Tag: kannada news
ಜೂನ್ 1 ರಿಂದ ಹೊಸ ರೂಲ್ಸ್! ಆಧಾರ್ ಕಾರ್ಡ್, ಸಿಲಿಂಡರ್ ಗ್ಯಾಸ್, ಬೈಕ್ & ಕಾರ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

ಜೂನ್ 2024 ರಲ್ಲಿ ಹೊಸ ಹಣಕಾಸು ನಿಯಮಗಳು(New financial rules in June 2024): ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಹೊಸ ತಿಂಗಳು, ಹೊಸ ನಿಯಮಗಳು! ಜೂನ್ 1 ರಿಂದ ಜಾರಿಗೆ ಬರುವ ಹಲವಾರು ಹಣಕಾಸು ನಿಯಮಗಳ ಬದಲಾವಣೆಗಳು ನಿಮ್ಮ ಖರ್ಚಿನ ಮೇಲೆ ನೇರ ಪರಿಣಾಮ ಬೀರಬಹುದು. ಇಲ್ಲಿದೆ ಹೆಚ್ಚಿನ ಮಾಹಿತಿ. ಜೂನ್ 2024 ರಲ್ಲಿ ಹೊಸ ಹಣಕಾಸು ನಿಯಮಗಳು: ಪ್ರತಿ ತಿಂಗಳ ಮೊದಲ ದಿನಾಂಕದಂದು ಹಲವಾರು ಹಣಕಾಸು ನಿಯಮಗಳು ಜಾರಿಗೆ ಬರುತ್ತವೆ, ಮತ್ತು ಜೂನ್
Categories: ಸಾರ್ವಜನಿಕ ಮಾಹಿತಿಜಿಪ್ಸಮ್ ಪ್ಲಾಸ್ಟರಿಂಗ್ ಬಗ್ಗೆ ತುಂಬಾ ಜನರಿಗೆ ಗೊತ್ತೇ ಇಲ್ಲಾ..! ಮರಳು, ಸಿಮೆಂಟ್ ಹಣ ಉಳಿತಾಯ ಮಾಡಿ

ಮರಳು (Sand) ಮತ್ತು ಸಿಮೆಂಟ್ (ciment) ಇಲ್ಲದೆ ನಿಮ್ಮ ಮನೆಗಳಿಗೆ ಪ್ಲಾಸ್ಟರಿಂಗ್ ಮಾಡಿಸಬೇಕೆ? ರಾಯಲ್ ವೈಟ್ ಜಿಪ್ಸ್ ಮ್ ಪ್ಲಾಸ್ಟರಿಂಗ್ (Royal white gypsum plastering) ಬಳಸಿ ಪ್ಲಾಸ್ಟಿಂಗ್ ಮಾಡಿಸಿ, 24 ಗಂಟೆಯಲ್ಲಿ ಪೈಂಟ್ (paint) ಮಾಡಿಸಬಹುದು. ಎಲ್ಲರಿಗೂ ಒಂದೊಳ್ಳೆ ಮನೆಯನ್ನು ಕಟ್ಟಿಸಬೇಕೆಂಬ ಕನಸಿರುತ್ತದೆ. ಆದರೆ ಮನೆಯನ್ನು ನಿರ್ಮಿಸಲು ಬಹಳ ವರ್ಷಗಳನ್ನು ತೆಗೆದುಕೊಳ್ಳುತ್ತದೆ ಹಾಗೂ ಮನೆಯನ್ನು ಕಟ್ಟಿಸಲು ಹೆಚ್ಚು ಖರ್ಚ್ ಅನ್ನೂ ಸಹ ಮಾಡಬೇಕಾಗುತ್ತದೆ. ಅದರಲ್ಲೂ ಮನೆ ನಿರ್ಮಿಸುವ ವಿಧಾನದಲ್ಲಿ ಪ್ಲಾಸ್ಟಿಂಗ್ (plasting) ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ ಹಾಗೂ
Categories: ಸಾರ್ವಜನಿಕ ಮಾಹಿತಿಉಚಿತ ಕಂಪ್ಯೂಟರ್ ಡಿಟಿಪಿ & ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ!

Free computer training: ಗಮನಿಸಿ ಗ್ರಾಮೀಣ ಯುವಕ-ಯುವತಿಯರೆ! ಉಚಿತ ಡಿಟಿಪಿ/ಗ್ರಾಫಿಕ್ ಡಿಸೈನಿಂಗ್ ಕಲಿಯಿರಿ (learn DTP/Graphic Designing for Free)! ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆ(Rudset Institute) 45 ದಿನಗಳ ಉಚಿತ ಕಂಪ್ಯೂಟರ್ ಡಿಟಿಪಿ/ಗ್ರಾಫಿಕ್ ಡಿಸೈನಿಂಗ್ ತರಬೇತಿಯನ್ನು ನೀಡುತ್ತಿದೆ ಜುಲೈ 10 ರಿಂದ ಪ್ರಾರಂಭವಾಗುವ ಈ ತರಬೇತಿಯು ಗ್ರಾಮೀಣ ಪ್ರದೇಶದ ಆಸಕ್ತ ಯುವಕ-ಯುವತಿಯರಿಗೆ ಉತ್ತಮ ಅವಕಾಶವಾಗಿದೆ. ಬನ್ನಿ ಈ ತರಬೇತಿಗೆ ಸಂಬಂಧಪಟ್ಟಂತೆ ಇನ್ನಷ್ಟೂ ಹೆಚ್ಚಿನ ಮಾಹಿತಿಯನ್ನು
Categories: ಸಾರ್ವಜನಿಕ ಮಾಹಿತಿ7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗ ಬಹುತೇಕ ಫಿಕ್ಸ್!

ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕರ್ನಾಟಕ ಸುದ್ದಿXiaomi TV: ಶಿಯೋಮಿ ಹೊಸ 32 ಇಂಚಿನ ಸ್ಮಾರ್ಟ್ ಟಿವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ!!

ಅತೀ ಕಡಿಮೆ ಬೆಲೆಗೆ ಉತ್ತಮ ಫಿಚರ್ಸ್ ಗಳ ಪ್ರೀಮಿಯಂ ಸ್ಮಾರ್ಟ್ ಟಿವಿಯನ್ನು (smart TV) ಬಿಡುಗಡೆ ಮಾಡಿದ ಶಿಯೋಮಿ (Xiaomi). ಶಿಯೋಮಿ ಕಂಪೆನಿಯು ರೇಡ್ಮಿ ಕಂಪೆನಿಯ (Redmi company) ಭಾಗವಾಗಿತ್ತು. ಆದರೆ ಇತ್ತೀಚೆಗೆ ಶಿಯೋಮಿ ರೇಡ್ಮಿ ಯನ್ನು ತನ್ನ ಪ್ರತ್ಯೇಕ ಅಂಗಸಂಸ್ಥೆಯನ್ನಾಗಿ ಮಾರ್ಪಡಿಸಿದೆ. ಶಿಯೋಮಿ ಕಂಪನಿ (Xiaomi Company) ತನ್ನ ಬ್ರಾಂಡ್ ನ ಅಡಿಯಲ್ಲಿ ಸಾಕಷ್ಟು ಸ್ಮಾರ್ಟ್ ಫೋನ್ ಗಳನ್ನು (Smartphones) ಬಿಡುಗಡೆ ಮಾಡಿದೆ. ಶಿಯೋಮಿ ಕಂಪನಿ ಮೊಬೈಲ್ ಮಾರುಕಟ್ಟೆಯಲ್ಲಿ ಬಹಳಷ್ಟು ಮುಂಚೂಣಿಯಲ್ಲಿದ್ದು, ಹಲವಾರು ಮೊಬೈಲ್ ಕಂಪೆನಿಗಳಿಗೆ ಪೈಪೋಟಿ
Categories: ಕರ್ನಾಟಕ ಸುದ್ದಿ10 ವರ್ಷದ ಹಿಂದಿನ ‘ಆಧಾರ್ ಕಾರ್ಡ್’ ರದ್ದಾಗುತ್ತಾ.? ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಮಾಹಿತಿ!

10 ವರ್ಷಗಳ ಹಿಂದಿನ ಆಧಾರ್ ಕಾರ್ಡ್ (Adhar card) ಜೂನ್ 14ರ ನಂತರ ರದ್ದಾ(Ban)ಗುತ್ತದೆ ಎಂಬ ಮೆಸೇಜ್ (message) ಸೋಶಿಯಲ್ ಮೀಡಿಯದಲ್ಲಿ (social media) ವೈರಲ್! ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card). ಎಲ್ಲಾ ಕೆಲಸ ಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ. ಸೋಶಿಯಲ್ ಮೀಡಿಯಾಗಳಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ (adhar
Categories: ಸಾರ್ವಜನಿಕ ಮಾಹಿತಿಹೆಚ್ಚು ಮೈಲೇಜ್ ಕೊಡುವ ಜನರ ಅಚ್ಚು ಮೆಚ್ಚಿನ ಹೀರೊ ಬೈಕ್.! EMI ಎಷ್ಟು ಗೊತ್ತಾ??

ಹೀರೋ ಪ್ಯಾಶನ್ ಪ್ಲಸ್(Hero Passion Plus): ಕೈಗೆಟುಕುವ ಬೆಲೆ, ಅದ್ಭುತ ಮೈಲೇಜ್! ಅಗ್ರ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಹೀರೋ ಮೋಟೋಕಾರ್ಪ್(Hero Motocorp), ಪ್ಯಾಶನ್ ಪ್ಲಸ್(Passion Plus) ಎಂಬ ಅತ್ಯುತ್ತಮ ಬೈಕ್ ಅನ್ನು ಭಾರತಕ್ಕೆ ನೀಡಿದ್ದಾರೆ. ಉತ್ತಮ ಮೈಲೇಜ್ ಮತ್ತು ಆಕರ್ಷಕ ವೈಶಿಷ್ಟ್ಯಗಳಿಂದ ಕೂಡಿದ ಈ ಬೈಕ್ ಗ್ರಾಹಕರು ಮನ ಗೆದ್ದಿದೆ. ಹೊಸ ಹೀರೋ ಬೈಕ್ ಈಗ ಭಾರೀ ಮೈಲೇಜ್ನೊಂದಿಗೆ ಜನಸಾಮಾನ್ಯರಿಗೂ ಖರೀದಿಸಬಹುದಾದ ಬೆಲೆಯಲ್ಲಿ ಲಭ್ಯವಿದೆ. ಬನ್ನಿ ಹಾಗಿದ್ರೆ, ಈ ಬೈಕ್ನ ಆನ್-ರೋಡ್ ಬೆಲೆ, EMI ಆಯ್ಕೆಗಳ
Categories: ಕರ್ನಾಟಕ ಸುದ್ದಿಜಿಯೋ ಗ್ರಾಹಕರೇ ಗಮನಿಸಿ; ಹೊಸ ರಿಚಾರ್ಜ್ ಆಫರ್ ಬಿಡುಗಡೆ!!

ಜಿಯೋದ ಬಂಪರ್ ಆಫರ್(Jio’s bumper offer): ಒಂದೇ ರೀಚಾರ್ಜ್ನಲ್ಲಿ ಮನರಂಜನೆಯ ಖಜಾನೆ! ಜಿಯೋ ಇದ್ದರೆ ಮನರಂಜನೆಗೆ ಯಾವುದೇ ಕೊರತೆಯಿಲ್ಲ! ಇನ್ನಿತರೇ ಟೆಲಿಕಾಂ ಕಂಪನಿಯು ನೀಡಲಾಗದ ಅದ್ಭುತ ಕೊಡುಗೆಗಳನ್ನೂ ನೀಡುವ ಮೂಲಕ ಜಿಯೋ ತನ್ನ ಬಳಕೆದಾರರನ್ನು ಯಾವಾಗಲೂ ಸಂತಸಪಡಿಸುತ್ತದೆ. ಜಿಯೋ: ಮನರಂಜನೆಯ ಜಗತ್ತಿನ ದ್ವಾರ ರಿಲಯನ್ಸ್ ಜಿಯೋ (Reliance Jio)ಭಾರತದ ಟೆಲಿಕಾಂ ಉದ್ಯಮದಲ್ಲಿ ಕ್ರಾಂತಿಯನ್ನುಂಟುಮಾಡಿದೆ, ಇದಕ್ಕೇ ಕಾರಣ ಅದರ ಅಗ್ಗದ ದರಗಳು ಮತ್ತು ಅಪಾರ ಪ್ರಮಾಣದ ಡೇಟಾ ಯೋಜನೆಗಳು. ಆದರೆ ಕೇವಲ ಜನರನ್ನು ಆಕರ್ಷಿಸುವಲ್ಲಿ ಜಿಯೋ ನ ಯಶಸ್ಸು
Categories: ಟೆಕ್ & ಆಟೋVande Bharat Metro: ಈ ನಗರಗಳ ನಡುವೆ ವಂದೇ ಭಾರತ್ ಮೆಟ್ರೋ ಪ್ರಾರಂಭ!

ದೇಶದೆಲ್ಲೆಡೆ ಹಳಿಗಳ ಮೂಲಕ ರೈಲು ಸಂಚಾರ ಕಲ್ಪಿಸಲು ಸಜ್ಜಾದ ಒಂದೇ ಭಾರತ್ ಮೆಟ್ರೋ ರೈಲು (vandhe bharath metro train). ಈ ಹಿಂದೆ ರೈಲು ಸಂಚಾರಗಳು ಕಡಿಮೆ ಇದ್ದವು ಕಾಲೇಜು ವಿದ್ಯಾರ್ಥಿಗಳು ಹಾಗೂ ದೂರದ ಊರುಗಳಿಗೆ ಕೆಲಸಕ್ಕೆ ಹೋಗುವವರಿಗೆ ಪ್ರಯಾಣ ಮಾಡಲು ಬಹಳ ಕಷ್ಟವಿತ್ತು ಬಸ್ ಗಳಂತೂ ಹೇಳುವುದೇ ಬೇಡ ಶಕ್ತಿ ಯೋಜನೆ(Shakti scheme) ಶುರುವಾದ ನಂತರ ಬಸ್ ನಲ್ಲಿ ಪ್ರಯಾಣಿಸಲು ಜನರಿಗೆ ಬಹಳ ಕಷ್ಟವಾಗುತ್ತಿದೆ. ಇದಾದ ನಂತರ ಒಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು (vandhe bharath
Categories: ಸಾರ್ವಜನಿಕ ಮಾಹಿತಿ
Hot this week
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!
ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

- ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!

- ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!

- ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
















