Tag: kannada news
-
Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ, ಈ ಭಾಗದ ಸೈಟ್ ಗಳಿಗೆ ಬಂಪರ್ ಬೆಲೆ!

ಬೆಂಗಳೂರಿನ(Bangalore) 2 ನೇ ವಿಮಾನ ನಿಲ್ದಾಣ ಜಾಗ ಫೈನಲ್!.ಈ ಭಾಗದಲ್ಲಿ ರಿಯಲ್ ಎಸ್ಟೇಟ್ಗೆ(real estate) ಭರ್ಜರಿ ಲಾಭ. ಬೆಂಗಳೂರು ನಗರವು ವೇಗವಾಗಿ ವಿಸ್ತರಿಸುತ್ತಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Kempegowda International Airport) ಮೇಲಿನ ಒತ್ತಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಬೆಂಗಳೂರಿಗೆ ಎರಡನೇ ವಿಮಾನ(Second airport) ನಿಲ್ದಾಣವನ್ನು ಸ್ಥಾಪಿಸಲು ಯೋಜನೆಗಳನ್ನು ಆರಂಭಿಸಿದೆ. ಈ ನಿರ್ಧಾರವು ನಗರಾಭಿವೃದ್ಧಿ, ಆರ್ಥಿಕ ಪ್ರಗತಿ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲೆ ಮಹತ್ತರ ಪರಿಣಾಮ ಬೀರುವ ನಿರೀಕ್ಷೆಯಿದೆ. ಯಾವ ಸ್ಥಳದ ಬೆಲೆ
Categories: ಕರ್ನಾಟಕ ಸುದ್ದಿ -
ಪಿಯುಸಿ, ಡಿಗ್ರಿ ಆದವರಿಗೆ ಉತ್ತಮ ಉದ್ಯೋಗಾವಕಾಶ, ಈಗಲೇ ಸಂಪರ್ಕಿಸಿ, ಇಲ್ಲಿದೆ ಮಾಹಿತಿ

ಉತ್ತಮ ಉದ್ಯೋಗ ಹಾಗೂ ಒಳ್ಳೆಯ ಸಂಬಳವನ್ನು ಅರಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವ ಅದೆಷ್ಟೋ ಆಕಾಂಕ್ಷಿಗಳಿಗೆ ತಮ್ಮ ಹುಟ್ಟೂರಿನಲ್ಲಿಯೇ ಅಥವಾ ನೆರೆಯ ಜಿಲ್ಲೆಯಲ್ಲಿ ಉತ್ತಮವಾದ ಕೆಲಸ ಸಿಕ್ಕರೆ ಎಷ್ಟು ಚೆನ್ನಾಗಿರುತ್ತೆ ಎಂದು ಅನಿಸುವುದರಲ್ಲಿ ತಪ್ಪೇನಿಲ್ಲ. ನೀವೇನಾದರೂ ದಾವಣಗೆರೆಯ ಜಿಲ್ಲೆಯವಾರಗಿದ್ದರೆ, ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ಮಾಡಲು ಇಚ್ಛಿಸಿದರೆ ನಿಮಗೊಂದು ಸುವರ್ಣ ಅವಕಾಶ ಇಲ್ಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿ -
ಚೀನಾದಲ್ಲಿ ಮತ್ತೊಂದು ಭಾರಿ ಮಾರಕ ವೈರಸ್ ಪತ್ತೆ; ಮತ್ತೇ ಶುರುವಾಯ್ತು ಆತಂಕ!

ಐದು ವರ್ಷಗಳ ನಂತರ ಚೀನಾದಲ್ಲಿ(China) ಹೊಸ ಮಾರಕ ವೈರಸ್ ಪತ್ತೆ!. ಕೋವಿಡ್ ನಂತರ ಹೊಸ ಆತಂಕಕ್ಕೆ ಕಾರಣವಾಯ್ತ ಈ ವೈರಸ್(Virus). ಕೊರೋನಾ(Corona) ಮಹಾಮಾರಿಯಿಂದಾಗಿ ಜಗತ್ತಿನಾದ್ಯಂತ ಭಾರೀ ಸಂಕಷ್ಟವನ್ನು ಎದುರಿಸಿದ ನಂತರ, ಐದು ವರ್ಷಗಳ ಬಳಿಕ ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದೆ. ಈ ಹೊಸ ವೈರಸ್ ಅನ್ನು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಎಂದು ಕರೆಯಲಾಗುತ್ತಿದ್ದು, ಇದು ಕೋವಿಡ್-19ನಷ್ಟೇ ಸಾಂಕ್ರಾಮಿಕ ಮತ್ತು ಮಾರಕವಾಗಿದೆ ಎಂದು ಹೇಳಲಾಗುತ್ತಿದೆ. ಈ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ
Categories: ಕರ್ನಾಟಕ ಸುದ್ದಿ -
ಸಾರ್ವಜನಿಕ ಗಮನಕ್ಕೆ : ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ಪಟ್ಟಿ ಇಲ್ಲಿದೆ

ಸಾರ್ವಜನಿಕರೆ ತುರ್ತು ಸಂದರ್ಭಗಳಲ್ಲಿ(emergency situations) ಎಚ್ಚರ!. ಈ ದೂರವಾಣಿ ಸಂಖ್ಯೆಗಳ(Telephone numbers) ಬಗ್ಗೆ ತಿಳಿದಿರುವುದು ಉತ್ತಮ. ತುರ್ತು ಸಂದರ್ಭಗಳು ಯಾವುದೇ ಸಮಯದಲ್ಲೂ ಸಂಭವಿಸಬಹುದು. ಇಂತಹ ಸಂದರ್ಭಗಳಲ್ಲಿ ಜನರಿಗೆ ತಕ್ಷಣವೇ ಸಹಾಯ ಲಭ್ಯವಾಗಲು ತುರ್ತು ದೂರವಾಣಿ ಸಂಖ್ಯೆಗಳು ಅತ್ಯಂತ ಮುಖ್ಯವಾಗಿವೆ. ಕೆಲವೆ ವೇಳೆ, ಈ ಸಂದರ್ಭಗಳು ಜೀವನಾಶವಾಗದಂತೆ ತಡೆಯಲು ಅಥವಾ ಆಪತ್ತುಗಳಿಂದ ವಿಮುಕ್ತಿ ಪಡೆಯಲು ಅಗತ್ಯ ಸಹಾಯವನ್ನು(help) ತಕ್ಷಣವೇ ಪಡೆಯಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ತ್ವರಿತವಾಗಿ ತಲುಪಬಹುದಾದ ದೂರವಾಣಿ ಸಂಖ್ಯೆಗಳಿಗೆ ಪ್ರಾಥಮಿಕ ಪ್ರಾಧಾನ್ಯತೆಯನ್ನು ನೀಡುವುದು ಅತೀ ಮುಖ್ಯವಾಗಿದೆ. ಪ್ರಸ್ತುತ ಕಾಲದಲ್ಲಿ
Categories: ಸಾರ್ವಜನಿಕ ಮಾಹಿತಿ -
Jio Recharge 2025: 11 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ಅತೀ ಕಮ್ಮಿ ಬೆಲೆ

ಜಿಯೋ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ಗಳಲ್ಲಿ ಒಂದಾಗಿದೆ, 460 ಮಿಲಿಯನ್ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಕಂಪನಿಯು ತನ್ನ ಕೈಗೆಟುಕುವ ಪ್ರಿಪೇಯ್ಡ್ ಮತ್ತು ಜಿಯೋ ಪೋಸ್ಟ್ಪೇಯ್ಡ್ ಯೋಜನೆಗಳಿಗೆ ಹೆಸರುವಾಸಿಯಾಗಿದೆ, ಇದು ಅನಿಯಮಿತ ಧ್ವನಿ ಕರೆಗಳು, ಹೆಚ್ಚಿನ ವೇಗದ ಇಂಟರ್ನೆಟ್ ಡೇಟಾ ಮತ್ತು ವಿವಿಧ ಜಿಯೋ ಅಪ್ಲಿಕೇಶನ್ಗಳನ್ನು ಒದಗಿಸುತ್ತದೆ. ಜಿಯೋ ರೂ. 895 ರೀಚಾರ್ಜ್ ಯೋಜನೆಯು 336 ದಿನಗಳ ಪ್ಯಾಕ್ ಮಾನ್ಯತೆಯೊಂದಿಗೆ ಚಿಂತೆ-ಮುಕ್ತ ಅನುಭವವನ್ನು ಖಾತ್ರಿಗೊಳಿಸುತ್ತದೆ, ವರ್ಷವಿಡೀ ತಡೆರಹಿತ ಸೇವೆಗಳನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಟೆಕ್ & ಆಟೋ -
ಹೊಸ Redmi Turbo 4 ಸ್ಮಾರ್ಟ್ಫೋನ್ ಭರ್ಜರಿ ಎಂಟ್ರಿ ! ಸಖತ್ ಫೀಚರ್, ಬೆಲೆ ಎಷ್ಟು ಗೊತ್ತಾ ?

Redmi Turbo 4: ದೀರ್ಘಕಾಲದ ಬ್ಯಾಟರಿ ಬಾಳಿಕೆ ಹೊಂದಿರುವ ಪವರ್ಪ್ಯಾಕ್! 6550mAh ಬ್ಯಾಟರಿ ಮತ್ತು 90W ಫಾಸ್ಟ್ ಚಾರ್ಜಿಂಗ್ನೊಂದಿಗೆ, ಈ ಸ್ಮಾರ್ಟ್ಫೋನ್ ನಿಮ್ಮ ದಿನಚರಿಯ ಯಾವುದೇ ಕ್ಷಣದಲ್ಲಿ ನಿಮ್ಮನ್ನು ಕೈಬಿಡುವುದಿಲ್ಲ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚೀನಾ(China)ದಲ್ಲಿನ ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ Redmi, ತನ್ನ ಹೊಸ Redmi Turbo 4 ಎಂಬ ಸ್ಮಾರ್ಟ್ಫೋನ್ನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
Categories: ಕರ್ನಾಟಕ ಸುದ್ದಿ -
ಆಧಾರ್ ಕಾರ್ಡ್ 5 ಹೊಸ ನಿಯಮ ಜಾರಿ, ಆಧಾರ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ!. ಈ ಹೊಸ ರೂಲ್ಸ್ ಗಳ ಬಗ್ಗೆ ತಿಳಿದುಕೊಳ್ಳದಿದ್ದರೆ ಮುಂದೆ ಸಮಸ್ಯೆ ಕಟ್ಟಿಟ್ಟಬುತ್ತಿ. ಆಧಾರ್ ಕಾರ್ಡ್ (Adhar card) ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಮುಖ್ಯವಾದ ಗುರುತಿನ ದಾಖಲೆ. ಇದು ಬ್ಯಾಂಕ್ ಖಾತೆ (Bank account) ತೆರೆಯುವುದು, ಪಾನ್ ಕಾರ್ಡ್(PAN card) ಪಡೆಯುವುದು, ಪಿಂಚಣಿ(pension) ಪಡೆಯುವುದು, ಮತ್ತು ಇತರ ಹಲವಾರು ಸೇವೆಗಳಿಗೆ ಅಗತ್ಯವಿದೆ. ಆಧಾರ್ ಕಾರ್ಡ್ನ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು (Government) ಕಾಲಕಾಲಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಇತ್ತೀಚೆಗೆ, ಸರ್ಕಾರವು ಆಧಾರ್
Categories: ಸಾರ್ವಜನಿಕ ಮಾಹಿತಿ
Hot this week
-
SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ
-
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?
-
ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?
-
ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ
-
SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?
Topics
Latest Posts
- SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ

- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?

- ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?

- ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ

- SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?




