Tag: kannada news
-
Investment Plan: ಎಲ್ಐಸಿ ಈ ಯೋಜನೆಯಲ್ಲಿ ನಿಮ್ಮ ಮಕ್ಕಳಿಗೆ ಸಿಗುತ್ತೆ 13 ಲಕ್ಷ ರೂಪಾಯಿ !

LIC ಅಮೃತ್ ಯೋಜನೆ: ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಹೂಡಿಕೆ ಮಾಡುವುದು ಪ್ರತಿಯೊಬ್ಬ ಪೋಷಕರ ಪ್ರಮುಖ ಗುರಿಯಾಗಿದೆ. ಈ ದೃಷ್ಟಿಯಿಂದ, ಭಾರತೀಯ ಜೀವ ವಿಮಾ ನಿಗಮ (LIC) ಹೊಸ “ಅಮೃತ್ ಬಲ್(Amrit Bal)” ಯೋಜನೆಯನ್ನು ಪರಿಚಯಿಸಿದೆ. ಇದು ಮಕ್ಕಳ ಭವಿಷ್ಯಕ್ಕಾಗಿ ಉಚಿತ ಹಣದ ಭದ್ರತೆಯನ್ನು ಒದಗಿಸುವ ಅತ್ಯುತ್ತಮ ಯೋಜನೆಯಾಗಿದ್ದು, ಪೋಷಕರು ತಮ್ಮ ಮಕ್ಕಳ ಶಿಕ್ಷಣ, ಮದುವೆ ಮತ್ತು ಜೀವನದ ಪ್ರಮುಖ ಹೊಣೆಗಳನ್ನು ಸುಲಭವಾಗಿ ನಿರ್ವಹಿಸಬಹುದು. ಈ ಯೋಜನೆಯಲ್ಲಿ, ಕೇವಲ 7 ವರ್ಷಗಳ
Categories: ಸಾರ್ವಜನಿಕ ಮಾಹಿತಿ -
Namma Metro: ನಮ್ಮ ಮೆಟ್ರೋ ಟಿಕೆಟ್ ಬೆಲೆಯಲ್ಲಿ ಇಳಿಕೆ , ಇಂದಿನಿಂದಲೇ ಪರಿಷ್ಕ್ರತ ದರ ಜಾರಿ.! ಇಲ್ಲಿದೆ ವಿವರ

“ನಮ್ಮ ಮೆಟ್ರೋ” ಪ್ರಯಾಣಿಕರಿಗೆ ಸಿಹಿ ಸುದ್ದಿ! ಟಿಕೆಟ್ ದರ 10 ರೂ. ಇಳಿಕೆಯಾಗಿದೆ. ಫೆಬ್ರುವರಿ 14 ರಿಂದಲೇ ಹೊಸ ದರಗಳು ಅನ್ವಯ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಮೆಟ್ರೋ(Bangalore Metro) ಸೇವೆಗಳ ದರ ಏರಿಕೆಯಿಂದ ಆತಂಕಗೊಂಡಿದ್ದ ಜನತೆಗಾಗಿ ಶುಭ ಸುದ್ದಿ! “ನಮ್ಮ ಮೆಟ್ರೋ(Namma Metro)” ಪ್ರಯಾಣ ದರಗಳಲ್ಲಿ ಕಡಿತ ಮಾಡಲಾಗಿದ್ದು, ಇದರಿಂದ ಪ್ರಯಾಣಿಕರಿಗೆ ನಿರೀಕ್ಷಿತ ಲಾಭ
Categories: ಸಾರ್ವಜನಿಕ ಮಾಹಿತಿ -
Gold Rate Today : ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ.! ಇಂದಿನ ರೇಟ್ ಇಲ್ಲಿದೆ.!

ಇಂದು ಮತ್ತೆ ಏರಿಕೆ ಕಂಡ ಚಿನ್ನದ ಮಾರುಕಟ್ಟೆ – ಹೂಡಿಕೆದಾರರಿಗೆ ಒಳ್ಳೆಯ ಅವಕಾಶ! ಚಿನ್ನದ ಬೆಲೆ (Gold rate) ಸದಾ ಬದಲಾಗುತ್ತಲೇ ಇರುತ್ತದೆ. ಹೀಗಾಗಿ ಚಿನ್ನ ಖರೀದಿ ಮಾಡಲು ಯೋಜನೆ ಇಟ್ಟಿರುವವರು ನಿರ್ಧಾರ ಮಾಡುವ ಮುನ್ನ ಇಂದಿನ ದರವನ್ನು ತಿಳಿದುಕೊಳ್ಳುವುದು ಅವಶ್ಯಕ. ಚಿನ್ನವು ಭಾರತದ ಆರ್ಥಿಕ ಮತ್ತು ಸಾಂಸ್ಕೃತಿಕ (Economic and Culture) ಹಿನ್ನೆಲೆಯಲ್ಲೇ ಪ್ರಮುಖ ಸ್ಥಾನವನ್ನು ಹೊಂದಿದ್ದು, ಮದುವೆ, ಹಬ್ಬ-ಹರಿದಿನ ಮತ್ತು ಹೂಡಿಕೆ ಉದ್ದೇಶಕ್ಕಾಗಿ ಜನರು ಚಿನ್ನ ಖರೀದಿಸುವುದು ಸಾಮಾನ್ಯ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಹಣಕಾಸು & ಬೆಲೆ -
ಹೆಂಡತಿಯ ಸಾಲಕ್ಕೆ ಗಂಡನೂ ಜವಾಬ್ದಾರ : ʼಸುಪ್ರೀಂಕೋರ್ಟ್’ ಮಹತ್ವದ ತೀರ್ಪು.! ಪ್ರಕಟ

ಸುಪ್ರೀಂ ಕೋರ್ಟ್ (Supreme court) ನೀಡಿದ ಈ ಮಹತ್ವದ ತೀರ್ಪು ಷೇರು ಮಾರುಕಟ್ಟೆ ವಹಿವಾಟು(share market transactions) ಮತ್ತು ದಾಯಿತ್ವ (liability) ಕುರಿತಾದ ಹೊಸ ಪ್ರಭಾವಶಾಲಿ ವ್ಯಾಖ್ಯಾನವನ್ನು ನೀಡುತ್ತದೆ. ಎಸಿ ಚೋಕ್ಸಿ ಷೇರು ಬ್ರೋಕರ್ ಮತ್ತು ಜತಿನ್ ಪ್ರತಾಪ್ ದೇಸಾಯಿ ನಡುವಿನ ಈ ಪ್ರಕರಣದಲ್ಲಿ, ಪತ್ನಿಯ ಷೇರು ಮಾರುಕಟ್ಟೆ ಸಾಲದ ಹೊಣೆಗಾರಿಕೆಯ ಬಗ್ಗೆ ಪತಿಯ ಪಾತ್ರವನ್ನು ಸುದೀರ್ಘ ಚರ್ಚೆಯ ನಂತರ ನಿರ್ಧರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿ -
ಜಿಯೋಹಾಟ್ಸ್ಟಾರ್ ಇಂದು ಅಧಿಕೃತವಾಗಿ ಪ್ರಾರಂಭ; JioHotstar ಭರ್ಜರಿ ಎಂಟ್ರಿ.!

ಜಿಯೋ ಹಾಟ್ಸ್ಟಾರ್: ಜಿಯೋ ಹಾಟ್ಸ್ಟಾರ್ ಅಧಿಕೃತವಾಗಿ ಇOದು ಬಿಡುಗಡೆಯಾಗಿದೆ! ವಯಾಕಾಮ್18 ಮತ್ತು ಸ್ಟಾರ್ ಇಂಡಿಯಾ ಎರೆಡು ಸೆರಿ ಇತ್ತೀಚೆಗೆ ರೂಪುಗೊಂಡ ಜಂಟಿ ಉದ್ಯಮ ಇದಾಗಿದೆ. ಭಾರತದ ಎರೆಡು ಪ್ರತಿಷ್ಟಿತ ಒಟಿಟಿ ಪ್ಲಾಟ್ಫಾರ್ಮ್ಗಳಾದ ಜಿಯೋಸಿನಿಮಾ ಮತ್ತು ಡಿಸ್ನಿಪ್ಲಸ್ ಹಾಟ್ಸ್ಟಾರ್ ಇದಿಗಾ ಒಟ್ಟಾಗಿ ಒOದು ಹೊಸಾ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ಜಿಯೋಹಾಟ್ಸ್ಟಾರ್ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕ್ರಿಕೆಟ್ (ಐಸಿಸಿ, ಐಪಿಎಲ್,
Categories: ಕರ್ನಾಟಕ ಸುದ್ದಿ -
21 ವರ್ಷಕ್ಕೆ ಸಿಗುತ್ತೆ ಬರೋಬ್ಬರಿ ₹50 ಲಕ್ಷ ರೂಪಾಯಿ, ಪೋಸ್ಟ್ ಉಳಿತಾಯ ಯೋಜನೆ!

ಭಾರತ ಸರ್ಕಾರ ಹೆಣ್ಣುಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಅತ್ಯಂತ ಜನಪ್ರಿಯ ಮತ್ತು ಲಾಭದಾಯಕ ಯೋಜನೆ ಎಂದರೆ ಸುಕನ್ಯಾ ಸಮೃದ್ಧಿ ಯೋಜನೆ (SSY). ಇದು ಹೆಣ್ಣುಮಕ್ಕಳ ಶಿಕ್ಷಣ, ಮದುವೆ ಮತ್ತು ಇತರ ಭವಿಷ್ಯದ ಅಗತ್ಯತೆಗಳನ್ನು ಪೂರೈಸಲು ಪ್ರೇರಿತವಾದ ಉತ್ತಮ ಉಳಿತಾಯ ಮತ್ತು ಹೂಡಿಕೆ ಯೋಜನೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಪ್ರಮುಖ ಲಕ್ಷಣಗಳು ಏನೆಂದು ನೋಡುವುದಾದರೆ
Categories: ಸಾರ್ವಜನಿಕ ಮಾಹಿತಿ -
₹50 ಮುಖಬೆಲೆಯ ಹೊಸ ನೋಟು ಬಿಡುಗಡೆ ಶೀಘ್ರದಲ್ಲೇ..ಹಳೇ ನೋಟು ಇರುತ್ತಾ.? ಇಲ್ಲಿದೆ ವಿವರ

ಆರ್ಬಿಐನ(RBI) ನೂತನ ₹50 ನೋಟು ಬಿಡುಗಡೆಗೆ ಸಿದ್ಧ: ಗವರ್ನರ್ ಸಂಜಯ್ ಮಲ್ಲೋತ್ರಾ(Governor Sanjay Mallotra) ಅವರ ಸಹಿ ಹೊಂದಿದ ನೋಟು ಶೀಘ್ರ ಲಭ್ಯ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ಆರ್ಥಿಕ ವ್ಯವಸ್ಥೆಯ ಸ್ಥಿರತೆ ಮತ್ತು ನಗದು ಚಲಾವಣೆಯ ನಿರ್ವಹಣೆಗೆ ಮಹತ್ವದ ಪಾತ್ರವಹಿಸುವ ಸಂಸ್ಥೆಯಾಗಿದ್ದು, ನಿರಂತರವಾಗಿ ಹಣಕಾಸು ನೀತಿಗಳನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತದೆ. ಈ ನಿಟ್ಟಿನಲ್ಲಿ, ಆರ್ಬಿಐ ಹೊಸ ವಿನ್ಯಾಸದ ನೋಟುಗಳನ್ನು ಕಾಲಕಾಲಕ್ಕೆ ಪರಿಚಯಿಸುತ್ತಿದ್ದು, ಇದೀಗ ₹50 ಮುಖಬೆಲೆಯ ನೂತನ ನೋಟು ಬಿಡುಗಡೆಗೆ ಸಿದ್ಧವಾಗಿದೆ.
Categories: ಸಾರ್ವಜನಿಕ ಮಾಹಿತಿ -
Gold Price : ಚಿನ್ನಾಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್.! ಚಿನ್ನದ ದರದಲ್ಲಿ ಇಳಿಕೆ.! ಇಲ್ಲಿದೆ ಇಂದಿನ ದರ

ಭಾರೀ ಏರಿಕೆ ಕಂಡ ಬೆಳ್ಳಿ ದರ: ಗ್ರಾಹಕರಿಗೆ ಆಘಾತ, ಚಿನ್ನದ ದರ ಇಳಿಕೆ ಹೂಡಿಕೆದಾರರು ಮತ್ತು ಗ್ರಾಹಕರನ್ನು ಆಘಾತಕ್ಕೀಡುಮಾಡುವ ರೀತಿಯಲ್ಲಿ, ಭಾರತದ ಬೆಳ್ಳಿ ಮಾರುಕಟ್ಟೆ ಭಾರೀ ಏರಿಕೆಯನ್ನು ಕಂಡಿದೆ. ದೆಹಲಿಯ ಚಿನಿವಾರ ಪೇಟೆಯ ಚಿನ್ನ ಮತ್ತು ಬೆಳ್ಳಿ ವ್ಯಾಪಾರದಲ್ಲಿ ಬದಲಾವಣೆಗಳು ಗಮನಾರ್ಹವಾಗಿದ್ದು, ಇತ್ತೀಚಿನ ದಿನಗಳಲ್ಲಿ ಬೆಳ್ಳಿಗೆ ಬೇಡಿಕೆ ಹೆಚ್ಚಿರುವುದರಿಂದ ಅದರ ದರ ಹೆಚ್ಚಳವಾಗಿದೆ. , ಈ ಬೆಳವಣಿಗೆ ಗ್ರಾಹಕರಿಗೆ ಆಘಾತ ಉಂಟುಮಾಡಿದೆ. ಈ ದಿನದ ಬೆಳ್ಳಿ ಹಾಗೂ ಚಿನ್ನದ ಬೆಲೆ ಯಾವ ರೀತಿಯಿದೆ ಎಂಬ ಸಂಪೂರ್ಣ ಮಾಹಿತಿಯನ್ನು
Categories: ಹಣಕಾಸು & ಬೆಲೆ -
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ: ಆದೇಶದಲ್ಲಿರುವ ಅಂಶಗಳ ಪಟ್ಟಿ ಇಲ್ಲಿದೆ

ಕರ್ನಾಟಕ ಸರ್ಕಾರವು ಮೈಕ್ರೋ ಫೈನಾನ್ಸ್ (Micro Finance) ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಷ್ಟನೆ ನೀಡಿದ ಬಳಿಕ, ಫೆಬ್ರವರಿ 12, 2025 ರಂದು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಈ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಈ ನಿರ್ಧಾರವು ರಾಜ್ಯದ ಸಣ್ಣಮಟ್ಟದ ಸಾಲಗಾರರು ಮತ್ತು ಹಣಕಾಸು ಸಂಸ್ಥೆಗಳ ಮೇಲೆ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಹೊಂದಿದೆ. ರಾಜ್ಯಪಾಲರ ಅನುಮೋದನೆ: ಸಲಹೆಗಳ ಮಹತ್ವ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದರೂ, ಅವರು ನೀಡಿದ ಕೆಲವು ಮಹತ್ವದ
Categories: ಸಾರ್ವಜನಿಕ ಮಾಹಿತಿ
Hot this week
-
ಅಡಿಕೆ ಬೆಲೆ ಏರಿಕೆ: ಮಾರುಕಟ್ಟೆಯಲ್ಲಿ ₹95,000 ಗಡಿ ದಾಟಿದ ದರ – ಇಂದಿನ ರೇಟ್ ವಿವರ
-
Ration Card 2026: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ? ಬೇಕಾದ ದಾಖಲೆಗಳು – ಸಂಪೂರ್ಣ ಮಾರ್ಗದರ್ಶಿ
-
ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ (April 21) ಇಲ್ಲಿದೆ ಅಧಿಕೃತ ಲಿಂಕ್
-
LIC ಪಾಲಸಿ ಹೊಂದಿದವರಿಗೆ My LIC App: ಪ್ರೀಮಿಯಂ ಪಾವತಿ, ಸಾಲ ಸೌಲಭ್ಯ – ಎಲ್ಲವೂ ಒಂದೇ ಆಪ್ನಲ್ಲಿ
Topics
Latest Posts
- ಅಡಿಕೆ ಬೆಲೆ ಏರಿಕೆ: ಮಾರುಕಟ್ಟೆಯಲ್ಲಿ ₹95,000 ಗಡಿ ದಾಟಿದ ದರ – ಇಂದಿನ ರೇಟ್ ವಿವರ

- Ration Card 2026: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ? ಬೇಕಾದ ದಾಖಲೆಗಳು – ಸಂಪೂರ್ಣ ಮಾರ್ಗದರ್ಶಿ

- ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ (April 21) ಇಲ್ಲಿದೆ ಅಧಿಕೃತ ಲಿಂಕ್

- LIC ಪಾಲಸಿ ಹೊಂದಿದವರಿಗೆ My LIC App: ಪ್ರೀಮಿಯಂ ಪಾವತಿ, ಸಾಲ ಸೌಲಭ್ಯ – ಎಲ್ಲವೂ ಒಂದೇ ಆಪ್ನಲ್ಲಿ

- ಹೊಸ ರೆನಾಲ್ಟ್ ಡಸ್ಟರ್ಗೆ 5-ಸ್ಟಾರ್ ಸೇಫ್ಟಿ ರೇಟಿಂಗ್: ಕ್ರ್ಯಾಶ್ ಟೆಸ್ಟ್ ಫಲಿತಾಂಶ ಮತ್ತು ವಿವರ


