Tag: kannada news paper today
-
BSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು (New recharge plan) ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಅತಿ ಕಡಿಮೆ ಬೆಲೆಯಲ್ಲಿ ಅಂದರೆ ರೂ.50 ಒಳಗೆ ಇರುವಂತಂತಹ ರೀಚಾರ್ಜ್ ಪ್ಲಾನ್ ಆಗಿದೆ ಎಂದು ಹೇಳಬಹುದು. ಹೌದು, ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್ ಹಾಗೂ ಜಿಯೋ(Airtel and Jio)ಗೆ ಅದ್ಭುತವಾದ ಪೈಪೋಟಿಯನ್ನು
Categories: ತಂತ್ರಜ್ಞಾನ -
Jio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಿಲಯನ್ಸ್ ಜಿಯೋದ ಹೊಸ ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೋ(Reliance Jio) ಸ್ವಿಗ್ಗಿ ಒನ್ ಲೈಟ್(Swiggy One Lite) ಚಂದಾದಾರಿಕೆ(Subscription)ಯೊಂದಿಗೆ ಹೊಸ ಯೋಜನೆಯನ್ನು ಹೊರತಂದಿದೆ, ಇದು ಹೊಸ ಪ್ರಿ -ಪೇಡ್ (pre-paid) ಯೋಜನೆಯಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow)
Categories: ಮುಖ್ಯ ಮಾಹಿತಿ -
Electric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ
Categories: E-ವಾಹನಗಳು -
ಕಮ್ಮಿ ಬೆಲೆಯಲ್ಲಿ ಈರುಳ್ಳಿ & ಗೋದಿ ಹಿಟ್ಟು ವಿತರಣೆ, ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಈರುಳ್ಳಿ (Onion) ಮತ್ತು ಗೋದಿ ಹಿಟ್ಟಿನ ಬೆಲೆ ಏರಿಕೆಯ ಬೆನ್ನಲೆಯಲ್ಲಿ ಮೋದಿ ಸರ್ಕಾರದಿಂದ ಕೈಗೊಂಡ ಕ್ರಮಗಳ/ ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತಿದೆ. ಯಾವ ಯಾವ ಕ್ರಮಗಳು / ಯೋಜನೆಗಳು ಎಂದು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗೆ ನಾಫೆಡ್(NAFED) ಪರಿಹಾರ : ತಮಗೆಲ್ಲರಿಗೂ ಗೊತ್ತಿರುವ ಹಾಗೆ
Categories: ಕೃಷಿ -
Lingayath Loan Scheme- ಲಿಂಗಾಯತ ಅಭಿವೃದ್ಧಿ ನಿಗಮದ ಸಬ್ಸಿಡಿ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೌದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆ ಮತ್ತು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು (10/11/2023) ಇಂದು ಕೊನೆಯ ದಿನವಾಗಿದೆ, ಹಾಗಾಗಿ ಇದುವರೆಗೂ ಯಾರು ಅರ್ಜಿ ಸಲ್ಲಿಸಿ ಇಲ್ಲವೋ ಅಂತವರಿಗೆ & ಲಿಂಗಾಯತ ಸಮುದಾಯದ ಎಲ್ಲಾ ವಾಟ್ಸಪ್ ಗ್ರೂಪ್ ಗಳಲ್ಲಿ ತಪ್ಪದೇ ಈ ವರದಿಯನ್ನು ಶೇರ್ ಮಾಡಿ. ಇದೇ
Categories: ಸುದ್ದಿಗಳು -
Tech Tips – ಮೊಬೈಲ್ ನ ಈ ಸೀಕ್ರೆಟ್ ಕೋಡ್ಸ್ ತುಂಬಾ ಜನರಿಗೆ ಗೊತ್ತಿಲ್ಲ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಮ್ಮ ಮೊಬೈಲ್ ನಲ್ಲಿ ನಮಗೆ ಗೊತ್ತಿರದ ಎಷ್ಟೋ ರಹಸ್ಯಗಳು (Secret settings) ಅಡಗಿವೆ ಆದರೆ ಅವುಗಳ ಬಗ್ಗೆ ನಮಗೆ ಗೊತ್ತೇ ಇರುವುದಿಲ್ಲ . ನಾವು ಮೊಬೈಲ್ ಅನ್ನು ಬೇಕಾದ ಹಾಗೆ ಮಾತ್ರ ಬಳಸಿಕೊಳ್ಳುತ್ತೇವೆ. ಅದೇ ರೀತಿ ನಮ್ಮ ಮೊಬೈಲ್ ಫೋನ್ ನಲ್ಲಿ 7 ರಹಸ್ಯ ( Secret Codes ) ಕೋಡ್ ಗಳಿವೆ ಅವುಗಳನ್ನು ನಾವು ಡಯಲ್ ಮಾಡಿದ್ರೆ ನಮಗೆ ಬೇಕಾದ ಎಲ್ಲಾ ಮಾಹಿತಿಗಳು ಸಿಗುತ್ತವೆ. ಆ ಕೋಡ್ ಗಳು ಯಾವುವು ಮತ್ತು ಆ ಕೊಡ್ ಗಳನ್ನು
Categories: ಟೆಕ್ ಟ್ರಿಕ್ಸ್ -
Gruhalakshmi – ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಲು ಅಧಿಕೃತ ದಿನಾಂಕ ನಿಗದಿ, ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme ) ಫಲಾನುಭವಿಗಳಿಗೆ ಪ್ರತಿ ತಿಂಗಳ ಕಂತಿನ ಹಣ ವಿಳಂಬವಾಗುತ್ತಿರುವುದರಿಂದ ಪ್ರತಿ ತಿಂಗಳ ನಿಗದಿತ ದಿನಾಂಕದೊಳಗೆ ವರ್ಗಾಯಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ ವಿಳಂಬವಾಗಿ ಜಮಾ ಆಗುತ್ತಿರುವ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಈ ಕುರಿತು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ
Categories: ಸುದ್ದಿಗಳು -
Loan Scheme – ಮಹಿಳೆಯರಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ, ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (loan without interest) ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ (state government) ಭರವಸೆ ನೀಡಿದೆ, ಮತ್ತು ಇದಕ್ಕಾಗಿ ರಾಜ್ಯ ಸರ್ಕಾರವು 70,427 ಕೋಟಿ ಹಣವನ್ನು ಮೀಸಲಿಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ
Categories: ಸುದ್ದಿಗಳು -
Voter ID – ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ, ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ತಿಳಿಸುವುದೇನೆಂದರೆ, ಮತದಾರರ ಪಟ್ಟಿಯಲ್ಲಿ (Voter list) ಹೆಸರು ಸೇರಿಸಲು ಅಥವಾ ಇನ್ನಿತರೇ ತಿದ್ದುಪಡೆಗಾಗಿ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಪೂರ್ಣ ಮಾಹಿತಿಯನ್ನು ಪಡೆಯಲು ವರದಿಯನ್ನು ಕೊನೆಯವರೆಗೂ ಓದಿ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ : ನೀವು 18 ವರ್ಷದ ಯುವಕ – ಯುವತಿಯರಾಗಿದ್ದು, ಮತದಾನ ಪಟ್ಟಿಯಲ್ಲಿ ಹೊಸದಾಗಿ ನಿಮ್ಮ ಹೆಸರನ್ನು ಸೇರ್ಪಡಿಸಬೇಕೇ?, ವೋಟಿಂಗ್ ಹಕ್ಕನ್ನು ಪಡೆದಿದ್ದರೂ ಸಹ ಮತದಾರ ಪಟ್ಟಿಯಲ್ಲಿ ತಿದ್ದುಪಡಿ ಮಾಡಬೇಕೆ? ಹೀಗಿರುವಾಗ, ಎಲ್ಲಾ ಜಿಲ್ಲೆಗಳ ಮತದಾರರ
Categories: ಸರ್ಕಾರಿ ಯೋಜನೆಗಳು
Hot this week
-
SSLC Exam 2025: ಬೋರ್ಡ್ ಎಕ್ಸಾಮ್ಗೆ ಟೆನ್ಶನ್ ಬೇಡ; 600+ ಅಂಕಗಳ ‘ಮಾಸ್ಟರ್ ಪ್ಲಾನ್’ ಇಲ್ಲಿದೆ! ಈಗಲೇ PDF ಡೌನ್ಲೋಡ್ ಮಾಡಿ.
-
ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಗಲಿದೆ ‘ಹಕ್ಕುಪತ್ರ’!
-
ಫ್ಲಿಪ್ಕಾರ್ಟ್ ಮೆಗಾ ಸೇಲ್ 2025: 10 ಸಾವಿರದೊಳಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್! ಇಂದೇ ಖರೀದಿಸಿ..
-
BOI Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಹುದ್ದೆಗಳ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!
-
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?
Topics
Latest Posts
- SSLC Exam 2025: ಬೋರ್ಡ್ ಎಕ್ಸಾಮ್ಗೆ ಟೆನ್ಶನ್ ಬೇಡ; 600+ ಅಂಕಗಳ ‘ಮಾಸ್ಟರ್ ಪ್ಲಾನ್’ ಇಲ್ಲಿದೆ! ಈಗಲೇ PDF ಡೌನ್ಲೋಡ್ ಮಾಡಿ.

- ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಗಲಿದೆ ‘ಹಕ್ಕುಪತ್ರ’!

- ಫ್ಲಿಪ್ಕಾರ್ಟ್ ಮೆಗಾ ಸೇಲ್ 2025: 10 ಸಾವಿರದೊಳಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್! ಇಂದೇ ಖರೀದಿಸಿ..

- BOI Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಹುದ್ದೆಗಳ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!

- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?


