Tag: kannada news paper today
-
Job Alert: ಡಿಸಿಸಿ ಬ್ಯಾಂಕ್ ನಲ್ಲಿ ಎಸ್ ಡಿ ಎ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ
ಈ ವರದಿಯಲ್ಲಿ SCDCC ಬ್ಯಾಂಕ್ ನೇಮಕಾತಿ 2024 ಯಲ್ಲಿಯ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. SCDCC ಬ್ಯಾಂಕ್ ನೇಮಕಾತಿ(recruitment) 2024: 123 ಪೋಸ್ಟ್ಸ್ ಸೌತ್ ಕೆನರಾ…
Categories: ಉದ್ಯೋಗ -
Scholarship: ಬರೋಬರಿ ₹36,000 ಸಿಗುವ ಪಿಎಂ ಸ್ಕಾಲರ್ಶಿಪ್ ಗೆ ಅಪ್ಲೈ ಮಾಡಿ!
ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನ ಯೋಜನೆ 2024(Prime Minister’s Scholarship Scheme 2024): ಶಿಕ್ಷಣಕ್ಕೆ ಬದ್ಧತೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆ (PMSS) ಭಾರತ ಸರ್ಕಾರದಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (Central Armed Police Forces, CAPFs) ಮತ್ತು ಅಸ್ಸಾಂ ರೈಫಲ್ಸ್ (Assam Rifles, AR) ಮತ್ತು ರಾಜ್ಯ ಪೊಲೀಸ್ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಥವಾ ಸೇವೆ ಸಲ್ಲಿಸಿ ನಿಧನರಾದ ಸಿಬ್ಬಂದಿಯ ಅವಲಂಬಿತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ಒಂದು ಉದ್ದೇಶಪೂರಿತ ಯೋಜನೆಯಾಗಿದೆ. 2006…
Categories: ವಿದ್ಯಾರ್ಥಿ ವೇತನ -
ಅತೀ ಕಮ್ಮಿ ಬೆಲೆಗೆ ವಿಶ್ವದ ಮೊದಲ ಬಜಾಜ್ CNG ಬೈಕ್ ಬಿಡುಗಡೆ! ಬೆಲೆ, ಮೈಲೇಜ್ ಎಷ್ಟು ಗೊತ್ತಾ?
ಬಜಾಜ್ ಫ್ರೀಡಂ 125: CNG ತಂತ್ರಜ್ಞಾನದಿಂದ ಕೂಡಿದ ಕ್ರಾಂತಿಕಾರಿ ಬೈಕ್! ವಿಶ್ವದ ಮೊದಲ CNG ಬೈಕ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬಜಾಜ್ ಫ್ರೀಡಂ 125 (Bajaj Freedom 125) ಅಂತಿಮವಾಗಿ ಬಿಡುಗಡೆಯಾಗಿದೆ! ಈ ಅನನ್ಯ ಬೈಕ್ ಕೇವಲ ಒಂದು ಬಟನ್ ಒತ್ತಿದರೆ ಪೆಟ್ರೋಲ್ ಮತ್ತು CNG ನಡುವೆ ಬದಲಾಯಿಸಬಹುದಾದ ಸಾಮರ್ಥ್ಯವನ್ನು ಹೊಂದಿದೆ, ಇದು ನಿಮ್ಮ ಪ್ರಯಾಣವನ್ನು ಹೆಚ್ಚು ಲಾಭದಾಯಕ ಮತ್ತು ಪರಿಸರ ಸ್ನೇಹಿಯಾಗಿ ಮಾಡುತ್ತದೆ. 330 ಕಿಲೋಮೀಟರ್ಗಳ ಅದ್ಭುತ ಮೈಲೇಜ್(mileage) ನೀಡುವ ಫ್ರೀಡಂ 125, ನಿಮ್ಮ ದೈನಂದಿನ…
Categories: ರಿವ್ಯೂವ್ -
Redmi 13 5G: ಜುಲೈ 9ಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ Redmi 13 5G ಮೊಬೈಲ್! ಸಖತ್ ಫೀಚರ್ಸ್!
Redmi 13 5G ಭಾರತದಲ್ಲಿ ಜುಲೈ 9 ರಂದು ಬಿಡುಗಡೆಯಾಗಲಿದೆ. 108MP ಕ್ಯಾಮೆರಾ ಮತ್ತು 5030mAh ಬ್ಯಾಟರಿಯ ಶಕ್ತಿಯನ್ನು ಫೋನ್ನಲ್ಲಿ ಕಾಣಬಹುದು. ಕಂಪನಿಯು ಈ ಫೋನ್ನ ಬೆಲೆಯನ್ನು ಬಿಡುಗಡೆ ಸಮಾರಂಭದಲ್ಲಿಯೇ ಪ್ರಕಟಿಸುತ್ತದೆ, ಆದರೆ ಮೊಬೈಲ್ ಮಾರುಕಟ್ಟೆಗೆ ಬರುವ ಮೊದಲೇ Redmi 13 5G ಬೆಲೆಯನ್ನು ಬಹಿರಂಗಪಡಿಸಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಫೋನ್ ಅನ್ನು ಎರಡು RAM ಮಾದರಿಗಳಲ್ಲಿ ಬಿಡುಗಡೆ ಮಾಡಲಾಗುವುದು, ಅದರ ವಿವರಗಳನ್ನು ನೀವು ಕೆಳಗೆ ಕಾಣಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಮೊಬೈಲ್ -
ವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ
ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ…
Categories: ಮುಖ್ಯ ಮಾಹಿತಿ -
ಗುಡ್ ನ್ಯೂಸ್ : ಅವಿವಾಹಿತ ಯುವಕರಿಗೆ ಸರ್ಕಾರದಿಂದ ಹೊಸ ಯೋಜನೆ!
ಉತ್ತರ ಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ (Jeevana Sangama Portal) : ಅವಿವಾಹಿತರಿಗೆ ಇದೊಂದು ಶುಭ ಸುದ್ದಿ. ಮದುವೆ ಕೇವಲ ಸಮಾರಂಭವಲ್ಲ, ತನ್ನ ಕಷ್ಟ ಸುಖಗಳಿಗೆ ಆಗಬಲ್ಲ ಜೀವನ ಸಂಗಾತಿ ಸಿಗುವ ಒಂದು ಅದ್ಭುತ ಕ್ಷಣ. ಆದರೆ ಇಂದು ಮದುವೆಯಾದರು ಕೂಡ ಹಲವಾರು ಕಾರಣಗಳಿಂದ ಮದುವೆಯಾದವರು ಬೇರ್ಪಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಇದ್ದರೆ, ಮದುವೆಯಾಗಲು ಯುವಕರಿಗೆ ಹುಡುಗಿಯೇ ಸಿಗುತ್ತಿಲ್ಲ. ಯುವ ರೈತರೊಬ್ಬರು ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಇತ್ತೀಚೆಗೆ ನಡೆದ ಜನಸ್ಪಂದನ (janaspamdana) ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದ ವಿಷಯ…
Categories: ಮುಖ್ಯ ಮಾಹಿತಿ -
ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!
ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು…
Categories: ಮುಖ್ಯ ಮಾಹಿತಿ -
New Bike: ಮಹೀಂದ್ರಾ ಕಂಪನಿಯ ಹೊಸ ಬೈಕ್, ರಾಯಲ್ ಎನ್ಫೀಲ್ಡ್ಗೇ.. ಪೈಪೋಟಿ!
ಮಹೀಂದ್ರಾ(Mahindra) ಕಂಪನಿ ಹೊಸ ಬೈಕ್(New Bike) ಬಿಡುಗಡೆ ಮಾಡುವ ಮೂಲಕ ರಾಯಲ್ ಎನ್ಫೀಲ್ಡ್ಕ್ಕೆ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಈ ಬೈಕ್ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಆಕರ್ಷಕ ಬೆಲೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಬನ್ನಿ ಈ ಬೈಕ್ ನ ವಿಶಿಷ್ಟ ಲಕ್ಷಣಗಳು ಮತ್ತು ವೈಶಿಷ್ಟ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಯಲ್ ಎನ್ಫೀಲ್ಡ್ (Royal Enfield) ಬೈಕ್…
Categories: ರಿವ್ಯೂವ್ -
BSNL: ಬಿಎಸ್ಎನ್ಎಲ್ ನಿಂದ ಗುಡ್ ನ್ಯೂಸ್! ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್!
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಆದ ಬಿಎಸ್ಎನ್ಎಲ್ (BSNL) ಇದೀಗ ಹೊಸ ಪ್ಲ್ಯಾನ್ ಪರಿಚಯಿಸಿ, ಗುಡ್ ನ್ಯೂಸ್ ನೀಡಿದೆ! ಟೆಲಿಕಾಂ ಕಂಪನಿಗಳು ತಮ್ಮ ಸೇವಾದರಗಳನ್ನು ಹೆಚ್ಚಿಸಿದ್ದು, ಪ್ರತಿ ಬಳಕೆದಾರರಿಂದ ಸಂಗ್ರಹಿಸುವ ಸರಾಸರಿ ಆದಾಯ (ಎಆರ್ಪಿಯು) ಹೆಚ್ಚಿಸಲು ಕಂಪನಿಗಳು ಮುಂದಾಗಿವೆ. ಏಕರೂಪವಾಗಿ ಶುಲ್ಕ ಹೆಚ್ಚಿಸಿವೆ. 5ಜಿ ನೆಟ್ವರ್ಕ್ಗಾಗಿ (5G Network) ಕಂಪನಿಗಳು ಹೆಚ್ಚಿನ ಹಣ ಹೂಡಿಕೆ (money investment) ಮಾಡಿವೆ. ಹೀಗಾಗಿ ಲಾಭ ಹೆಚ್ಚಿಸಿಕೊಳ್ಳಲು ಶುಲ್ಕವನ್ನು ಹೆಚ್ಚಿಸುವುದು ಟೆಲಿಕಾಂ ಕಂಪನಿಗಳಿಗೆ ಇರುವ ಏಕೈಕ ಮಾರ್ಗವಾಗಿದೆ. ರೀಚಾರ್ಜ್ ಬೆಲೆ ಏರಿಕೆ…
Categories: ಟೆಕ್ ನ್ಯೂಸ್
Hot this week
-
ಮೋದಿ ಸರ್ಕಾರದಿಂದ ದೊಡ್ಡ ಗಿಫ್ಟ್: ತೆರಿಗೆ ಇಳಿಕೆ – ‘ವಿಕಸಿತ ಭಾರತ ರೋಜ್ಗಾರ್ ಯೋಜನೆ’ ಜಾರಿಗೆ
-
ಭಾರತೀಯ ರೈಲ್ವೆ ಇಲಾಖೆಯಲ್ಲಿ 2418 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ. ಈಗಲೇ ಅರ್ಜಿ ಸಲ್ಲಿಸಿ!
-
ಪ್ರಧಾನಿ ಮೋದಿ 79ನೇ ಸ್ವಾತಂತ್ರ್ಯ ದಿನದಲ್ಲಿ 8 ಮಹತ್ವದ ಘೋಷಣೆ – ಸ್ವಾವಲಂಬಿ ಮತ್ತು ವಿಕಸಿತ ಭಾರತದ ದೃಷ್ಟಿ
-
Heavy Rain: ರಾಜ್ಯದ ಹಲೆವೆಡೆ ಭಾರಿ ಮಳೆ, ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Topics
Latest Posts
- ಮೋದಿ ಸರ್ಕಾರದಿಂದ ದೊಡ್ಡ ಗಿಫ್ಟ್: ತೆರಿಗೆ ಇಳಿಕೆ – ‘ವಿಕಸಿತ ಭಾರತ ರೋಜ್ಗಾರ್ ಯೋಜನೆ’ ಜಾರಿಗೆ
- ಭಾರತೀಯ ರೈಲ್ವೆ ಇಲಾಖೆಯಲ್ಲಿ 2418 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ. ಈಗಲೇ ಅರ್ಜಿ ಸಲ್ಲಿಸಿ!
- ಪ್ರಧಾನಿ ಮೋದಿ 79ನೇ ಸ್ವಾತಂತ್ರ್ಯ ದಿನದಲ್ಲಿ 8 ಮಹತ್ವದ ಘೋಷಣೆ – ಸ್ವಾವಲಂಬಿ ಮತ್ತು ವಿಕಸಿತ ಭಾರತದ ದೃಷ್ಟಿ
- ಪ್ರತಿದಿನ ಬೆಳಿಗ್ಗೆ ಬಾರ್ಲಿ ನೀರು ಕುಡಿದ್ರೆ ಹಲವು ಆರೋಗ್ಯ ಸಮಸ್ಯೆಗಳ ನಿವಾರಣೆ.!
- Heavy Rain: ರಾಜ್ಯದ ಹಲೆವೆಡೆ ಭಾರಿ ಮಳೆ, ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ