Tag: kannada news paper today
-
JOB NEWS : ರೈಲ್ವೇ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟ, ಬರೋಬ್ಬರಿ 5600 ಖಾಲಿ ಹುದ್ದೆಗಳು.

ಈ ವರದಿಯಲ್ಲಿ ರೈಲ್ವೆ ಇಲಾಖೆಯ ನೇಮಕಾತಿ 2024 (Railway department Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ಹೊಸ ಟಾಟಾ ಇ-ಸೈಕಲ್ ಭರ್ಜರಿ ಎಂಟ್ರಿ, ಬರೋಬ್ಬರಿ 40 ಕಿ. ಮೀ ಮೈಲೇಜ್.

ನೀವು ಇನ್ನೂ ಪೆಟ್ರೋಲ್ ಬೈಕ್(Petrol bike) ಖರೀದಿಸುತ್ತಿದ್ದೀರಾ? ಪೆಟ್ರೋಲ್ ಬೆಲೆ ಏರಿಕೆಯಿಂದ ಬೇಸತ್ತಿದ್ದೀರಾ? ಪ್ರತಿ ದಿನ ಸಂಚಾರದಲ್ಲಿ ಸಿಲುಕಿಕೊಂಡು ನಿಮ್ಮ ಸಮಯ ವ್ಯರ್ಥ ಮಾಡುತ್ತಿದ್ದೀರಾ? ಟಾಟಾ ನಿಮಗಾಗಿ ಹೊಸ ಪರಿಹಾರವನ್ನು ತಂದಿದೆ! ಹೊಸ ಟಾಟಾ ETB 200 ಇ-ಬೈಕ್ನೊಂದಿಗೆ ನೀವು 40 ಕಿಮೀ ಫ್ರೀ ರೈಡ್ ಎಂಜಾಯ್(Free ride enjoy) ಮಾಡಬಹುದು. ಅಷ್ಟೇ ಅಲ್ಲ, ಈ ಬೈಕ್ ನಿಮಗೆ ಪ್ರಾಯೋಗಿಕ ಮತ್ತು ಸ್ಪ್ಲಾಶ್-ಪ್ರೂಫ್ ಬ್ಯಾಟರಿಯನ್ನು ನೀಡುತ್ತದೆ. ಈಗಿನಿಂದಲೇ ಫ್ಲಿಪ್ಕಾರ್ಟ್(Flipkart)ನಲ್ಲಿ ಶೇ18 ರಷ್ಟು ರಿಯಾಯಿತಿಯೊಂದಿಗೆ ಖರೀದಿಸಿ ಮತ್ತು ಹಸಿರು
Categories: ರಿವ್ಯೂವ್ -
ಕೇಂದ್ರದ ಈ ಯೋಜನೆಯ ಮೂಲಕ ಪಡೆಯಿರಿ ಪ್ರತಿ ತಿಂಗಳು 5,000 ರೂ ಪಿಂಚಣಿ!

ಅಟಲ್ ಪೆನ್ಶನ್ ಯೋಜನೆಯಿಂದ ಗುಡ್ ನ್ಯೂಸ್, ಈ ಯೋಜನೆಯಲ್ಲಿ 100 ರೂನಿಂದ ಆರಂಭಿಸಿ ಮಾಸಿಕ 5,000 ರೂ ಪಿಂಚಣಿ ಪಡೆಯಬಹುದು…! ಅಟಲ್ ಪಿಂಚಣಿ ಯೋಜನೆ (Atal Pinchani Yojana) ಅಸಂಘಟಿತ ವಲಯದಲ್ಲಿ ಭಾರತದ ನಾಗರಿಕರಿಗೆ ಖಾತರಿಯ ಕನಿಷ್ಠ ಪಿಂಚಣಿಯನ್ನು ಒದಗಿಸುವ ಸರ್ಕಾರಿ ಯೋಜನೆಯಾಗಿದೆ. ನೌಕರರು ನಿವೃತ್ತಿಯ ನಂತರ ಹಣ ಉಳಿಸಲು ಮತ್ತು ಭವಿಷ್ಯದ ಅಪಾಯಗಳನ್ನು (Future Problems) ಪರಿಹರಿಸಲು ಸಹಾಯ ಮಾಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಿಂದ ಹಲವಾರು ಜನರ ಬದುಕು ರೂಪುಗೊಂಡಿದೆ. ಇಂದಿನ
Categories: ಮುಖ್ಯ ಮಾಹಿತಿ -
Job Alert: ಡಿಗ್ರಿ ಪಾಸಾದವರಿಗೆ ಐಡಿಬಿಐ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ. ಅಪ್ಲೈ ಮಾಡಿ

ಈ ವರದಿಯಲ್ಲಿ IDBI ಬ್ಯಾಂಕ್ ನೇಮಕಾತಿ 2024 (IDBI Bank Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. IDBI ಬ್ಯಾಂಕ್ 1000 ಕಾರ್ಯನಿರ್ವಾಹಕ-ಮಾರಾಟ ಮತ್ತು ಕಾರ್ಯಾಚರಣೆಗಳ
Categories: ಉದ್ಯೋಗ -
ಬರೋಬ್ಬರಿ 75 ಸಾವಿರ ರೂಪಾಯಿ ಸಿಗುವ HDFC ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.!

ಆರ್ಥಿಕ ಕಟ್ಟುಪಾಡುಗಳಿಂದ ವ್ಯಕ್ತಿಗಳು ಮತ್ತು ಕುಟುಂಬಗಳನ್ನು ಮೇಲಕ್ಕೆತ್ತಲು ಶಿಕ್ಷಣವು ಒಂದು ಸಾಧನವಾಗಬಲ್ಲ ದೇಶದಲ್ಲಿ, ಹಣಕಾಸಿನ ನೆರವು ನಿರ್ಣಾಯಕ ಸಕ್ರಿಯಗೊಳಿಸುವಿಕೆಯಾಗಿದೆ. ಎಚ್ಡಿಎಫ್ಸಿ ಪರಿವರ್ತನ್ ವಿದ್ಯಾರ್ಥಿವೇತನವು (HDFC Parivartan Scholarship) ಅಂತಹ ಒಂದು ಉಪಕ್ರಮವಾಗಿದ್ದು, ಇದು ವಿವಿಧ ಶೈಕ್ಷಣಿಕ ಹಂತಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. HDFC ಬ್ಯಾಂಕ್ನ ECSS (ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ) ಕಾರ್ಯಕ್ರಮದ ಅಡಿಯಲ್ಲಿ ನಿರ್ವಹಿಸಲ್ಪಡುವ ಈ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಅಥವಾ ಮುಂದುವರಿಸುವುದನ್ನು ತಡೆಯುವ ಆರ್ಥಿಕ ಸಂಕಷ್ಟಗಳನ್ನು
Categories: ವಿದ್ಯಾರ್ಥಿ ವೇತನ -
PM-Vidyalaxmi Scheme: ಕೇಂದ್ರ ಸರ್ಕಾರದಿಂದ ಈ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್!

Good news, ವಿದ್ಯಾರ್ಥಿಗಳೇ! ನಿಮ್ಮ ಶಿಕ್ಷಣದ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರ ನಿಮಗೆ ಹೆಗಲು ನೀಡಿದೆ. ಉನ್ನತ ಶಿಕ್ಷಣಕ್ಕಾಗಿ ನೀವು ಸುಲಭವಾಗಿ ಸಾಲ ಪಡೆಯಬಹುದು. ಈ ಯೋಜನೆಯು ನಿಮ್ಮ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದರೆ ಮತ್ತು ನಿಮ್ಮ ಭವಿಷ್ಯವನ್ನು ರೂಪಿಸಲು ನಿಮಗೆ ಅವಕಾಶವಿದೆ. ಹೌದು, ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ (PM
Categories: ಸರ್ಕಾರಿ ಯೋಜನೆಗಳು -
Job News: ಕರ್ನಾಟಕ ಲೋಕಸೇವಾ ಆಯೋಗ, ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ.!

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2024 (Karnataka public service commission Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ
Categories: ಉದ್ಯೋಗ -
Ration Card : ರಾಜ್ಯದ ಈ ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ.! ಈ ದಾಖಲೆಗಳು ಕಡ್ಡಾಯ

ಹೊಸ ರೇಷನ್ ಕಾರ್ಡ್, ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೊಸ ರೇಷನ್ ಕಾರ್ಡ್ ಗೆ (New Ration Card) ಅರ್ಜಿ ಅಹ್ವಾನ. ಪಡಿತರ ಚೀಟಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (subsidy) ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಕುಟುಂಬಗಳಿಗೆ ಭಾರತದಲ್ಲಿ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಇದರ ಮೂಲಕ ಅನೇಕ ಸೌಲಭ್ಯಗಳು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಿಂದ ಭಾರತೀಯರಿಗೆ ಗುರುತಿಸುವಿಕೆಯ ಸಾಮಾನ್ಯ ರೂಪವಾಗಿಯೂ
Categories: ಮುಖ್ಯ ಮಾಹಿತಿ
Hot this week
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
-
Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್
-
Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!; ಮದುವೆ ಮನೆಯವರಿಗೆ ಇವತ್ತು ಹಬ್ಬ! ಇನ್ನೂ ಇಳಿಕೆ ಆಗುತ್ತಾ? ಇಂದಿನ ದರ ಪಟ್ಟಿ ನೋಡಿ
Topics
Latest Posts
- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!

- Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್

- Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!; ಮದುವೆ ಮನೆಯವರಿಗೆ ಇವತ್ತು ಹಬ್ಬ! ಇನ್ನೂ ಇಳಿಕೆ ಆಗುತ್ತಾ? ಇಂದಿನ ದರ ಪಟ್ಟಿ ನೋಡಿ



