Tag: kannada news
-
Scholarship: ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಎಲ್ಲಾ ಅಂತಿಮ ಪದವಿ, ಡಿಪ್ಲೋಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ ಗಳನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಮುಖ್ಯ ಮಾಹಿತಿ -
ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!

ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು
Categories: ಮುಖ್ಯ ಮಾಹಿತಿ -
New Bike: ಮಹೀಂದ್ರಾ ಕಂಪನಿಯ ಹೊಸ ಬೈಕ್, ರಾಯಲ್ ಎನ್ಫೀಲ್ಡ್ಗೇ.. ಪೈಪೋಟಿ!

ಮಹೀಂದ್ರಾ(Mahindra) ಕಂಪನಿ ಹೊಸ ಬೈಕ್(New Bike) ಬಿಡುಗಡೆ ಮಾಡುವ ಮೂಲಕ ರಾಯಲ್ ಎನ್ಫೀಲ್ಡ್ಕ್ಕೆ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಈ ಬೈಕ್ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಆಕರ್ಷಕ ಬೆಲೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಬನ್ನಿ ಈ ಬೈಕ್ ನ ವಿಶಿಷ್ಟ ಲಕ್ಷಣಗಳು ಮತ್ತು ವೈಶಿಷ್ಟ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಯಲ್ ಎನ್ಫೀಲ್ಡ್ (Royal Enfield) ಬೈಕ್
Categories: ರಿವ್ಯೂವ್ -
BSNL: ಬಿಎಸ್ಎನ್ಎಲ್ ನಿಂದ ಗುಡ್ ನ್ಯೂಸ್! ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಆದ ಬಿಎಸ್ಎನ್ಎಲ್ (BSNL) ಇದೀಗ ಹೊಸ ಪ್ಲ್ಯಾನ್ ಪರಿಚಯಿಸಿ, ಗುಡ್ ನ್ಯೂಸ್ ನೀಡಿದೆ! ಟೆಲಿಕಾಂ ಕಂಪನಿಗಳು ತಮ್ಮ ಸೇವಾದರಗಳನ್ನು ಹೆಚ್ಚಿಸಿದ್ದು, ಪ್ರತಿ ಬಳಕೆದಾರರಿಂದ ಸಂಗ್ರಹಿಸುವ ಸರಾಸರಿ ಆದಾಯ (ಎಆರ್ಪಿಯು) ಹೆಚ್ಚಿಸಲು ಕಂಪನಿಗಳು ಮುಂದಾಗಿವೆ. ಏಕರೂಪವಾಗಿ ಶುಲ್ಕ ಹೆಚ್ಚಿಸಿವೆ. 5ಜಿ ನೆಟ್ವರ್ಕ್ಗಾಗಿ (5G Network) ಕಂಪನಿಗಳು ಹೆಚ್ಚಿನ ಹಣ ಹೂಡಿಕೆ (money investment) ಮಾಡಿವೆ. ಹೀಗಾಗಿ ಲಾಭ ಹೆಚ್ಚಿಸಿಕೊಳ್ಳಲು ಶುಲ್ಕವನ್ನು ಹೆಚ್ಚಿಸುವುದು ಟೆಲಿಕಾಂ ಕಂಪನಿಗಳಿಗೆ ಇರುವ ಏಕೈಕ ಮಾರ್ಗವಾಗಿದೆ. ರೀಚಾರ್ಜ್ ಬೆಲೆ ಏರಿಕೆ
Categories: ತಂತ್ರಜ್ಞಾನ -
ನಿಮ್ಮ ‘ಗ್ರಾಮ ಪಂಚಾಯತಿಯಲ್ಲಿ ನೀಡಲಾಗುವ ‘ಸೇವೆ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

ಇದೀಗ ರಾಜ್ಯದ ಗ್ರಾಮೀಣ ಜನತೆಗೆ ( Rural People ) ಅನುಕೂಲವಾಗುವಂತೆ, ವಿವಿಧ ಸೇವಾ ಸೌಲಭ್ಯಗಳನ್ನು ಸರ್ಕಾರ ಜಾರಿಗೊಳಿಸಿದೆ. ಮುಖ್ಯವಾಗಿ ಸ್ಥಳೀಯರಿಗೆ ಮತ್ತು ಅವರ ಆರ್ಥಿಕ ಪರಿಸ್ಥಿಯನ್ನು ಸದೃಢ ಗೊಳಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯ್ತಿ ವತಿಯಿಂದ ( Gram Panchayath ) ನೀಡಲಾಗುವ ಸೇವೆಗಳು ಯಾವುವು ? ಮತ್ತು ಅವುಗಳ ಮುಖ್ಯ ಉದ್ದೇಶಗಳ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸರ್ಕಾರಿ ಯೋಜನೆಗಳು -
ಪಿಎಂ ಕಿಸಾನ್ ಹಣದ ಮೊತ್ತ ಹೆಚ್ಚಳ ಸಾಧ್ಯತೆ; ಈಗಲೇ ಅಪ್ಲೈ ಮಾಡಿ!

ಪಿಎಂ ಕಿಸಾನ್ ಯೋಜನೆಯಲ್ಲಿ (PM Kisan Scheme) ಹೆಚ್ಚಿಸಿದ ಹಣದ ಮೊತ್ತ, ಸ್ಕೀಮ್ ನ ಮಾಹಿತಿ ಹೀಗಿದೆ! ರೈತರಿಗೆ ಪಿಎಂ ಕಿಸಾನ್ ಯೋಜನೆ ಒಂದು ಉತ್ತಮ ಯೋಜನೆಯಾಗಿದ್ದು, ಇದು ರೈತರ ಆರ್ಥಿಕತೆಗೆ (economic) ಬಹಳ ಸಹಾಯ ಮಾಡಿದೆ. ರೈತರು ಈ ಒಂದು ಯೋಜನೆಯಿಂದ ಹಲವಾರು ಉಪಯೋಗಗಳನ್ನು ಪಡೆದುಕೊಂಡು ತಮ್ಮ ಬದುಕು ಕಟ್ಟಿಕೊಳ್ಳಬಹುದಾಗಿದೆ. ಈ ಪಿಎಂ ಕಿಸಾನ್ ಯೋಜನೆಯು ಪ್ರತಿ ವರ್ಷ ಇಂತಿಷ್ಟು ಸಹಾಯ ಧನವನ್ನು ರೈತರಿಗೆ ನೀಡುತ್ತಿದ್ದು, ಇದೀಗ ಈ ಯೋಜನೆಯಲ್ಲಿ ಹಣದ ಮೊತ್ತವನ್ನು ಹೆಚ್ಚಿಸಿದೆ. ಅದರ ಬಗ್ಗೆ
Categories: ಮುಖ್ಯ ಮಾಹಿತಿ -
Hero Scooty: ಅತೀ ಕಮ್ಮಿ ಬೆಲೆಗೆ ಹೀರೊದ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟಿ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Vida V1 pro, ಭಾರತಾದ್ಯಾಂತ ಭರ್ಜರಿ ಹಾವಾ ಮೂಡಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್. ಅತ್ಯುತ್ತಮ ಮೈಲೇಜ್, ಅಗ್ಗದ ಬೆಲೆ ಮತ್ತು ಆಕರ್ಷಕ ವೈಶಿಷ್ಟ್ಯಗಳೊಂದಿಗೆ. ಈ Vida V1 pro ವಿಶೇಷತೆಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯಲು ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Vida V1 Pro : Vida V1 Pro ಒಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಇದು ವಿಶ್ವದ
Categories: ರಿವ್ಯೂವ್
Hot this week
-
ಕಾಲೇಜು ಹುಡುಗರ ಫೇವರಿಟ್ R15 ಮತ್ತು MT-15 ಹೊಸ ರೂಪದಲ್ಲಿ! ಮೈಲೇಜ್ ಎಷ್ಟು ಗೊತ್ತಾ?
-
ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಹೆಸರು ಸೇರ್ಪಡೆಗೆ ಮತ್ತೆ ಅರ್ಜಿ ಆರಂಭ; ಸುಲಭವಾಗಿ ಅಪ್ಲೈ ಮಾಡಿ
-
ನಿಮ್ಮ ಕೋಪ, ಟೆನ್ಶನ್ಗೆ ಕಾರಣ ಏನು ಗೊತ್ತಾ? ದೇಹದ ಈ 7 ಚಕ್ರಗಳು ‘ಲಾಕ್’ ಆದ್ರೆ ಜೀವನವೇ ನರಕ!
-
Karnataka weather forecast: ರಾಜ್ಯದ ಈ ಜಿಲ್ಲೆಗಳಿಗೆ ನಾಳೆ ವಿಪರೀತ ಚಳಿ ಅಲರ್ಟ್ ಘೋಷಣೆ.!
-
ಅಡಿಕೆ ಬೆಳೆಗಾರರೇ ಗಮನಿಸಿ: ರಾಶಿ ಮತ್ತು ಕೆಂಪುಗೋಟು ಬೆಲೆಯಲ್ಲಿ ಭಾರೀ ಬದಲಾವಣೆ! ಎಲ್ಲೆಲ್ಲಿ ಎಷ್ಟಿದೆ.?
Topics
Latest Posts
- ಕಾಲೇಜು ಹುಡುಗರ ಫೇವರಿಟ್ R15 ಮತ್ತು MT-15 ಹೊಸ ರೂಪದಲ್ಲಿ! ಮೈಲೇಜ್ ಎಷ್ಟು ಗೊತ್ತಾ?

- ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಹೆಸರು ಸೇರ್ಪಡೆಗೆ ಮತ್ತೆ ಅರ್ಜಿ ಆರಂಭ; ಸುಲಭವಾಗಿ ಅಪ್ಲೈ ಮಾಡಿ

- ನಿಮ್ಮ ಕೋಪ, ಟೆನ್ಶನ್ಗೆ ಕಾರಣ ಏನು ಗೊತ್ತಾ? ದೇಹದ ಈ 7 ಚಕ್ರಗಳು ‘ಲಾಕ್’ ಆದ್ರೆ ಜೀವನವೇ ನರಕ!

- Karnataka weather forecast: ರಾಜ್ಯದ ಈ ಜಿಲ್ಲೆಗಳಿಗೆ ನಾಳೆ ವಿಪರೀತ ಚಳಿ ಅಲರ್ಟ್ ಘೋಷಣೆ.!

- ಅಡಿಕೆ ಬೆಳೆಗಾರರೇ ಗಮನಿಸಿ: ರಾಶಿ ಮತ್ತು ಕೆಂಪುಗೋಟು ಬೆಲೆಯಲ್ಲಿ ಭಾರೀ ಬದಲಾವಣೆ! ಎಲ್ಲೆಲ್ಲಿ ಎಷ್ಟಿದೆ.?




