Tag: kannada news paper
-
ESIC ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ

ಈ ವರದಿಯಲ್ಲಿ ESIC ನೇಮಕಾತಿ 2025 (ESIC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಉದ್ಯೋಗ -
ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
Post Office: ಅಂಚೆ ಕಚೇರಿ ಸೂಪರ್ ಯೋಜನೆ, 5 ವರ್ಷಕ್ಕೆ ಸಿಗಲಿದೆ ಬರೋಬ್ಬರಿ 15 ಲಕ್ಷ ರೂ.

ಪೋಸ್ಟ್ ಆಫೀಸ್ FD: ಐದು ವರ್ಷಗಳಲ್ಲಿ ₹14,49,948 ನಿಮ್ಮದಾಗಿಸಿಕೊಳ್ಳಿ! ಸೂಪರ್ ಹೂಡಿಕೆ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಹಣ ಹೂಡಿಕೆ(Investment) ಎಂಬುದು ಆರ್ಥಿಕ ಭದ್ರತೆ ಮತ್ತು ಭವಿಷ್ಯದ ಯೋಜನೆಗಳಿಗೆ ಅನಿವಾರ್ಯ. ಆದರೆ ಹೂಡಿಕೆಯ ಸಮಯದಲ್ಲಿ ಸುರಕ್ಷತೆ ಮತ್ತು ಖಾತರಿಯ ಆದಾಯವು ಅತ್ಯಂತ ಮಹತ್ವದ್ದಾಗಿರುತ್ತದೆ. ಅಪಾಯಗಳನ್ನು ತೆಗೆದುಕೊಳ್ಳದೇ, ಖಾತರಿಯ ಆದಾಯವನ್ನು ಬಯಸುವವರಿಗೆ ಪೋಸ್ಟ್ ಆಫೀಸ್ ಫಿಕ್ಸ್ಡ್ ಡಿಪಾಸಿಟ್ (Post Office Fixed Deposit FD) ಅತ್ಯುತ್ತಮ ಆಯ್ಕೆ. ಇದು ಸಂಪೂರ್ಣವಾಗಿ ಸರ್ಕಾರದ ವ್ಯಾಪ್ತಿಯಲ್ಲಿರುವುದರಿಂದ ಹಣ ಸಂಪೂರ್ಣ ಸುರಕ್ಷಿತವಾಗಿರುತ್ತದೆ. ಇದೇ
Categories: ಮುಖ್ಯ ಮಾಹಿತಿ -
ಕರೆ ದರ, ಡೇಟಾ ಸೇವೆಗಳಿಗಾಗಿ ಪ್ರತ್ಯೇಕ ಪ್ಲಾನ್ ಬಿಡುಗಡೆ ಮಾಡುವಂತೆ TRAI ಸೂಚನೆ!!

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್(Good News): ಕರೆ ದರ, ಡೇಟಾ ಸೇವೆಗಳಿಗಾಗಿ ಪ್ರತ್ಯೇಕ ಪ್ಲಾನ್ ಬಿಡುಗಡೆಗೆ ಟ್ರಾಯ್(TRAI ) ಸೂಚನೆ ಟೆಲಿಕಾಂ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯೊಂದು ಕಾದಿದೆ, ಇದು ಲಕ್ಷಾಂತರ ಮೊಬೈಲ್ ಗ್ರಾಹಕರಿಗೆ ಸೂಕ್ತವಾಗಿದೆ. ಭಾರತ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (Telecom Regulatory Authority of India), TRAI ತಾನೇ ಮುಂದಾಳತ್ವವನ್ನು ವಹಿಸಿಕೊಂಡು, ಗ್ರಾಹಕರ ಅನುಕೂಲಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಿದೆ. ಇವು ಕರೆ(Calls) ಮತ್ತು ಇಂಟರ್ನೆಟ್ ಸೇವೆ(Internet Service)ಗಳ ಪ್ರತ್ಯೇಕ ಪ್ಲಾನ್ಗಳನ್ನು ಒದಗಿಸಲು ಟೆಲಿಕಾಂ ಕಂಪನಿಗಳಿಗೆ ಸೂಚನೆ
Categories: ತಂತ್ರಜ್ಞಾನ -
Honda Bike : ಹೋಂಡಾ ಎಸ್ಪಿ 160 ಬೈಕ್ ಭರ್ಜರಿ ಎಂಟ್ರಿ .. ಬೆಲೆ ಎಷ್ಟು, ವಿಶೇಷತೆಗಳು..! ಇಲ್ಲಿದೆ ಡೀಟೇಲ್ಸ್

ಹೋಂಡಾ ಎಸ್ಪಿ 160: ಯುವಕರಿಗೆ ಹೊಸ ಉತ್ಸಾಹದ ಬೈಕ್ ಭಾರತೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿರುವ ಹೋಂಡಾ ಮೋಟಾರ್ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India), 2025ರ ಹೊಸ ಹೋಂಡಾ ಎಸ್ಪಿ 160 (Honda SP 160) ಬೈಕ್ ಅನ್ನು ಬಿಡುಗಡೆ ಮಾಡಿದೆ. ಡೈನಾಮಿಕ್ ವೈಶಿಷ್ಟ್ಯಗಳು, ಆಧುನಿಕ ತಂತ್ರಜ್ಞಾನ, ಮತ್ತು ಆಕರ್ಷಕ ವಿನ್ಯಾಸದೊಂದಿಗೆ, ಇದು ಯುವಕರಿಗೆ ಸವಾರಿ ಅನುಭವವನ್ನು ಹೊಸಮಟ್ಟಕ್ಕೆ ಕೊಂಡೊಯ್ಯಲು ತಯಾರಾಗಿದೆ. ಬನ್ನಿ, ಈ ಹೊಸ ಬೈಕ್ ಬಗ್ಗೆ
Categories: ರಿವ್ಯೂವ್ -
ಬಿಪಿಎಲ್ ಕಾರ್ಡ್ ಇದ್ದವರ ಗಮನಕ್ಕೆ : ಡಿ.31 ರೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ.!

ಮುಂದಿನ ತಿಂಗಳು ರೇಷನ್ ಬೇಕೆಂದರೆ ಈ ಕೆಲಸ ಮಾಡಿ!. ಪಡಿತರ ಚೀಟಿದಾರರೇ ಡಿಸೆಂಬರ್ 31ರೊಳಗೆ ಇ-ಕೆವೈಸಿ ಮಾಡುವುದು ಕಡ್ಡಾಯ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ವೋಟರ್ ಐಡಿ ಈ ರೀತಿಯ ಹಲವು ದಾಖಲೆಗಳು (Documents) ಇಂದು ಜನರಿಗೆ ಅಗತ್ಯವಾದ ದಾಖಲೆಗಳಾಗಿವೆ. ಅದರಲ್ಲೂ ರೇಷನ್ ಕಾರ್ಡ್ ಎಲ್ಲರಿಗೂ ಕೂಡ ಅವಶ್ಯಕವಾಗಿ ಬೇಕಾಗಿರುವಂತಹ ಒಂದು ದಾಖಲೆ. ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದಾಗಿನಿಂದಲೂ ರೇಷನ್ ಕಾರ್ಡ್ ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರು ರೇಷನ್ ಕಾರ್ಡ್ ಏನು ಮಾಡಿಸಿಕೊಳ್ಳುತ್ತಿದ್ದಾರೆ, ಆದರೆ
Categories: ಮುಖ್ಯ ಮಾಹಿತಿ -
ಅಂಗನವಾಡಿ ಟೀಚರ್ -ಸಹಾಯಕಿಯರ ನೇಮಕಾತಿ. ಅರ್ಜಿ ಸಲ್ಲಿಸಲು ಜ. 5 ಕೊನೆ ದಿನ

ಈ ವರದಿಯಲ್ಲಿ ಅಂಗನವಾಡಿ ನೇಮಕಾತಿ 2025 (Anganwadi Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದು. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಉದ್ಯೋಗ -
Government Update: ರಾಜ್ಯ ಸರ್ಕಾರಿ ನೌಕಕರ ತುಟ್ಟಿಭತ್ಯೆ ಕೈ ಸೇರುವುದು ಯಾವಾಗ? ಇಲ್ಲಿದೆ ವಿವರ

ರಾಜ್ಯ ಸರ್ಕಾರಿ ನೌಕರರ ಡಿಸೆಂಬರ್ (December) ತಿಂಗಳ ವೇತನದಲ್ಲಿ ಏರಿಕೆಯಾಗಿರುವ ತುಟ್ಟಿಭತ್ಯೆ ಸೇರ್ಪಡೆ. ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ದರವನ್ನು 8.50% ರಿಂದ 10.75% ಕ್ಕೆ ಹೆಚ್ಚಿಸಿದೆ. ಈ ಪರಿಷ್ಕೃತ ದರವು 2024ರ ಜುಲೈ 1ರಿಂದ ಜಾರಿಗೆ ಬಂದಿದ್ದು, ಆರ್ಥಿಕ ಲಾಭಗಳು 2024ರ ಆಗಸ್ಟ್ 1ರಿಂದ ಲಭ್ಯವಾಗುತ್ತದೆ ಎಂದು ನವೆಂಬರ್ ನಲ್ಲಿ ಪ್ರಕಟವಾದ ಆದೇಶದಲ್ಲಿ ತಿಳಿಸಿದೆ. ಇನ್ನು ಏರಿಕೆಯಾಗಿರುವ ಡಿಎ, ನೌಕರರ ಕೈ ಸೇರುವುದು ಯಾವಾಗ? ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
Categories: ಮುಖ್ಯ ಮಾಹಿತಿ
Hot this week
-
Krishi Bhagya Scheme: ರೈತರಿಗೆ ಬಂಪರ್ ಆಫರ್! ಕೃಷಿ ಹೊಂಡಕ್ಕೆ 90% ಸಬ್ಸಿಡಿ; ನೀರಿನ ಚಿಂತೆ ಬಿಡಿ, ಲಕ್ಷ ಲಕ್ಷ ಆದಾಯ ಗಳಿಸಿ!
-
Recharge Hike: ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್! ಜಿಯೋ, ಏರ್ಟೆಲ್ ಪ್ಲಾನ್ ರೇಟ್ 15% ಹೆಚ್ಚಳ? ಮುಂಚೆ ಈ ಕೆಲಸ ಮಾಡಿ!
-
ಕಾಲೇಜು, ಆಫೀಸ್ ಓಡಾಟಕ್ಕೆ ಇದೇ ಪಕ್ಕಾ! ಬರೀ ₹1 ಲಕ್ಷಕ್ಕೆ, ಸ್ಟೈಲ್ ಮತ್ತು ಮೈಲೇಜ್ ಎರಡೂ ಇರೋ ಟಾಪ್ 5 ಬೈಕ್ಗಳು.
-
ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.
-
ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!
Topics
Latest Posts
- Krishi Bhagya Scheme: ರೈತರಿಗೆ ಬಂಪರ್ ಆಫರ್! ಕೃಷಿ ಹೊಂಡಕ್ಕೆ 90% ಸಬ್ಸಿಡಿ; ನೀರಿನ ಚಿಂತೆ ಬಿಡಿ, ಲಕ್ಷ ಲಕ್ಷ ಆದಾಯ ಗಳಿಸಿ!

- Recharge Hike: ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್! ಜಿಯೋ, ಏರ್ಟೆಲ್ ಪ್ಲಾನ್ ರೇಟ್ 15% ಹೆಚ್ಚಳ? ಮುಂಚೆ ಈ ಕೆಲಸ ಮಾಡಿ!

- ಕಾಲೇಜು, ಆಫೀಸ್ ಓಡಾಟಕ್ಕೆ ಇದೇ ಪಕ್ಕಾ! ಬರೀ ₹1 ಲಕ್ಷಕ್ಕೆ, ಸ್ಟೈಲ್ ಮತ್ತು ಮೈಲೇಜ್ ಎರಡೂ ಇರೋ ಟಾಪ್ 5 ಬೈಕ್ಗಳು.

- ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.

- ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!



