Tag: kannada news
ಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಕರೆಂಟ್ ಬಿಲ್ನಲ್ಲಿ ದಿಢೀರ್ ಏರಿಕೆ, ಇಲ್ಲಿದೆ ಮಾಹಿತಿ!

ಗೃಹಜ್ಯೋತಿಯಿಂದ ಬಿಗ್ ಶಾಕ್, ಶೂನ್ಯ ಬರುತ್ತಿದ್ದ ಕರೆಂಟ್ ಬಿಲ್ ನಲ್ಲಿ ದಿಢೀರ್ ಏರಿಕೆ! ಗೃಹ ಜ್ಯೋತಿ ಯೋಜನೆಯು ಕರ್ನಾಟಕ ಸರ್ಕಾರದ (Karnataka government) ಐದು ಗ್ಯಾರಂಟಿ ಯೋಜನೆಗಳಲ್ಲಿ ಇದು ಕೂಡ ಒಂದು ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್(free current) ಅನ್ನು ಒದಗಿಸುತ್ತದೆ. ಇದರಿಂದ ಹಲವಾರು ಜನರು ತಮ್ಮ ತಮ್ಮ ಮನೆಯ ದೀಪಗಳನ್ನು ಬೆಳಗಿಸಿಕೊಂಡಿದ್ದಾರೆ. ಆದರೆ ಇದೀಗ ಗೃಹಜ್ಯೋತಿ (Gruhajyothi) ಯಿಂದ ಒಂದು ಬಿಗ್ ಶಾಕ್ ತಿಳಿದು ಬಂದಿದೆ.
Categories: ಸಾರ್ವಜನಿಕ ಮಾಹಿತಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅಪ್ಲೈ ಮಾಡಿ

ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ(Health and family welfare department) 34,967 ಮಂಜೂರಾತಿ ಹುದ್ದೆಗಳ ಪೈಕಿ, 14,523 ಹುದ್ದೆಗಳು ಖಾಲಿ ಇರುವುದಾಗಿ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಶುಕ್ರವಾರ ನಡೆದ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಈ ಮಾಹಿತಿ ಸಲ್ಲಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಕರ್ನಾಟಕ ಸುದ್ದಿTeachers Recruitment: ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ (Government Schools) ನಿರ್ವಹಣೆಗೆ ಅಗತ್ಯವಿರುವ ಶಿಕ್ಷಕರ ಸಂಖ್ಯೆಯ ಕೊರತೆಯನ್ನು ಬಗೆಹರಿಸಲು, ರಾಜ್ಯ ಸರ್ಕಾರವು 12,000 ಶಿಕ್ಷಕರ ನೇಮಕಾತಿ (Teachers Recruitments) ಪ್ರಕ್ರಿಯೆಯನ್ನು ಆರಂಭಿಸಲು ಮುಂದಾಗಿದೆ. ಈ ನಿರ್ಣಯವು ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ಕೇಂದ್ರಬಿಂದುವಾಗಿದೆ. ಸರ್ಕಾರದಿಂದ ಈ ಮಟ್ಟಿನ ಭರ್ತಿಯ ನಿರ್ಣಯವು, ಶಿಕ್ಷಕ ಹುದ್ದೆಗಾಗಿ ತುದಿಗಾಲಿನಲ್ಲಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಶುಭಸುದ್ದಿಯಾಗಿದೆ. ಖಾಲಿ ಹುದ್ದೆಗಳ ಭರ್ತಿಗೆ ಆಗುತ್ತಿರುವ ತೀವ್ರ ಒತ್ತಾಯದ ನಡುವೆ, ಈ ಹೊಸ ನೇಮಕಾತಿ (New recruitment)
Categories: ಕರ್ನಾಟಕ ಸುದ್ದಿVivo Y58 5G ಫೋನ್ ಮೇಲೆ ಬರ್ಜರಿ ಡಿಸ್ಕೌಂಟ್ ಆಫರ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

ಕಂಪನಿಯು ಎರಡು ತಿಂಗಳ ಹಿಂದೆ Vivo Y58 5G ಅನ್ನು ಪರಿಚಯಿಸಿತ್ತು, ಅದರ ಬೆಲೆ ಈಗ ಕಡಿಮೆಯಾಗಿದೆ. Vivo ಕೆಲವು ಸಮಯದಿಂದ Y ಸರಣಿಯ ಸ್ಮಾರ್ಟ್ಫೋನ್ಗಳಿಗಾಗಿ ವಿಶೇಷ ತಂತ್ರವನ್ನು ಅಳವಡಿಸಿಕೊಳ್ಳುತ್ತಿದೆ. ಇದರ ಅಡಿಯಲ್ಲಿ ಬಿಡುಗಡೆಯಾದ ಕೆಲವು ತಿಂಗಳ ನಂತರ, Y ಸರಣಿಯ ಸಾಧನದ ಬೆಲೆಯನ್ನು ಕಡಿಮೆ ಮಾಡಲಾಗಿದೆ ಮತ್ತು ಹೊಸ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲಾಗಿದೆ. ಕಂಪನಿಯು ಎರಡು ತಿಂಗಳ ಹಿಂದೆ Vivo Y58 5G ಅನ್ನು ಪರಿಚಯಿಸಿತ್ತು, ಅದರ ಬೆಲೆ ಈಗ ಕಡಿಮೆಯಾಗಿದೆ. 8GB +
Categories: ಕರ್ನಾಟಕ ಸುದ್ದಿವರಮಹಾಲಕ್ಷ್ಮಿ ಹಬ್ಬ ಯಾವಾಗ? ಮುಹೂರ್ತ ಪೂಜಾ ವಿಧಿ, ವಿಧಾನ ಮಹತ್ವ ತಿಳಿಯಿರಿ..!

ಶ್ರಾವಣ ಮಾಸವು ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಹಬ್ಬದಂತೆ. ಈ ಮಾಸದಲ್ಲಿ ಪ್ರತಿ ದಿನವೂ ಒಂದು ದೇವತೆಯ ಆರಾಧನೆ. ಈಶ್ವರ, ಮಂಗಳಗೌರಿ ಮತ್ತು ವರಲಕ್ಷ್ಮಿ ದೇವಿಯರು ವಿಶೇಷ ಪೂಜೆ ಪಡೆಯುತ್ತಾರೆ. ಆದರೆ, ಶ್ರಾವಣ ಶುಕ್ರವಾರಗಳು ಇನ್ನೂ ವಿಶೇಷ. ಹುಣ್ಣಿಮೆಯ ಹಿಂದಿನ ಶುಕ್ರವಾರ, ಅಂದರೆ ಆಗಸ್ಟ್ 16ರಂದು ವರಲಕ್ಷ್ಮಿ ವ್ರತವನ್ನು ಆಚರಿಸುವ ಮೂಲಕ, ಸಂಪತ್ತಿನ ದೇವಿಯಾದ ಲಕ್ಷ್ಮಿಯನ್ನು ಪೂಜಿಸುವ ಮೂಲಕ ಸುಖ-ಸಂತೋಷ, ಸಮೃದ್ಧಿಗಾಗಿ ಪ್ರಾರ್ಥಿಸಲಾಗುತ್ತದೆ. ಬನ್ನಿ ಹಾಗಿದ್ರೆ ಈ ವರದಿಯಲ್ಲಿ 2024 ರಲ್ಲಿ ಆಚರಿಸಲಾಗುವ ವರ ಮಹಾ ಲಕ್ಷ್ಮಿ ಪೂಜೆಯ ಮುಹೂರ್ತ,
Categories: ಸಾರ್ವಜನಿಕ ಮಾಹಿತಿSubsidy Scheme: ತೋಟಗಾರಿಕೆ ಇಲಾಖೆಯ ವಿವಿಧ ಸಬ್ಸಿಡಿ ಮತ್ತು ಧನಸಹಾಯ ಪಡೆಯಲು ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ ಕರೆಯಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ (NHM) (National Horticulture mission ) ಯೋಜನೆ ರೈತರಿಗೆ ಬಹುಮುಖ ಸಹಾಯಧನ ನೀಡುತ್ತಿದೆ. ಕನ್ನಡ ರಾಜ್ಯದ ತೋಟಗಾರಿಕೆ ಇಲಾಖೆಯಿಂದ, ತೋಟಗಾರಿಕೆ ಬೆಳೆಯುವ ರೈತರಿಗೆ ವಿವಿಧ ಯಂತ್ರೋಪಕರಣಗಳಿಗೆ ಹಾಗೂ ಮಿನಿ ಟ್ರ್ಯಾಕ್ಟರ್ ಸಬ್ಸಿಡಿ (Mini Tractor subsidy) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು 2005ರಲ್ಲಿ ಕರ್ನಾಟಕದಲ್ಲಿ “ರಾಷ್ಟ್ರೀಯ ತೋಟಗಾರಿಕೆ ಮಿಷನ್” ಯೋಜನೆಯಡಿಯಲ್ಲಿ (NHM-
Categories: ಸರ್ಕಾರಿ ಯೋಜನೆಗಳುಈ ಸ್ಕೀಮ್ನಲ್ಲಿ ಹೂಡಿಕೆ ಮಾಡಿ! 71 ಲಕ್ಷ ರೂಪಾಯಿ ಪಡೆಯಿರಿ! ಹೆಣ್ಣು ಮಗು ಇದ್ರೆ ತಪ್ಪದೇ ತಿಳಿದುಕೊಳ್ಳಿ..

ಹೆಣ್ಣು ಮಗಳ ಭವಿಷ್ಯಕ್ಕೆ ಉತ್ತಮ ಹೂಡಿಕೆ: 71 ಲಕ್ಷ ರೂಪಾಯಿ ಗಳಿಸುವ ಮಾರ್ಗ! ನಿಮ್ಮ ಹೆಣ್ಣು ಮಗಳ ಕನಸುಗಳನ್ನು ನನಸಾಗಿಸಿ! ಹೆಣ್ಣು ಮಗಳ ಜನನ ಒಂದು ಆಶೀರ್ವಾದ. ಅವರ ಭವಿಷ್ಯಕ್ಕೆ ಉತ್ತಮ ಹೂಡಿಕೆ(Invest ) ಮಾಡುವ ಆಸೆ ಪ್ರತಿಯೊಬ್ಬ ತಂದೆ-ತಾಯಿಯಲ್ಲೂ ಇರುತ್ತದೆ. ಸರ್ಕಾರವು ಒಂದು ಅದ್ಭುತ ಯೋಜನೆ ನೀಡಿದೆ. ಈ ಯೋಜನೆಯಲ್ಲಿ ಹೂಡಿಕೆ(Invest) ಮಾಡುವುದರಿಂದ ನಿಮ್ಮ ಮಗಳು ಓದು, ಮದುವೆ ಸೇರಿದಂತೆ ಅವಳ ಎಲ್ಲಾ ಕನಸುಗಳನ್ನು ನನಸಾಗಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 40,000 ಉಚಿತ ವಿದ್ಯಾರ್ಥಿ ವೇತನ! ಅಪ್ಲೈ ಮಾಡಿ

ಹೀರೋ ಫಿನ್ಕಾರ್ಪ್ ರಮಣ್ ಕಾಂತ್ ಮುಂಜಾಲ್ ಸ್ಕಾಲರ್ಶಿಪ್ (Raman Kant Munjal Scholarship) ಅಡಿಯಲ್ಲಿ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ರೂ. ಗಳ ಸ್ಕಾಲರ್ಶಿಪ್. ಇಂದು ವಿದ್ಯೆಯನ್ನು ಕಲಿಯಬೇಕೆಂಬ ಆಸೆ ಎಲ್ಲರಿಗೂ ಇದೆ. ಆದರೆ ತಮಗಿಷ್ಟವಾದ ಕೋರ್ಸ್ ಗಳಲ್ಲಿ (course) ಅಧ್ಯಯನ ಮಾಡಲು ಆರ್ಥಿಕವಾಗಿ ಬೆಂಬಲ ಇಲ್ಲದಿರುವ ಕಾರಣ ಹಲವರು ತಮಗಿಷ್ಟವಾದ ವಿಷಯಗಳಲ್ಲಿ ಅಧ್ಯಯನ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಗಳನ್ನು (Scholarship) ಎದುರುನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಪದವಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ
Categories: ಉದ್ಯೋಗ & ಶಿಕ್ಷಣರೈತರಿಗೆ ಕಾಲುದಾರಿ ಹಾಗೂ ಬಂಡಿದಾರಿ ಕುರಿತು ಸಿಹಿ ಸುದ್ದಿ ನೀಡಿದ ಹೈಕೋರ್ಟ್!

ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಬಂಡಿದಾರಿ ಕಾಲು ದಾರಿ ಕುರಿತು ಆದೇಶ ಹೊರಡಿಸಿದ ಹೈಕೂರ್ಟ್! ರಾಜ್ಯ ಸರ್ಕಾರವು ರೈತರಿಗೆ(Farmers) ಇದೀಗ ಸಿಹಿಸುದ್ದಿಯನ್ನು ನೀಡಿದ್ದು, ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ (kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ (High court) ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿಯ ಸೌಲಭ್ಯ ಒದಗಿಸಿದ್ದು, ರೈತರು ತಮ್ಮ ಜಮೀನಿನ
Categories: ಸರ್ಕಾರಿ ಯೋಜನೆಗಳು
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















