Tag: kannada news
ಗೃಹಲಕ್ಷ್ಮೀ ಎರಡು ತಿಂಗಳ ಪೆಂಡಿಂಗ್ ಹಣ ಈ ದಿನ ಖಾತೆಗೆ ಬರಲಿದೆ- ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ (gruhalakshmi scheme) ಹಣ ಇನ್ನು 2 ದಿನದಲ್ಲಿ ಜಮೆ ಆಗಲಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ನಮ್ಮ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು(Five Guarantee Schemes) ಸುದ್ದಿಯಲ್ಲಿವೆ. ಅದರಲ್ಲಿ ಮುಖ್ಯ ವಾಗಿ ಗೃಹಲಕ್ಷ್ಮಿ ಯೋಜನೆ (Gruha Lakshmi Yojana). ಇನ್ನು ಜೂನ್ ತಿಂಗಳ ಕಂತಿಗಾಗಿ ಕಾಯುತ್ತಿರುವವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಏಕೆಂದರೆ, ಶೀಘ್ರದಲ್ಲೆ ಜೂನ್ ತಿಂಗಳ ಕಂತು ಬಿಡುಗಡೆಯಾಗಲಿದೆ. ಗೃಹಲಕ್ಷ್ಮೀ ಹಣ (gruhalakshmi money) ಫಲಾನುಭವಿಗಳಿಗೆ ಕಳೆದ ಮೇ 5ರಂದು
Categories: ಸಾರ್ವಜನಿಕ ಮಾಹಿತಿಪೋಷಕರೇ ಗಮನಿಸಿ, ನಿಮ್ಮ ಮಗುವಿಗೂ ಸಿಗಲಿದೆ ಪಿಂಚಣಿ, ಹಣ ಉಳಿಸುವ ಹೊಸ ಸ್ಕೀಮ್ ಲಾಂಚ್..!

ಪೋಷಕರೇ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿದ್ದೀರಾ? ಈಗ ಚಿಂತಿಸಬೇಡಿ! ಸರ್ಕಾರವು ನಿಮ್ಮ ಮಗುವಿನ ಭವಿಷ್ಯದ ಭದ್ರತೆಗಾಗಿ ವಿಶೇಷ ಪ್ರಕಟಣೆಯನ್ನು ಪ್ರಕಟಿಸಿದೆ. ಈ ಯೋಜನೆಯ ಮೂಲಕ, ನಿಮ್ಮ ಮಗುವಿನ ಶಿಕ್ಷಣ, ವಿವಾಹ, ಉದ್ಯೋಗ ಮತ್ತು ಇನ್ನೂ ಹೆಚ್ಚಿನದಕ್ಕಾಗಿ ಖಚಿತವಾದ ಭವಿಷ್ಯವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿದೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ NPS ವಾತ್ಸಲ್ಯ:
Categories: ಸರ್ಕಾರಿ ಯೋಜನೆಗಳುIRCTC Recruitment 2024: IRCTC ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಡೀಟೇಲ್ಸ್

ಈ ವರದಿಯಲ್ಲಿ IRCTC ಯಲ್ಲಿ ಖಾಲಿ ಇರುವ ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕರು ಉದ್ಯೋಗದ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ IRCTC ನೇಮಕಾತಿ 2024 ಅವಲೋಕನ ಭಾರತೀಯ ರೈಲ್ವೇ ಕೇಟರಿಂಗ್
Categories: ಕರ್ನಾಟಕ ಸುದ್ದಿಜಿಯೋ ಬಳಕೆದಾರರಿಗೆ ಬಂಪರ್ ಆಫರ್ 3 ಹೊಸ ಪ್ಲಾನ್ ಬಿಡುಗಡೆ.! ಇಲ್ಲಿದೆ ಡೀಟೇಲ್ಸ್

ಜಿಯೋ (jio) ನ ಮೂರು ಹೊಸ ಪ್ರಿಪೇಯ್ಡ್ (pre paid) ಯೋಜನೆಗಳು. ಡಿಸ್ನಿ+ ಹಾಟ್ ಸ್ಟಾರ್, ಝೀ5 ಮತ್ತು ಸೋನಿ ಲಿವ್ ನಂತಹ ದೊಡ್ಡ OTT ಪ್ಲಾಟ್ಫಾರ್ಮ್ಗಳ ಚಂದಾದಾರಿಕೆಯು ಉಚಿತ. ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಅತ್ಯಂತ ಜನಪ್ರಿಯತೆಯನ್ನು (popularity) ಹೊಂದಿರುವ ಜಿಯೋ (Jio) ಕಂಪನಿ ತನ್ನ ಗ್ರಾಹಕರಿಗೆ ಹಲವಾರು ರೀತಿಯ ಪ್ಲಾನ್ ರಿಯಾಯಿತಿ ಯನ್ನು ನೀಡುತ್ತ ಬಂದಿದೆ. ಆದರೆ ಇತ್ತೀಚಿಗೆ ಜಿಯೋ ಟೆಲಿಕಾಂ ಸಂಸ್ಥೆ ರಿಚಾರ್ಜ್ ದರವನ್ನು (recharge rate) ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರಿಗೆ ತುಂಬಾ ಬೇಸರವಾಗಿದ್ದರಿಂದ ಹಲವರು
Categories: ಟೆಕ್ & ಆಟೋಹೆಣ್ಣು ಮಗು ಇರುವ ಕುಟುಂಬಕ್ಕೆ ಸಿಗಲಿದೆ ಬರೋಬ್ಬರಿ 22 ಲಕ್ಷ..! ರೂಪಾಯಿ!

ಸುಕನ್ಯ ಸಮೃದ್ಧಿ ಯೋಜನೆಯ (sukanya samriddhi yojana) ಅಡಿಯಲ್ಲಿ ಹೆಣ್ಣು ಮಕ್ಕಳ ಪೋಷಕರಿಗೆ ದೊರೆಯುತ್ತದೆ 22 ಲಕ್ಷ! ಸುಕನ್ಯಾ ಸಮೃದ್ಧಿ ಯೋಜನೆ (SSY) ಭಾರತ ಸರ್ಕಾರವು ನೀಡುವ ರಾಷ್ಟ್ರೀಯ ಉಳಿತಾಯ ಯೋಜನೆಗಳಲ್ಲಿ ಒಂದಾಗಿದೆ. ಈ ಸಣ್ಣ ಠೇವಣಿ ಯೋಜನೆಯನ್ನು ವಿಶೇಷವಾಗಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾಗಿದೆ. ಇದೀಗ ಈ ಯೋಜನೆಯಲ್ಲಿ ಹೂಡಿಕೆಯ ಅತಿ ಹೆಚ್ಚು ಇದ್ದು, ಮನೆಯ ಹೆಣ್ಣು ಮಕ್ಕಳ (girl child) ಪೋಷಕರ ಖಾತೆಗೆ ಬಹಳಷ್ಟು ಹಣ ಜಮಾ ಆಗಲಿದೆ. ಅದರ ಬಗ್ಗೆ ಸಂಪೂರ್ಣ
Categories: ಸಾರ್ವಜನಿಕ ಮಾಹಿತಿGram Panchayat Jobs: ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಯಲ್ಲಿ ಕೆಲಸ! ಅಪ್ಲೈ ಮಾಡಿ

ಈ ವರದಿಯಲ್ಲಿ ಗ್ರಾಮ ಪಂಚಾಯತಿ(Gram panchayat)ಯಲ್ಲಿ ಖಾಲಿ ಇರುವ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Haveri Gram Panchayat Recruitment 2024: ನೀವು ಪಿಯು ಪದವೀಧರರಾಗಿದ್ದು ಸರ್ಕಾರಿ ಉದ್ಯೋಗವನ್ನು
Categories: ಕರ್ನಾಟಕ ಸುದ್ದಿAdhaar Update: 1 ರಿಂದ 15 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಹೊಸ ನಿಯಮ ಜಾರಿ!

1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಆಧಾರ್ ಕಾರ್ಡ್, ಹೊಸ ನಿಯಮಗಳಲ್ಲಿ ಜಾರಿ! ಇಂದು ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಬಹಳ ಮುಖ್ಯವಾಗಿದೆ. ಆಧಾರ್ ಕಾರ್ಡ್ ಅನ್ನು ಮುಖ್ಯ ಐಡೆಂಟಿಟಿ ಕಾರ್ಡ್ ಆಗಿ ಬಳಸುತ್ತೇವೆ. ಭಾರತೀಯ ನಾಗರಿಕರಿಗೆ ಅನೇಕ ಸೇವೆಗಳನ್ನು ಒದಗಿಸಲು ಭಾರತ ಸರ್ಕಾರವು ಆಧಾರ್ ಕಾರ್ಡ್(Aadhaar Card) ಅನ್ನು ಬಳಸುತ್ತದೆ. ಆಧಾರ್ ಕಾರ್ಡ್ ವ್ಯಾಪಕವಾಗಿ ವಿಳಾಸ ಮತ್ತು ಗುರುತಿನ ಪುರಾವೆ (Proof of identity)ಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಹೆಚ್ಚು ಡಿಜಿಟಲ್(Digital) ಆರ್ಥಿಕತೆಯತ್ತ ಭಾರತದ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ
Categories: ಸಾರ್ವಜನಿಕ ಮಾಹಿತಿಸರ್ಕಾರದ ಹೊಸ ಯೋಜನೆಯಲ್ಲಿ ಸಿಗಲಿದೆ ಬರೋಬ್ಬರಿ 25 ಲಕ್ಷ ಸಬ್ಸಿಡಿ! ಇಲ್ಲಿದೆ ಮಾಹಿತಿ

ನಿರುದ್ಯೋಗಿಗಳಿಗೆ NLM ಯೋಜನೆಯಲ್ಲಿ 25 ಲಕ್ಷವನ್ನು ಶೇ 50% ಸಬ್ಸಿ(subsidy)ಡಿಯೊಂದಿಗೆ ಉದ್ಯೋಗ ಕಲ್ಪಿಸುವ ಅವಕಾಶ. ದೇಶದಲ್ಲಿ ಸದ್ಯಕ್ಕೆ ನಿರುದ್ಯೋಗ ಸಮಸ್ಯೆ(Unemployment problem ) ತಾಂಡವವಾಡುತ್ತಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ NLM ಯೋಜನೆಯನ್ನು ಕೈಗೊಂಡಿದೆ. ಯುವಜನತೆಗೆ ಈ ಯೋಜನೆಯಡಿಯಲ್ಲಿ ಜಾನುವಾರು ಸಾಕಾಣಿಕೆ, ಜಾನುವಾರು ಉತ್ಪನ್ನಗಳಾದ ಹಾಲು, ಬೆಣ್ಣೆ, ತುಪ್ಪ, ಮೊಟ್ಟೆ, ಮಾಂಸ, ಉಣ್ಣೆ ಉತ್ಪಾದನೆ ದೇಶದಲ್ಲಿ ಹೆಚ್ಚಿಸುವುದಕ್ಕಾಗಿ ಹಾಗೂ ಕೋಳಿ, ಕುರಿ, ಹಂದಿ, ಮೇಕೆ, ಸಾಕಾಣಿಕೆಯನ್ನು ಆರಂಭಿಸಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ
Categories: ಸಾರ್ವಜನಿಕ ಮಾಹಿತಿ
Hot this week
ಮೇ 1ರಿಂದ ಹೊಸ ನಿಯಮಗಳು: UPI, ಬ್ಯಾಂಕಿಂಗ್, LPG ಗ್ಯಾಸ್ ಸೇರಿ 7 ಬದಲಾವಣೆಗಳು.
IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Topics
Latest Posts
- ಮೇ 1ರಿಂದ ಹೊಸ ನಿಯಮಗಳು: UPI, ಬ್ಯಾಂಕಿಂಗ್, LPG ಗ್ಯಾಸ್ ಸೇರಿ 7 ಬದಲಾವಣೆಗಳು.

- IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
















