Tag: kannada news paper today
-
ಬಿಗ್ ಬಾಸ್ ಮನೆಗೆ ಮರಳಿ ಬಂದ , ಡ್ರೋನ್ ಪ್ರತಾಪ್ & ಸಂಗೀತಾ, ಕಟುಕರಿಗೆ ಮಾರಿ ಹಬ್ಬದ ಸೂಚನೆ ಕೊಟ್ಟ ಕಿಚ್ಚ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಸೀಸನ್ 10(BigBoss season 10) ರಲ್ಲಿ ಮನೋರಂಜನೆಗಿಂತ ವಾದ ವಿವಾದಗಳು, ಕಿತ್ತಾಟಗಳು ಜಗಳಗಳೇ ಜಾಸ್ತಿಯಾಗಿವೆ. ರಾಕ್ಷಸರು ಹಾಗೂ ಗಂಧರ್ವರ ಆಟದಲ್ಲಿ ಹಲವಾರು ಸ್ಪರ್ಧೆಗಳು ರಾಕ್ಷಸರಂತೆಯೇ ನಡೆದುಕೊಂಡಿದ್ದಾರೆ. ಇದರಿಂದಾಗಿ ಸಂಗೀತ(Sangeeta) ಹಾಗೂ ಪ್ರತಾಪ್(Drone prathap) ಅವರು ಟಾಸ್ಕ್ ಒಂದರಲ್ಲಿ ಸೋಪಿನ ನೀರು ಕಣ್ಣಿಗೆ ಹೋಗಿ ಆಸ್ಪತ್ರೆಯನ್ನು ಸೇರಿದ್ದು ಎಲ್ಲರಿಗೂ ತಿಳಿದೇ ಇದೆ. ಇವತ್ತಿನ ಬಿಗ್ ಬಾಸ್ ಪ್ರೊಮೊದಲ್ಲಿ ಸಂಗೀತ ಹಾಗೂ ಡ್ರೋನ್ ಪ್ರತಾಪ್ ಅವರು ಕಪ್ಪು ಕನ್ನಡಕವನ್ನು
Categories: ಬಿಗ್ ಬಾಸ್ ಸೀಸನ್ 10 -
ಡಿಸೆಂಬರ್ ನಲ್ಲಿ ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲಾಂದ್ರೆ ಬೀಳುತ್ತೆ ದಂಡ

ಇದೀಗ 2023 ಮುಗಿಯುತ್ತಾ ಬಂತು. ಇನ್ನು ಸ್ವಲ್ಪ ದಿನಗಳಷ್ಟೇ ಇವೆ. ಹಾಗೆಯೇ 2024 ಕ್ಕೆ ಕಾಲಿಡುತ್ತಿದ್ದೇವೆ. ಅದಕ್ಕಿಂತ ಮುಂಚೆ ನಾವು ಈ ಡಿಸೆಂಬರ್ ತಿಂಗಳಿನಲ್ಲಿ ಹಲವಾರು ಕೆಲಸ ಕಾರ್ಯ ಮಾಡಲು ಬಾಕಿ ಇದೆ. ಅವುಗಳ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಡಿಸೆಂಬರ್ ತಿಂಗಳು ಮುಗಿಯುವ ಒಳಗೆ ಈ ಕೆಲಸ ಮಾಡಲೇಬೇಕು : ನಾವು ನಮ್ಮ ಆಧಾರ್
Categories: ಮುಖ್ಯ ಮಾಹಿತಿ -
Redmi Mobiles – ರೆಡ್ಮಿಯ ಮತ್ತೊಂದು ಮೊಬೈಲ್ ಮಾರುಕಟ್ಟೆಗೆ ಗ್ರಾಂಡ್ ಎಂಟ್ರಿ, ಏನಿದರ ವಿಶೇಷತೆ?

ರೆಡ್ಮಿ K70 (Redmi K70) ಸ್ಮಾರ್ಟ್ಫೋನ್ ಇದೀಗ ಸದ್ಯ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಕಂಡಿದೆ.ಅದರ ಜೊತೆಗೆ ಬೆಸ್ಟ್ ಫೀಚರ್ಸ್ ಆಯ್ಕೆ ಹೊಂದಿರಲಿದೆ ಎಂದು ಹೇಳಲಾಗಿದೆ. ಬನ್ನಿ ಹಾಗಿದ್ರೆ ಇದರ ಪ್ರಮುಖ ಫೀಚರ್ಸ್ ಹಾಗೂ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೆಡ್ಮಿ K70 (Redmi K70) smartphone 2023: ರೆಡ್ಮಿ K70 (Redmi K70) ಸ್ಮಾರ್ಟ್ ಫೋನ್
Categories: ಮೊಬೈಲ್ -
ಉಚಿತ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ..! ಹೀಗೆ ಅರ್ಜಿ ಸಲ್ಲಿಸಿ

1 ರಿಂದ 5 ನೇ ತರಗತಿ ಮುಗಿಸಿದ ವಿದ್ಯಾರ್ಥಿಗಳಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು ಅದೇನೆಂದ್ರೆ 2024-25ನೇ ಸಾಲಿನಲ್ಲಿ ಕೆಆರ್ಇಐಎಸ್ ( KREIS ) ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ನಡೆಸಲಾಗುವ ಎಂಟ್ರಾನ್ಸ್ ಟೆಸ್ಟ್ಗೆ ( Entrens Exam ) ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
BBK 10- ಮಿತಿ ಮೀರಿದ ಟಾಸ್ಕ್ ಗಲಾಟೆ, ಸಂಗೀತಾ, ಪ್ರತಾಪ್ ಆಸ್ಪತ್ರೆಗೆ. ವಾರದ ಕಳಪೆ ಪಟ್ಟ ಕಾರ್ತಿಕ್ ಗೆ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ನಲ್ಲಿ ರೋಚಕವಾದ ಟಾಸ್ಕ್ ಬಿಗ್ ಬಾಸ್ ಶ್ಲೋಕ ನಡೆಯುತ್ತಿದೆ. ರಾಕ್ಷಸರ ಗುಂಪಿನವರು ಈಗ ಗಂಧರ್ವರಾಗಿದ್ದಾರೆ. ಏಟಿಗೆ ಎದುರೇಟಿನಂತೆ ಸಂಗೀತ ಗುಂಪಿನವರು ಮಾಡಿದ ಎಲ್ಲಾ ಹಿಂಸೆಗಳಿಗೆ ದುಪ್ಪಟ್ಟು ಎದುರೇಟನ್ನು ವರ್ತೂರ್ ಸಂತೋಷ್(Varthur Santhosh) ಅವರ ಗುಂಪಿನವರು ನೀಡುತ್ತಿದ್ದಾರೆ. ಇದರ ಕುರಿದಾದ ಸಂಪೂರ್ಣ ಮಾಹಿತಿಯು ಈ ವರದಿಯಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಬಿಗ್ ಬಾಸ್ ಸೀಸನ್ 10 -
ಈ ಜಿಲ್ಲೆಯವರಿಗೆ ಸರ್ಕಾರದಿಂದ ಸೈಟ್ ಹಂಚಿಕೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ.

ಈಗಾಗಲೇ ಕರ್ನಾಟಕ ಗೃಹ ಮಂಡಳಿಯಿಂದ ವಿವಿಧ ಜಿಲ್ಲೆಗಳ ಬಡಾವಣೆಗಳ ಅಭಿವೃದ್ಧಿಗಾಗಿ ಹಲವು ನಿವೇಶನಗಳನ್ನು ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸೈಟ್ ಹಂಚಿಕೆಗೆ ಅರ್ಜಿ ಆಹ್ವಾನ : ಕರ್ನಾಟಕ ಗೃಹ ಮಂಡಳಿ ( karnataka housing board ) ಅಭಿವೃದ್ಧಿಪಡಿಸಿರುವ ನಿವೇಶನಗಳನ್ನು
Categories: ಮುಖ್ಯ ಮಾಹಿತಿ -
NWKSRTC – ಗುಡ್ ನ್ಯೂಸ್ UPI ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಲು ಅವಕಾಶ.

ಇದೀಗ ಸಾರಿಗೆ ವ್ಯವಸ್ಥೆಯಲ್ಲೂ ಡಿಜಿಟಲ್ ವಹಿವಾಟು.( Digital Transaction ) ಹೌದು, ಇಂದು ಜಗತ್ತು ಬಹಳ ಮುಂದುವರಿದಿದೆ. ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಇಂದು ಹಣವನ್ನು ಬಹಳ ಕಡಿಮೆ ಬಳಸುತ್ತಿದ್ದೇವೆ. ಅದರ ಹೊರತಾಗಿ ಮೊಬೈಲ್ ನಲ್ಲಿ ಆನ್ಲೈನ್ ಟ್ರಾನ್ಸ್ಯಕ್ಶನ್ ಗಳನ್ನು ಬಳಸುತ್ತಿದ್ದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ನಾವು ಡಿಜಿಟಲ್ ವಹಿವಾಟನ್ನು ತಳ್ಳೋ ಗಾಡಿಯಿಂದ ಹಿಡಿದು ಎಲ್ಲಾ ಕಡೆಯೂ ನೋಡುತ್ತೇವೆ.
Categories: ಮುಖ್ಯ ಮಾಹಿತಿ -
25 ಸಾವಿರ ರೂಪಾಯಿ ಖಾತೆಗೆ ಬರುವ ಟಾಟಾ ಕಂಪನಿ ವಿದ್ಯಾರ್ಥಿವೇತನ, ಈಗಲೇ ಅರ್ಜಿ ಸಲ್ಲಿಸಿ

ಇದೀಗ ಎಲ್ಲರಿಗೂ ಸಿಹಿ ಸುದ್ದಿ ಬಂದಿದೆ. ಟಾಟಾ ಎಐಎ ಜೀವ ವಿಮಾ ಕಂಪೆನಿಯು ( TATA PARAS Scholarship ) ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕ ಬೆಂಬಲ ನೀಡುವುದಕ್ಕಾಗಿ ವಿದ್ಯಾರ್ಥಿ ವೇತನವನ್ನು ಒದಗಿಸುತ್ತದೆ. ಈಗಾಗಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರೆಲ್ಲ
Categories: ವಿದ್ಯಾರ್ಥಿ ವೇತನ -
ʻAPL-BPLʼ ಕಾರ್ಡ್ ಇದ್ದವರಿಗೆ ಇನ್ನು ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ – ಸಿ ಎಂ ಸಿದ್ದರಾಮಯ್ಯ

ಇದೀಗ ಎಲ್ಲರಿಗೂ ಹೊಸ ಸುದ್ದಿ ತಿಳಿದು ಬಂದಿದೆ. ಅದೇನೆಂದರೆ, ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನು ಬದಲಾವಣೆ ಮಾಡಿ ಅವುಗಳಿಗೆ ಹೊಸ ರೂಪ ನೀಡುತ್ತಿದೆ. ಆ ಬದಲಾವಣೆಗೊಂಡ ಹೆಲ್ತ್ ಕಾರ್ಡ್ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಸರ್ಕಾರಿ ಯೋಜನೆಗಳು
Hot this week
-
200MP ಕ್ಯಾಮೆರಾ, 7000mAh ಬ್ಯಾಟರಿ! ಜನವರಿ 6ಕ್ಕೆ ಭಾರತಕ್ಕೆ ಎಂಟ್ರಿ ಕೊಡಲಿದೆ Realme ‘ಕ್ಯಾಮೆರಾ ಕಿಂಗ್’ ಫೋನ್ – ಬೆಲೆ ಎಷ್ಟು ಗೊತ್ತಾ?
-
ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.
-
ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?
-
ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?
-
PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?
Topics
Latest Posts
- 200MP ಕ್ಯಾಮೆರಾ, 7000mAh ಬ್ಯಾಟರಿ! ಜನವರಿ 6ಕ್ಕೆ ಭಾರತಕ್ಕೆ ಎಂಟ್ರಿ ಕೊಡಲಿದೆ Realme ‘ಕ್ಯಾಮೆರಾ ಕಿಂಗ್’ ಫೋನ್ – ಬೆಲೆ ಎಷ್ಟು ಗೊತ್ತಾ?

- ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.

- ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?

- ಬಂಗಾರ ಪ್ರಿಯರಿಗೆ ಬಂಪರ್ ಆಫರ್: ದಿಢೀರನೆ ಮತ್ತೆ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ; ಪ್ರಮುಖ ನಗರಗಳಲ್ಲಿ ರೇಟ್ ಎಷ್ಟಿದೆ ಗೊತ್ತಾ?

- PM Kisan ID: ರೈತರಿಗೆ ಕೇಂದ್ರದಿಂದ ಹೊಸ ‘ಡಿಜಿಟಲ್ ಐಡಿ’ ಕಾರ್ಡ್!; ₹6,000 ಹಣ ಪಡೆಯಲು ಈ ಐಡಿ ಕಡ್ಡಾಯ?


