Tag: kannada news paper today

  • ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನಾಂಕ! ಇಂದೇ ಅರ್ಜಿ ಸಲ್ಲಿಸಿ

    IMG 20241204 WA0004

    2025-26ನೇ ಸಾಲಿನ ಯಶಸ್ವಿನಿ ಯೋಜನೆ(Yashaswini scheme)ಗೆ ನೋಂದಾಯಿಸಿಕೊಳ್ಳಲು ಡಿ. 31 ಕೊನೆಯ ಅವಕಾಶ. ತಡ ಮಾಡಬೇಡಿ! ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದೃಢಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್ 31, 2024ರೊಳಗೆ ಪೂರ್ಣಗೊಳ್ಳಬೇಕು ಎಂದು ಸಹಕಾರ ಇಲಾಖೆ(Cooperative Department) ಪ್ರಕಟಿಸಿದೆ. 2025-26ನೇ ಸಾಲಿಗೆ ಈ ಯೋಜನೆಗಾಗಿ ಅರ್ಹ ಸಹಕಾರ ಸಂಘದ ಸದಸ್ಯರು ಮಾತ್ರ ನೋಂದಾಯಿಸಿಕೊಳ್ಳಲು ಅವಕಾಶ ಹೊಂದಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಒಂದು ರಾಷ್ಟ್ರ, ಒಂದು ಚುನಾವಣೆ ವಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ!

    v5i53l34 one nation one election

    ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ, ಇಲ್ಲಿದೆ ಸಂಪೂರ್ಣ ಮಾಹಿತಿ..! ಒಂದು ರಾಷ್ಟ್ರ, ಒಂದು ಚುನಾವಣೆ ಬಿಲ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ರಾಮನಾಥ್ ಕೋವಿಂದ್ ಸಮಿತಿ ಸಲ್ಲಿಸಿರುವ ವರದಿಗೆ ಸಂಪುಟದ ಒಪ್ಪಿಗೆ ದೊರೆತಿದೆ. ಎನ್ ಡಿ ಎ ಸರ್ಕಾರವು (NDA Government) ಈಗ ಮಸೂದೆಯ ಬಗ್ಗೆ ಒಮ್ಮತವನ್ನು ಸಾಧಿಸಲು ಮತ್ತು ವಿಸ್ತೃತ ಚರ್ಚೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲು

    Read more..


  • Rain Alert : ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳ ಕಾಲ ಹಲವೆಡೆ ಭಾರಿ ಮಳೆ ಮುನ್ಸೂಚನೆ

    IMG 20241126 WA0002

    ವಾಯುಭಾರ ಕುಸಿತ: ಮುಂದಿನ 5 ದಿನ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ(Heavy rainfall) ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಅರೆಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿರುವ ಪ್ರಕಾರ

    Read more..


  • ಕಂಪ್ಯೂಟರ್ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ! KSRLPS RECRUITMENT

    1000341542 2

    ಈ ವರದಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ (KSRLPS) ನೇಮಕಾತಿ 2024 (KSRLPS Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ

    Read more..


  • e – scooter : ಬರೋಬ್ಬರಿ 300 ಕಿಲೋ ಮೀಟರ್ ರೇಂಜ್ ನೀಡುವ ಭಾರತದ ಎಲೆಕ್ಟ್ರಿಕ್ ಸ್ಕೂಟರ್!

    blue 1 1

    300 ಕಿಮೀ ಒಂದೇ ಚಾರ್ಜ್‌ನಲ್ಲಿ! ಭಾರತದ ರಸ್ತೆಗಳಲ್ಲಿ ದೂರ ಸಾಗಲು ಬಯಸುವಿರಾ? ಕೊಮಾಕಿ ವೆನಿಸ್ ಅಲ್ಟ್ರಾ ಸ್ಪೋರ್ಟ್(Komaki Venice Ultra Sport) ನಿಮಗೆ ಸೂಕ್ತ ಆಯ್ಕೆ. ಈ ಎಲೆಕ್ಟ್ರಿಕ್ ಸ್ಕೂಟರ್ ಒಂದು ಚಾರ್ಜ್‌ನಲ್ಲಿ ಅತಿ ಹೆಚ್ಚು ದೂರ ಕ್ರಮಿಸುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ನಿಮ್ಮ ಪ್ರಯಾಣ ಇನ್ನಷ್ಟು ಆರಾಮದಾಯಕ ಮತ್ತು ಪರಿಸರ ಸ್ನೇಹಿಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲೆಕ್ಟ್ರಿಕ್‌ ವಾಹನಗಳು(EVs)

    Read more..


  • ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಭೂಪರಿವರ್ತನೆ ಇಲ್ಲದೇ ಕೈಗಾರಿಕಾ ಉದ್ದೇಶಕ್ಕೆ ಬಳಸಲು ಅವಕಾಶ!

    agricultural land vs. converted land 36

    ಕರ್ನಾಟಕ ಸರ್ಕಾರ ಕೈಗಾರಿಕೆಗಳ ಉತ್ತೇಜನಕ್ಕಾಗಿ ಮಹತ್ವದ ಹೆಜ್ಜೆ ಇಟ್ಟಿದ್ದು, ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಕೆ ಮಾಡಲು ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲು ತಿದ್ದುಪಡಿ ತರುವ ಪ್ರಸ್ತಾವನೆ ರೂಪಿಸಿದೆ. ಈ ಕ್ರಮ, ರಾಜ್ಯದ ಕೈಗಾರಿಕಾ ವಾತಾವರಣವನ್ನು ಮತ್ತಷ್ಟು ಸುಧಾರಿಸಲು ಮತ್ತು ಬಂಡವಾಳ ಹೂಡಿಕೆದಾರರಿಗೆ ಸೂಕ್ತವಾದ ಬಂಡವಾಳ ಹೂಡಿಕೆ(invest) ಪರಿಸರವನ್ನು ಒದಗಿಸಲು ಸಹಾಯ ಮಾಡಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • ಕೇಂದ್ರದ ಈ ಯೋಜನೆ ಅಡಿ ಸಿಗಲಿದೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ; ಈ ಮಹಿಳೆಯರಿಗೆ ಮಾತ್ರ

    1000341345

    ಉದ್ಯೋಗಿನಿ ಯೋಜನೆಯು ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು ಸ್ವಯಂ ಉದ್ಯೋಗಿ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಯೋಜನೆಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸಾಲದ ಮೇಲೆ ಸಬ್ಸಿಡಿಗಳನ್ನು(subsidy on loan) ನೀಡುತ್ತದೆ. ಈ ಯೋಜನೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಪ್ರತಿ ತಿಂಗಳಿಗೆ ಬರೀ ₹10,000 SIP ಮಾಡಿ  ಕೋಟಿ ಗಳಿಸೋದು ಹೇಗೆ ಗೊತ್ತಾ ?

    1000341248

    ₹10,000 ತಿಂಗಳಿಗೆ ಹೂಡಿಕೆ(Invest) ಮಾಡಿ ನಿಮ್ಮ ನಿವೃತ್ತಿ ಕನಸನ್ನು ಸಾಕಾರಗೊಳಿಸಿ! 5 ಕೋಟಿ ರೂಪಾಯಿಗಳ ನಿವೃತ್ತಿ ನಿಧಿ(Retirement fund) ರಚಿಸುವ ರಹಸ್ಯವನ್ನು ತಿಳಿಯಿರಿ. SIP ಹೂಡಿಕೆಯ ಮೂಲಕ ಹೇಗೆ ಈ ಗುರಿ ಸಾಧಿಸಬಹುದು ಎಂಬುದನ್ನು ಈ ವರದಿಯಲ್ಲಿ ತಿಳಿಯಿರಿ. ನಿವೃತ್ತಿಯ ನಂತರ ಆರ್ಥಿಕವಾಗಿ ಸ್ವಾವಲಂಬಿಯಾಗಿರಲು, ಯೋಜಿತ ಹೂಡಿಕೆ ಮಾಡುವುದು ಅತ್ಯಗತ್ಯ. SIP (Systematic Investment Plan) ಮೂಲಕ ಹೂಡಿಕೆ ಮಾಡುವುದರಿಂದ ನೀವು ದೀರ್ಘಾವಧಿಯ ಆದಾಯ ಮತ್ತು ಸಂಕೀರ್ಣ ಬಡ್ಡಿಯ ಲಾಭ ಪಡೆದು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಬಹುದು. ಈ

    Read more..


  • ಕೇಂದ್ರದ ಈ ಯೋಜನೆಯಡಿ  ಸಿಗಲಿದೆ 3 ಲಕ್ಷ ರೂ. ಸಾಲ; ಹೀಗೆ ಅರ್ಜಿ ಸಲ್ಲಿಸಿ ? ಇಲ್ಲಿದೆ ಮಾಹಿತಿ

    1000341245

    ಪಿಎಂ ವಿಶ್ವಕರ್ಮ ಯೋಜನೆಯಿಂದ ಗುಡ್ ನ್ಯೂಸ್, 5% ಬಡ್ಡಿಗೆ ಸಿಗಲಿದೆ 3 ಲಕ್ಷ ರೂ. ಸಾಲ(loan), ಇಲ್ಲಿದೆ ಸಂಪೂರ್ಣ ಮಾಹಿತಿ…! ಪಿಎಂ ವಿಶ್ವಕರ್ಮ ಯೋಜನೆಯು ಕೇಂದ್ರ ವಲಯದ (Central government) ಯೋಜನೆಯಾಗಿದ್ದು, ಕಷ್ಟ ಪಟ್ಟು ದುಡಿಯುವ ಕುಶಲಕರ್ಮಿಗಳ ಜೀವನಕ್ಕೆ ಸಹಾಯ ಮಾಡುವ ಒಂದು ಉತ್ತಮ ಯೋಜನೆ ಇದಾಗಿದೆ. ಈ ಯೋಜನೆಯು ಕುಶಲಕರ್ಮಿಗಳ(artisans) ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಜೊತೆಗೆ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳ ಉತ್ಪನ್ನಗಳು ಮತ್ತು ಸೇವೆಗಳ ವ್ಯಾಪ್ತಿಯನ್ನು ದೇಶೀಯ ಮತ್ತು ಜಾಗತಿಕವಾಗಿ ವಿಸ್ತರಣೆ ಮಾಡುವ ಉದ್ದೇಶವನ್ನು

    Read more..