Tag: kannada news
Best Scooty: ಕಡಿಮೆ ಬೆಲೆಗೆ ದೀರ್ಘ ಬಾಳಿಕೆ ಬರುವ ಎಲ್ಲರ ಅಚ್ಚು ಮೆಚ್ಚಿನ ಸ್ಕೂಟರ್ ಗಳು

ಮಾರುಕಟ್ಟೆಗೆ ಲಗ್ಗೆ ಇಟ್ಟ ಅತೀ ಕಡಿಮೆ ಬೆಲೆಯ ಹೀರೊ ಕಂಪೆನಿಯ (Hero company) ನಾಲ್ಕು ವಿವಿಧ ಸ್ಕೂಟರ್ ಗಳು : ಹೀರೊ ಜೂಮ್, ಡೆಸ್ಟಿನಿ ಪ್ರೈಮ್, ಡೆಸ್ಟಿನಿ 125 ಹಾಗೂ ಪ್ಲೆಷರ್ ಪ್ಲಸ್. ಇಂದು ಜಗತ್ತು ಬಹಳ ಮುಂದೆ ಸಾಗುತ್ತಿದೆ. ಅದರಲ್ಲೂ ತಂತ್ರಜ್ಞಾನ (technology) ಮತ್ತು ಡಿಜಿಟಲೀಕರಣ (digitalisation) ಹೊಸ ಹೊಸ ಅನ್ವೇಷಣೆಗೆ ಸಹಾಯ ಮಾಡುತ್ತಿದೆ. ವಿಜ್ಞಾನದಿಂದ (science) ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗುತ್ತಿದೆ. ಉದಾಹರಣೆಗೆ ವಾಹನಗಳ ವಿಚಾರಕ್ಕೆ ಬಂದರೆ ನಮಗೆ ಹಳೇ ಕಾಲದ ಯಾವುದೇ ವಾಹನಗಳು ನೋಡಲು
Categories: ಕರ್ನಾಟಕ ಸುದ್ದಿElectric Bike: ಅತೀ ಕಡಿಮೆ ಬೆಲೆಗೆ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್!

150 ಕಿಮೀ ವ್ಯಾಪ್ತಿಯ ಅದ್ಭುತ ಎಲೆಕ್ಟ್ರಿಕ್ ಬೈಕ್ ️(Electric Bike) ಕಡಿಮೆ ಬೆಲೆಯಲ್ಲಿ ಖರೀದಿಸಿ! ಹೌದು, ನೀವು ಕೇಳಿದ್ದು ಸರಿಯೇ! MX Moto MX9 ಎಂಬ ಅದ್ಭುತ ಎಲೆಕ್ಟ್ರಿಕ್ ಬೈಕ್ ಒಂದೇ ಚಾರ್ಜ್ನಲ್ಲಿ 120 ರಿಂದ 148 ಕಿಮೀ ವರೆಗೆ ಮೈಲೇಜ್ ನೀಡುತ್ತದೆ. 3 ಗಂಟೆಗಳಲ್ಲಿ 0 ರಿಂದ 90% ವರೆಗೆ ಚಾರ್ಜ್ ಆಗುವ ಈ ಬೈಕ್ 4kW BLD ಮೋಟಾರ್ನಿಂದ ಶಕ್ತಿ ಪಡೆಯುತ್ತದೆ. ಈ ಎಲ್ಲಾ ಉತ್ತಮ ಲಕ್ಷಣಗಳ ಜೊತೆಗೆ, MX Moto MX9 ಬೆಲೆ
Categories: ಕರ್ನಾಟಕ ಸುದ್ದಿRedmi Note 13 ಬಂಪರ್ ಸೇಲ್ ; ಗ್ರಾಹಕರಿಗೆ ಭರ್ಜರಿ ಆಫರ್ ನೀಡಿರುವ ಕಂಪನಿ!

ವಿಶ್ವದಾದ್ಯಂತ ಭರ್ಜರಿ ಮಾರಾಟದೊಂದಿಗೆ ರೆಡ್ಮಿ ನೋಟ್ 13(Redme Note 13) ಸ್ಮಾರ್ಟ್ಫೋನ್ ಭಾರೀ ಜನಪ್ರಿಯತೆ ಗಳಿಸಿದೆ. ಈ ಫೋನ್ ಅದ್ಭುತ ಫೀಚರ್ಗಳಿಗೆ ಉತ್ತಮ ಬೆಲೆಯನ್ನು ನೀಡುತ್ತದೆ, ಇದು ಗ್ರಾಹಕರನ್ನು ಆಕರ್ಷಿಸುತ್ತಿದೆ. ಈ ಫೋನಿನ ಬೇಡಿಕೆ ಹೆಚ್ಚುತ್ತಿರುವುದರಿಂದ, ಇದೀಗ ಕಂಪನಿಯು ಈ ಸ್ಮಾರ್ಟ್ ಪೋನಿನ ಬೆಲೆಯಲ್ಲಿ ಬಂಪರ್ ರಿಯಾಯಿತಿಯನ್ನು ನೀಡುತ್ತಿದೆ. ಬನ್ನಿ ಹಾಗಿದ್ರೆ ಈ ಸ್ಮಾರ್ಟ್ ಪೋನ್ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೊಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಕರ್ನಾಟಕ ಸುದ್ದಿBSNL Recharge : BSNL ಗ್ರಾಹಕರೇ, ಬರೋಬ್ಬರಿ 90 ದಿನಗಳಿಗೆ ಅತೀ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!

ಬಿಎಸ್ಎನ್ಎಲ್ (BSNL)ಗ್ರಾಹಕರಿಗೆ ಖುಷಿಯ ಸುದ್ದಿ! 90 ದಿನಗಳಿಗೆ ಕೇವಲ ₹201 ರಲ್ಲಿ ಅನಿಯಮಿತ ಡೇಟಾ(Unlimited Calls) ಮತ್ತು ಕರೆಗಳೊಂದಿಗೆ ಅದ್ಭುತ ರೀಚಾರ್ಜ್ ಪ್ಲಾನ್! BSNL(Bharat Sanchar Nigam Limited) ತನ್ನ ಗ್ರಾಹಕರಿಗೆ ಅದ್ಭುತವಾದ ಕೊಡುಗೆಯನ್ನು ನೀಡುತ್ತಿದೆ! ಕೇವಲ ₹201 ರೀಚಾರ್ಜ್ನಲ್ಲಿ 90 ಅನಿಯಮಿತ ಕರೆ ಮತ್ತು ಡೇಟಾ(unlimited calls ಅಂಡ್ data) ಪಡೆಯಿರಿ! ಈ ಅದ್ಭುತ ಯೋಜನೆಯಲ್ಲಿ, ನೀವು ಯಾವುದೇ ಚಿಂತಿಲ್ಲದೆ ಕರೆ ಮಾಡಬಹುದು ಮತ್ತು ಇಂಟರ್ನೆಟ್ ಬ್ರೌಸ್ ಮಾಡಬಹುದು. ಬನ್ನಿ ಈ ರೀಚಾರ್ಜ್ ಪ್ಲಾನ್(Recharge plan)
Categories: ಸಾರ್ವಜನಿಕ ಮಾಹಿತಿRealme P1 Pro 5G: ರಿಯಲ್ಮಿ ಹೊಸ 5G ಮೊಬೈಲ್ ಫೋನ್ ಖರೀದಿಗೆ ಮುಗಿಬಿದ್ದ ಜನ!

ಮಾರುಕಟ್ಟೆಗೆ ಲಗ್ಗೆ ಇಟ್ಟ realme p1 pro 5G. ಇಂಡಿಯಾ ಇ-ಸ್ಟೋರ್ (India e-store) ಮತ್ತು ಫ್ಲಿಪ್ಕಾರ್ಟ್ (flipkart) ಮೂಲಕ ಭಾರತದಲ್ಲಿ ಮಾರಾಟ. ಇಂದು ಜಗತ್ತು ಬಹಳ ಮುಂದೆ ಸಾಗುತ್ತಿದೆ. ಹಲವಾರು ಅತ್ಯಾಧುನಿಕ ತಂತ್ರಜ್ಞಾನವನ್ನು (new technologies) ಕಂಡುಹಿಡಿಯುತ್ತಿದ್ದಾರೆ. ಅದರಲ್ಲೂ ಮೊಬೈಲ್ ಇಂದು ಜಗತ್ತನ್ನೇ ಆಳುತ್ತಿದೆ ಎನ್ನಬಹುದು. ಹೌದು, ಮೊಬೈಲ್ ಕೇವಲ ಒಂದು ಉಪಕರಣ ಅಲ್ಲದೆ ಮೊಬೈಲನ್ನು ಬಳಸಿಕೊಂಡು ನಾವು ನಮ್ಮ ದಿನನಿತ್ಯದ ಎಲ್ಲ ಚಟುವಟಿಕೆಗಳನ್ನು ಮಾಡುತ್ತೇವೆ. ಇಂದು ಎಲ್ಲರ ಬಳಿ ಮೊಬೈಲ್ ಇದೆ. ಅದರಲ್ಲೂ ಮಾರುಕಟ್ಟೆಗೆ
Categories: ಕರ್ನಾಟಕ ಸುದ್ದಿರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘HRMS ESS’ ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯ!

ಇದೀಗ ರಾಜ್ಯ ಸರ್ಕಾರವು (state government) ಸರ್ಕಾರಿ ನೌಕರರಿಗೆ (government employee’s) ಒಂದು ಸುತ್ತೋಲೆಯನ್ನು (Circular) ಹೊರಡಿಸಿದೆ. ಇದರಲ್ಲಿ ಹಲವು ನಿಯಮಗಳು ಮತ್ತು ಮಾಹಿತಿಗಳಿವೆ ಅದನ್ನು ಸರ್ಕಾರಿ ನೌಕರರು ಪಾಲಿಸಲೇಬೇಕು. ಏನಿದು ಸುತ್ತೋಲೆ ಎಂಬ ಮಾಹಿತಿಯನ್ನು ಸಂಪೂರ್ಣ ವಾಗಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಇದರಲ್ಲಿ ಹಲವು ಸರ್ಕಾರಿ ನೌಕರರ ಸೇವೆಗಳ
Categories: ಸಾರ್ವಜನಿಕ ಮಾಹಿತಿKisan Aashirwad Yojana: ಇನ್ನೇನು ರಾಜ್ಯದ ರೈತರಿಗೂ ಸಿಗಲಿದೆ, ಮತ್ತೊಂದು ಸಹಾಯಧನ.!

ರೈತರಿಗೆ ಸಿಹಿ ಸುದ್ದಿ! ಕಿಸಾನ್ ಆಶೀರ್ವಾದ ಯೋಜನೆ(Kisan Ashirwad Yojana)ಯಡಿ ನಿಮಗೆ ಸಿಗಲಿದೆ 25,000 ರೂ. ಸಹಾಯಧನ! ಕೃಷಿಕರೇ, ನಿಮ್ಮ ಜೀವನಮಟ್ಟವನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರವನ್ನು ಬಲಪಡಿಸಲು ಸರ್ಕಾರವು ಕಿಸಾನ್ ಆಶೀರ್ವಾದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ₹25,000 ನೇರ ನಗದು ಸಹಾಯಧನ ನೀಡಲಾಗುತ್ತದೆ. ಬನ್ನಿ ಹಾಗಿದ್ರೆ, ಈ ಯೋಜನೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸರ್ಕಾರಿ ಯೋಜನೆಗಳು
Hot this week
RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.
ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.
50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
Topics
Latest Posts
- RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.

- ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

- 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?

- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ
















