Tag: kannada news paper today
-
New Ration Card: ಹೊಸ BPL ರೇಷನ್ ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್
ಕರ್ನಾಟಕದಲ್ಲಿ ಹೊಸ ಪಡಿತರ ಚೀಟಿ ನವೀಕರಣ(New ration card renewal in Karnataka): ತ್ವರಿತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ನಿರ್ದೇಶನ: ಮಹತ್ವದ ಕ್ರಮದಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಅವರು ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ಉಪ ಆಯುಕ್ತರು (DC), ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ಮತ್ತು ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಇದೇ ರೀತಿಯ…
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿದಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್..! 4 ಲಕ್ಷ ರೂ. ಹೊಸ ಸ್ಕೀಮ್
ಒಳ್ಳೆಯ ಸುದ್ದಿ: ಕರ್ನಾಟಕ ಸರ್ಕಾರವು ಕಾರ್ಮಿಕರು ಮತ್ತು ಅವರ ಮಕ್ಕಳಿಗಾಗಿ ಯೋಜನೆಗಳನ್ನು ಪ್ರಕಟಿಸಿದೆ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ(Educational Scholarship for Workers’ Children) ಕರ್ನಾಟಕ ಸರ್ಕಾರವು ಕಾರ್ಮಿಕರಿಗೆ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸುವುದನ್ನು ಮುಂದುವರೆಸಿದೆ. ಇತ್ತೀಚಿನ ಪ್ರಕಟಣೆಯಲ್ಲಿ, ಸಂಘಟಿತ ಕಾರ್ಮಿಕರ ಮಕ್ಕಳಿಗೆ ಸರ್ಕಾರವು ಹೊಸ ಶೈಕ್ಷಣಿಕ ವಿದ್ಯಾರ್ಥಿವೇತನವನ್ನು ಪರಿಚಯಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳು(Medical and Engineering Course) ಸೇರಿದಂತೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಗಳವರೆಗೆ ಶಿಕ್ಷಣವನ್ನು…
Categories: ವಿದ್ಯಾರ್ಥಿ ವೇತನ -
OnePlus Nord 4 ಬೆಲೆ ಲೀಕ್! ಅತೀ ಕಮ್ಮಿ ಬೆಲೆಗೆ ಬಿಡುಗಡೆಗೆ ಸಿದ್ದವಾದ ಸ್ಮಾರ್ಟ್ಫೋನ್ !
OnePlus ಮೊಬೈಲ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ! ಚೈನೀಸ್ ಸ್ಮಾರ್ಟ್ಫೋನ್ ಬ್ರ್ಯಾಂಡ್ OnePlus Nord 4 ಬೆಲೆ ಲೀಕ್ ಆಗಿದೆ. ಅತ್ಯಾಕರ್ಷಕ ನವೀಕರಣಗಳೊಂದಿಗೆ, ಈ ಹೊಸ ಸ್ಮಾರ್ಟ್ ಫೋನ್ ನ ನಿರೀಕ್ಷಿತ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಕಂಪನಿ ಬಹಿರಂಗಪಡಿಸುತ್ತದೆ. ಬನ್ನಿ ಹಾಗಿದ್ರೆ , ಈ ಫೋನಿನ್ ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ…
Categories: ಮೊಬೈಲ್ -
ಕೇಂದ್ರದ ಈ ಯೋಜನೆಯಡಿ ಸಿಗುತ್ತೆ ಬರೋಬ್ಬರಿ 2 ಲಕ್ಷ ರೂ ಪರಿಹಾರ: ಇಲ್ಲಿ ಕಂಪ್ಲೀಟ್ ಡೀಟೇಲ್ಸ್
ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 2 ಲಕ್ಷ ರೂ. ಪರಿಹಾರ ಸಿಗಲಿದೆ! ಕೇಂದ್ರ ಸರ್ಕಾರ(central government)ದಿಂದ ಹಲವಾರು ಯೋಜನೆಗಳು, ಸಾಲ(loan) ಸೌಲಭ್ಯಗಳು, ಪರಿಹಾರ ಧನ ಸೇರಿದಂತೆ ವಿವಿಧ ರೀತಿಯ ಯೋಜನೆಗಳು ಜಾರಿಯಲ್ಲಿವೆ. ಇಂತಹ ಹಲವಾರು ಯೋಜನೆಗಳಿಂದ ಬಡವರಿಗೆ, ಆರ್ಥಿಕ ಪರಿಸ್ಥಿತಿ ಇಲ್ಲದವರಿಗೆ ಬಹಳ ಸಹಾಯವಾಗುತ್ತದೆ. ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ಹಲವಾರು ಯೋಜನೆಗಳು ಇದ್ದು, ಈ ಯೋಜನೆಗಳು ಹಲವರಿಗೆ ತಿಳಿದಿರುವುದಿಲ್ಲ. ಇದೀಗ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಎಂಬ ಯೋಜನೆಯ (Pradhan Mantri…
Categories: ಸರ್ಕಾರಿ ಯೋಜನೆಗಳು -
DTH & ಕೇಬಲ್ ಟಿವಿ ಚಂದಾದಾರರೆ ಗಮನಿಸಿ ; ಕಡಿಮೆಯಾಗಲಿದೆ ನಿಮ್ಮ ಮಾಸಿಕ ಬಿಲ್ ದರ..!
ಮಾಸಿಕ ಬಿಲ್ ಕಡಿಮೆ ಮಾಡಿ, ತನ್ನ ಚೆಂದಾದರರಿಗೆ ಗುಡ್ ನ್ಯೂಸ್ ನೀಡಿದ ಕೇಬಲ್, ಡಿಟಿಹೆಚ್(DTH)! ಇಂದು ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೆ ಇದೆ. ಸ್ಮಾರ್ಟ್ಫೋನ್ ಇಲ್ಲದೆ ದಿನನಿತ್ಯ ಜೀವನ ನಡೆಯುವುದೇ ಇಲ್ಲ. ಸ್ಮಾರ್ಟ್ ಫೋನ್ ಗಳು ಬಹಳ ಉಪಯುಕ್ತವಾಗಿದ್ದು, ಮನೋರಂಜಕ ವಸ್ತುವೂ ಆಗಿದೆ. ಹಾಗೆ ಎಂಟರ್ಟೈನ್ಮೆಂಟ್ (Entertainment) ಗೆಂದು ಇರುವ ಇನ್ನೊಂದು ವಸ್ತು ಎಂದರೆ ಅದು ಟಿವಿ. ಇಂದು ನಾವು ಟಿವಿಗಳಲ್ಲಿ ಕೂಡ ಬಹಳ ಬದಲಾವಣೆಯನ್ನು ನೋಡಬಹುದು. ಅತಿ ಹೆಚ್ಚು ಜನರು ಸ್ಮಾರ್ಟ್ ಟಿವಿಗಳನ್ನು (smart…
Categories: ಟೆಕ್ ನ್ಯೂಸ್ -
BPL Card ನಿರೀಕ್ಷೆಯಲ್ಲಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಶೀಘ್ರವೇ ಹೊಸ ಕಾರ್ಡ್
ಹೊಸ ಬಿಪಿಎಲ್ ಕಾರ್ಡ್ (BPL card) ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಹೊಸ ಬಿಪಿಎಲ್ ಕಾರ್ಡ್ (new BPL card) ದೊರೆಯಲಿದ್ದು, ಅದರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ. ಇದೇ…
Categories: ಮುಖ್ಯ ಮಾಹಿತಿ -
ಕೇವಲ ₹29 ರೂ.ಗೆ ಅಕ್ಕಿ..! ಭಾರತ್ ಅಕ್ಕಿ ಯೋಜನೆಗೆ ಹೊಸ ನೀತಿಗೆ ಸಿದ್ಧತೆ!
ಮಹತ್ವಾಕಾಂಕ್ಷೆಯ ‘ಭಾರತ್ ರೈಸ್(Bharat Rice)’ ಯೋಜನೆಗೆ ಹೊಸ ನೀತಿಯನ್ನು ಪರಿಚಯಿಸಲು ಕೇಂದ್ರ ಸರ್ಕಾರ. ಭಾರತ್ ಅಕ್ಕಿ ಯೋಜನೆಗೆ ಹೊಸ ಚೈತನ್ಯ! ಕೇಂದ್ರ ಸರ್ಕಾರ ಭಾರತ್ ಅಕ್ಕಿ ಯೋಜನೆಗೆ ಹೊಸ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ದೇಶದಾದ್ಯಂತ ಅಕ್ಕಿ ವಿತರಣಾ ವ್ಯವಸ್ಥೆಯನ್ನು ಪರಿಷ್ಕರಿಸುವ ಗುರಿಯನ್ನು ಹೊಂದಿದೆ. ಹೊಸ ಭಾರತ್ ಅಕ್ಕಿ ಯೋಜನೆಯು ದೇಶದ ಅಕ್ಕಿ ವಿತರಣಾ ವ್ಯವಸ್ಥೆಯನ್ನು ಕ್ರಾಂತಿಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಯೋಜನೆಯ ಅಂತಿಮ ರೂಪ ಮತ್ತು ಅದರ ಜಾರಿಯ ಕಾಲಮಾನವನ್ನು ಕಾದು ನೋಡಬೇಕಾಗಿದೆ. ಇದೇ…
Categories: ಮುಖ್ಯ ಮಾಹಿತಿ -
ಕೇಂದ್ರದಿಂದ ಬಂಪರ್ ಗುಡ್ ನ್ಯೂಸ್..! ವರ್ಷಕ್ಕೆ ಪ್ರತಿ ಕುಟುಂಬಕ್ಕೆ 10 ಲಕ್ಷ ರೂ..!
ಜುಲೈ 23ರಂದು ಮಂಡನೆಯಾಗುವ ಬಜೆಟ್ ನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಹಣ ಹೆಚ್ಚಳ ಆಗುವ ಸಾಧ್ಯತೆ. ಕೇಂದ್ರ ಸರ್ಕಾರ(central government)ದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವಂತಹ ಎನ್ ಡಿ ಎ ಸರ್ಕಾರ (NDA Government) ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿದೆ. ಅದರಲ್ಲೂ ದೇಶದಲ್ಲಿ ಇರುವಂತಹ ಬಡ ಜನರು ಹಾಗೂ ಮಧ್ಯಮ ವರ್ಗದ ಜನರನ್ನು ಮುಂದೆ ತರುವ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ನಿಟ್ಟಿನಲ್ಲಿ ನೋಡುವುದಾದರೆ ಮುಂಬರುವಂತಹ ಅಂದರೆ ಜುಲೈ 23ರಂದು ಮಂಡನೆಯಾಗುವ ಬಜೆಟ್ ನಲ್ಲಿ ಹಲವು ಉತ್ತಮ…
Categories: ಸರ್ಕಾರಿ ಯೋಜನೆಗಳು -
BPL card: 20 ಲಕ್ಷಕ್ಕೂ ಅಧಿಕ ಪಡಿತರದಾರ BPL ಕಾರ್ಡ್ ರದ್ದಾಗುತ್ತೆ?ಇಲ್ಲಿದೆ ವಿವರ
ಅನರ್ಹ ಬಿಪಿಎಲ್ ಕಾರ್ಡ್ (BPL card) ರದ್ದು, ಪಡಿತರ ಚೀಟಿ ಹೊಂದಿದವರಿಗೆ ಶಾಕ್ ಕೊಟ್ಟ ಸರ್ಕಾರ! ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ(below poverty line) ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು(Ineligible BPL cards ban) ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು…
Categories: ಮುಖ್ಯ ಮಾಹಿತಿ
Hot this week
-
ಚಿನ್ನದ ಬೆಲೆಯಲ್ಲಿ ದಾಖಲೆಯ ಇಳಿಕೆ, ಆಭರಣ ಪ್ರಿಯರಿಗೆ ಇದೇ ಬೆಸ್ಟ್ ಟೈಂ ಪ್ರಮುಖ ನಗರಗಳಲ್ಲಿ ಭಾರಿ ಜನದಂಗುಣಿ.!
-
ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ, ಆಗಸ್ಟ್ 25ರೊಳಗೆ ಅರ್ಜಿ ಸಲ್ಲಿಸಿ. ಇಲ್ಲಿದೆ ಡೈರೆಕ್ಟ್ ಲಿಂಕ್
-
ಗುರು-ಚಂದ್ರನ ಸಂಯೋಗ ತ್ರಿಗ್ರಾಹಿ ರಾಜಯೋಗ: ಈ 4 ರಾಶಿಗೆ ಹುಡುಕಿಕೊಂಡು ಬರಲಿದೆ ಸಿರಿ ಸಂಪತ್ತಿನ ಅದೃಷ್ಟ
-
ಯುವನಿಧಿ ಯೋಜನೆ: ರಾಜ್ಯದ ನಿರುದ್ಯೋಗಿ ಫಲಾನುಭವಿಗಳ ಯುವನಿಧಿ ಹಣ ಜಮಾ.!
-
Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭೀಕರ ಮಳೆ – ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
Topics
Latest Posts
- ಚಿನ್ನದ ಬೆಲೆಯಲ್ಲಿ ದಾಖಲೆಯ ಇಳಿಕೆ, ಆಭರಣ ಪ್ರಿಯರಿಗೆ ಇದೇ ಬೆಸ್ಟ್ ಟೈಂ ಪ್ರಮುಖ ನಗರಗಳಲ್ಲಿ ಭಾರಿ ಜನದಂಗುಣಿ.!
- ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ, ಆಗಸ್ಟ್ 25ರೊಳಗೆ ಅರ್ಜಿ ಸಲ್ಲಿಸಿ. ಇಲ್ಲಿದೆ ಡೈರೆಕ್ಟ್ ಲಿಂಕ್
- ಗುರು-ಚಂದ್ರನ ಸಂಯೋಗ ತ್ರಿಗ್ರಾಹಿ ರಾಜಯೋಗ: ಈ 4 ರಾಶಿಗೆ ಹುಡುಕಿಕೊಂಡು ಬರಲಿದೆ ಸಿರಿ ಸಂಪತ್ತಿನ ಅದೃಷ್ಟ
- ಯುವನಿಧಿ ಯೋಜನೆ: ರಾಜ್ಯದ ನಿರುದ್ಯೋಗಿ ಫಲಾನುಭವಿಗಳ ಯುವನಿಧಿ ಹಣ ಜಮಾ.!
- Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭೀಕರ ಮಳೆ – ಈ ಜಿಲ್ಲೆಗಳಿಗೆ ರೆಡ್ ಅಲರ್ಟ್