Tag: kannada news
ಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 12000 ರೂಪಾಯಿ.!

ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸರಳ ಮಾರ್ಗವನ್ನು ಹುಡುಕುತ್ತಿದ್ದೀರಾ? LIC ಸರಳ ಪಿಂಚಣಿ ಯೋಜನೆ(LIC Simple Pension Plan)ಯೊಂದಿಗೆ, ಪ್ರತಿ ತಿಂಗಳು ನಿಮ್ಮ ಖಾತೆಗೆ 12,000 ರೂಪಾಯಿ ಸುಲಭವಾಗಿ ಸೇರಿಸಿಕೊಳ್ಳಿ. ಒಮ್ಮೆ ಮಾತ್ರ ಹೂಡಿಕೆ ಮಾಡಿ, ಜೀವನ ಪರ್ಯಂತ ನಿಮ್ಮ ವೃದ್ಧಾಪ್ಯವನ್ನು ಆನಂದಿಸಿ. ಯಾರು ಹೂಡಿಕೆ ಮಾಡಬಹುದು?, ಈ ಯೋಜನೆಯ ಪ್ರಯೋಜನಗಳೇನು?, ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ವರದಿಯಲ್ಲಿ ಸಿಗಲಿದೆ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿಒನ್ಪ್ಲಸ್, ಐಕ್ಯೂ, ಪೊಕ್ಕೋ ಲೈಸನ್ಸ್ ರದ್ದು ಮಾಡ್ತಾರಾ ..? ಕೇಂದ್ರಕ್ಕೆ ಮನವಿ; ಕಾರಣ ಇಲ್ಲಿದೆ

ಚೀನಾ ಮೂಲದ ಜನಪ್ರಿಯ ಮೊಬೈಲ್ ಬ್ರ್ಯಾಂಡ್ಗಳು, ಐಕ್ಯೂ (iQoo), ಪೊಕ್ಕೋ (Poco) ಮತ್ತು ಒನ್ಪ್ಲಸ್ (OnePlus), ತಮ್ಮ ವ್ಯಾಪಾರಿಕ ಚಟುವಟಿಕೆಗಳ ಮೂಲಕ ಭಾರತದಲ್ಲಿ ದೊಡ್ಡ ಪ್ರಭಾವ ಬೀರಿದ್ದರೂ, ಇತ್ತೀಚೆಗೆ ಈ ಕಂಪನಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಆಲ್ ಇಂಡಿಯಾ ಮೊಬೈಲ್ ರಿಟೇಲ್ ಅಸೋಸಿಯೇಷನ್ (AIMRA) ಈ ಕಂಪನಿಗಳ ವಿರುದ್ಧ ಲೈಸನ್ಸ್ ರದ್ದುಗೊಳಿಸಲು ಆಗ್ರಹಿಸಿತು. ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಕಂಪನಿಗಳು ಸ್ಪರ್ಧಾತ್ಮಕ ವಿರೋಧಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆಯೆಂಬ ಆರೋಪವಿದೆ. ಇದೇ ರೀತಿಯ ಎಲ್ಲಾ
Categories: ಟೆಕ್ & ಆಟೋ7th Pay Commission: ಸರ್ಕಾರಿ ನೌಕರರಿಗೆ ಸಿಗಲಿದೆ ಬರೋಬ್ಬರಿ 4.8 ಲಕ್ಷ ವಿಮಾ ಯೋಜನೆ.

ಕೆ.ಸುಧಾಕರ್ ರಾವ್ ನೇತೃತ್ವದ ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗವು (7th Pay Commission) ಇತ್ತೀಚೆಗೆ ತನ್ನ ಸಮಗ್ರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ನೌಕರರ ಸಮೂಹ ವಿಮಾ ಯೋಜನೆ (EGIS) ಪರಿಷ್ಕರಿಸುವ ಶಿಫಾರಸುಗಳಿವೆ. 558 ಪುಟಗಳ ಸಂಪುಟ-1 ವರದಿಯಲ್ಲಿ ವಿವರಿಸಿದಂತೆ ವಿಮಾ ಕೊಡುಗೆಗಳನ್ನು ಮಾರ್ಪಡಿಸಲು ಸುತ್ತೋಲೆ ಹೊರಡಿಸುವ ಮೂಲಕ ಸರ್ಕಾರವು ಈಗಾಗಲೇ ಈ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿEPFO NEWS : ಖಾಸಗಿ ನೌಕರರಿಗೆ ಬಂಪರ್ ಗುಡ್ ನ್ಯೂಸ್, ತಿಂಗಳಿಗೆ ಸಿಗಲಿದೆ 10,050 ಪಿಂಚಣಿ.

ಖಾಸಗಿ ಉದ್ಯೋಗಿಗಳಿಗೆ ಸಿಹಿ ಸುದ್ದಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಿಂದ ತಿಂಗಳಿಗೆ ಸಿಗಲಿದೆ 10,050 ಪಿಂಚಣಿ..! ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation) ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಎರಡು ಪ್ರಮುಖ ಸಾಮಾಜಿಕ ಭದ್ರತಾ ಸಂಸ್ಥೆಗಳಲ್ಲಿ ಒಂದಾಗಿದೆ. ಮತ್ತು ಭಾರತದಲ್ಲಿ ಭವಿಷ್ಯ ನಿಧಿಗಳ ನಿಯಂತ್ರಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದೆ. ಕಡ್ಡಾಯ ಭವಿಷ್ಯ ನಿಧಿ , ಮೂಲ ಪಿಂಚಣಿ ಯೋಜನೆ ಮತ್ತು ಅಂಗವೈಕಲ್ಯ/ಮರಣ ವಿಮಾ ಯೋಜನೆಗಳನ್ನು ಒಳಗೊಂಡಿರುವ ಭಾರತದಲ್ಲಿನ
Categories: ಸಾರ್ವಜನಿಕ ಮಾಹಿತಿಅದಾನಿ ಗ್ರೂಪ್ನಿಂದ ಈ ವಿದ್ಯಾರ್ಥಿಗಳಿಗೆ Rs.3,50,000 ವರೆಗೆ ವಿದ್ಯಾರ್ಥಿವೇತನ: ಅಪ್ಲೈ ಮಾಡಿ

ಅದಾನಿ ಗ್ರೂಪ್ (Adani Group) 2024-25 ವಿದ್ಯಾರ್ಥಿವೇತನದ ಯೋಜನೆ ಅದಾನಿ ಜ್ಞಾನ ಜ್ಯೋತಿ ಸ್ಕಾಲರ್ಶಿಪ್ (Adani Gyan Jyoti Scholarship 2024-25 ) ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಬೆಳವಣಿಗೆಗಳ ಹಾದಿ ತೆರೆಯುತ್ತಿದೆ. ಈ ವಿದ್ಯಾರ್ಥಿವೇತನವು JEE, NEET, CLAT, CA ಫೌಂಡೇಶನ್ ಮತ್ತು ಇಂಜಿನಿಯರಿಂಗ್, ವೈದ್ಯಕೀಯ, ಕಾನೂನು ಮತ್ತು ಅರ್ಥಶಾಸ್ತ್ರದ ಕೋರ್ಸ್ಗಳನ್ನು ಆರಂಭಿಸುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದನ್ನು ಉದ್ದೇಶಿಸಿದೆ. ಇದು ಬಡತನವು ಪ್ರತಿಭೆಯನ್ನು ಹೊಡೆದುಹಾಕದಂತೆ ಮಾಡುವ ಒಳ್ಳೆಯ ಹೆಜ್ಜೆ. ಇದೇ
Categories: ಉದ್ಯೋಗ & ಶಿಕ್ಷಣಬರೋಬ್ಬರಿ 68 ಕಿ.ಮೀ ಮೈಲೇಜ್ ಕೊಡುವ ಹೊಸ ಟಿವಿಎಸ್ ಬೈಕ್ ಬಿಡುಗಡೆ..!

ಟಿವಿಎಸ್ ರೆಡಿಯಾನ್ ಆಲ್ ಬ್ಲಾಕ್ ಎಡಿಷನ್(TVS Radeon All Black Edition): ಸ್ಟೈಲ್ ಮತ್ತು ಮೈಲೇಜ್ನ ಸಂಪೂರ್ಣ ಪ್ಯಾಕೇಜ್! ಟಿವಿಎಸ್(TVS) ತನ್ನ ರೇಡಿಯನ್ (Redeon) ಬೈಕ್ಗೆ ಹೊಸ ಜೀವ ತುಂಬಿದೆ. 68 ಕಿ.ಮೀ. ಮೈಲೇಜ್, ಆಕರ್ಷಕ ವಿನ್ಯಾಸ ಮತ್ತು ಕೈಗೆಟುಕುವ ಬೆಲೆ ಈ ಬೈಕ್ಗೆ ಹೆಚ್ಚುವರಿ ಆಕರ್ಷಣೆ ನೀಡಿದೆ. 110 ಸಿಸಿಯಲ್ಲಿ ಇದು ಗಮನ ಸೆಳೆಯುವ ಬೈಕ್ ಆಗಿದೆ. ಇಲ್ಲಿದೆ ಈ ಬೈಕ್ ನ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಕರ್ನಾಟಕ ಸುದ್ದಿ5 ಲಕ್ಷ ರೂ. ವರೆಗೆ ಚಿಕಿತ್ಸೆ & ವಿಮಾ ಸೌಲಭ್ಯದ ‘ಆಯುಷ್ಮಾನ್’ ನೋಂದಣಿ ಈಗಲೇ ಮಾಡಿ

5 ಲಕ್ಷ ರೂ. ವರೆಗೆ ಚಿಕಿತ್ಸೆ ಪ್ರತ್ಯೇಕ ವಿಮಾ ಸೌಲಭ್ಯವನ್ನು (Insurance facility) ಆಯುಷ್ಮಾನ್ ಯೋಜನೆಯಲ್ಲಿ ಪಡೆಯಬಹುದು. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದೂ ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು (Ayushman Bharat Scheme) ಆರೋಗ್ಯ ಸೌಲಭ್ಯಗಳ ಅಗತ್ಯವಿರುವ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. PMJAY ಯೋಜನೆಯನ್ನು ಪ್ರಧಾನ ಮಂತ್ರಿಯವರು ಆರಂಭಿಸಿದ್ದು, ಈ ಆರೋಗ್ಯ ವಿಮಾ ಯೋಜನೆಯು ಭಾರತದಲ್ಲಿ ಸುಮಾರು ಐವತ್ತು ಕೋಟಿ ನಾಗರಿಕರನ್ನು ಒಳಗೊಂಡಿದೆ. ಆಯುಷ್ಮಾನ್
Categories: ಸರ್ಕಾರಿ ಯೋಜನೆಗಳುಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್..! ಜುಲೈ-ಆಗಸ್ಟ್ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, ಜುಲೈ-ಆಗಸ್ಟ್ ಕಂತಿನ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ..! ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme Karnataka) ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಈ ಯೋಜನೆಯಡಿಯಲ್ಲಿಕುಟುಂಬದ ಯಜಮಾನಿಯ ಖಾತೆಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿ
Hot this week
₹7.62 ಲಕ್ಷಕ್ಕೆ ಭಾರತದ ಅತಿ ಅಗ್ಗದ ಎಲೆಕ್ಟ್ರಿಕ್ ಕಾರು MG ಕಾಮೆಟ್: EMI ಲೆಕ್ಕಾಚಾರ ಇಲ್ಲಿದೆ!
ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಸಂಚಾರ ಪ್ರಾರಂಭ: ಸಮಯ ಮತ್ತು ಟಿಕೆಟ್ ದರದ ಮಾಹಿತಿ ಇಲ್ಲಿದೆ!
ವಿಶೇಷ ಚೇತನರಿಗೆ ಸ್ವಂತ ಮನೆ: ರಾಜ್ಯ ಸರ್ಕಾರದಿಂದ 25% ರಿಯಾಯಿತಿ – ಆದೇಶ ಪ್ರಕಟ
ದಿನಕ್ಕೆ ₹220 ಉಳಿಸಿದರೆ ಕೊನೆಯಲ್ಲಿ ಸಿಗುತ್ತೆ ₹21 ಲಕ್ಷ? ಸರ್ಕಾರದ ಯೋಜನೆ ವಿವರಗಳು ಇಲ್ಲಿದೆ.
ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
Topics
Latest Posts
- ₹7.62 ಲಕ್ಷಕ್ಕೆ ಭಾರತದ ಅತಿ ಅಗ್ಗದ ಎಲೆಕ್ಟ್ರಿಕ್ ಕಾರು MG ಕಾಮೆಟ್: EMI ಲೆಕ್ಕಾಚಾರ ಇಲ್ಲಿದೆ!

- ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಸಂಚಾರ ಪ್ರಾರಂಭ: ಸಮಯ ಮತ್ತು ಟಿಕೆಟ್ ದರದ ಮಾಹಿತಿ ಇಲ್ಲಿದೆ!

- ವಿಶೇಷ ಚೇತನರಿಗೆ ಸ್ವಂತ ಮನೆ: ರಾಜ್ಯ ಸರ್ಕಾರದಿಂದ 25% ರಿಯಾಯಿತಿ – ಆದೇಶ ಪ್ರಕಟ

- ದಿನಕ್ಕೆ ₹220 ಉಳಿಸಿದರೆ ಕೊನೆಯಲ್ಲಿ ಸಿಗುತ್ತೆ ₹21 ಲಕ್ಷ? ಸರ್ಕಾರದ ಯೋಜನೆ ವಿವರಗಳು ಇಲ್ಲಿದೆ.

- ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
















