Tag: kannada news paper today
-
Adhaar Update: 1 ರಿಂದ 15 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಹೊಸ ನಿಯಮ ಜಾರಿ!
1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಕಾರ್ಡ್, ಹೊಸ ನಿಯಮಗಳಲ್ಲಿ ಜಾರಿ! ಇಂದು ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಬಹಳ ಮುಖ್ಯವಾಗಿದೆ. ಆಧಾರ್ ಕಾರ್ಡ್ ಅನ್ನು ಮುಖ್ಯ ಐಡೆಂಟಿಟಿ ಕಾರ್ಡ್ ಆಗಿ ಬಳಸುತ್ತೇವೆ. ಭಾರತೀಯ ನಾಗರಿಕರಿಗೆ ಅನೇಕ ಸೇವೆಗಳನ್ನು ಒದಗಿಸಲು ಭಾರತ ಸರ್ಕಾರವು ಆಧಾರ್ ಕಾರ್ಡ್(Aadhaar Card) ಅನ್ನು ಬಳಸುತ್ತದೆ. ಆಧಾರ್ ಕಾರ್ಡ್ ವ್ಯಾಪಕವಾಗಿ ವಿಳಾಸ ಮತ್ತು ಗುರುತಿನ ಪುರಾವೆ (Proof of identity)ಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಹೆಚ್ಚು ಡಿಜಿಟಲ್(Digital) ಆರ್ಥಿಕತೆಯತ್ತ ಭಾರತದ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ…
Categories: ಮುಖ್ಯ ಮಾಹಿತಿ -
ಸರ್ಕಾರದ ಹೊಸ ಯೋಜನೆಯಲ್ಲಿ ಸಿಗಲಿದೆ ಬರೋಬ್ಬರಿ 25 ಲಕ್ಷ ಸಬ್ಸಿಡಿ! ಇಲ್ಲಿದೆ ಮಾಹಿತಿ
ನಿರುದ್ಯೋಗಿಗಳಿಗೆ NLM ಯೋಜನೆಯಲ್ಲಿ 25 ಲಕ್ಷವನ್ನು ಶೇ 50% ಸಬ್ಸಿ(subsidy)ಡಿಯೊಂದಿಗೆ ಉದ್ಯೋಗ ಕಲ್ಪಿಸುವ ಅವಕಾಶ. ದೇಶದಲ್ಲಿ ಸದ್ಯಕ್ಕೆ ನಿರುದ್ಯೋಗ ಸಮಸ್ಯೆ(Unemployment problem ) ತಾಂಡವವಾಡುತ್ತಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ NLM ಯೋಜನೆಯನ್ನು ಕೈಗೊಂಡಿದೆ. ಯುವಜನತೆಗೆ ಈ ಯೋಜನೆಯಡಿಯಲ್ಲಿ ಜಾನುವಾರು ಸಾಕಾಣಿಕೆ, ಜಾನುವಾರು ಉತ್ಪನ್ನಗಳಾದ ಹಾಲು, ಬೆಣ್ಣೆ, ತುಪ್ಪ, ಮೊಟ್ಟೆ, ಮಾಂಸ, ಉಣ್ಣೆ ಉತ್ಪಾದನೆ ದೇಶದಲ್ಲಿ ಹೆಚ್ಚಿಸುವುದಕ್ಕಾಗಿ ಹಾಗೂ ಕೋಳಿ, ಕುರಿ, ಹಂದಿ, ಮೇಕೆ, ಸಾಕಾಣಿಕೆಯನ್ನು ಆರಂಭಿಸಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ…
Categories: ಮುಖ್ಯ ಮಾಹಿತಿ -
ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ! ಬಜೆಟ್ನಲ್ಲಿ 8ನೇ ವೇತನ ಆಯೋಗದ ಪ್ರಸ್ತಾವನೆ!!
ಈ ಬಾರಿಯ ಬಜೆಟ್ನಲ್ಲಿ ಎಂಟನೇ ವೇತನ ಆಯೋಗದ (8th Pay Commission) ರಚನೆಯ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ . ಸರ್ಕಾರಿ ನೌಕರರಿಗೆ ಶುಭ ಸುದ್ದಿ! 8ನೇ ವೇತನ ಆಯೋಗ ಯಾವಾಗ ಜಾರಿಗೆ ಬರಲಿದೆ? ಭಾರತದಲ್ಲಿ ಮೊದಲ ವೇತನ ಆಯೋಗವನ್ನು ಜನವರಿ 1946 ರಲ್ಲಿ ಸ್ಥಾಪಿಸಲಾಯಿತು. 7 ನೇ ವೇತನ ಆಯೋಗವು (7 th Pay Commission) ಜನವರಿ 2016 ರಲ್ಲಿ ಜಾರಿಗೆ ಬಂದಿತು. 8 ನೇ ವೇತನ ಆಯೋಗವು ಜನವರಿ 2026 ರಿಂದ ಜಾರಿಗೆ…
Categories: ಮುಖ್ಯ ಮಾಹಿತಿ -
BSNL ಗ್ರಾಹಕರೆ ಗಮನಿಸಿ : ಕಡಿಮೆ ವೆಚ್ಚದ ಎರಡು ಬಂಪರ್ ರೀಚಾರ್ಜ್ ಪ್ಲಾನ್ ಬಿಡುಗಡೆ
ಟೆಲಿಕಾಂ ಬೆಲೆ ಏರಿಕೆಯ ನಡುವೆ BSNL ಉತ್ತಮ ಕೈಗುಟುವ ಮತ್ತು ಬಜೆಟ್ ಸ್ನೇಹಿ (Budget – friendly) ಯೋಜನೆಯೊಂದಿಗೆ ಎರಡೂ ವಿಶೇಷ ಯೋಜನೆಗಳನ್ನು ಬಂದಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟೆಲಿಕಾಂ ವಲಯದಲ್ಲಿ ನಡೆಯುತ್ತಿರುವ ಬೆಲೆ ಏರಿಕೆಗಳ ನಡುವೆ BSNL ನ ಹೊಸ ರೀಚಾರ್ಜ್ ಯೋಜನೆಗಳು ಗ್ರಾಹಕರಿಗೆ ಸ್ವಾಗತಾರ್ಹ ಪರಿಹಾರವಾಗಿದೆ. 28 ದಿನಗಳ ಯೋಜನೆಯಂತಹ ಆಯ್ಕೆಗಳೊಂದಿಗೆ ರೂ.…
Categories: ಟೆಕ್ ನ್ಯೂಸ್ -
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ
ಈ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SBI ನೇಮಕಾತಿ 2024: ಆಗಸ್ಟ್ 8 ರೊಳಗೆ…
Categories: ಉದ್ಯೋಗ -
BCM Hostel Application 2024: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಪ್ರಾರಂಭ! ಇಲ್ಲಿದೆ ಡೀಟೇಲ್ಸ್
ಕರ್ನಾಟಕ ಸರ್ಕಾರವು ಮನೆಯಿಂದ ದೂರ ಹೋಗಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು BCM ಹಾಸ್ಟೆಲ್(Hostel) ಸೌಲಭ್ಯವನ್ನು ಒದಗಿಸುತ್ತಿದೆ. ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯು ನಿರ್ವಹಿಸುತ್ತಿರುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಸುರಕ್ಷಿತ ಮತ್ತು ಅನುಕೂಲಕರ ಜೀವನ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಹಣಕಾಸಿನ ನೆರವು ಮತ್ತು ವಸತಿಯನ್ನು ಒದಗಿಸುತ್ತದೆ. ಈ ಹಾಸ್ಟೆಲ್ಗಳಿಗೆ ಮೆಟ್ರಿಕ್ ಪೂರ್ವ(pre matric) ಹಾಗೂ ಮೆಟ್ರಿಕ್ ನಂತರದ(post matric) ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವ ಅವಕಾಶ ಇದೀಗ ಒಡೆಗೆ ಬಂದಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಲು ಈ…
Categories: ಮುಖ್ಯ ಮಾಹಿತಿ
Hot this week
-
ಉಪರಾಷ್ಟ್ರಪತಿ ಚುನಾವಣೆ: ‘INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ.!
-
ರಾಜ್ಯದಲ್ಲಿ ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಲು ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.! ಅರ್ಜಿ ಸಲ್ಲಿಕೆ ವಿಧಾನ.
-
Gold Rate Today: ಚಿನ್ನಾಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆ ಸತತ ಇಳಿಕೆ, ಇಂದಿನ ಬೆಲೆ ಎಷ್ಟು?
-
School Holiday: ರಾಜ್ಯದಲ್ಲಿ ಧಾರಕಾರ ಮಳೆ ಮುಂದುವರಿಕೆ, ರೆಡ್ ಅಲರ್ಟ್, ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
-
ದಿನ ಭವಿಷ್ಯ: ಇಂದು ಗಜಕೇಸರಿ ಯೋಗ, ಈ ರಾಶಿಯವರಿಗೆ ಗಣಪತಿಯ ದೆಸೆಯಿಂದ ಅಪಾರ ಲಾಭ, ಸಂಪತ್ತು ವೃದ್ಧಿ.
Topics
Latest Posts
- ಉಪರಾಷ್ಟ್ರಪತಿ ಚುನಾವಣೆ: ‘INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ.!
- ರಾಜ್ಯದಲ್ಲಿ ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಲು ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.! ಅರ್ಜಿ ಸಲ್ಲಿಕೆ ವಿಧಾನ.
- Gold Rate Today: ಚಿನ್ನಾಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆ ಸತತ ಇಳಿಕೆ, ಇಂದಿನ ಬೆಲೆ ಎಷ್ಟು?
- School Holiday: ರಾಜ್ಯದಲ್ಲಿ ಧಾರಕಾರ ಮಳೆ ಮುಂದುವರಿಕೆ, ರೆಡ್ ಅಲರ್ಟ್, ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
- ದಿನ ಭವಿಷ್ಯ: ಇಂದು ಗಜಕೇಸರಿ ಯೋಗ, ಈ ರಾಶಿಯವರಿಗೆ ಗಣಪತಿಯ ದೆಸೆಯಿಂದ ಅಪಾರ ಲಾಭ, ಸಂಪತ್ತು ವೃದ್ಧಿ.