Tag: kannada news
-
ಬರೋಬ್ಬರಿ 25 ಸಾವಿರ ರೂಪಾಯಿ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನ.! ಅಪ್ಲೈ ಮಾಡಿ

ಇವತ್ತಿನ ವರದಿಯಲ್ಲಿ ಒಂದು ಪ್ರಮುಖವಾದ ವಿದ್ಯಾರ್ಥಿ ವೇತನದ(scholarship) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದುವೇ ಡಾ. ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ 2024. ಇದು ತಂತ್ರಜ್ಞಾನ, ಶಿಕ್ಷಣ, ಸಂಶೋಧನೆ ಮತ್ತು ಪರಿಸರಕ್ಕಾಗಿ ಪುನರ್ವಸತಿ (TERRE) ನೀತಿ ಕೇಂದ್ರದಿಂದ ವಿವಿಧ ಕ್ಷೇತ್ರಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ಅಥವಾ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಒದಗಿಸಲಾದ ಅವಕಾಶವಾಗಿದೆ. ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿಯನ್ನು ಸಲ್ಲಿಸುವ ವಿಧಾನ, ಕೊನೆಯ ದಿನಾಂಕ ಹಾಗೂ ಇನ್ನಿತರ ಮಾಹಿತಿಯನ್ನು ತಿಳಿದುಕೊಳ್ಳಲು
Categories: ಉದ್ಯೋಗ & ಶಿಕ್ಷಣ -
Job Fair: ಉದ್ಯೋಗ ಆಕಾಂಕ್ಷಿಗಳೆ ಗಮನಿಸಿ, ಬೆಂಗಳೂರಿನಲ್ಲಿ ಉದ್ಯೋಗ ಮೇಳ; ನೋಂದಣಿ ಪ್ರಾರಂಭ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) 2025ರ ಮೊದಲ ಉದ್ಯೋಗ ಮೇಳವನ್ನು( 2025 Year first Job Fair) ಬೆಂಗಳೂರಿನ ಶಾಂತಿನಗರದ ನಂದನ್ ಫುಟ್ಬಾಲ್ ಮೈದಾನದಲ್ಲಿ ಆಯೋಜಿಸುತ್ತಿದೆ. ಜನವರಿ 7 ಮತ್ತು 8ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಡೆಯುವ ಈ ಮೇಳವು ಉದ್ಯೋಗವನ್ನು ಹುಡುಕುತ್ತಿರುವ ಪ್ರತಿಭಾವಂತ ಯುವಕರಿಗೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ಸುವರ್ಣಾವಕಾಶವನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿ -
ರಾಜ್ಯದಲ್ಲಿ ಪುರುಷರ ಬಸ್ ಸಂಚಾರ ಭಾರಿ ದುಬಾರಿ, ಟಿಕೆಟ್ ದರ ಏರಿಕೆ ಆದೇಶ ಪ್ರಕಟ

2025ರ ಹೊಸ ವರ್ಷಕ್ಕೆ ಕರ್ನಾಟಕ ಸರ್ಕಾರ( Karnataka government) ಜನರಿಗೆ ಬೆಲೆ ಏರಿಕೆಯ ವಾತಾವರಣವನ್ನು ಪರಿಚಯಿಸುತ್ತಿದೆ. ಜನಸಾಮಾನ್ಯರ ಪ್ರವಾಸದ ಪ್ರಮುಖ ಮಾರ್ಗವಾದ ಬಸ್ ಪ್ರಯಾಣವು ಶೇಕಡಾ 15ರಷ್ಟು ದುಬಾರಿ ಆಗಲಿದೆ (Bus travel will be 15 percent more expensive). ಇದು ನಾಲ್ಕು ವರ್ಷಗಳ ನಂತರ ನಡೆದಿರುವ ಬಸ್ ದರ ಪರಿಷ್ಕರಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಅಂತರ್ಜಾಲದಲ್ಲಿ ಸಾರಿಗೆ ನಿಗಮಗಳ ಬಯಕೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ
Categories: ಕರ್ನಾಟಕ ಸುದ್ದಿ -
KPSC Recruitment: ಕೃಷಿ ಆಫೀಸರ್ & ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಕೃಷಿ ಅಧಿಕಾರಿಗಳು (AO) ಮತ್ತು ಸಹಾಯಕ ಕೃಷಿ ಅಧಿಕಾರಿಗಳ (AAO) ನೇಮಕಾತಿ 2024(KPSC AO and AAO Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು
Categories: ಕರ್ನಾಟಕ ಸುದ್ದಿ -
ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮತ್ತು ಕ್ಯೂಸಿ1 ಸ್ಕೂಟರ್ ಗಳ ಹೊಸ ಯುಗ, ಬುಕಿಂಗ್ ಗೆ ಮುಗಿಬಿದ್ದ ಜನ!!

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮತ್ತು ಕ್ಯೂಸಿ1: ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಯುಗದ ಪ್ರಾರಂಭ ಹೋಂಡಾ ಸ್ಕೂಟರ್ & ಮೋಟಾರ್ಸೈಕಲ್ ಇಂಡಿಯಾ (HMSI), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಸಂಸ್ಥೆ, ಎಲೆಕ್ಟ್ರಿಕ್ ಮಾರುಕಟ್ಟೆಯಲ್ಲಿ ತನ್ನ ಪಾದಾರ್ಪಣೆಯನ್ನು ಉತ್ಸಾಹಭರಿತವಾಗಿ ಘೋಷಿಸಿದೆ. ತನ್ನ ಪ್ರೀತಿಯ ಗ್ರಾಹಕರಿಗೆ ಎಲೆಕ್ಟ್ರಿಕ್ ವಾಹನಗಳ ಅತ್ಯಾಧುನಿಕ ಆಯ್ಕೆಯನ್ನು ನೀಡಲು, ಹೋಂಡಾ(Honda) ಕಂಪನಿಯು ಹೋಂಡಾ ಆಕ್ಟಿವಾ ಇ (Honda Activa e) ಮತ್ತು ಕ್ಯೂಸಿ1 (QC1) ಎಂಬ ಎರಡೂ ಹೊಸ ಇ-ಸ್ಕೂಟರ್ಗಳನ್ನು ಲಾಂಚ್ ಮಾಡಿದೆ. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿ -
e-Khata: ಇ-ಖಾತಾ ಬಿಗ್ ಅಪ್ಡೇಟ್.! ಈ ತಪ್ಪುಗಳಾದರೆ ಸರಿಪಡಿಸಿಕೊಳ್ಳಿ. ಇಲ್ಲಿದೆ ವಿವರ

ಇ-ಖಾತಾ: ಆಸ್ತಿಗಳ ನೋಂದಣಿಗೆ ಡಿಜಿಟಲ್ ಪರಿಹಾರ ಕರ್ನಾಟಕ ಸರ್ಕಾರ ಇತ್ತೀಚೆಗೆ ರಾಜ್ಯದ ಆಸ್ತಿಗಳ ನೋಂದಣಿಗೆ ಇ-ಖಾತಾ(e-Khata) ಪದ್ದತಿಯನ್ನು ಕಡ್ಡಾಯಗೊಳಿಸಿದೆ. ಈ ಡಿಜಿಟಲ್ ವ್ಯವಸ್ಥೆ ಆಸ್ತಿಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡುವ ಜೊತೆಗೆ, ತೆರಿಗೆ ಸಂಗ್ರಹ ಪ್ರಕ್ರಿಯೆಯನ್ನು ಸುಗಮಗೊಳಿಸುವ ಉದ್ದೇಶ ಹೊಂದಿದೆ. ಈ ವ್ಯವಸ್ಥೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ವಿಭಿನ್ನ ರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಪ್ರದೇಶದ ಅವಶ್ಯಕತೆಗಳನ್ನು ಪೂರೈಸುತ್ತದೆ. ಇ-ಖಾತಾ ಎಂದರೇನು? e-Khata ಎಂದರೆ ಆಸ್ತಿ ಅಥವಾ ಸ್ವತ್ತಿನ ಗುಣಲಕ್ಷಣಗಳನ್ನು ಹಾಗೂ ಅದರ ಗುರುತಿನ ಸಂಖ್ಯೆಯನ್ನು
Categories: ಸಾರ್ವಜನಿಕ ಮಾಹಿತಿ -
ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಗಡುವು ವಿಸ್ತರಣೆ! ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮುಕ್ತಾಯವಾಗಿದೆ ಎಂದು ಚಿಂತಿಸುತ್ತಿರುವ ಜನರಿಗೆ ರಾಜ್ಯ ಸರ್ಕಾರವು ಇಂದು ಖುಷಿಯ ವಿಷಯವನ್ನು ತಿಳಿಸಿದೆ ಅದೇನೆಂದರೆ, ರೇಷನ್ ಕಾರ್ಡ್ ತಿದ್ದುಪಡಿಯ ಗಡುವನ್ನು ವಿಸ್ತರಿಸಲಾಗಿದೆ. ಗೊಂದಲದಲ್ಲಿದ್ದ ಜನರಿಗೆ ಇದೊಂದು ಪರಿಹಾರ ಎಂದು ಹೇಳಬಹುದು. ಇಷ್ಟು ದಿನಗಳ ಕಾಲ ತಿದ್ದುಪಡಿಯನ್ನು ವಿಸ್ತರಿಸಲಾಗಿದೆ?, ರೇಷನ್ ಕಾರ್ಡ್ ತಿದ್ದುಪಡಿ(Ration card correction)ಯನ್ನು ಎಲ್ಲಿ ಮಾಡಿಸಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸಾರ್ವಜನಿಕ ಮಾಹಿತಿ -
ಸರ್ಕಾರಿ ನೌಕರರ ಪಿಂಚಣಿ ಸ್ಕೀಮ್ ನಲ್ಲಿ ಮಹತ್ವದ ಬದಲಾವಣೆ, ಏನಿದು EPS ನಿಯಮ ತಿಳಿದುಕೊಳ್ಳಿ

ಹೊಸ ವರ್ಷಕ್ಕೆ ಹೊಸ ಬದಲಾವಣೆ, ನೌಕರರ ಪಿಂಚಣಿ ಯೋಜನೆಯಲ್ಲಿ ಮಹತ್ವದ ಬದಲಾವಣೆ, ಹೊಸ EPS ನಿಯಮವೇನು?.. ಇಲ್ಲಿದೆ ಮಾಹಿತಿ..! ಹೊಸ ವರ್ಷ ಶುರು ಆಗಿದೆ. ಹಲವಾರು ಜನರು ಹೊಸ ವರ್ಷಕ್ಕೆ ಬದಲಾವಣೆ (Updates) ಮಾಡಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಹೊಸ ವರ್ಷದಿಂದ ಹಲವು ನಿಯಮಗಳು ಬದಲಾಗಿವೆ. ಗ್ಯಾಸ್, ಯುಪಿಐ ಪಾವತಿ, ವ್ಯಾಟ್ಸಾಪ್ ಪಾವತಿ ಮಿತಿ ಸೇರಿದಂತೆ ಹಲವು ಬದಲಾವಣೆಗಳು ಜನವರಿ 1 ರಿಂದಲೇ ಜಾರಿಯಾಗಿದೆ. ಇದೇ ರೀತಿ ಮತ್ತೊಂದು ಮಹತ್ತರ ಬದಲಾವಣೆ ಎಂದರೆ ಅದು ನೌಕರರ ಪಿಂಚಣಿ ಯೋಜನೆ
Categories: ಸಾರ್ವಜನಿಕ ಮಾಹಿತಿ -
Bengaluru 2nd Airport: ಹೊಸ ವಿಮಾನ ನಿಲ್ದಾಣಕ್ಕೆ ಈ ಜಿಲ್ಲೆಗಳ ಹೆಸರು ಆಗ್ರ ಸ್ಥಾನಕ್ಕೆ..!

ಬೆಂಗಳೂರಿನ 2 ನೇ ವಿಮಾನ ನಿಲ್ದಾಣ ತುಮಕೂರಿನಲ್ಲಿ ಆಗುವ ಸಾಧ್ಯತೆ. ಬೆಂಗಳೂರು, ಭಾರತದ ತಂತ್ರಜ್ಞಾನ (Technology) ಮತ್ತು ಆರ್ಥಿಕತೆಯ ಕೇಂದ್ರವಾಗಿ, ದಿನೇ ದಿನೇ ವಿಸ್ತರಿಸುತ್ತಿದೆ. ಈ ಬೆಳವಣಿಗೆಯೊಂದಿಗೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda National Airport) ಮೇಲಿನ ಒತ್ತಡವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಗತ್ಯತೆ ಮೂಡಿಬಂದಿದೆ. ಈ ಲೇಖನದಲ್ಲಿ, ಎರಡನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ಸ್ಥಳ ಆಯ್ಕೆ ಪ್ರಕ್ರಿಯೆ, ಮತ್ತು ಸರ್ಕಾರದ ಯೋಜನೆಗಳನ್ನು (Government schemes)
Categories: ಕರ್ನಾಟಕ ಸುದ್ದಿ
Hot this week
-
SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ
-
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?
-
ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?
-
ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ
-
SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?
Topics
Latest Posts
- SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ

- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?

- ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?

- ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ

- SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?


