Tag: kannada news
Samsung Galaxy F55 5G: ಅತೀ ಕಮ್ಮಿ ಬೆಲೆಗೆ ಸ್ಯಾಮ್ಸಂಗ್ 5G ಸ್ಮಾರ್ಟ್ಫೋನ್ ಬಿಡುಗಡೆ

ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಯಾಮ್ಸಂಗ್ ಗ್ಯಾಲಕ್ಸಿಯ (Samsung Galaxy) ಪ್ರೀಮಿಯಂ ಸ್ಮಾರ್ಟ್ಫೋನ್ ಎಫ್ 55 5ಜಿ (F55 5 G). ಇಂದು ಮಾರುಕಟ್ಟೆಯಲ್ಲಿ ಹಲವಾರು ಸ್ಮಾರ್ಟ್ ಫೋನ್ ಗಳನ್ನು ನಾವು ನೋಡುತ್ತೇವೆ. ಅದರಲ್ಲೂ ಇದೀಗ ಸ್ಮಾರ್ಟ್ ಫೋನ್ ಕಂಪನಿಗಳು ತಮ್ಮ ಹೊಸ ಹೊಸ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತಾರೆ. ಸ್ಮಾರ್ಟ್ ಫೋನ್ ತಯಾರಿಕಾ ಕಂಪನಿಗಳ ನಡುವೆ ಪೈಪೋಟಿ ಅಂತು ಇದ್ದೇ ಇರುತ್ತದೆ. ಇನ್ನು ಜನಗಳಂತೂ ಹೇಳುವುದೇ ಬೇಡ ಉತ್ತಮ ಬೆಲೆಯ ಉತ್ತಮ ಫಿಚರ್ಸ್ ಗಳ
Categories: ಕರ್ನಾಟಕ ಸುದ್ದಿBus pass: ಶಾಲಾ, ಕಾಲೇಜು ವಿಧ್ಯಾರ್ಥಿಗಳ ಉಚಿತ ಬಸ್ ಪಾಸ್! ಮೊಬೈಲ್ ನಲ್ಲೆ ಅರ್ಜಿ ಹಾಕಿ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ 2024(Free Bus Pass for Students 2024): ಅರ್ಜಿ ಮತ್ತು ಅಗತ್ಯ ದಾಖಲೆಗಳು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ(schools and college students ) ಉಚಿತ ಬಸ್ ಪಾಸ್ 2024 ಗಾಗಿ ಸರ್ಕಾರವು ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಉಪಕ್ರಮವು ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಪ್ರತಿದಿನ ಸುಲಭವಾಗಿ ಹಾಜರಾಗಲು ಅನುವು ಮಾಡಿಕೊಡುತ್ತದೆ. ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್ಗಳನ್ನು ತ್ವರಿತವಾಗಿ ಸ್ವೀಕರಿಸಲು ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಲು
Categories: ಸಾರ್ವಜನಿಕ ಮಾಹಿತಿKPSC Recruitment: 480 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ!

ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಹೊರಡಿಸಿದ ವಿವಿಧ ಹುದ್ದೆಗಳ ನೇಮಕಾತಿ ಕುರಿತು ತಿಲಿಸಿಕೊಡಲಾಗುತ್ತಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿಯೇ ಆಗಲಿದೆ ಭಾರೀ ಹೆಚ್ಚಳ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸರ್ಕಾರಿ ನೌಕಕರ (government worker’s) ಗಮನಕ್ಕೆ : ಜುಲೈ ನಲ್ಲಿ ಮೂಲ ವೇತನದಲ್ಲಿ ಆಗಲಿದೆ ಭಾರಿ ಹೆಚ್ಚಳ. ತುಟ್ಟಿ ಭತ್ಯೆ (Dearness Allowance) ಅಗತ್ಯ ಸರಕುಗಳು ಮತ್ತು ಸೇವೆಗಳ ಬೆಲೆಗಳ ಮೇಲಿನ ಹಣದುಬ್ಬರದ ಒತ್ತಡವನ್ನು ಸರಿದೂಗಿಸಲು ಜೀವನ ವೆಚ್ಚದ ಹೊಂದಾಣಿಕೆಯಾಗಿ ಉದ್ಯೋಗಿಗಳಿಗೆ ಪಾವತಿಸುವ ಭತ್ಯೆಯಾಗಿದೆ. ಇದು ಉದ್ಯೋಗಿಯ ಸಂಬಳದ ಒಂದು ಅಂಶವಾಗಿದೆ ಮತ್ತು ಇದು ಜೀವನ ವೆಚ್ಚ ಸೂಚ್ಯಂಕ (CPI) ಅನ್ನು ಆಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿದೇಶದ 43 ಬ್ಯಾಂಕ್ಗಳಲ್ಲಿ ಬರೋಬ್ಬರಿ 8000 ಹುದ್ದೆಗಳು ಬೃಹತ್ ನೇಮಕಾತಿ ಶೀಘ್ರದಲ್ಲೇ

ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ದೇಶದ 43 ಬ್ಯಾಂಕ್ (Bank) ಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ. ಇಂದು ಹಲವು ಜನರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಹಲವು ವಿಭಾಗಗಳಲ್ಲಿನ ಹುದ್ದೆಗಳ ಅರ್ಜಿ (application) ಆಹ್ವಾನಕ್ಕಾಗಿ ಕಾಯುತ್ತಿರುತ್ತಾರೆ. ಹಾಗೆಯೇ ಇದೀಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂದುಕೊಂಡಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ದೇಶದ ಆರ್ಆರ್ಬಿ (RRB) ಹಾಗೂ ಪಿಎಸ್ಬಿ (PSB) ಸೇರಿ ಒಟ್ಟು 43 ಬ್ಯಾಂಕ್ಗಳಿಗೆ ಅಗತ್ಯ ಇರುವ ಸುಮಾರು
Categories: ಕರ್ನಾಟಕ ಸುದ್ದಿಭೂಮಾಪಕರಿಗೆ ಗುಡ್ ನ್ಯೂಸ್ : ಸಂಬಳ ಹೆಚ್ಚಿಸಲು ಕರ್ನಾಟಕ ಹೈಕೋರ್ಟ್ ಆದೇಶ!

ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರವಾನಗಿ(licence) ಹೊಂದಿರುವ 1,131 ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ(Karnataka High Court Order On Land Surveyors Payment hike): ಪಾವತಿ ಮಾಡುವ ಪ್ರಕ್ರಿಯೆ ತಡವಾದಲ್ಲಿ ಶೇ.1 ರಷ್ಟು ಬಡ್ಡಿ ಪಾವತಿಸಬೇಕು. 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ(karnataka governament) ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚವರಿ ಸೇವೆ ಸಲ್ಲಿಸಿರುತ್ತಾರೆ. ತತ್ಕಾಲ್ನಲ್ಲಿ ಸೇವೆ ಪಡೆದು ಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ (License)ಪಡೆದ ಭೂ ಮಾಪಕರಿಗೆ ಪಾವತಿ ಮಾಡದಿರುವುದರ ಜೊತಗೆ ಈ
Categories: ಸಾರ್ವಜನಿಕ ಮಾಹಿತಿಹೊಸ ವಿನ್ಯಾಸದಲ್ಲಿ ಹೊಸ ಟ್ರಯಂಫ್ ಬೊನೆವಿಲ್ಲೆ T120 ಬೈಕ್ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

ಟ್ರಯಂಫ್ ಬೊನೆವಿಲ್ಲೆ T120(Triumph Bonneville T120): ಕ್ಲಾಸಿಕ್ ಎಂಜಿನ್ಸೈಕಲ್, ಹೊಸ ಅವತಾರ! ಟ್ರಯಂಫ್ ಇಂಡಿಯಾ(Triumph India) ತನ್ನ 2025ರ ಬೊನೆವಿಲ್ಲೆ T120 ಬೈಕ್(Bike) ಬಿಡುಗಡೆ ಮಾಡುವ ಮೂಲಕ ರೆಟ್ರೊ ವಾಹನ ಸೈಕಲ್ ಪ್ರಿಯರ ಮನ ಗೆದ್ದಿದೆ. ಈ ಹೊಸ ಬೈಕ್ ಭವ್ಯವಾದ ವಿನ್ಯಾಸ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮಿಶ್ರಣವಾಗಿದ್ದು, ರಸ್ತೆಯಲ್ಲಿ ಗಮನ ಸೆಳೆಯುತ್ತದೆ. ಬನ್ನಿ ಹಾಗಿದ್ರೆ ಟ್ರಯಂಫ್ ನ ಈ ಹೊಸ ಬೈಕ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಕರ್ನಾಟಕ ಸುದ್ದಿಫ್ಲಿಪ್ಕಾರ್ಟ್ ಎಂಡ್ ಆಫ್ ಸೀಸನ್ ಸೇಲ್ ನಲ್ಲಿ ಐ ಫೋನ್ ಗಳ ಮೇಲೆ ಬಂಪರ್ ಆಫರ್!

ಫ್ಲಿಪ್ ಕಾರ್ಟ್ (flipkart) ನ ಎಂಡ್ ಆಫ್ ಸೀಸನ್ ಸೆಲ್ (End of season sale) ನಲ್ಲಿ ಭರ್ಜರಿ ರಿಯಾಯಿತಿಗಳೊಂದಿಗೆ ಐಫೋನ್ (iPhone) ಸಿರೀಸ್ ಗಳು. ಇಂದು ಎಲ್ಲಾ ಆನ್ಲೈನ್ ವಹಿವಾಟಾಗಿದೆ (online transaction) ಪ್ರತಿಯೊಂದು ವಸ್ತುಗಳನ್ನು ಆನ್ಲೈನಲ್ಲಿ ಖರೀದಿ ಮಾಡುತ್ತೇವೆ. ಮಾರುಕಟ್ಟೆಗೆ ಹೋಗಿ ಕೊಂಡುಕೊಳ್ಳುವರ ಸಂಖ್ಯೆ ಅತೀ ಕಡಿಮೆ. ಆನ್ಲೈನ್ ನಮಗೆ ಬೇಕಾದ ವಸ್ತುಗಳು ಖರೀದಿ ಮಾಡುವವರಿಂದ ಮನೆ ಬಾಗಿಲಿಗೆ ಬಂದು ತಲುಪುತ್ತವೆ. ಹಾಗೆ ನೋಡುವುದಾದರೆ ಆನ್ಲೈನ್ ಇ ಕಾಮರ್ಸ್ ವೆಬ್ ಸೈಟ್ (e commerce
Categories: ಕರ್ನಾಟಕ ಸುದ್ದಿ
Hot this week
ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!
ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆ ಇಳಿಕೆ! ನಿನ್ನೆಗೆ ಹೋಲಿಸಿದರೆ ಇಂದಿನ ಚಿನ್ನದ ದರ ಎಷ್ಟಿದೆ? ಇಲ್ಲಿದೆ ದರಪಟ್ಟಿ
ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಮುನ್ಸೂಚನೆ – 3 ದಿನ ಯೆಲ್ಲೋ ಅಲರ್ಟ್.
Topics
Latest Posts
- ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!

- ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!

- ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ

- ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆ ಇಳಿಕೆ! ನಿನ್ನೆಗೆ ಹೋಲಿಸಿದರೆ ಇಂದಿನ ಚಿನ್ನದ ದರ ಎಷ್ಟಿದೆ? ಇಲ್ಲಿದೆ ದರಪಟ್ಟಿ

- ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಮುನ್ಸೂಚನೆ – 3 ದಿನ ಯೆಲ್ಲೋ ಅಲರ್ಟ್.
















