ರೂ. ಮನೆ ನಿರ್ಮಾಣಕ್ಕೆ ಘೋಷಣೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಪೂರಕ ಬೆಳವಣಿಗೆ ಪರಿಶಿಷ್ಟ ಸಮುದಾಯದ (Scheduled Community) ಜನರ ಮನೆ ನಿರ್ಮಾಣದ ಕನಸು ಸಾಕಾರಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಡಲು ತಯಾರಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟರ ಜಾತಿ (Scheduled cast) ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಈ ಕುರಿತು ಮಹತ್ವದ ಪ್ರಕಟಣೆ ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ
Categories: ಸುದ್ದಿಗಳು -
ಇನ್ಫೋಸಿಸ್ ಕಂಪನಿಯಲ್ಲಿ ಬರೋಬ್ಬರಿ 20 ಸಾವಿರ ಹುದ್ದೆಗಳ ಬೃಹತ್ ನೇಮಕಾತಿ.!

ಇನ್ಫೋಸಿಸ್ನಿಂದ 20,000ಕ್ಕೂ ಹೆಚ್ಚು ಹೊಸ ಉದ್ಯೋಗ: ಐಟಿ ಕ್ಷೇತ್ರದ ಹೊಸ ಯುವಕರಿಗೆ ಅವಕಾಶ ಭಾರತದ ಐಟಿ ಕ್ಷೇತ್ರದಲ್ಲಿ ಪ್ರಗತಿಯ ಆಲೋಚನೆ ಮಾಡುತ್ತಿರುವ ಯುವಜನತೆಗೆ ಇನ್ಫೋಸಿಸ್(Infosys) ಹೊಸದೊಂದು ದಾರಿ ತೆರೆದು ಕೊಟ್ಟಿದೆ. ಕಂಪನಿಯು 20,000ಕ್ಕೂ ಹೆಚ್ಚು ಫ್ರೆಶರ್ ಅಭ್ಯರ್ಥಿಗಳನ್ನು(Fresher Candidates)ನೇಮಕ ಮಾಡಲು ಬೃಹತ್ ಯೋಜನೆ ರೂಪಿಸುತ್ತಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ. ತಾಂತ್ರಿಕ ಮತ್ತು ಇಂಜಿನಿಯರಿಂಗ್(Technical and Engineering)ಹಿನ್ನಲೆಯವರು ತಮ್ಮ ವೃತ್ತಿಜೀವನದ ಮೊದಲ ಹೆಜ್ಜೆಯನ್ನು ಇಡಲು ಇದು ಸೂಕ್ತ ವೇದಿಕೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ಕಳೆದ `ಮೊಬೈಲ್’ ಪತ್ತೆ ಮಾಡಲು ಸರ್ಕಾರದ ಹೊಸ ಸೇವೆ ಪ್ರಾರಂಭ, ತಪ್ಪದೇ ತಿಳಿದುಕೊಳ್ಳಿ

ವಂಚನೆ ತಡೆಗೆ ಸರ್ಕಾರದ ಮಹತ್ವದ ಹೆಜ್ಜೆ: `ಸಂಚಾರಿ ಸಾಥಿ’ ಆಪ್ ಬಿಡುಗಡೆ, ನಿಮ್ಮ ಮೊಬೈಲ್ ಕಳೆದುಹೋಗಿದ್ರೆ ಹೀಗೆ ಪತ್ತೆಹಚ್ಚಿ! ದೇಶದ ದೂರಸಂಪರ್ಕ (Telecommunication) ಸೇವೆಗಳಲ್ಲಿ ಭದ್ರತೆ ಹಾಗೂ ಜನಸಾಮಾನ್ಯರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ‘ಸಂಚಾರಿ ಸಾಥಿ’ (Sanchar Saathi) ಎಂಬ ನೂತನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಜನರ ಆನ್ಲೈನ್ ಮತ್ತು ಮೊಬೈಲ್ ವಂಚನೆ ತಡೆಗಟ್ಟುವ ಮೂಲಕ, ಕಳೆದುಹೋದ ಮೊಬೈಲ್ ಪತ್ತೆಹಚ್ಚಲು, ಕಳ್ಳತನಗೊಂಡ ಫೋನ್ಗಳ ಬಗ್ಗೆ ದೂರು
Categories: ಮುಖ್ಯ ಮಾಹಿತಿ
Hot this week
-
ಬೇಸಿಗೆಯಲ್ಲಿ ಸುಸ್ತು, ತಲೆನೋವು ಕಾಡುತ್ತಿದೆಯೇ? ಇಲ್ಲಿದೆ ಹೈಡ್ರೇಟೆಡ್ ಆಗಿರಲು ಸುಲಭ ಉಪಾಯ.
-
ಟೆರೇಸ್ ಗಾರ್ಡನ್ ಆರಂಭಿಸುವುದು ಹೇಗೆ? ಕಡಿಮೆ ಖರ್ಚಿನಲ್ಲಿ ಮನೆಯ ಛಾವಣಿಯಲ್ಲೇ ಕೈತೋಟ ನಿರ್ಮಿಸಲು ಕಂಪ್ಲೀಟ್ ಗೈಡ್.
-
ಹೋಟೆಲ್ ತಿಂಡಿ-ಊಟ ಇನ್ಮುಂದೆ ದುಬಾರಿ? ರಾಜ್ಯ ಸರ್ಕಾರದ ಈ ಒಂದು ನಿರ್ಧಾರ ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದ್ದೇಕೆ?
-
ಅನ್ನದಾನ ಮಾಡಿದರೆ ನಿಮ್ಮ ಹಣೆಬರಹವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವ ಈ ರಹಸ್ಯ ನಿಮಗೂ ಗೊತ್ತಿರಲಿ!
-
ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸಾಯಿ ಶ್ಯೂರ್’ ರಾಗಿ ಹೆಲ್ತ್ ಮಿಕ್ಸ್: ವಿತರಣೆ ಮತ್ತು ಅನುದಾನದ ಸಂಪೂರ್ಣ ಮಾಹಿತಿ.
Topics
Latest Posts
- ಬೇಸಿಗೆಯಲ್ಲಿ ಸುಸ್ತು, ತಲೆನೋವು ಕಾಡುತ್ತಿದೆಯೇ? ಇಲ್ಲಿದೆ ಹೈಡ್ರೇಟೆಡ್ ಆಗಿರಲು ಸುಲಭ ಉಪಾಯ.

- ಟೆರೇಸ್ ಗಾರ್ಡನ್ ಆರಂಭಿಸುವುದು ಹೇಗೆ? ಕಡಿಮೆ ಖರ್ಚಿನಲ್ಲಿ ಮನೆಯ ಛಾವಣಿಯಲ್ಲೇ ಕೈತೋಟ ನಿರ್ಮಿಸಲು ಕಂಪ್ಲೀಟ್ ಗೈಡ್.

- ಹೋಟೆಲ್ ತಿಂಡಿ-ಊಟ ಇನ್ಮುಂದೆ ದುಬಾರಿ? ರಾಜ್ಯ ಸರ್ಕಾರದ ಈ ಒಂದು ನಿರ್ಧಾರ ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದ್ದೇಕೆ?

- ಅನ್ನದಾನ ಮಾಡಿದರೆ ನಿಮ್ಮ ಹಣೆಬರಹವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವ ಈ ರಹಸ್ಯ ನಿಮಗೂ ಗೊತ್ತಿರಲಿ!

- ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸಾಯಿ ಶ್ಯೂರ್’ ರಾಗಿ ಹೆಲ್ತ್ ಮಿಕ್ಸ್: ವಿತರಣೆ ಮತ್ತು ಅನುದಾನದ ಸಂಪೂರ್ಣ ಮಾಹಿತಿ.


