Tag: kannada news paper
-
Onion Rate – ಭಾರಿ ಕುಸಿತ ಕಂಡ ಈರುಳ್ಳಿ ಬೆಲೆ..! ಇಲ್ಲಿದೆ ಕಂಪ್ಲೀಟ್ ಮಾಹಿತಿ.

ಹೊಸ ವರ್ಷದ ಆರಂಭಕ್ಕೆ ಈರುಳ್ಳಿ ಬೆಲೆ ಇಳಿಕೆ(onion price decreased) ಕಂಡು ಗ್ರಾಹಕರಗೆ ರಿಲೀಫ್ ಸಿಕ್ಕಂತಾಗಿದೆ ಎಂದು ಹೇಳಬಹುದು. ಹೌದು, ಈರುಳ್ಳಿ ಬೆಲೆ 60 ರೂಪಾಯಿಗೆ ಮುಟ್ಟುವ ಮೂಲಕ ಏರಿಕೆಯ ಹಾದಿಯಲ್ಲಿತ್ತು, ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡ ಬಳಿಕ ಈರುಳ್ಳಿ ಬೆಲೆ ಇದೀಗ ಇಳಿಕೆ ಕಂಡಿದೆ. ಮತ್ತು ಈ ಇಳಿಕೆ ಆಗಿರುವುದು ಗ್ರಾಹಕರಲ್ಲಿ ನಿಟ್ಟುಸಿರು ಬಿಡುವಂತಾಗಿದೆ ಎಂದು ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಏರ್ಟೆಲ್ ಗ್ರಾಹಕರೇ ಗಮನಿಸಿ, ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ! ಬರೀ 5 ರೂಪಾಯಿ ಅಷ್ಟೇ

ಎಲ್ಲರಿಗೂ ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಇಂದು ಎಲ್ಲರ ಕೈಯಲ್ಲೂ ಮೊಬೈಲ್ ( Mobiles ) ಇದೆ. ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿ ಮುಗಿಸುತ್ತಾರೆ. ಹಾಗೆಯೇ ನಮ್ಮ ಮೊಬೈಲ್ ನಲ್ಲಿ ಡಾಟಾ ( Data ) ಅಥವಾ ಇಂಟರ್ನೆಟ್ ( Internet ) ಇದ್ದರೆ ಮಾತ್ರ ಅದು ಕೆಲಸ ಮಾಡುತ್ತದೆ. ಇಂಟರ್ನೆಟ್ ಉಪಯೋಗಿಸಿಕೊಂಡು ನಾವು ಅನೇಕ ಕಾರ್ಯಗಳನ್ನು ಮಾಡುತ್ತೇವೆ. ಇಂದು ಬೇರೆ ಬೇರೆ ಕಂಪೆನಿಯ ಸಿಮ್ ಕಾರ್ಡ್ ಗಳನ್ನು (
Categories: ತಂತ್ರಜ್ಞಾನ -
ಟೆಕ್ನೋ ದ ಈ ಮೊಬೈಲ್ ಮೇಲೆ ಭರ್ಜರಿ ಡಿಸ್ಕೌಂಟ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಬಿಟ್ಟಿರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಲೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮೊಬೈಲ್ -
ಕಮ್ಮಿ ಬೆಲೆಗೆ ಹೊಸ ಬಜಾಜ್ ಚೇತಕ್ ಬಿಡುಗಡೆ, ಬರೋಬ್ಬರಿ 113 ಕಿ.ಮೀ ಮೈಲೇಜ್.

ಇದೀಗ ನಮಗೆಲ್ಲಾ ತಿಳಿದಿರುವ ಹಾಗೆ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ (electric mobility) ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಮೋಟರ್ (electric motor) ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಈ ಮದ್ಯದಲ್ಲಿ ಭಾರತದಲ್ಲಿ ಸ್ಕೂಟರ್ ವಿಭಾಗದಲ್ಲಿ ಕ್ರಾಂತಿಯನ್ನುಂಟು ಮಾಡಿದ ಐಕಾನಿಕ್ ಚೇತಕ್ನ ಆಧುನಿಕ ಎಲೆಕ್ಟ್ರಿಕ್ ಸ್ಕೂಟರ್ ಎಂದು ಹೆಸರು ಮಾಡಿದ ಬಜಾಜ್ ಕಂಪನಿ (Bajaj company) ಬಜಾಜ್ ಆಟೋ ನವೀಕರಿಸಿದ ಬಜಾಜ್ ಚೇತಕ್ (Bajaj chetak)ಎಲೆಕ್ಟ್ರಿಕ್
Categories: E-ವಾಹನಗಳು -
ಗುಡ್ ನ್ಯೂಸ್ – 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ. ಹೀಗೆ ಅರ್ಜಿ ಹಾಕಿ

ಇದೀಗ ಯುವಕ ಯುವತಿಯರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಕೆನಾರಾ ಬ್ಯಾಂಕ್ ( Canara Bank ) ಸಂಸ್ಥೆಯ ವತಿಯಿಂದ ಉಚಿತ ಕಂಪ್ಯೂಟರ್ ಶಿಕ್ಷಣವನ್ನು ( Free Computer Teaching ) ನೀಡಲು ಮುಂದಾಗಿದೆ. ಅದಕ್ಕಾಗಿ ಅರ್ಜಿಯನ್ನು ಕೂಡ ಆಹ್ವಾನಿಸಿದೆ. ಈ ಒಂದು ಉಚಿತ ಕಂಪ್ಯೂಟರ್ ಶಿಕ್ಷಣ ಪಡೆಯಲು ಯಾರು ಅರ್ಹರು?, ಅರ್ಜಿ ಸಲ್ಲಿಸಲು ನೀಡಬೇಕಾದ ದಾಖಲೆಗಳ ವಿವರ ಮುಂತಾದ ಮಾಹಿತಿಯ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
ಕೇವಲ 1500 ರೂ ಹೂಡಿಕೆ ಮಾಡಿದ್ರೆ ಸಿಗಲಿದೆ ಬರೋಬ್ಬರಿ 35 ಲಕ್ಷ ರೂ, ಇಲ್ಲಿದೆ ಮಾಹಿತಿ.

ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಿಗೆ (Saving schemes), ನಿರ್ದಿಷ್ಟವಾಗಿ ಮರುಕಳಿಸುವ ಠೇವಣಿಗೆ (RD), ಸಣ್ಣ ಉಳಿತಾಯಕ್ಕಾಗಿ (Small savings) ಅತ್ಯುತ್ತಮ ಆಯ್ಕೆಯಾಗಿದೆ ಎಂದೇ ಹೇಳಬಹುದಾಗಿದೆ. ಅವರು ಸರ್ಕಾರದ ಬೆಂಬಲದ ಭದ್ರತೆಯನ್ನು ಪಡೆದುಕೊಂಡಿರುತ್ತಾರೆ ಮತ್ತು ಉತ್ತಮ ಬಡ್ಡಿದರವನ್ನು ಕೂಡಾ ಕೊಡುತ್ತಾರೆ. ಈ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ, ನಿಮ್ಮ ಹಣವು ಸುರಕ್ಷಿತವಾಗಿ ಬೆಳೆಯುತ್ತದೆ, ಮತ್ತು ನಿಮ್ಮ ಹಣವನ್ನು ಉಳಿಸಲು ಮತ್ತು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಲು ಬಯಸುವವರಿಗೆ ಇದು ಆಕರ್ಷಕ ಆಯ್ಕೆಯಾಗಿರುತ್ತದೆ. ನಿಮ್ಮ ಆರ್ಥಿಕ ಭವಿಷ್ಯವನ್ನು ಸುರಕ್ಷಿತವಾಗಿರಿಸಲು ಈ ಪೋಸ್ಟ್ ಆಫೀಸ್
Categories: ಮುಖ್ಯ ಮಾಹಿತಿ -
Oppo A59 5G- ಒಪ್ಪೋ 5G ಮೊಬೈಲ್ ಸೇಲ್ ಪ್ರಾರಂಭ.! ಬೆಲೆ ಎಷ್ಟು ಗೊತ್ತಾ?

ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಬಜೆಟ್-ಫ್ರೆಂಡ್ಲಿ 5G ಆಯ್ಕೆಗಳಲ್ಲಿ ಒಂದಾದ Oppo A59 5G ತನ್ನ ಮೊದಲ ಮಾರಾಟದೊಂದಿಗೆ ಬಂದಿದೆ. ಆರಂಭಿಕ ಬೆಲೆ 14, 999 ರೂ. ಗಳಲ್ಲಿ ಸಾಧನವು ಕೈಗೆಟುಕುವಿಕೆ ಮತ್ತು 5G ಸಂಪರ್ಕದ ಸಂಯೋಜನೆಗಾಗಿ ಗಮನಾರ್ಹ ಆಸಕ್ತಿಯನ್ನು ಗಳಿಸಿದೆ. ಈ ಸ್ಮಾರ್ಟ್ಫೋನ್ ಕುರಿತಾದ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಒಪ್ಪೋ A59
Categories: ಮೊಬೈಲ್ -
URBN E-Bike: 120 ಕಿ.ಮೀ ಮೈಲೇಜ್ ಕೊಡುವ e-ಬೈಕ್, ಕೇವಲ 999 ಕಟ್ಟಿ ಮನೆಗೆ ತನ್ನಿ..!

ಇದೀಗ ಎಲ್ಲರ ಹತ್ರಾನೂ ವಾಹನಗಳು ಇದ್ದೆ ಇವೆ. ಹೌದು, ಪ್ರತಿಯೊಬ್ಬರಲ್ಲೂ ಬೇರೆ ಬೇರೆ ಮಾಡೆಲ್ ಗಳ ಕಾರುಗಳು, ಬೈಕ್ ಗಳು, ಸ್ಕೂಟರ್ ಗಳು ಇವೆ. ಹಾಗೆಯೇ ಇಂದು ಮಾರುಕಟ್ಟೆಗೆ ಹೊಸ ಹೊಸ ಫೀಚರ್ಸ್ ಗಳ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಬೈಕ್ ಸ್ಕೂಟರ್ ಗಳಂತೂ ( Electeic Vehicles ) ತಮ್ಮದೇ ಹವಾ ಎಬ್ಬಿಸಿವೆ. ಹಾಗೆಯೇ ಈಗ ದೇಶದಲ್ಲಿ ಬಹಳಷ್ಟು ಎಲೆಕ್ಟ್ರಿಕ್ ವಾನಗಳು ಲಗ್ಗೆ ಇಡುತ್ತಿದ್ದು, ಅವುಗಳ ನಡುವೆಯೇ ಪೈಪೋಟಿ ನಡೆದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: E-ವಾಹನಗಳು
Hot this week
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
Topics
Latest Posts
- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.



