Tag: kannada news paper today
-
Vivo Mobiles – ವಿವೋದ ಮತ್ತೆರಡು ಹೊಸ ಸ್ಮಾರ್ಟ್ ಫೋನ್ಸ್ ಬಿಡುಗಡೆ, ಖರೀದಿಗೆ ಮುಗಿಬಿದ್ದ ಜನ

ಚೀನಾ (China) ಮೂಲದ ಪ್ರಸಿದ್ಧ ವಿವೋ ಕಂಪನಿ (Vivo company) ಬಹಳ ದಿನದಿಂದ ನಿರೀಕ್ಷೆಯಲ್ಲಿ ಕಾಯುತ್ತಿದ ವಿವೋ ಜನಪ್ರಿಯ ಗ್ರಾಹಕರಿಗೆ ತನ್ನ ಹೊಸ X ಸರಣಿಯ (X series) ವಿವೋ X100, ವಿವೋ X100 ಪ್ರೊ ಅನ್ನು ಬಿಡುಗಡೆ ಮಾಡಿದೆ(Vivo X100 Pro and Vivo X100 Launched). ಇದೀಗ ಮಾರುಕಟ್ಟೆಯಲ್ಲಿ ಬಂದಿರುವ ಈ ವಿವೋ X100, ವಿವೋ X100 ಪ್ರೊ ಸ್ಮಾರ್ಟ್ಫೋನ್ಗಳು ಹೊಚ್ಚಹೊಸ ಮೀಡಿಯಾ ಟೆಕ್ ಡೈಮೆನ್ಸಿಟಿ 9300 SoC ಯೊಂದಿಗೆ ಚೀನಾದಲ್ಲಿ ಬಿಡುಗಡೆ ಕಂಡಿದೆ.
Categories: ರಿವ್ಯೂವ್ -
ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – 10ನೇ ಕ್ಲಾಸ್ ಪಾಸಾದವರು ಹೀಗೆ ಅರ್ಜಿ ಸಲ್ಲಿಸಿ

ಭಾರತ ಪೋಸ್ಟ್ ನೇಮಕಾತಿ(Indian Post Office Recuriments) 2023 ಕ್ರೀಡಾ ಕೋಟಾದ ಅಡಿಯಲ್ಲಿ ಪೋಸ್ಟ್ಮ್ಯಾನ್, ಪೋಸ್ಟಲ್/ಸಾರ್ಟಿಂಗ್ ಅಸಿಸ್ಟೆಂಟ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (Multi tasking staff)(MTS) ನಂತಹ ಈ ಮೇಲೆ ಸೂಚಿಸಿಲಾದ ಗ್ರೂಪ್ ‘ಸಿ'(Group C posts) ಹುದ್ದೆಗಳಾದ ಪೋಸ್ಟ್ಗಳಲ್ಲಿ ಒಟ್ಟು 1899 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಆದರಿಂದ ಈ ಮೇಲಿನ ನೇಮಕಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ (Official website) ಆದ dopsqr.cept.gov.in
Categories: ಉದ್ಯೋಗ -
Personal Finance: ಸಣ್ಣ ಉಳಿತಾಯ ಯೋಜನೆಗಳಲ್ಲಿ ಬದಲಾವಣೆ – ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ಕೇಂದ್ರ ಸರ್ಕಾರದಿಂದ ( Central Government ) ಹಿರಿಯ ನಾಗರಿಕರಿಗೆ ಒಂದು ಒಳ್ಳೆಯ ಸುದ್ದಿ ತಿಳಿದು ಬಂದಿದೆ. ಹೊಸ ನಿಯಮಗಳ ಅಡಿಯಲ್ಲಿ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಾಗಿ ( Seniors Citizens Savings Scheme ) ಖಾತೆಯನ್ನು ತೆರೆಯಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಶುರು(Heavy rain)ವಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ನವಂಬರ್ 15 ರಿಂದ ಐದು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದ್ದಾರೆ. ನವಂಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಿಗೆ ಉತ್ತಮ ಮಹಿಳೆಯಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಬ್ರೇಕ್ ಕೊಟ್ಟಿದ್ದ ಮಳೆಯು ನಾಳೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಶುರುವಾಗಲಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ
Categories: ಮುಖ್ಯ ಮಾಹಿತಿ -
ಶಕ್ತಿ ಯೋಜನೆ – ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯಲ್ಲಿ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ದೀಪಾವಳಿ ಹಬ್ಬ(Diwali festival)ಕ್ಕೆ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ನೀಡಿದೆ ಅಂತಾನೆ ಹೇಳಬಹುದು. ಅದೇನೆಂದರೆ, ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ತೋರಿಸಿ ಮಹಿಳೆಯರು ಪಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬೆಳೆಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Diwali Special Trains – ಹಬ್ಬದ ಪ್ರಯುಕ್ತ ಈ ನಗರಗಳಿಗೆ ವಿಶೇಷ ರೈಲು ಸಂಚಾರ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೀಪಾವಳಿಯ ಪ್ರಯುಕ್ತ ಪ್ರಯಾಣಕ್ಕೆ ವಿಶೇಷ ರೈಲುಗಳ ಸೌಕರ್ಯವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬರುತ್ತಿರುವ ದೀಪಾವಳಿ ಹಬ್ಬ(Diwali festival)ಕ್ಕೆ ಬೆಂಗಳೂರಿಂದ ಬೇರೆ ಬೇರೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಸಿಕ್ಕಿದೆ ಎಂದು ಹೇಳಬಹುದು. ಹೌದು, ಅದು ಏನೆಂದರೆ ಬೇರೆ ಬೇರೆ ರಾಜ್ಯದಲ್ಲಿ, ಜಿಲ್ಲೆಗಳಲ್ಲಿ ಇರುವವರು ತಮ್ಮ ದೂರದ ಊರುಗಳಿಗೆ ಹೋಗುವವರೆಗೆ ಪ್ರಯಾಣದ ತೊಂದರೆ ಆಗಬಾರದು ಎಂದು ರೈಲ್ವೆ ಇಲಾಖೆ(Railway Department) ವಿಶೇಷ ರೈಲುಗಳ ಸೇವೆಯನ್ನು ನೀಡುತ್ತಿದೆ. ಕಡಿಮೆ ಎಂದರು
Categories: ಮುಖ್ಯ ಮಾಹಿತಿ -
LPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್ಪಿಜಿ ಸಿಲಿಂಡರ್(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ
Categories: ಮುಖ್ಯ ಮಾಹಿತಿ
Hot this week
-
ಫ್ಲಿಪ್ಕಾರ್ಟ್ ಮೆಗಾ ಸೇಲ್ 2025: 10 ಸಾವಿರದೊಳಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್! ಇಂದೇ ಖರೀದಿಸಿ..
-
BOI Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಹುದ್ದೆಗಳ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!
-
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?
-
Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?
Topics
Latest Posts
- ಫ್ಲಿಪ್ಕಾರ್ಟ್ ಮೆಗಾ ಸೇಲ್ 2025: 10 ಸಾವಿರದೊಳಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್! ಇಂದೇ ಖರೀದಿಸಿ..

- BOI Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಹುದ್ದೆಗಳ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!

- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?

- ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ದಂಡ? ರಾಜ್ಯ ಸರ್ಕಾರದ ಹೊಸ ಸುತ್ತೋಲೆಯಲ್ಲಿ ಏನಿದೆ?

- Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?




