Tag: kannada news paper today
-
ರಾಯಲ್ ಎನ್ಫೀಲ್ಡ್ನ ಮೊದಲ ಎಲೆಕ್ಟ್ರಿಕ್ ಬೈಕ್ ಭರ್ಜರಿ ಎಂಟ್ರಿ..! ರೇಟ್ ಎಷ್ಟು ಗೊತ್ತಾ?

ಇತಿಹಾಸ ಸೃಷ್ಟಿಸಲಾಗುತ್ತಿದೆ! Royal Enfield ತನ್ನ ಮೊದಲ ಎಲೆಕ್ಟ್ರಿಕ್ ಬೈಕ್ನೊಂದಿಗೆ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ನವೆಂಬರ್ 4, 2024 ರಂದು ಬಿಡುಗಡೆಯಾದ ಈ ಬೈಕ್, ಕ್ಲಾಸಿಕ್ ಲುಕ್ಗೆ ಮೋಡರ್ನ್ ಟಚ್ ನೀಡುವ ಮೂಲಕ ಬೈಕ್ ಪ್ರಿಯರ ಹೃದಯ ಗೆಲ್ಲುವ ನಿರೀಕ್ಷೆಯಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಯಲ್ ಎನ್ಫೀಲ್ಡ್ನ ಮೊದಲ ಎಲೆಕ್ಟ್ರಿಕ್ ಬೈಕ್
Categories: E-ವಾಹನಗಳು -
BSNL ಗ್ರಾಹಕರಿಗಾಗಿ ಹೊಸ 7 ಸೇವೆ ಬಿಡುಗಡೆ, ಜಿಯೋ, ಏರ್ಟೆಲ್ ಗೆ ಭಾರಿ ಠಕ್ಕರ್..!

ಗ್ರಾಹಕರಿಗೆ(customers) ಗುಡ್ ನ್ಯೂಸ್ ಕೊಟ್ಟ ಬಿಎಸ್ಎನ್ಎಲ್(BSNL)!. 7 ಹೊಸ ಸೇವೆಗಳ (7 new services) ಜೊತೆ ಬಿಎಸ್ಎನ್ಎಲ್ ಹೊಸ ಲೋಗೋ(New logo) ಅನಾವರಣ. ಇಂದು ಹಲವಾರು ಟೆಲಿಕಾಂ ಕಂಪನಿಗಳು (Telecom company) ವಿಶೇಷ ಪ್ಲ್ಯಾನ್, ರೀಚಾರ್ಜ್, ರಿಯಾಯಿತಿ ದರಗಳನ್ನು ನೀಡುತ್ತಿದ್ದು ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಹಾಗೆಯೇ ರೀಚಾರ್ಜ್ ಪ್ಲ್ಯಾನ್ ಗಳ(recharge plans) ಬೆಲೆ ವಿಷಯಕ್ಕೆ ಬಂದರೆ ಈ ಹಿಂದೆ ಅಷ್ಟೇ ಬೆಲೆ ಏರಿಕೆ ಮಾಡಿದ್ದವು. ಖಾಸಗಿ ಟೆಲಿಕಾಂ ಕಂಪನಿಗಳು (Private Telecom Companies) ತಮ್ಮ ಪ್ರಮುಖ ರೀಚಾರ್ಜ್
Categories: ತಂತ್ರಜ್ಞಾನ -
Job Alert : ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಟ.! ಅಪ್ಲೈ ಮಾಡಿ

ಈ ವರದಿಯಲ್ಲಿ ಐಪಿಪಿಬಿ ಎಕ್ಸಿಕ್ಯೂಟಿವ್ ನೇಮಕಾತಿ 2024 ರ (IPPB Executive Recruitment 2024)ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಉದ್ಯೋಗ -
ದೀಪಾವಳಿ ಆಫರ್ ನಲ್ಲಿ 32 ಇಂಚಿನ ಹೊಸ Smart TV ಮೇಲೆ ಭರ್ಜರಿ ಡಿಸ್ಕೌಂಟ್!

ತಂತ್ರಜ್ಞಾನ(Technology)ದ ಈ ಯುಗದಲ್ಲಿ, ಸ್ಮಾರ್ಟ್ ಟಿವಿಗಳು ಮನೆ ಮನೆಯಲ್ಲಿ ಸಾಮಾನ್ಯವಾಗಿದೆ. ಆದರೆ, ಉತ್ತಮ ಗುಣಮಟ್ಟದ ಸ್ಮಾರ್ಟ್ ಟಿವಿ (Smart TV)ಯನ್ನು ಕೈಗೆಟುಕುವ ಬೆಲೆಯಲ್ಲಿ ಪಡೆಯುವುದು ಕಷ್ಟವೆಂದು ನೀವು ಭಾವಿಸುತ್ತಿದ್ದರೆ, ಈ ದೀಪಾವಳಿ ಆಫರ್ ನಿಮಗಾಗಿ! ಕೇವಲ 15,000 ರೂಪಾಯಿಗಳಲ್ಲಿ, ನೀವು 32 ಇಂಚಿನ ಬ್ರಾಂಡ್ ಹೊಸ ಸ್ಮಾರ್ಟ್ ಟಿವಿಯನ್ನು ಖರೀದಿಸಬಹುದು. ಇದು ವಿವಿಧ ಸ್ಟ್ರೀಮಿಂಗ್ ಸೇವೆಗಳು, ಆ್ಯಪ್ಗಳು ಮತ್ತು ಇನ್ನಷ್ಟನ್ನು ಬೆಂಬಲಿಸುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
-
ಎಸ್ಬಿಐ ಹೊಸ ನಿಶ್ಚಿತ ಠೇವಣಿ ಯೋಜನೆಗೆ ಅತೀ ಹೆಚ್ಚು ಬಡ್ಡಿ..! ಮುಗಿಬಿದ್ದ ಜನ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇತ್ತೀಚೆಗೆ “ಅಮೃತ್ ವೃಷ್ಟಿ”(Amrit Vrishti) ಎಂಬ ಹೊಸ ನಿಶ್ಚಿತ ಠೇವಣಿ ಯೋಜನೆಯನ್ನು (New Fixed Deposit Scheme) ಪರಿಚಯಿಸಿತು, ನಿರ್ದಿಷ್ಟವಾಗಿ 444-ದಿನಗಳ ಅವಧಿಗೆ ವಿನ್ಯಾಸಗೊಳಿಸಲಾಗಿದೆ. ಜುಲೈ 15, 2023 ರಂದು ಪ್ರಾರಂಭಿಸಲಾದ ಈ ಠೇವಣಿ ಯೋಜನೆಯು ಹೂಡಿಕೆದಾರರಿಗೆ ಸ್ಥಿರವಾದ ಆದಾಯವನ್ನು ನೀಡುವ ಗುರಿಯನ್ನು ಹೊಂದಿದೆ, ಸಾಮಾನ್ಯ ಠೇವಣಿದಾರರಿಗೆ ವಾರ್ಷಿಕ ಬಡ್ಡಿ ದರಗಳು (Annual interest rates for ordinary depositors) 7.25% ಮತ್ತು ಹಿರಿಯ ನಾಗರಿಕರಿಗೆ 7.75% ಹೆಚ್ಚಿನ ದರಗಳು.
Categories: ಮುಖ್ಯ ಮಾಹಿತಿ -
ಕೇಂದ್ರದಿಂದ 30 ಕೋಟಿ ಕಾರ್ಮಿಕರಿಗೆ ದೀಪಾವಳಿಯ ಬಂಪರ್ ಗಿಫ್ಟ್.!

ಕೇಂದ್ರ ಸರ್ಕಾರದಿಂದ ದೀಪಾವಳಿಯ ಬಂಪರ್ ಗಿಫ್ಟ್, ಆಲ್-ಇನ್-ಒನ್ ಪರಿಹಾರ ಘೋಷಿಸಿದ ಸರ್ಕಾರ. ಕೇಂದ್ರ ಸರ್ಕಾರವು (Central government) ಇದೀಗ 30 ಕೋಟಿ ಕಾರ್ಮಿಕರಿಗೆ ದೀಪಾವಳಿಯ ಬಂಪರ್ ಗಿಫ್ಟ್ ನೀಡಿದೆ. ಹೌದು, ಅಸಂಘಟಿತ ವಲಯದ ಕಾರ್ಮಿಕರಿಗೆ ಅಂದರೆ ದೇಶಾದ್ಯಂತ ಸಣ್ಣ ಅಂಗಡಿ, ಮನೆ, ಗುತ್ತಿಗೆಗಳಲ್ಲಿ ದುಡಿಯುವವರಿಗೆ ಸರ್ಕಾರವು ಮಹತ್ತರದ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಇಶ್ರಮ್ – ಒನ್
Categories: ಸರ್ಕಾರಿ ಯೋಜನೆಗಳು -
ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೇ ಪೂರ್ಣ ಪ್ರಮಾಣದಲ್ಲಿ ಆಸ್ತಿ ನೋಂದಣಿ ಪ್ರಾರಂಭ.

ಸ್ಥಗಿತಗೊಳಿಸಿದ್ದ ಆಸ್ತಿ ನೋಂದಣಿ ಕಾರ್ಯ ಮತ್ತೆ ಆರಂಭ. ಈಗಾಗಲೇ ಸರ್ಕಾರವು (government) ರಾಜ್ಯಾದ್ಯಂತ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಅಥವಾ ಆಸ್ತಿ ನೋಂದಣಿಗೆ ಸರ್ಕಾರ ಇ-ಖಾತಾ (E – Khata) ಕಡ್ಡಾಯಗೊಳಿಸಲಾಗಿತ್ತು .ಆದರೆ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ (Registration of documents) ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ ರಾಜ್ಯ ಸರ್ಕಾರ. ಸ್ಥಗಿತಗೊಂಡಿದಂತಹ ಆಸ್ತಿ ನೋಂದಣಿ ಕಾರ್ಯ ಗುರುವಾರದಿಂದ ಪೂರ್ಣ ಪ್ರಮಾಣದಲ್ಲಿ ಮತ್ತೆ ಶುರುವಾಗಿದೆ.
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಯಾವಾಗ..? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ತುಟ್ಟಿಭತ್ಯೆ (Dearness Allowance) ವಿಳಂಬದಿಂದ ಸರ್ಕಾರಿ ನೌಕರರು ಅನುಭವಿಸುತ್ತಿರುವ ತೊಂದರೆಗಳನ್ನು ಗಮನಕ್ಕೆ ತಂದು, ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(DA) ಬಿಡುಗಡೆಗೆ ಒತ್ತಾಯದ ವಿಚಾರವು ಪ್ರಸ್ತುತ ರಾಜಕೀಯ ಮತ್ತು ಆಡಳಿತಾತ್ಮಕ ಹಂಗಾಮಿ ವಿಷಯವಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ನೌಕರರಿಗೆ ಬಾಕಿ
Categories: ಮುಖ್ಯ ಮಾಹಿತಿ
Hot this week
-
200MP ಕ್ಯಾಮೆರಾ, 7000mAh ಬ್ಯಾಟರಿ! ಜನವರಿ 6ಕ್ಕೆ ಭಾರತಕ್ಕೆ ಎಂಟ್ರಿ ಕೊಡಲಿದೆ Realme ‘ಕ್ಯಾಮೆರಾ ಕಿಂಗ್’ ಫೋನ್ – ಬೆಲೆ ಎಷ್ಟು ಗೊತ್ತಾ?
-
ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.
-
ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?
-
ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?
-
PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?
Topics
Latest Posts
- 200MP ಕ್ಯಾಮೆರಾ, 7000mAh ಬ್ಯಾಟರಿ! ಜನವರಿ 6ಕ್ಕೆ ಭಾರತಕ್ಕೆ ಎಂಟ್ರಿ ಕೊಡಲಿದೆ Realme ‘ಕ್ಯಾಮೆರಾ ಕಿಂಗ್’ ಫೋನ್ – ಬೆಲೆ ಎಷ್ಟು ಗೊತ್ತಾ?

- ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.

- ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?

- ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?

- PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?



