Tag: kannada news
Xiaomi Redmi Pad SE: ಅತೀ ಕಡಿಮೆ ಬೆಲೆಗೆ ಸಿಗುವ ರೆಡ್ಮಿ ಟ್ಯಾಬ್ಲೆಟ್ ಹೇಗಿದೆ ಗೊತ್ತಾ ?

Redmi Pad SE: ಕೈಗೆಟುಕುವ ಬೆಲೆಯಲ್ಲಿ ಟ್ಯಾಬ್ಲೆಟ್ (Tablet) Xiaomi ತನ್ನ Redmi ಬ್ರಾಂಡ್ ಮೂಲಕ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಸಾಧನಗಳನ್ನು ನೀಡುವ ಮೂಲಕ ಖ್ಯಾತಿ ಗಳಿಸಿದೆ. ಈ ಖ್ಯಾತಿಯನ್ನು ಮುಂದುವರೆಸುತ್ತಾ, Redmi Pad SE ಅನ್ನು ಬಜೆಟ್ ಟ್ಯಾಬ್ಲೆಟ್ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಅಲ್ಯೂಮಿನಿಯಂ ಬಾಡಿ (Aluminium Body) ಮತ್ತು ದೊಡ್ಡ 8,000mAh ಬ್ಯಾಟರಿಯೊಂದಿಗೆ, ಈ ಟ್ಯಾಬ್ಲೆಟ್ ಖಂಡಿತವಾಗಿಯೂ ಗಮನ ಸೆಳೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಕರ್ನಾಟಕ ಸುದ್ದಿBank Working Days: ಇನ್ನುಮುಂದೆ ವಾರದಲ್ಲಿ ಐದೇ ದಿನ ಬ್ಯಾಂಕ್ಗಳು ಓಪನ್ ಇರಲಿವೆ!

ಬ್ಯಾಂಕುಗಳು ಐದು ದಿನ ಕಾರ್ಯನಿರ್ವಹಿಸಲಿವೆ: ಗ್ರಾಹಕರಿಗೆ ಏನು ಬದಲಾವಣೆಗಳು ಕಾಯುತ್ತಿವೆ? ಭಾರತೀಯ ಬ್ಯಾಂಕಿಂಗ್ ವಲಯದಲ್ಲಿ ಭಾರಿ ಬದಲಾವಣೆಯ ಸಂಭಾವನೆ ಕಾಣಿಸಿಕೊಂಡಿದೆ. ಉದ್ಯೋಗಿಗಳ ಕೆಲಸ ಮತ್ತು ಜೀವನ ಸಮತೋಲನ ಸುಧಾರಿಸುವ ಉದ್ದೇಶದಿಂದ, ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡುವ ಯೋಜನೆ ಜಾರಿಯಾಗಬಹುದು. ಈ ಬದಲಾವಣೆಯು ಬ್ಯಾಂಕ್ ನೌಕರರಿಗೆ ಸಂತೋಷ ತಂದರೂ, ಗ್ರಾಹಕರ ಮೇಲೆ ಏನೇನು ಪರಿಣಾಮ ಬೀರುತ್ತದೆ ಎಂಬ ಕುರಿತು ಆತಂಕಗಳು ಕೇಳಿಬರುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ 4 ವರ್ಷದ ಪದವಿಗೆ ಕೊಕ್ , 3 ವರ್ಷದ ಪದವಿ ಮರುಜಾರಿಗೊಳಿಸಿದ ಸರ್ಕಾರ..!

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) (National Education policy) ಅಡಿಯಲ್ಲಿ ನಾಲ್ಕು ವರ್ಷದ ಪದವಿ (4 year’s degree) ರದ್ದು ಗೊಳಿಸಿ 2024-25 ಶೈಕ್ಷಣಿಕ ಸಾಲಿನಿಂದ ಮತ್ತೆ 3 ವರ್ಷದ ಪದವಿ (3 year’s degree) ಮರುಜಾರಿಗೊಳಿಸಿದ ರಾಜ್ಯ ಸರ್ಕಾರ. 3 ವರ್ಷದ ಪದವಿ ಮುಂದುವರೆಸಲು ಆದೇಶಿಸಿದ ರಾಜ್ಯ ಸರ್ಕಾರ : ಈ ಹಿಂದೆ ಬಿಜೆಪಿ ಸರ್ಕಾರವು (BJP government) ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್ಇಪಿ) (New education policy) ಪ್ರಕಾರ
Categories: ಸಾರ್ವಜನಿಕ ಮಾಹಿತಿiQoo: ಭರ್ಜರಿ ಎಂಟ್ರಿಗೆ ಕೊಡುತ್ತಿದೆ ಐಕ್ಯೂ Z9x 5G ಮೊಬೈಲ್ ; ಬಿಗ್ ಬ್ಯಾಟರಿ, ಸಖತ್ ಫೀಚರ್ !

ಗ್ಯಾಜೆಟ್ ಪ್ರಿಯರಿಗೆ ಸಿಹಿ ಸುದ್ದಿ! ಐಕ್ಯೂ Z9x 5G(IQoo Z9x 5G) ಫೋನ್ ಭಾರತಕ್ಕೆ ಬರಲಿದೆ! ಮೇ 16 ರಂದುಐಕ್ಯೂ Z9x 5G ಫೋನ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈ ಬೃಹತ್ ಫೋನ್ ಬ್ಯಾಟರಿ, ಶಕ್ತಿಯುತ ಪ್ರೊಸೆಸರ್ ಮತ್ತು ಉತ್ತಮ ಕ್ಯಾಮೆರಾ ಸೆಟಪ್ ಸೇರಿದಂತೆ ಅನೇಕ ಉತ್ತಮ ಫೀಚರ್ಗಳನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಕುರಿತಾದ ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕರ್ನಾಟಕ ಸುದ್ದಿPost Office Scheme: 17 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ಹೊಸ ಸ್ಕೀಮ್!

ಪೋಸ್ಟ್ ಆಫೀಸ್ (Post Office) ಮರುಕಳಿಸುವ ಠೇವಣಿ (RD) ಭಾರತ ಸರ್ಕಾರವು ನೀಡುವ ಜನಪ್ರಿಯ ಉಳಿತಾಯ ಯೋಜನೆ(saving scheme)ಯಾಗಿದೆ. ಇದು ಒಂದು ರೀತಿಯ ಹೂಡಿಕೆಯಾಗಿದ್ದು, ನೀವು ಪ್ರತಿ ತಿಂಗಳು ನಿಗದಿತ ಅವಧಿಗೆ ನಿಗದಿತ ಮೊತ್ತದ ಹಣವನ್ನು ಉಳಿಸಬಹುದು ಮತ್ತು ಅದರ ಮೇಲೆ ನಿಗದಿತ ಬಡ್ಡಿದರವನ್ನು ಗಳಿಸಬಹುದು. ಪೋಸ್ಟ್ ಆಫೀಸ್ RD ಮೇಲಿನ ಬಡ್ಡಿ ದರ(Interest Rate)ವು ಠೇವಣಿಯ ಅವಧಿಯನ್ನು ಅವಲಂಬಿಸಿ 5.8% ರಿಂದ 6.8% ವರೆಗೆ ಇರುತ್ತದೆ. ಪ್ರತಿ ತಿಂಗಳು ಸಣ್ಣ ಹೂಡಿಕೆಯನ್ನು ಮಾಡಿ ಸ್ವಲ್ಪ ವರ್ಷಗಳ
Categories: ಸಾರ್ವಜನಿಕ ಮಾಹಿತಿTata cars: ಟಾಟಾ ಎಲೆಕ್ಟ್ರಿಕ್ ಕಾರ್ ಗಳ ಖರೀದಿಗೆ ಮುಗಿಬಿದ್ದ ಜನ! ಕೈಗೆಟುಕುವ ದರ

ಟಾಟಾ ಎಲೆಕ್ಟ್ರಿಕ್ ಕಾರು(Tata electric cars)ಗಳಿಗೆ ಕಾಯುತ್ತಿರುವ ಜನರ ದಂಡು! ಕೈಗೆಟುಕುವ ಬೆಲೆ, ಹೆಚ್ಚಿನ ಮೈಲೇಜ್ನಿಂದ ಜನಮನ ಗೆದ್ದಿವೆ ಟಾಟಾ EVಗಳು. ಟಾಟಾ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ, ರಾಜ್ಯಾದ್ಯಂತ ಟಾಟಾ ಇವಿ ಶೋರೂಂಗಳ ಮುಂದೆ ಗ್ರಾಹಕರ ದಂಡು ಕಂಡುಬರುತ್ತಿದೆ. ಕೈಗೆಟುಕುವ ಬೆಲೆ ಮತ್ತು ಉತ್ತಮ ಮೈಲೇಜ್(best mileage) ಈ ಕಾರುಗಳನ್ನು ಜನಪ್ರಿಯಗೊಳಿಸಿವೆ. ಹಾಗಿದ್ರೆ ಬನ್ನಿ ಈ ಕಾರ್(car) ನ ವಿಶೇಷತೆ ಮತ್ತು ವೈಶಿಷ್ಟತೆಗಳ ಕುರಿತು ಹೆಚ್ಚಿನದಾಗಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಕರ್ನಾಟಕ ಸುದ್ದಿKawasaki Z900: ಹೊಸ ಕವಾಸಕಿ Z900 ಸೂಪರ್ ಬೈಕಿನ ಫೀಚರ್ & ಆನ್ ರೋಡ್ ಬೆಲೆ ಎಷ್ಟು?

ಕವಾಸಕಿ Z900 (Kawasaki Z900) ಬೈಕ್ ನ ಇಎಂಐ(EMI) ಬೆಲೆ ಎಷ್ಟು ಗೊತ್ತಾ? ನಮ್ಮ ಭಾರತ ಎಲ್ಲಾ ದೇಶಗಳೊಟ್ಟಿಗೆ ಒಂದೊಳ್ಳೆ ಸಂಬಂಧವನ್ನು ಇಟ್ಟುಕೊಂಡಿದೆ. ಇದರಿಂದ ಹಲವಾರು ವ್ಯವಹಾರಗಳು, ವಹಿವಾಟುಗಳು ನಡೆಯುತ್ತಲೇ ಇರುತ್ತವೆ. ತಂತ್ರಜ್ಞಾನದ (technology) ವಿಷಯದಲ್ಲಿ ನಮ್ಮ ಭಾರತದ (India) ಜೊತೆಗೆ ಹೆಚ್ಚು ದೇಶಗಳು ಸಂಬಂಧವನ್ನು ಇಟ್ಟುಕೊಂಡಿವೆ. ವಿಜ್ಞಾನದ ಕ್ಷೇತ್ರದಲ್ಲಿ (science field) ನಮ್ಮ ಭಾರತ ಹೆಚ್ಚು ಮುಂಚೂಣಿಯಲ್ಲಿ ಇರುವ ಕಾರಣ, ನಮ್ಮ ಭಾರತವನ್ನು ಹೆಚ್ಚು ನಂಬುತ್ತಾರೆ ಹಾಗೂ ತನ್ನೆಲ್ಲಾ ಆವಿಷ್ಕಾರಗಳನ್ನು ಭಾರತದೊಟ್ಟಿಗೆಯೂ ಕೂಡ ಹಂಚಿಕೊಳ್ಳುತ್ತಾರೆ ಅಷ್ಟರಮಟ್ಟಿಗೆ ಭಾರತದ
Categories: ಕರ್ನಾಟಕ ಸುದ್ದಿರೈಲ್ವೆ ಕಾಮಗಾರಿ ನಿಮಿತ್ಯ ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು, ಇಲ್ಲಿದೆ ರೈಲುಗಳ ಪಟ್ಟಿ

ರೈಲು ಪ್ರಯಾಣಿಕರ ಗಮನಕ್ಕೆ! ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ(Change in movement of some trains) ನೈರುತ್ಯದಿಂದ ಪ್ರಮುಖ ಪ್ರಕಟಣೆ ಬಂದಿದೆ. ಹೊಸ ಪೇಟೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಮತ್ತು ಇತರ ಕಾರಣಗಳಿಂದ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಯಾವ ರೈಲುಗಳ ಸಂಚಾರ ರದ್ದುಗೊಂಡಿದೆ ಮತ್ತು ಯಾವ ರೈಲುಗಳ ಮಾರ್ಗ ಬದಲಾವಣೆಯಾಗಿದೆ ಎಂಬುದರ ಕುರಿತು ಖಚಿತವಾದ ಮಾಹಿತಿಗಾಗಿ ಪ್ರಸ್ತುತ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸಾರ್ವಜನಿಕ ಮಾಹಿತಿ
Hot this week
50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!
Topics
Latest Posts
- 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?

- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

- ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!

- ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!
















