Tag: kannada news
Nag Panchami 2024: ನಾಗರ ಪಂಚಮಿಯಂದು ಹೀಗೆ ಪೂಜೆ ಮಾಡಿ, ಅದೃಷ್ಟವೇ ಬದಲಾಗುತ್ತದೆ.

ಆಗಸ್ಟ್ 9 ರಂದು ನಡೆಯಲಿದೆ ಈ ಬಾರಿಯ ನಾಗರ ಪಂಚಮಿ(Nagar Panchami). ಮೇಷ, ಸಿಂಹ, ತುಲಾ, ವೃಷಭ, ಕುಂಭ ರಾಶಿಯವರಿಗೆ ಸಿಗಲಿದೆ ರಾಜಯೋಗ. ನಮ್ಮ ಭಾರತದಲ್ಲಿ (India) ಅದರಲ್ಲೂ ಹಿಂದೂ ಧರ್ಮಗಳಲ್ಲಿ (In Hinduism) ಜನರು ಹಬ್ಬಗಳ ಬಗ್ಗೆ ಹೆಚ್ಚು ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಆಷಾಢ ಕಳೆದು ಶ್ರಾವಣ ಮಾಸ ಆರಂಭವಾದಾಗ ನಾಗರ ಪಂಚಮಿ ಹಬ್ಬವು ಶ್ರಾವಣ ಮಾಸದಲ್ಲಿ ಮುಂಬರುವ ಹಬ್ಬಗಳಿಗೆ ಮುನ್ನುಡಿಯನ್ನಡುತ್ತದೆ.ಈ ಹಬ್ಬವನ್ನು ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಪ್ರತಿವರ್ಷವೂ ಸಹ ನಾಗರಪಂಚಮಿ ಹಬ್ಬವನ್ನು ಬಹಳ ಉತ್ಸಾಹಕತೆಯಿಂದ
Categories: ಸಾರ್ವಜನಿಕ ಮಾಹಿತಿChicken Price: ಚಿಕನ್’ ಬೆಲೆಯಲ್ಲಿ ಭಾರೀ ಇಳಿಕೆ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನೀವು ಚಿಕನ್ ಪ್ರಿಯರೇ!. ಚಿಕನ್’ ಬೆಲೆಯಲ್ಲಿ (Chicken Price) aಭಾರೀ ಇಳಿಕೆ. ಕಾಲದಿಂದ ಕಾಲಕ್ಕೆ ಮಾನವನ ಬದುಕು ಬದಲಾಗತೊಡಗಿದೆ. ಸಸ್ಯಹಾರಿ(Vegetarian), ಮಾಂಸಾಹಾರಿ (Non Vegetarian), ಮಿಶ್ರಹಾರಿ, ಈ ರೀತಿಯಾಗಿ ಮಾನವನ ಆಹಾರ ಪದ್ಧತಿ ವಿಭಜನೆಯಾಗಿದೆ. ಕೆಲವೊಮ್ಮೆ ಸೊಪ್ಪು, ತರಕಾರಿ, ಹಣ್ಣು ಹಂಪಲುಗಳ ಬೆಲೆ ಏರಿಕೆಯಾಗಿ ಇನ್ನು ಕೆಲವೊಮ್ಮೆ ಬೆಲೆ ಕಡಿಮೆಯೂ ಆಗುತ್ತದೆ. ಅದೇ ರೀತಿಯಾಗಿ ಇದೀಗ ಮಾಂಸ ಪ್ರಿಯರಿಗೆ ಅದರಲ್ಲೂ ಚಿಕನ್ ಇಷ್ಟಪಡುವಂತಹ ಜನರಿಗೆ ಈ ಕಾಲ ಸಕಾಲ ಎಂದರೆ ತಪ್ಪಾಗಲಾರದು. ಕೋಳಿ (Hen) ಮಾಂಸದ ಬೆಲೆ
Categories: ಸಾರ್ವಜನಿಕ ಮಾಹಿತಿGruhalaksmi : ಗೃಹಲಕ್ಷ್ಮಿ ಹಣ ಕೊನೆಗೂ ಬಿಡುಗಡೆ..! ಈ ಜಿಲ್ಲೆಯವರು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!

ವರಮಹಾಲಕ್ಷ್ಮಿ (Varamahalakshmi) ಹಬ್ಬಕ್ಕೆ ಮಹಿಳೆಯರು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಬ್ಬಕ್ಕೆ ಉಡುಗೊರೆಯಾಗಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗೃಹಲಕ್ಷ್ಮಿ (Gruhalakshmi) ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎಂದ ಸರ್ಕಾರದ ಮೂಲಗಳು ಹೇಳಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಯಾವ ಜಿಲ್ಲೆಯವರಿಗೆ ಮೊದಲು ಗೃಹಲಕ್ಷ್ಮಿಗಳ ಬರುತ್ತದೆ?:
Categories: ಸಾರ್ವಜನಿಕ ಮಾಹಿತಿ8th Pay Commission: 8ನೇ ವೇತನ ಆಯೋಗ ರಚನೆ, ಕೇಂದ್ರದ ಬಂಪರ್ ಗುಡ್ ನ್ಯೂಸ್..!

8ನೇ ವೇತನ ಆಯೋಗ ರಚನೆ, ಜನವರಿ 1, 2026ರಿಂದ 8ನೇ ವೇತನ ಆಯೋಗದ ಅನ್ವಯ! ಸರ್ಕಾರಿ ನೌಕರರು ಈ ಹಿಂದೆ ತಮ್ಮ ವೇತನಕ್ಕಾಗಿ ಹಲವಾರು ಬಾರಿ ಮುಷ್ಕರ ಹಾಗೂ ವೇತನ ಪಡೆಯುವುದಕ್ಕಾಗಿ ಹೋರಾಟ ನಡೆಸಿದ್ದಾರೆ ಅದರ ಪರಿಣಾಮವಾಗಿ ಸರ್ಕಾರಿ ನೌಕರರ ಏಳನೇ ವೇತನ ವೇತನ(7th pay commission) ದೊರೆಯುತ್ತಿದ್ದು ಅದನ್ನು ಎಲ್ಲರೂ ಪಡೆಯುತ್ತಿದ್ದಾರೆ ಹಾಗೆ ಇದೀಗ ಮುಂಬರುವ 8ನೇ ವೇತನದ ಬಗ್ಗೆ ಪ್ರಶ್ನೆ ಮೂಡಿದೆ ಅದರ ಬಗ್ಗೆ ಕೇಂದ್ರ ಸರ್ಕಾರವು ಚರ್ಚೆಯಲ್ಲಿದ್ದು 8ನೇ ವೇತನ ಆಯೋಗ(8th pay
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರದಿಂದ ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ರ ಆರ್ಥಿಕ ವರ್ಷಕ್ಕೆ ವಿವಿಧ ಯೋಜನೆಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 2A ಗೆ ನಿರ್ದಿಷ್ಟವಾಗಿ ಮಡಿವಾಳ ಸಮುದಾಯ ಮತ್ತು ಅದರ ಉಪ ಸಮುದಾಯಗಳಿಗೆ ಸೇರಿದ ನಿರುದ್ಯೋಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಲಭ್ಯವಿರುವ ಯೋಜನೆಗಳು ಈ ಕೆಳಗಿನಂತೆ ಸೇರಿವೆ: ಸ್ವ-ಉದ್ಯೋಗ ಸಾಲ ಯೋಜನೆ(ಲೋನ್ scheme) : ಸ್ವಯಂ ಉದ್ಯೋಗ ಉದ್ಯಮಗಳಿಗೆ ಹಣಕಾಸಿನ
Categories: ಸಾರ್ವಜನಿಕ ಮಾಹಿತಿFree Borewell : ಗಂಗಾ ಕಲ್ಯಾಣ ಯೋಜನೆಯಲ್ಲಿ ಉಚಿತ ಬೋರ್ ವೆಲ್ ಪಡೆಯಲು ಹೀಗೆ ಅಪ್ಲೈ ಮಾಡಿ!

ಸರ್ಕಾರದಿಂದ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ (Ganga Kalyana Scheme) ರೈತರಿಗೆ ಉಚಿತ ಬೋರ್ವೆಲ್ ಕೊರೆಸಲು (Free Borewell Scheme) ಅರ್ಜಿ ಆಹ್ವಾನ.! ರೈತರಿಗೆ ಕೃಷಿ ಮಾಡಲು ಬಹಳ ಮುಖ್ಯವಾಗಿ ಬೇಕಾಗಿರುವುದು ನೀರು. ಕೃಷಿ ಚಟುವಟಿಕೆಗಳಲ್ಲೇ ಅತ್ಯಮೂಲ್ಯವಾಗಿ ಬೇಕಾಗಿರುವುದು ನೀರಿನ ವ್ಯವಸ್ಥೆ. ಹಾಗೆ ನೋಡುವುದಾದರೆ ನೀರು ಇಲ್ಲದೆ ಯಾವ ಕೃಷಿ ಮಾಡಲು ಅಸಾಧ್ಯ. ಬರಗಾಲದ ಸಮಯದಲ್ಲಿ ರೈತಪಡುವ ಕಷ್ಟ ಹೇಳತಿರದು. ಕೇವಲ ಮಳೆಯನ್ನೇ ನಂಬಿಕೊಂಡು ಕೃಷಿ ಮಾಡಲು ಅಸಾಧ್ಯ. ಆದ್ದರಿಂದ ರೈತ ಕೃಷಿ ಚಟುವಟಿಕೆಗಳಿಗೆ ಬೋರ್ವೆಲ್ ಗಳನ್ನು ಕೊರೆಸಿ ನೀರನ್ನು
Categories: ಸಾರ್ವಜನಿಕ ಮಾಹಿತಿಅಂಗನವಾಡಿ ಟೀಚರ್ & ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

ಈ ವರದಿಯಲ್ಲಿ ದಾವಣಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ(Anganwadi Workers and Assistants) ನೇಮಕಾತಿ(Recruitment)ಯ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದಾವಣಗೆರೆ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು
Categories: ಕರ್ನಾಟಕ ಸುದ್ದಿJio Recharge plans: ಜಿಯೋ ಭರ್ಜರಿ ಗುಡ್ ನ್ಯೂಸ್..! ಅಗ್ಗದ 5G ಡೇಟಾ ಪ್ಲ್ಯಾನ್ ರಿಲೀಸ್..!

ರಿಲಯನ್ಸ್ ಜಿಯೋ (Reliance jio) ತನ್ನ 47 ಕೋಟಿ ಗ್ರಾಹಕರನ್ನು ಉಳಿಸಿಕೊಳ್ಳಲು ಒಂದು ಸ್ಮಾರ್ಟ್ ಯೋಜನೆ ಮಾಡಿದೆ! ಕೈಗೆಟುಕುವ 5G ಡೇಟಾ ಯೋಜನೆಗಳನ್ನು ಪ್ರಾರಂಭಿಸುವ ಮೂಲಕ, ಅವರು ತಮ್ಮ ಮಾರುಕಟ್ಟೆಯಲ್ಲಿ ಮುಂದುವರಿಯಲು ಮತ್ತು ಹೊಸ ಗ್ರಾಹಕರನ್ನೂ ಸೆಳೆಯಲು ಯೋಚಿಸುತ್ತಿದ್ದಾರೆ. ಬನ್ನಿ ಈ ಯೋಜನೆಗಳ ಕುರಿತು ಇನ್ನಷ್ಟು ಹೆಚ್ಚು ಮಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಳಕೆದಾರರಿಗಾಗಿ ಮೆಗಾ ಯೋಜನೆಗಳು: ರಿಲಯನ್ಸ್ ಜಿಯೋ
Categories: ಟೆಕ್ & ಆಟೋಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ 4000/- ಹಣ ಈ ಜಿಲ್ಲೆಯವರಿಗೆ ಮೊದಲು ಜಮಾ.!

ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಂತಹ ಪ್ರಕೃತಿಕ ಆಪತ್ತುಗಳು ಸಂಭವಿಸಿರುವ ಕುರಿತು ಪರಿಶೀಲನೆ ನಡೆಸಿದ ನಂತರ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣವನ್ನು ನೀಡಲಾಗಿದೆ, ಇನ್ನೂ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮಿ(Gruhalakshmi) ಹಣವನ್ನು ಕೂಡಾ ಶೀಘ್ರದಲ್ಲಿಯೇ ನೀಡುವುದಾಗಿ ಹೇಳಿದರು.ಮತ್ತು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಕೂಡಾ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















