Tag: kannada news paper today
-
ತಾರಕಕ್ಕೇರಿದ ಡ್ರೋನ್ & ವಿನಯ್ ಜಗಳ, ಮತ್ತೇ ಟಾರ್ಗೆಟ್ ಆದ್ನಾ ಪ್ರತಾಪ್..?

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 (BigBoss Kannada season 10) ನಲ್ಲಿ ಇಂದು ನಡೆದ ಒಂದು ಕಾರ್ಡುಗಳ ಟಾಸ್ಕ್ ನಿಂದ ದೊಡ್ಡ ಜಗಳವೇ ಮನೆಯಲ್ಲಿ ನಡೆಯುತ್ತಿದೆ. ಮನೆಯಿಂದ ಹೊರಗಡೆ ಅನಾರೋಗ್ಯದಿಂದ ತೆರಳಿದ ಪ್ರತಾಪ್(prathap), ಮರಳಿ ಬಂದ ನಂತರ ಮೊದಲಿಗಿಂತ ಬದಲಾದಂತೆ ಕಾಣುತ್ತಿದ್ದಾರೆ. ಅಂದರೆ ಎಲ್ಲ ಮಾತುಗಳನ್ನು ನೇರವಾಗಿ ಎದುರಾಳಿಗಳ ಮೇಲೆ ಮಾತನಾಡುತ್ತಿದ್ದಾರೆ. ಇಂದು ಕೂಡ ಮನೆಯಲ್ಲಿ ವಿನಯ ಹಾಗೂ ಪ್ರತಾಪ್ ಅವರಿಗೆ ಜಗಳವಾಗಿದೆ. ಜಗಳ ಏಕೆ ನಡೆಯಿತು ಎಂಬುವುದರ
Categories: ಬಿಗ್ ಬಾಸ್ ಸೀಸನ್ 10 -
ಈ ಬಾರಿ ಬಿಗ್ ಬಾಸ್ ನಲ್ಲಿ ಟಾಪ್ 5ರಲ್ಲಿ ಇರೋರು ಇವರೇ ನೋಡಿ – ಮೈಕಲ್ ಭವಿಷ್ಯ ನುಡಿ

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ( Big Boss ) ಮುಗಿಯುವ ಹಂತದಲ್ಲಿದೆ. ಹಾದು, ಬಿಗ್ ಬಾಸ್ ಮನೆಯಿಂದ ವಾರದಿಂದ ವಾರಕ್ಕೆ ಒಬ್ಬೊಬ್ಬ ಸ್ಪರ್ಧಿ ಎಲಿಮಿನೆಟ್ ( Eliminate ) ಆಗುತ್ತಾ ಬರುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಿಂದ ಮೈಕಲ್ ( Michael ) ಅವರು ಎಲಿಮಿನೆಟ್ ಆಗಿ ಹೊರ ಬಂದಿದ್ದಾರೆ. ಅವರು ಅವರ ಸ್ವಂತ ಮನೆಗೆ ತೆರಳಿದ ನಂತರ ಬಿಗ್ ಬಾಸ್ ಮನೆಯ ಅನುಭವವನ್ನು ಹಂಚಿಕೊಂಡಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ
Categories: ಬಿಗ್ ಬಾಸ್ ಸೀಸನ್ 10 -
ಹೊಸ ಸ್ಕೂಟಿ ತಗೋತಿದ್ರೆ ತಪ್ಪದೇ ತಿಳಿದುಕೊಳ್ಳಿ..? ಯಾವ ಸ್ಕೂಟಿ ಉತ್ತಮ ಇಲ್ಲಿದೆ ಮಾಹಿತಿ

ಎಲೆಕ್ಟ್ರಿಕ್ ಸ್ಕೂಟರ್ ಶೋಡೌನ್(Electric scooter showdown) : ಬಜಾಜ್ ಚೇತಕ್ ಪ್ರೀಮಿಯಂ 2024 (Bajaj Chetak premium 2024)vs ಓಲಾ ಎಸ್1 ಪ್ರೊ(Ola S1 pro) vs ಅಥರ್ 450 ಎಕ್ಸ್ (Ather 450 Ex). ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್(Electric Scooter) ಪ್ರಾಬಲ್ಯದ ಸ್ಪರ್ಧೆಯು ಬಿಸಿಯಾಗುತ್ತಿದೆ, ಮೂರು ಪ್ರಮುಖ ಆಟಗಾರರು ಪೋಲ್ ಸ್ಥಾನಕ್ಕಾಗಿ ಸ್ಪರ್ಧಿಸುತ್ತಿದ್ದಾರೆ: ಐಕಾನಿಕ್ ಬಜಾಜ್ ಚೇತಕ್ ಪ್ರೀಮಿಯಂ 2024(Bajaj chetak premium), ಟೆಕ್-ಬುದ್ಧಿವಂತ Ola S1 Pro ಮತ್ತು ಕಾರ್ಯಕ್ಷಮತೆ-ಚಾಲಿತ ಅಥರ್ 450X(Ather 450X).
Categories: E-ವಾಹನಗಳು -
ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ

ಇದೀಗ ರಾಜ್ಯದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೌದು ಸದ್ಯ ರಾಜ್ಯದಲ್ಲಿ ರೈತರು ಬರದಿಂದ ಅನೇಕ ನಷ್ಟ ಅನುಭವಿಸುತ್ತಿದ್ದಾರೆ. ಮತ್ತು ಅವರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಮತ್ತು ಸಾಲ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಇದೀಗ ರಾಜ್ಯ ಸರ್ಕಾರ ಬೆಳೆಹಾನಿ ಪರಿಹಾರ ( crop compensation ) ಯೋಜನೆಯಲ್ಲಿ 105 ಕೋಟಿ ಬಿಡುಗಡೆ ಮಾಡಿದೆ. ಈ ಒಂದು ಯೋಜನೆಯನ್ನು ಹಲವಾರು ರೈತರು ಪಡೆದುಕೊಂಡಿದ್ದಾರೆ. ಹಾಗೆಯೇ ಸರ್ಕಾರ ( State Government ) ನೀಡುತ್ತಿರುವ ಈ ಒಂದು ಯೋಜನೆಯ ಪರಿಹಾರ ಧನ
Categories: ಮುಖ್ಯ ಮಾಹಿತಿ -
ಹಳ್ಳಿಯಲ್ಲಿ ಮನೆ ಕಟ್ಟಿಸಲು 1 ಲಕ್ಷ ರೂ. ಸಹಾಯಧನದ ಪಟ್ಟಿ ಬಿಡುಗಡೆ ನಿಮ್ಮ ಹೆಸರು ಇದೆಯಾ ನೋಡಿ!

ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು ಪ್ರಧಾನ ಮಂತ್ರಿ ಅವಾಸ್ ಯೋಜನೆ ( Pradhan Manthri Avas Scheme ) ಅಡಿಯಲ್ಲಿ ಗ್ರಾಮೀಣ ಪ್ರದೇಶದ ಬಡ ಅಸಹಾಯಕ ನಾಗರಿಕರಿಗೆ ಮನೆ ನಿರ್ಮಿಸಿಕೊಳ್ಳಲು 1 ಲಕ್ಷ ರೂ.ಗಳ ಸಹಾಯಧನ(subsidy) ನೀಡಲಾಗಿದ್ದು, ಅರ್ಜಿ ಸಲ್ಲಿಸಿದ ನಂತರ ಫಲಾನುಭವಿ ಪಟ್ಟಿಯಲ್ಲಿ ಸೇರ್ಪಡೆಗೊಂಡ ಅಭ್ಯರ್ಥಿಗಳಿಗೆ ಇದರ ಲಾಭವನ್ನು ನೀಡಲಾಗುತ್ತದೆ. ಹಾಗೆಯೇ ನೀವೇನಾದರೂ 2023 ರ ಪ್ರಧಾನ ಮಂತ್ರಿ ಆವಾಸ್ ಯೋಜನೆ(Pradhan Mantri Awas Yojana)ಗೆ ಅರ್ಜಿ ಸಲ್ಲಿಸಿದ್ದರೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ
Categories: ಸರ್ಕಾರಿ ಯೋಜನೆಗಳು -
40 ಸಾವಿರವರೆಗೆ ನೇರವಾಗಿ ಖಾತೆಗೆ ಬರುವ ಎಲ್ಐಸಿ ಸ್ಕಾಲರ್ಶಿಪ್ಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.!

ಇದೀಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಈಗಾಗಲೇ 2024 ರಲ್ಲಿ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ (LIC Golden Jubilee Scholarship ) ಅರ್ಜಿಯನ್ನು ಆಹ್ವಾನಿಸಿದ್ದು, ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ನಿಂದ ( Life Insurrence Corporation Of India Limited ) ಎಲ್ಲಾ 12 ನೇ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ನೀವು ಈ ವಿದ್ಯಾರ್ಥಿವೇತನವನ್ನು ಪಡೆಯಲು ಬಯಸಿದರೆ ಮತ್ತು ಅರ್ಹ ವಿದ್ಯಾಥಿಗಳಿಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ
Categories: ವಿದ್ಯಾರ್ಥಿ ವೇತನ -
ವಿದ್ಯುತ್ ಶುಲ್ಕದಲ್ಲಿ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ ಸರ್ಕಾರ, ಮತ್ತೆ ಜನತೆಗೆ ಕರೆಂಟ್ ಶಾಕ್.

ಇದೀಗ ಎಲ್ಲರಿಗೂ ಶಾಕಿಂಗ್ ವಿಷಯ ( Shocking News ) ತಿಳಿದು ಬಂದಿದೆ. ಹೌದು, ಈಗಾಗಲೇ ಜನರು ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಯಾಕೆಂದರೆ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಗೆಯೇ ಅದರ ನಡುವೆ ಮಳೆ ಬೆಳೆ ಇಲ್ಲದೆ ರೈತರು ಕೂಡ ಕಂಗಾಲಾಗಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ, ಬಡತನ, ನಿರುದ್ಯೋಗ, ಇಷ್ಟೆಲ್ಲ ಇದ್ದರೂ ಇದರ ನಡುವೆ ಇದೀಗ ರಾಜ್ಯದ ಜನತೆಗೆ ಶಾಕ್ ನೀಡಿದಂತೆ ಆಗಿದೆ. ಅದು ಏನೆಂದು ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ
Categories: ಮುಖ್ಯ ಮಾಹಿತಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!




