Tag: kannada news
Best Bikes: ಭಾರೀ ಮೈಲೇಜ್ ಕೊಡುವ ಟಾಪ್ 5 ಬೈಕ್ ಗಳ ಪಟ್ಟಿ ಇಲ್ಲಿದೆ

ಅತೀ ಕಡಿಮೆ ಬೆಲೆಯೊಂದಿಗೆ, ಉತ್ತಮ ಮೈಲೇಜ್ (mileage) ನೀಡುತ್ತವೆ ಈ 5 ಬೈಕ್ ಗಳು. ಇಂದು ದೇಶದಲ್ಲಿ ನಾನಾ ಬಗೆಯ ವಾಹನಗಳನ್ನು ಬಿಡುಗಡೆ ಮಾಡುತ್ತಲೇ ಇದ್ದಾರೆ. ಮಾರುಕಟ್ಟೆಯಲ್ಲಿ ವಿವಿಧ ಬ್ರ್ಯಾಂಡ್ ನ ವಾಹನಗಳನ್ನು ಬಿಡುಗಡೆ ಮಾಡಲು ಪೈಪೋಟಿ (competition) ನಡೆಯುತ್ತಲೇ ಇರುತ್ತದೆ. ಹಲವರು ಹೆಚ್ಚು ಸಿಸಿ ಉಳ್ಳ ಉತ್ತಮ ಮೈಲೇಜ್(best mileage) ನೀಡುವ ಬೈಕ್ ಗಳನ್ನು ಕೊಂಡುಕೊಳ್ಳುತ್ತಾರೆ. ಹಾಗೆಯೇ ಇನ್ನೂ ಕೆಲವರು ಕೈಗೆಟಕುವ ಬೆಲೆಗೆ ಉತ್ತಮ ಮೈಲೇಜ್ ನೀಡುವ ಬೈಕ್ ಗಳನ್ನು ಕೊಂಡು ಕೊಳ್ಳಲು ಬಯಸುತ್ತಾರೆ. ಯಾಕೆಂದರೆ,
Categories: ಕರ್ನಾಟಕ ಸುದ್ದಿ1 ಲಕ್ಷ ರೂ LG ವಿದ್ಯಾರ್ಥಿವೇತನ! ಪಿಯುಸಿ ಪಾಸಾದವರು ಈಗಲೇ ಅಪ್ಲೈ ಮಾಡಿ! ಇಲ್ಲಿದೆ ಲಿಂಕ್

ಲೈಫ್ಸ್ ಗುಡ್ ವಿದ್ಯಾರ್ಥಿವೇತನ(Life Good Scholarship) ಕಾರ್ಯಕ್ರಮ 2024: ಲೈಫ್ಸ್ ಗುಡ್(LG) ಇಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್, ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು, ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ, ಆಯ್ದ ಸಂಸ್ಥೆಗಳು/ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಅನುಸರಿಸುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಶಿಕ್ಷಣವನ್ನು ಬೆಂಬಲಿಸಲು ಒಂದು ವರ್ಷದವರೆಗೆ ಹಣಕಾಸಿನ ನೆರವು ಪಡೆಯಬಹುದು. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಎಂಬುದರ
Categories: ಉದ್ಯೋಗ & ಶಿಕ್ಷಣMaruti Suzuki: ಬಂಪರ್ ಗುಡ್ ನ್ಯೂಸ್! ಮಾರುತಿ ಸುಜುಕಿಯಿಂದ ದಿಢೀರ್ ಬೆಲೆ ಇಳಿಕೆ..!

ಮಾರುತಿ ಸುಜುಕಿ(Maruti Suzuki)ಯಿಂದ ಮಾಧ್ಯಮ ವರ್ಗ(Middle class)ದ ಜನರಿಗೆ ಭರ್ಜರಿ ಗುಡ್ ನ್ಯೂಸ್! ಕಾರು ಖರೀದಿಸುವ ಕನಸು ಕಾಣ್ತಿರಾ?. ಹಾಗಿದ್ದರೆ, ಈ ನ್ಯೂಸ್ ನೀವು ತಿಳಿದುಕೊಳ್ಳಲೇಬೇಕು. ದೇಶದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ(Maruti Suzuki), ಜೂನ್ ತಿಂಗಳಾರಂಭದಲ್ಲೇ ದುಡಿಯುವ ವರ್ಗದ ಜನರಿಗೆ ಒಂದು ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ತನ್ನ ಎಲ್ಲಾ ಕಾರು ಮಾದರಿಗಳ ಬೆಲೆಯನ್ನು ಕಡಿಮೆ ಮಾಡುವ ಮೂಲಕ, ಈಗ ಎಂದಿಗಿಂತಲೂ ಕಡಿಮೆ ಬೆಲೆಯಲ್ಲಿ ಕಾರು ಖರೀದಿಸುವ ಅವಕಾಶವನ್ನು ಕಂಪನಿಯು ಒದಗಿಸುತ್ತಿದೆ. ಕಾರು ಖರೀದಿಸುವ ಯೋಚನೆ
Categories: ಕರ್ನಾಟಕ ಸುದ್ದಿVande Bharat: ರಾಜ್ಯದ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಮೀಕ್ಷೆ!

ಕರ್ನಾಟಕದ (karnataka) ಹೊಸ ಮಾರ್ಗದಲ್ಲಿ ಒಂದೇ ಭಾರತ್ ರೈಲು ಸಂಚಾರ ಆರಂಭವಾಗಲಿವೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vandhe Bharath express train) ಸಂಚಾರ ಈಗಾಗಲೇ ಉತ್ತಮ ಸೇವೆಗಳನ್ನು ನೀಡುತ್ತಿದೆ. ಈ ರೈಲುಗಳು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (super fast express) ಸೇವೆಯನ್ನು ನೀಡುತ್ತವೆ. ಇದನ್ನು ನಿರ್ವಹಿಸುವುದು ಭಾರತೀಯ ರೈಲ್ವೇಗಳು(Indian railways). ಇದು ಕಾಯ್ದಿರಿಸಿದ, ಹವಾನಿಯಂತ್ರಿತ ಚೇರ್ ಕಾರ್ ಸೇವೆಯಾಗಿದ್ದು, 800 km (500 mi) ಗಿಂತ ಕಡಿಮೆ ಅಂತರದಲ್ಲಿರುವ ಅಥವಾ ಅಸ್ತಿತ್ವದಲ್ಲಿರುವ ಸೇವೆಗಳೊಂದಿಗೆ ಪ್ರಯಾಣಿಸಲು ಹತ್ತು ಗಂಟೆಗಳಿಗಿಂತ
Categories: ಸಾರ್ವಜನಿಕ ಮಾಹಿತಿSolar Rooftop Scheme: ಸೌರ ಮೇಲ್ಛಾವಣಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮಾರ್ಗಸೂಚಿ ಪ್ರಕಟ!

ಕರ್ನಾಟಕದಲ್ಲಿ ಸೌರ ರೂಫ್ ಟಾಪ್(solar roof top) ಅಳವಡಿಕೆಗಾಗಿ ಒಂದು ಹೆಜ್ಜೆ ಮುಂದೆ, ಹೊಸ ಮಾರ್ಗಸೂಚಿಗಳು(New guidelines) ಜಾರಿಯಲ್ಲಿವೆ. ಈ ಮಾರ್ಗಸೂಚಿಗಳು ಏನು ಹೇಳುತ್ತವೆ ಎಂದು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೌರ ಮೇಲ್ಛಾವಣಿಯ ವ್ಯವಸ್ಥೆಗಳ ಅಳವಡಿಕೆಯನ್ನು ತ್ವರಿತಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೌರ ಊರ್ಜೆಯ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ, ಇಂಧನ
Categories: ಸರ್ಕಾರಿ ಯೋಜನೆಗಳುBIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ʻಉಚಿತ ವಿದ್ಯುತ್ʼ : ರಾಜ್ಯ ಸರ್ಕಾರ ಅಧಿಕೃತ ಆದೇಶ!

ಕೇವಲ ಮನೆಗಳಿಗೆ ಉಚಿತವಾಗಿದ್ದ ವಿದ್ಯುತ್, ಇದೀಗ ರಾಜ್ಯದ ಸರ್ಕಾರಿ ಶಾಲೆಗಳಿಗೂ (government school) ಉಚಿತವಾಗಿ ಸಿಗಲಿದೆ. ಕಾಂಗ್ರೆಸ್ ಸರ್ಕಾರದ (Congress government) ಐದು ಗ್ಯಾರಂಟಿ ಯೋಜನೆಗಲ್ಲಿ (five guarantee scheme) ಒಂದಾದ ಗೃಹಜ್ಯೋತಿ (gruha jyothi) ಯೋಜನೆ ಅಡಿಯಲ್ಲಿ ಮನೆಗಳಿಗೆ ಉಚಿತ ವಿದ್ಯುತ್(free current) ಸರಬರಾಜು ಮಾಡಲಾಗುತ್ತಿದೆ. ಇದರಿಂದ ಹಲವಾರು ಮನೆಗಳಿಗೆ ಉಪಯೋಗವಾಗಿದೆ. ಸರಕಾರ ಇದೀಗ ಹೊಸ ಆದೇಶವೊಂದನ್ನು ಹೊರಡಿಸಿದೆ, ಇದರ ಅಡಿಯಲ್ಲಿ ಕೇವಲ ಮನೆಗಳಿಗೆ ಸೀಮಿತವಾಗಿದ್ದ ಉಚಿತ ವಿದ್ಯುತ್ (Free electric) ಸರಬರಾಜು ಇದೀಗ ಸರಕಾರಿ ಶಾಲೆಗಳಿಗೂ
Categories: ಸಾರ್ವಜನಿಕ ಮಾಹಿತಿBajaj CNG: ಅತೀ ಕಡಿಮೆ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಡುತ್ತಿದೆ ಬಜಾಜ್ CNG ಬೈಕ್!

ಅನೇಕ ದಿನಗಳಿಂದ ಬಜಾಜ್ ಆಟೋ, ವಿಶ್ವದ ಮೊದಲ ಸಿಎನ್ಜಿ ಬೈಕ್(CNG bike) ಮೇಲೆ ಕೆಲಸ ಮಾಡುತ್ತಿದೆ. ಈ ಬೈಕ್ಗೆ ಸಂಬಂಧಿಸಿದ ನವೀಕರಣಗಳು ಬಹಳ ಸಮಯದಿಂದ ಬರುತ್ತಿದ್ದವು. ಆದರೆ ಇದೀಗ ಕಂಪನಿಯ ಎಂಡಿ ರಾಜೀವ್ ಬಜಾಜ್ ಇದರ ಲಾಂಚ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಈ ವರ್ಷದ ಜೂನ್ 18 ರಂದು ಸಿಎನ್ಜಿ ಬೈಕ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಬೈಕ್ ಅನ್ನು ಏನೆಂದು ಹೆಸರಿಸಲಾಗುತ್ತದೆ?, ಇದು ನೋಡಲು ಹೇಗಿರುತ್ತದೆ?, ಇದರ ಬೆಲೆ ಎಷ್ಟು ಎಂಬುದರ ಸಂಪೂರ್ಣ ಮಾಹಿತಿಯನ್ನು
Categories: ಕರ್ನಾಟಕ ಸುದ್ದಿHome Loans – ವಿವಿಧ ಬ್ಯಾಂಕುಗಳಲ್ಲಿ ಗೃಹ ಸಾಲ ಯೋಜನೆ ಮತ್ತು ಬಡ್ಡಿ ದರಗಳ ವಿವರ ಇಲ್ಲಿದೆ

ಎಲ್ಲರಿಗೂ ಅವರದೇ ಅದ ಒಂದು ಕನಸು ಆಸೆ ಅಂತಾ ಇದ್ದೆ ಇರುತ್ತದೆ ಅಲ್ಲವೇ. ಅದರ ಜೊತೆಗೇ ಚಿಕ್ಕದೋ ದೊಡ್ಡದೋ ಜೀವನಕ್ಕೆ ಒಂದು ತಮ್ಮದೇ ಆದ ಸ್ವಂತ ಮನೆ(Own House) ಕಟ್ಟಿಕೊಂಡು ಇರುವುದು ಎಲ್ಲರ ಕನಸು ಆಗಿರುತ್ತದೆ. ಆ ಕನಸನ್ನು ನನಸು ಮಾಡುವುದೆ ಒಂದು ಗುರಿ ಹೊಂದಿರುತ್ತಾರೆ. ಈ ಸ್ವಂತ ಮನೆ ಕಟ್ಟಬೇಕೆಂದರೆ ಹಣ ಸಾಮಾನ್ಯವಾಗಿ ಹೆಚ್ಚಿನ ಮೊತ್ತದಲ್ಲಿನೆ ಅವಶ್ಯಕ ಆಗಿರುತ್ತದೆ. ಆದರೆ ಇದೀಗ ನಮ್ಮ ಸ್ವಂತ ಜಾಗದಲ್ಲಿ ಸ್ವಂತ ಮನೆ ಕಟ್ಟಬೇಕೆಂದರೆ ಬಹಳ ದುಬಾರಿ ಖರ್ಚಾಗುತ್ತದೆ. ಆದರೆ
Categories: ಸಾರ್ವಜನಿಕ ಮಾಹಿತಿJob Alert : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ -ಸಿಎಂ ಸಿದ್ದು

ಬ್ರೇಕಿಂಗ್ ನ್ಯೂಸ್(Breaking News): ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಘೋಷಣೆ “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳಿಗೆ ಚುರುಕು ನೀಡಿದೆ. ಇದುವರೆಗೆ 1650 ಚಾಲಕ(drivers)/ನಿರ್ವಾಹಕರು(managers) ಹಾಗೂ 250 ತಾಂತ್ರಿಕ ಸಿಬ್ಬಂದಿ(technical staff)ಗಳನ್ನು ಯಶಸ್ವಿಯಾಗಿ ನೇಮಿಸಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ “ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಕರ್ನಾಟಕ ಸುದ್ದಿ
Hot this week
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!
ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

- ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!

- ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!

- ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
















