Tag: kannada news paper today
-
ಸ್ಯಾಮ್ಸಂಗ್ನ ಈ ಮೊಬೈಲ್ ಮೇಲೆ ಭರ್ಜರಿ ಡಿಸ್ಕೌಂಟ್! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸ್ಯಾಮ್ ಸಂಗ್ (Samsung) ದೇಶದಲ್ಲಿ ತನ್ನದೇ ಆದ ಬ್ರಾಂಡ್ ಅನ್ನು ನಿರೂಪಿಸಿಕೊಂಡಿದೆ. ಸ್ಯಾಮ್ಸಂಗ್ ಸ್ಮಾರ್ಟ್ ಫೋನ್ಗಳೆಂದರೆ (Samsung Smart phones) ಯಾರಿಗೆ ಇಷ್ಟಾ ಇಲ್ಲಾ ಹೇಳಿ. ಸ್ಯಾಮ್ಸಂಗ್ ಫೋನ್ಗಳು (Samsung phones) ದೀರ್ಘ ಬಾಳಿಕೆ ಹಾಗೂ ಅತ್ಯುತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿ ಪಡೆದು ಕೊಂಡಿದೆ. ಸ್ಯಾಮ್ ಸಂಗ್ ಫೋನ್ ಗಳು ಭಾರತದಲ್ಲಿ ಹೆಚ್ಚಿನ ಮೆಚ್ಚುಗೆಯನ್ನು ಪಡೆದುಕೊಂಡಿದೆ ಮತ್ತು ಈ ಕಾರಣಕ್ಕೆ ಭಾರತವೂ ಸ್ಯಾಮ್ಸಂಗ್ ಅನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ಮಾಡಿದೆ. ಅದರಲ್ಲೂ ಇತ್ತೀಚಿನ ದಿನಮನ ಗಳಲ್ಲಿ ಸ್ಯಾಮ್ ಸಂಗ್
Categories: ಮೊಬೈಲ್ -
Yamaha Scooty – ಯಮಹಾದ ಮತ್ತೊಂದು ಹೊಸ ಸ್ಕೂಟಿ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇಂದು ಮಾರುಕಟ್ಟೆಯಲ್ಲಿ ಹಲವಾರು ವಾಹನಗಳು ಇವೆ. ಅದರಲ್ಲೂ ಬೈಕ್ ಸ್ಕೂಟರ್ ಗಳ ವಿಷಯಕ್ಕೆ ಬಂದರೆ, ವಿವಿಧ ಕಂಪೆನಿಗಳ ವೇಹಿಕಲ್ಸ್ ಗಳನ್ನು ( Vehicles ) ಕಾಣುತ್ತೇವೆ. ಹಾಗೆಯೇ ಅದರಲ್ಲೂ ಯಮಹಾ ಕಂಪೆನಿಯ ಬೈಕ್ ಮತ್ತು ಸ್ಕೂಟರ್ ಗಳು ಉಳಿದ ಎಲ್ಲ ವಾಹನಗಳನ್ನು ಹಿಂದಿಕ್ಕುತ್ತವೆ. ಜನರಿಗೆ ಯಮಹಾ ಕಂಪನೆಯ ಮೇಲಿನ ಬಹಳ ಉತ್ತಮ ನಂಬಿಕೆ ಇದೆ. ಹಾಗೆಯೇ ಯಮಹಾ ಕಂಪೆನಿ ಬಿಡುಗಡೆ ಮಾಡುವ ವಾಹನಗಳು ಬಹಳ ವಿಶಿಷ್ಟ ಮತ್ತು ಉತ್ತಮ ಗುಣಮಟ್ಟದಾಗಿರುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ರಿವ್ಯೂವ್ -
Redmi Mobiles – ರೆಡ್ಮಿ ನೋಟ್ 13 ಪ್ರೊ ಮೊಬೈಲ್ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ. ಇಲ್ಲಿದೆ ಮಾಹಿತಿ

Xiaomi ಅಂತಿಮವಾಗಿ ಭಾರತದಲ್ಲಿ Redmi Note 13 5G ಸರಣಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ 3 ಫೋನ್ಗಳಿವೆ: Redmi Note 13 5G, Redmi Note 13 Pro 5G ಮತ್ತು Redmi Note 13 Pro+ 5G. ಸ್ಮಾರ್ಟ್ಫೋನ್ಗಳು ಮಧ್ಯಮ ಶ್ರೇಣಿಯ ಬೆಲೆ ವಿಭಾಗದಲ್ಲಿ ಸ್ಪರ್ಧೆಯನ್ನು ಹೆಚ್ಚಿಸಲು ಸಿದ್ಧವಾಗಿವೆ, ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿವೆ ಎಂದು ತಿಳಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮೊಬೈಲ್ -
Labour card – ಲೇಬರ್ ಕಾರ್ಡ್ ನೋಂದಣಿ ಪ್ರಕ್ರಿಯೆ ಮತ್ತೆ ಪ್ರಾರಂಭ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ..!

ಕಟ್ಟಡ ಮತ್ತು ಇತರೆ ಕೆಲಸ ಮಾಡುವವವರಿಗೆ ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಇದೀಗ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ ಈ ಎಲ್ಲ ಯೋಜನೆಗಳಿಂದ ಮಹಿಳೆಯರಿಗೆ, ಬಡವರಿಗೆ ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಹಿಂದುಳಿದಿರುವ ಸರ್ಕಾರದಿಂದ ಸಿಗುವ ಈ ಯೋಜನೆಗಳು, ಸಾಲ(loan) ಸೌಲಭ್ಯಗಳು ಬಹಳ ಉಪಯೋಗವಾಗಿವೆ. ಇದರಿಂದ ಅವರು ತಮ್ಮ ತಮ್ಮ ಸ್ವಂತ ಉದ್ಯೋಗ ( Own Work ) ನಡೆಸಿಕೊಂಡು ಜೀವನ ನಡೆಸಲು ಸಹಾಯವಾಗಿದೆ. ಹಾಗೆಯೇ ಇದೀಗ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳು ಜಾರಿಯಾಗುತ್ತಿವೆ. ಅವುಗಳನ್ನು
Categories: ಸರ್ಕಾರಿ ಯೋಜನೆಗಳು -
ಗುಡ್ ನ್ಯೂಸ್ : ಮೊಬೈಲ್ ನಲ್ಲೆ ʻಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ʼ ಪಡೆದುಕೊಳ್ಳಿ ! ಇಲ್ಲಿದೆ ಮಾಹಿತಿ

ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ಭಾರತದಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯು ( Ayushman Bharath Health Scheme ) ಬಹಳಷ್ಟು ಜನರಿಗೆ ಉತ್ತಮ ರೀತಿಯಿಂದ ಸಹಾಯವಾಗಿದೆ. ನಾವು ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗಿತ್ತು, ಹಾಗೆಯೇ ಸಂಬಂಧ ಪಟ್ಟ ಇಲಾಖೆಗೆ ಭೇಟಿ ನೀಡಿ ಆಯುಷ್ಮಾನ್ ಕಾರ್ಡ್ ಗಳನ್ನು ( Ayushman Card ) ಪಡೆಯಬೇಕಿತ್ತು. ಆದರೆ ಅದು ಈಗ ಇನ್ನೂ ಸುಲಭವಾಗಿದೆ. ಅದೇನೆಂದು ತಿಳಿದು ಕೊಳ್ಳೋಣ ಬನ್ನಿ. ಇದೇ
Categories: ಸರ್ಕಾರಿ ಯೋಜನೆಗಳು -
Job Alert – 2250 ಕಾನ್ಸ್ ಟೇಬಲ್ & SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ, ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ರೈಲ್ವೆ ನೇಮಕಾತಿ(Railway Recruitment) ಮಂಡಳಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF ) ಅಡಿಯಲ್ಲಿ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ (ಎಸ್ಐ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಮೇಲಿನ ಪೋಸ್ಟ್ ಗೆ ಅರ್ಜಿ ಬಯಸುವ ಅಭ್ಯರ್ಥಿಗಳು ಇದ್ದರೆ, ಅರ್ಜಿ ಸಲ್ಲಿಸಿ ಈ ಒಂದು ಕೆಲಸವನ್ನು ಗಿಟ್ಟಿಸಿಕೊಳ್ಳಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಲಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಉದ್ಯೋಗ -
ಬೆಂಗಳೂರಿನಿಂದ ಅಮೃತ್ ಭಾರತ್ ರೈಲು ಸಂಚಾರ ಪ್ರಾರಂಭ..! ಏನಿದರ ವಿಶೇಷತೆ? ಇಲ್ಲಿದೆ ಡೀಟೇಲ್ಸ್

ಹೊಸ ವರ್ಷದ(New year)ಹೊಸ ಸೂರ್ಯೋದಯದೊಂದಿಗೆ, ಬೆಂಗಳೂರು ತನ್ನ ಜನರಿಗೆ ಹೊಸ ಉಡುಗೊರೆಯನ್ನು ನೀಡಿತು. ಪಶ್ಚಿಮ ಬಂಗಾಳದ ಮಾಲ್ಡಾ(West bengal, Malda) ದಿಂದ ಬಂದ ಅಮೃತ್ ಭಾರತ್ ರೈಲು (Amrutha bharat Train), ಹೊಸ ವರ್ಷದ ಮೊದಲ ದಿನವೇ ನಗರಕ್ಕೆ ಆಗಮಿಸಿತು. ಈ ರೈಲಿನ ವಿಶೇಷತೆ ಹಾಗೂ ಇದು ಎಲ್ಲೆಲ್ಲಿ ಸಂಚಾರ ವಹಿಸುತ್ತದೆ ಎಂದು ತಿಳಿಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
ಹೊಸ ಕವಾಸಕಿ ನಿಂಜಾ ಬೈಕ್ ಬಿಡುಗಡೆಗೆ! ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕವಾಸಕಿ ನಿಂಜಾ ZX-6R ಜಪಾನಿನ ತಯಾರಕ ಕವಾಸಕಿಯಿಂದ ನಿಂಜಾ ಸ್ಪೋರ್ಟ್ ಬೈಕ್ ಸರಣಿಯಲ್ಲಿ 636 cc ವರ್ಗದ ಮೋಟಾರ್ಸೈಕಲ್ ಆಗಿದೆ. ಇದನ್ನು 1995 ರಲ್ಲಿ ಪರಿಚಯಿಸಲಾಯಿತು ಮತ್ತು ಹೋಂಡಾ , ಸುಜುಕಿ ಮತ್ತು ಯಮಹಾದಿಂದ ಹೊಸ ಉತ್ಪನ್ನಗಳಿಗೆ ಪ್ರತಿಕ್ರಿಯೆಯಾಗಿ ವರ್ಷಗಳಲ್ಲಿ ನಿರಂತರವಾಗಿ ನವೀಕರಿಸಲಾಗಿದೆ. ZX ಸರಣಿಯನ್ನು 1980 ರ ದಶಕದಲ್ಲಿ ಕವಾಸಕಿ ಮೋಟಾರ್ಸೈಕಲ್ಗಳ ನಿಂಜಾ ಲೈನ್ ಎಂದು ಕರೆಯಲಾಗುತ್ತಿತ್ತು ಮತ್ತು ಇಂದಿಗೂ ಆ ಹೆಸರನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ರಿವ್ಯೂವ್
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?



