Tag: kannada news
-
ಪಿ ಎಫ್ ಅಕೌಂಟ್ ಇದ್ದವರಿಗೆ ಪ್ರತಿ ತಿಂಗಳು ಬರುತ್ತೆ ಇಷ್ಟು ಕನಿಷ್ಠ ಇಪಿಎಫ್ ಪಿಂಚಣಿ ಹಣ, ಇಲ್ಲಿದೆ ವಿವರ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನೌಕರರ ಪಿಂಚಣಿ ಯೋಜನೆಯನ್ನು (EPS) ನಿರ್ವಹಿಸುತ್ತದೆ, ಇದು ನವೆಂಬರ್ 16, 1995 ರಿಂದ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯು ನಿವೃತ್ತಿಯ ನಂತರ ಉದ್ಯೋಗಿಗಳಿಗೆ ಮಾಸಿಕ ಪಿಂಚಣಿಯನ್ನು (Monthly Pension) ಒದಗಿಸುತ್ತದೆ ಮತ್ತು ನೌಕರನ ಸೇವೆಯ ವರ್ಷ ಮತ್ತು ಸಂಬಳದ ಮೇಲೆ ಪಿಂಚಣಿ ಮೊತ್ತವನ್ನು ಆಧರಿಸಿ ನಿರ್ಧರಿಸಲಾಗುತ್ತದೆ. ಇಪಿಎಸ್ (EPS) ಅಡಿಯಲ್ಲಿ ಪಿಂಚಣಿಗೆ ಅರ್ಹತೆ ಪಡೆಯಲು, ಉದ್ಯೋಗಿ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸಾರ್ವಜನಿಕ ಮಾಹಿತಿ -
E-Scooty: ಬರೋಬರಿ 150km ಮೈಲೇಜ್ ಕೊಡುವ, ಟಾಪ್-3 ಇ – ಸ್ಕೂಟರ್ಗಳು: ಖರೀದಿಗೆ ಮುಗಿಬಿದ್ದ ಜನ

ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ: 150 ಕಿ.ಮೀ.ಗಿಂತ ಹೆಚ್ಚು ರೇಂಜ್ ಹೊಂದಿರುವ ಟಾಪ್-3 ಮಾದರಿಗಳು ಹೀಗಿವೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳ (Electric scooter’s) ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂಧನದ ಬೆಲೆ ಹೆಚ್ಚಾಗುತ್ತಿದ್ದು, ಪರಿಸರದ ಮೇಲೆ ಉಂಟಾಗುತ್ತಿರುವ ವಾಯುಮಾಲಿನ್ಯದ ಪರಿಣಾಮವನ್ನು ತಡೆಯಲು ಹಾಗೂ ತಂತ್ರಜ್ಞಾನದಲ್ಲಿ (In Technology) ಆಗುತ್ತಿರುವ ತ್ವರಿತ ಪ್ರಗತಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (Electric two wheel vehicles) ಉತ್ತೇಜನಕ್ಕೆ ಕಾರಣವಾಗಿದೆ. ಕೆಲವು ವರ್ಷಗಳ ಹಿಂದಿನ ಬ್ಯಾಟರಿ ಬೆಂಕಿ ಅವಘಡಗಳ ವಿಷಯಗಳು ಎಲೆಕ್ಟ್ರಿಕ್ ವಾಹನಗಳ
Categories: ಕರ್ನಾಟಕ ಸುದ್ದಿ -
3 ಸಾವಿರ ರೂಪಾಯಿ ಪ್ರತಿ ತಿಂಗಳು ಬರುವ ಕೇಂದ್ರದ ಹೊಸ ಯೋಜನೆಗೆ ಈಗಲೇ ಅಪ್ಲೈ ಮಾಡಿ. ಇಲ್ಲಿದೆ ವಿವರ

ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಭವಿಷ್ಯನ ಭದ್ರಪಡಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಪ್ರಾರಂಭಿಸಿದೆ. ಹೌದು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ. ಹೌದು ಈ ಯೋಜನೆಯಲ್ಲಿ ಪ್ರತಿ ತಿಂಗಳು ಎಲ್ಲ ರೈತರು ಮೂರು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ. ಈ ಯೋಜನೆಯ ಎಲ್ಲಾ ವಿವರಗಳನ್ನು ತಿಳಿಯಲು ಈ ವರದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು -
ರಾಜ್ಯದ ಈ ವರ್ಗದ ಜನರಿಗೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಉಚಿತ, ಇಲ್ಲಿದೆ ಸಂಪೂರ್ಣ ಮಾಹಿತಿ

ಪರಿಶಿಷ್ಟ ಸಮುದಾಯದವರಿಗೆ 5 ಲಕ್ಷ ರೂ. ಮನೆ ನಿರ್ಮಾಣಕ್ಕೆ ಘೋಷಣೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಪೂರಕ ಬೆಳವಣಿಗೆ ಪರಿಶಿಷ್ಟ ಸಮುದಾಯದ (Scheduled Community) ಜನರ ಮನೆ ನಿರ್ಮಾಣದ ಕನಸು ಸಾಕಾರಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಡಲು ತಯಾರಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟರ ಜಾತಿ (Scheduled cast) ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಈ ಕುರಿತು ಮಹತ್ವದ ಪ್ರಕಟಣೆ ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ
Categories: ಕರ್ನಾಟಕ ಸುದ್ದಿ -
ಇನ್ಫೋಸಿಸ್ ಕಂಪನಿಯಲ್ಲಿ ಬರೋಬ್ಬರಿ 20 ಸಾವಿರ ಹುದ್ದೆಗಳ ಬೃಹತ್ ನೇಮಕಾತಿ.!

ಇನ್ಫೋಸಿಸ್ನಿಂದ 20,000ಕ್ಕೂ ಹೆಚ್ಚು ಹೊಸ ಉದ್ಯೋಗ: ಐಟಿ ಕ್ಷೇತ್ರದ ಹೊಸ ಯುವಕರಿಗೆ ಅವಕಾಶ ಭಾರತದ ಐಟಿ ಕ್ಷೇತ್ರದಲ್ಲಿ ಪ್ರಗತಿಯ ಆಲೋಚನೆ ಮಾಡುತ್ತಿರುವ ಯುವಜನತೆಗೆ ಇನ್ಫೋಸಿಸ್(Infosys) ಹೊಸದೊಂದು ದಾರಿ ತೆರೆದು ಕೊಟ್ಟಿದೆ. ಕಂಪನಿಯು 20,000ಕ್ಕೂ ಹೆಚ್ಚು ಫ್ರೆಶರ್ ಅಭ್ಯರ್ಥಿಗಳನ್ನು(Fresher Candidates)ನೇಮಕ ಮಾಡಲು ಬೃಹತ್ ಯೋಜನೆ ರೂಪಿಸುತ್ತಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ. ತಾಂತ್ರಿಕ ಮತ್ತು ಇಂಜಿನಿಯರಿಂಗ್(Technical and Engineering)ಹಿನ್ನಲೆಯವರು ತಮ್ಮ ವೃತ್ತಿಜೀವನದ ಮೊದಲ ಹೆಜ್ಜೆಯನ್ನು ಇಡಲು ಇದು ಸೂಕ್ತ ವೇದಿಕೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಕರ್ನಾಟಕ ಸುದ್ದಿ -
ಕಳೆದ `ಮೊಬೈಲ್’ ಪತ್ತೆ ಮಾಡಲು ಸರ್ಕಾರದ ಹೊಸ ಸೇವೆ ಪ್ರಾರಂಭ, ತಪ್ಪದೇ ತಿಳಿದುಕೊಳ್ಳಿ

ವಂಚನೆ ತಡೆಗೆ ಸರ್ಕಾರದ ಮಹತ್ವದ ಹೆಜ್ಜೆ: `ಸಂಚಾರಿ ಸಾಥಿ’ ಆಪ್ ಬಿಡುಗಡೆ, ನಿಮ್ಮ ಮೊಬೈಲ್ ಕಳೆದುಹೋಗಿದ್ರೆ ಹೀಗೆ ಪತ್ತೆಹಚ್ಚಿ! ದೇಶದ ದೂರಸಂಪರ್ಕ (Telecommunication) ಸೇವೆಗಳಲ್ಲಿ ಭದ್ರತೆ ಹಾಗೂ ಜನಸಾಮಾನ್ಯರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ‘ಸಂಚಾರಿ ಸಾಥಿ’ (Sanchar Saathi) ಎಂಬ ನೂತನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಜನರ ಆನ್ಲೈನ್ ಮತ್ತು ಮೊಬೈಲ್ ವಂಚನೆ ತಡೆಗಟ್ಟುವ ಮೂಲಕ, ಕಳೆದುಹೋದ ಮೊಬೈಲ್ ಪತ್ತೆಹಚ್ಚಲು, ಕಳ್ಳತನಗೊಂಡ ಫೋನ್ಗಳ ಬಗ್ಗೆ ದೂರು
Categories: ಸಾರ್ವಜನಿಕ ಮಾಹಿತಿ -
ರಾಜ್ಯದ ಈ ರೈತರಿಗೆ ಶೇ.50 ಸಹಾಯಧನದಲ್ಲಿ `ಮಿನಿ ಟ್ರ್ಯಾಕ್ಟರ್’ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ.!

ಮಿನಿ ಟ್ರ್ಯಾಕ್ಟರ್ ಮತ್ತು ಕೃಷಿ ಯಂತ್ರೋಪಕರಣಗಳಿಗಾಗಿ ರಾಜ್ಯ ಸರ್ಕಾರದ ವಿಶೇಷ ಸಹಾಯಧನ: ರೈತರಿಗೆ ಸಿಹಿ ಸುದ್ದಿ ರಾಜ್ಯ ಸರ್ಕಾರ 2024-25ರ ಸಾಲಿನಲ್ಲಿ ರೈತರಿಗೆ ಕೃಷಿ ಕ್ಷೇತ್ರದಲ್ಲಿ ನಿರಂತರ ಬೆಂಬಲ ನೀಡಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ಈ ಯೋಜನೆಯ ಪ್ರಮುಖ ಭಾಗವಾಗಿ, ಕೃಷಿ ಯಾಂತ್ರೀಕರಣ ಮತ್ತು ಉತ್ಪನ್ನ ಸಂಸ್ಕರಣೆ ಕಾರ್ಯಕ್ರಮದಡಿ ಮಿನಿ ಟ್ರ್ಯಾಕ್ಟರ್(Mini Tractor)ಮತ್ತು ಇತರೆ ಕೃಷಿ ಉಪಕರಣಗಳನ್ನು ಶೇ.90ರವರೆಗೆ ರಿಯಾಯಿತಿಯಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸರ್ಕಾರಿ ಯೋಜನೆಗಳು -
5 ಲಕ್ಷ ರೂ. ಉಚಿತ ಚಿಕಿತ್ಸೆ ಸಿಗುವ ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31 ಕೊನೆಯ ದಿನ .!

ರಾಜ್ಯದ ಜನತೆ ಗಮನಕ್ಕೆ: ಯಶಸ್ವಿನಿ ಮತ್ತು ಆಯುಷ್ಮಾನ್ ಯೋಜನೆಗಳ ಮಹತ್ವದ ಮಾಹಿತಿ! ರಾಜ್ಯದ ಜನಸಾಮಾನ್ಯರ ಆರೋಗ್ಯ ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government ) ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅದರಲ್ಲಿ ಆಯುಷ್ಮಾನ್ ಕಾರ್ಡ್ (Ayushman card) ಮಹತ್ವವನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ಪ್ರಸ್ತಾಪಿಸಿದ್ದಾರೆ. ಇನ್ನು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಮತ್ತೊಮ್ಮೆ ನವೀಕರಣಗೊಂಡಿದ್ದು, ಜನರಿಗೆ ಹೆಚ್ಚಿನ ಪ್ರಯೋಜನ ಕಲ್ಪಿಸಬೇಕೆಂಬ ಉದ್ದೇಶವನ್ನು ಹೊಂದಿದೆ.
Categories: ಸಾರ್ವಜನಿಕ ಮಾಹಿತಿ -
SVAMITVA Scheme: ಆಸ್ತಿಯ ಹಕ್ಕು ಪತ್ರ ಪಡೆಯಲು ಹೊಸ ನಿಯಮ ಜಾರಿ.! ಹೇಗೆ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ವಿವರ

ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿಯ ಮಾಲೀಕತ್ವ (Ownership of land) ಮತ್ತು ಹಕ್ಕು ಪತ್ರಗಳಿಗೆ( claim papers) ಸಂಬಂಧಿಸಿದ ಸಮಸ್ಯೆಗಳು ದಶಕಗಳಿಂದ ಮುಂದುವರೆದಿವೆ. ಕಾನೂನುಬದ್ಧ ದಾಖಲೆಗಳ (Legal documents) ಅಭಾವದಿಂದಾಗಿ ಆಸ್ತಿಗಳನ್ನು ಹಣಕಾಸಿನ ಸ್ವತ್ತುಗಳಾಗಿ ಬಳಸುವುದು, ಆಸ್ತಿ ತೆರಿಗೆ ಸಂಗ್ರಹಣೆ ಮತ್ತು ಆರ್ಥಿಕ ಚಟುವಟಿಕೆಗಳು ಸಂಕೋಚಿತವಾಗುತ್ತಿವೆ. ಈ ಹಿನ್ನಲೆಯಲ್ಲಿ, 2020ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಾರಂಭಿಸಿದ ಸ್ವಾಮಿತ್ವ ಯೋಜನೆ (SVAMITVA Yojana) ಹೊಸ ದಾರಿಯನ್ನು ತೋರಿಸಿದೆ. SVAMITVA (Survey of Villages and Mapping with
Categories: ಸಾರ್ವಜನಿಕ ಮಾಹಿತಿ
Hot this week
-
1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ
-
ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ
-
Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?
-
Rain Alert: ಏಪ್ರಿಲ್ 24ರವರೆಗೆ 4 ದಿನ ಭಾರೀ ಮಳೆ ಮುನ್ಸೂಚನೆ – 16 ಜಿಲ್ಲೆಗಳಿಗೆ ಅಲರ್ಟ್
-
ಅಡಿಕೆ ಬೆಲೆ ಏರಿಕೆ: ಮಾರುಕಟ್ಟೆಯಲ್ಲಿ ₹95,000 ಗಡಿ ದಾಟಿದ ದರ – ಇಂದಿನ ರೇಟ್ ವಿವರ
Topics
Latest Posts
- 1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ

- ಕಲಬುರಗಿ ಅಂಗನವಾಡಿ ನೇಮಕಾತಿ: 412 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ

- Gold Rate Today: ಸತತ ಕುಸಿತದ ಹಾದಿಯಲ್ಲಿ ಚಿನ್ನದ ಬೆಲೆ! ಇಂದಿನ ಬೆಂಗಳೂರು ರೇಟ್ ಎಷ್ಟು?

- Rain Alert: ಏಪ್ರಿಲ್ 24ರವರೆಗೆ 4 ದಿನ ಭಾರೀ ಮಳೆ ಮುನ್ಸೂಚನೆ – 16 ಜಿಲ್ಲೆಗಳಿಗೆ ಅಲರ್ಟ್

- ಅಡಿಕೆ ಬೆಲೆ ಏರಿಕೆ: ಮಾರುಕಟ್ಟೆಯಲ್ಲಿ ₹95,000 ಗಡಿ ದಾಟಿದ ದರ – ಇಂದಿನ ರೇಟ್ ವಿವರ


