Tag: kannada news
Railway Jobs: ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ

ಈ ವರದಿಯಲ್ಲಿ ಹುಬ್ಬಳ್ಳಿ ರೈಲ್ವೆ ಇಲಾಖೆ(Hubli Railway Department)ಯಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ(Recruitment): ಭಾರತದ
Categories: ಕರ್ನಾಟಕ ಸುದ್ದಿBank Holidays: ಆಗಸ್ಟ್ ತಿಂಗಳು ಬರೋಬ್ಬರಿ 13 ದಿನ ಬ್ಯಾಂಕ್ ರಜೆ.! ಯಾವ ದಿನ ಇಲ್ಲಿದೆ ಲಿಸ್ಟ್

ಇದು ಜುಲೈ ತಿಂಗಳ ಕೊನೆಯ ವಾರವಾಗಿದ್ದು, ಇನ್ನೇನು ನಾಲ್ಕು ದಿನಗಳಲ್ಲಿ ಆಗಸ್ಟ್ ತಿಂಗಳ ಬರಲಿದೆ. ಅಗಸ್ಟ್ ತಿಂಗಳಲ್ಲಿ ಬರೋಬ್ಬರಿ 13 ದಿನ ಬ್ಯಾಂಕ್ ರಜೆ ಬಂದಿದ್ದು, ನೀವೇನಾದರೂ ಬ್ಯಾಂಕಿಗೆ ಸಂಬಂಧಿಸಿದ ಕೆಲಸಗಳನ್ನು ಹೊಂದಿದ್ದರೆ ಇದು ನಿಮಗೆ ಉಪಯುಕ್ತವಾದ ಸುದ್ದಿಯಾಗಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಪ್ರವೇಶಿಸುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಬರುವ ಬ್ಯಾಂಕ್ ರಜಾ ದಿನಗಳ ಪಟ್ಟಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಕರ್ನಾಟಕ ಸುದ್ದಿBAJAJ BIKES: ವಿಶ್ವದ ನಂಬರ್ ಒನ್ CNG ಬೈಕ್..! ಖರೀದಿಗೆ ಮುಗಿಬಿದ್ದ ಜನ!

ಭರ್ಜರಿ ಮೈಲೇಜ್ ನೀಡುವ ಬಜಾಜ್ ಫ್ರೀಡಂ 125( Bajaj Freedom 125) ಸಿಎನ್ಜಿ ಬೈಕ್ ವಿತರಣೆ ಶುರು. 330 ಕೀಮಿ ಚಲಿಸುವ ಬೈಕ್ ಖರೀದಿಗೆ ಮುಗಿಬಿದ್ದ ಗ್ರಾಹಕರು. ಇಂದು ತಂತ್ರಜ್ಞಾನ (Technology) ಬಹಳಷ್ಟು ಮುಂದುವರೆದಿದೆ. ಪೆಟ್ರೋಲ್(Petrol), ಡೀಸೆಲ್ (Diesel)ಗಳನ್ನು ಬಳಸಿ ಚಲಿಸುವ ವಾಹನಗಳಿಗೆ ಪರ್ಯಾಯವಾಗಿ ಎಷ್ಟೋ ವಾಹನಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅಂತಹ ವಾಹನಗಳಲ್ಲಿ ಹೆಚ್ಚಾಗಿ ಸ್ಕೂಟರ್ ಗಳನ್ನು ನಾವು ಕಾಣಬಹುದು. ಹಾಗೂ ಇಂತಹ ವಾಹನಗಳನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ. ಸ್ಕೂಟರ್ ಗಳನ್ನು ಹೊರತುಪಡಿಸಿ ಬೈಕ್
Categories: ಕರ್ನಾಟಕ ಸುದ್ದಿಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್, 7ನೇ ವೇತನ ಆಯೋಗದ ಬಿಗ್ ಅಪ್ಡೇಟ್!

ಸರ್ಕಾರಿ ನೌಕರರ ಜಿಪಿಎಫ್ (GPF) ಮೊತ್ತಕ್ಕೆ ಮಿತಿ ಹೇರಿಕೆ. 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ! ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ನಿರ್ಧರಿಸಿದ ನಂತರ, 27.5% ವೇತನ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿ(government employees)ಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಹೌದು ಸರ್ಕಾರಿ ನೌಕರರು(Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿ -ಜಿಪಿಎಫ್ ಗೆ ಜಮಾ ಮಾಡುವ ವಂತಿಗೆ ಮೊತ್ತವನ್ನು
Categories: ಸಾರ್ವಜನಿಕ ಮಾಹಿತಿBusiness loan: ಹೊಸ ಬಿಸಿನೆಸ್ ಪ್ರಾರಂಭಿಸಲು ಕೇಂದ್ರದಿಂದ ಸಿಗಲಿದೆ ನೆರವು..! ಮುದ್ರಾ ಲೋನ್ ಮಿತಿ ಹೆಚ್ಚಳ!

ಕೇಂದ್ರ ಬಜೆಟ್ ನಲ್ಲಿ ಹೆಚ್ಚಿದ ಮುದ್ರಾ ಸಾಲ ಮಿತಿ, ಷರತ್ತುಗಳು, ಅರ್ಹತೆಗಳ ವಿವರ ಹೀಗಿದೆ : 2015ರ ಏಪ್ರಿಲ್ 8ರಂದು ಪ್ರಾರಂಭವಾದ ಮುದ್ರಾ ಯೋಜನೆಯು (Mudra Scheme) 2016ರಲ್ಲಿ ಪ್ರಾರಂಭವಾದ ಎಸ್ಯುಪಿಐ ಯೋಜನೆಯೊಂದಿಗೆ ವಿಶೇಷವಾಗಿ ಮಹಿಳೆಯರು ಮತ್ತು ಎಸ್ ಸಿ/ ಎಸ್ಟಿ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಳು ಹೊಸ ಉದ್ಯಮಗಳ ಸ್ಥಾಪನೆಯನ್ನು ಬೆಂಬಲಿಸುತ್ತವೆ ಮತ್ತು ಮಹಿಳೆಯರ ಆರ್ಥಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತದೆ. ಹಾಗೆಯೇ ಮುದ್ರಾ ಯೋಜನೆ ಮತ್ತು ಎಸ್ಯುಪಿಐ ಯೋಜನೆಗಳು (SUPI schemes)
Categories: ಸಾರ್ವಜನಿಕ ಮಾಹಿತಿLIC HFL Recruitment: LIC ಜೂನಿಯರ್ ಅಸಿಸ್ಟೆಂಟ್ ನೇಮಕಾತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

ಈ ವರದಿಯಲ್ಲಿ LIC ಯಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ LIC HFL ನಿಂದ 200 ಜೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ: ಎಲ್ಐಸಿ
Categories: ಕರ್ನಾಟಕ ಸುದ್ದಿಒಂದೇ ಚಾರ್ಜ್ ನಲ್ಲಿ ಬರೋಬ್ಬರಿ 115 ಕಿ. ಮೀ ಮೈಲೇಜ್ ಕೊಡುವ ಸ್ಕೂಟಿ

ಅಥರ್ 450s(Ather 450s): 115 ಕಿಮೀ ವರೆಗೆ ನಿಮ್ಮ ಪ್ರಯಾಣವನ್ನು ಸುಲಭಗೊಳಿಸಿ! 115 ಕಿಮೀ ವರೆಗಿನ ಅದ್ಭುತ ಶ್ರೇಣಿಯೊಂದಿಗೆ, ಅಥರ್ 450s ನಿಮ್ಮ ದಿನನಿತ್ಯದ ಪ್ರಯಾಣವನ್ನು ಹೆಚ್ಚು ಸುಲಭಗೊಳಿಸುತ್ತದೆ. ಕೈಗೆಟುಕುವ ಬೆಲೆಯಲ್ಲಿ, ಇದು ಸ್ಟೈಲಿಶ್ ವಿನ್ಯಾಸ ಮತ್ತು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ನೀಡುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಥರ್ 450s ಎಲೆಕ್ಟ್ರಿಕ್ ಸ್ಕೂಟರ್ (Ather 450s Electric
Categories: ಕರ್ನಾಟಕ ಸುದ್ದಿವಿದ್ಯಾರ್ಥಿಗಳಿಗೆ ಸಿಗಲಿದೆ 75 ಸಾವಿರ ಸ್ಕಾಲರ್ಶಿಪ್..! ಕೇಂದ್ರದ ಹೊಸ ಯೋಜನೆ!

ಭಾರತದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳಿಗೆ ರೆಕ್ಕೆ ಹಾಕಲು ಕೇಂದ್ರ ಸರ್ಕಾರವು ವಿದ್ಯಾರ್ಥಿವೇತನ (scholarship)ಯೋಜನೆಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಪ್ರಮುಖವಾದ ‘ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆ(Pradhan Mantri Scholarship Scheme)’ ಇತ್ತೀಚಿನ ಉನ್ನತ ಶಿಕ್ಷಣದ ದ್ವಾರ ತೆರೆಯುತ್ತಿದೆ. 75, 000 ರಿಂದ 1, 25, 000 ರೂಪಾಯಿಗಳ ವಿದ್ಯಾರ್ಥಿವೇತನದೊಂದಿಗೆ, ನಿಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಇದು ಒಂದು ಅದ್ಭುತ ಅವಕಾಶ. ಇನ್ನಷ್ಟು ಮಾಹಿತಿಗಾಗಿ, ಈ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಉದ್ಯೋಗ & ಶಿಕ್ಷಣ7th pay commission : ಶೇಕಡ 27ರಷ್ಟು ವೇತನ ಹೆಚ್ಚಿಸಿದರೆ, ಯಾರಿಗೆ ಎಷ್ಟೆಲ್ಲ ಸಂಬಳ ಹೆಚ್ಚಾಗುತ್ತದೆ ಗೊತ್ತಾ?

7 ನೇ ರಾಜ್ಯ ವೇತನ ಆಯೋಗದ(7th pay commission) ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ಮುಖ್ಯಮಂತ್ರಿಗಳ ಹೇಳಿಕೆ: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿಗಳ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಹರಿಸಲು 19.11.2022 ರಂದು 7 ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿದೆ. ವೇತನ ಆಯೋಗವು ತನ್ನ ವರದಿಯನ್ನು 24.03.2024 ರಂದು ಸಲ್ಲಿಸಿತು. ಈಗ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ
Categories: ಸಾರ್ವಜನಿಕ ಮಾಹಿತಿ
Hot this week
IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Topics
Latest Posts
- IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ
















