Tag: kannada news
Ampere Nexus: ಭರ್ಜರಿ ಎಂಟ್ರಿ ಕೊಟ್ಟಿದೆ ಹೈ-ಪರ್ಫಾಮೆನ್ಸ್ ಫ್ಯಾಮಿಲಿ ಇ ಸ್ಕೂಟರ್!

ನಾಲ್ಕು ಆಕರ್ಷಕ ಬಣ್ಣಗಳಲ್ಲಿ ಭರ್ಜರಿಯಾಗಿ ಬಿಡುಗಡೆಗೊಂಡ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ (Family electric scooter ) ಆಂಪಿಯರ್ ನೆಕ್ಸಸ್ (Ampere Nexus). ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ದಾಖಲೆಯ ಪ್ರಯಾಣವನ್ನು ಸಾಧಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲೆ (India book of record) ನಿರ್ಮಿಸಿರುವ ಆಂಪಿಯರ್ ನೆಕ್ಸಸ್ ಬಿಡುಗಡೆಯಾಗಿದೆ. ಗ್ರೀವ್ ಕಾಟನ್ (greev cotton) ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ (Ampere Electric) ಕಂಪನಿ ಅದ್ಭುತವಾದ ವೈಶಿಷ್ಟ್ಯತೆಗಳೊಂದಿಗ ತನ್ನ ಹೊಚ್ಚ ಹೊಸ ನೆಕ್ಸಸ್ (Nexus) ಇವಿ ಸ್ಕೂಟರ್ ಬಿಡುಗಡೆ ಮಾಡಿದೆ. ಬಿಡುಗಡೆಗೆ
Categories: ಕರ್ನಾಟಕ ಸುದ್ದಿBBMP Recruitment : ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಈ ವರದಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಯ(BBMP Recruitment) ಕುರಿತು ತಿಳಿಸಲಾಗಿದೆ. ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ 11,307 ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 15, 2024 ರ ವರೆಗೂ ವಿಸ್ತರಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ
Categories: ಕರ್ನಾಟಕ ಸುದ್ದಿHonda Activa: ಹುಡುಗಿಯರ ಅಚ್ಚು ಮೆಚ್ಚಿನ ಹೊಸ ಹೋಂಡಾ ಸ್ಕೂಟಿ ಬಿಡುಗಡೆ!

ಹೋಂಡಾ ಆಕ್ಟಿವಾ(Honda Activa) : ಯುವಕರ ಕನಸಿನ ಸ್ಕೂಟರ್! 70 kmph ಮೈಲೇಜ್, ಅಗ್ಗದ ಬೆಲೆ, ಅದ್ಭುತ ವೈಶಿಷ್ಟ್ಯಗಳು. 70 ಕಿಮೀ ಮೈಲೇಜ್(mileage) ಜೊತೆಗೆ ಚೆಂದದ ಲುಕ್ ಮತ್ತು ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿರುವ ಹೋಂಡಾ ಆಕ್ಟಿವಾ ಯುವಕರ ಗಮನ ಸೆಳೆದಿದೆ.ಆಕ್ಟಿವಾ ಕೇವಲ ಉತ್ತಮ ಮೈಲೇಜ್ ನೀಡುವುದಿಲ್ಲ, ಅದರ ಸ್ಟೈಲಿಶ್ ಡಿಸೈನ್ ಮತ್ತು ಉತ್ತಮ ವೈಶಿಷ್ಟ್ಯಗಳಿಂದ ಇದು ಹುಡುಗಿಯರ ಮನ ಸಹ ಗೆಲ್ಲುತ್ತದೆ. ಬನ್ನಿ ಹಾಗಿದ್ರೆ, ಈ ಸ್ಕೂಟರ್ನ ವೈಶಿಷ್ಟ್ಯಗಳು ಮತ್ತು ಮೈಲೇಜ್ ಮತ್ತು ಅದರ ಬೆಲೆಯ ಬಗ್ಗೆ
Categories: ಕರ್ನಾಟಕ ಸುದ್ದಿKSRTC: ಇನ್ನೇನು ಬರಲಿದೆ ನಗದು ರಹಿತ ವಹಿವಾಟು, ಸ್ಕ್ಯಾನ್ ಮಾಡಿ ಪಾವತಿಸಿ ಟಿಕೆಟ್ ಪಡೆಯಿರಿ!

ಕೆಎಸ್ಆರ್ಟಿಸಿಯಲ್ಲೂ (KSRTC) ಬಂತು ನಗದು ರಹಿತ ವಹಿವಾಟು (cash less transaction) : ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳಿಂದ (electronic ticketing machines) ಟಿಕೇಟ್ ವಿತರಣೆ. ರಾಜ್ಯದ 5 ಗ್ಯಾರಂಟಿಗಳ ಪೈಕಿ ಶಕ್ತಿ (shakthi scheme) ಯೋಜನೆಯೂ ಒಂದು. ಈ ಶಕ್ತಿ ಯೋಜನೆ ಬಂದಾಗಿನಿಂದ ಜನರ ಓಡಾಟ ಹೆಚ್ಚಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರಿಂದ ಕಂಡಕ್ಟರ್ ಗಳು ಹೆಚ್ಚಿನ ವ್ಯಥೆಯನ್ನು ಪಡುತ್ತಿದ್ದಾರೆ. ಇನ್ನು ಟಿಕೆಟ್ ನೀಡಲು ಹಣ ತೆಗೆದುಕೊಳ್ಳುವ ವೇಳೆ ಚಿಲ್ಲರಿಗಾಗಿ ಪರದಾಡುವ ಪರಿಸ್ಥಿತಿಯಂತೂ ದಿನನಿತ್ಯ ನೋಡುತ್ತಲೇ ಇರುತ್ತೇವೆ. ಇನ್ನು
Categories: ಸಾರ್ವಜನಿಕ ಮಾಹಿತಿManaswini Pension: ಮನಸ್ವಿನಿ ಯೋಜನೆ ಪ್ರತಿ ತಿಂಗಳು 800 ಪಿಂಚಣಿ ಪಡೆಯುವ ವಿಧಾನ

ಮನಸ್ವಿನಿ ಯೋಜನೆಯಿಂದ ಆರ್ಜಿ ಅಹ್ವಾನ! ಯೋಜನೆ ಅಡಿಯಲ್ಲಿ ರೂ 800 ಪಿಂಚಣಿ. ಸಾಮಾಜಿಕವಾಗಿ (socially) ಹಾಗೂ ಆರ್ಥಿಕವಾಗಿ (economically) ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ (unmarried, separated and divorced women) ಆರ್ಥಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರದಿಂದ (Karnataka govt) ಮನಸ್ವಿನಿ ಯೋಜನೆ (manaswini scheme) ವತಿಯಿಂದ ರೂ 800 ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸರ್ಕಾರಿ ಯೋಜನೆಗಳುನಷ್ಟವಿಲ್ಲದ ಅಂಗಡಿ, ಈ ಸಣ್ಣ ಬಿಜಿನೆಸ್ ಪ್ರಾರಂಭಿಸಿ ಲಕ್ಷ ಲಕ್ಷ ಹಣ ಗಳಿಸಿ!

ನೀವು ಮನೆಯಲ್ಲಿ ಕುಳಿತು ವ್ಯರ್ಥ ಮಾಡುತ್ತಿದ್ದೀರಾ? ಅಥವಾ ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಗಳಿಸುವ ವ್ಯವಹಾರ(Business)ವನ್ನು ಹುಡುಕುತ್ತಿದ್ದೀರಾ? ಹಾಗಾದರೆ, ಈ ವರದಿ ನಿಮಗಾಗಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಲ್ಲಿ ನಾವು ಒಂದು ಅದ್ಭುತವಾದ ವ್ಯವಹಾರ ಯೋಜನೆಯನ್ನು ಪರಿಚಯಿಸುತ್ತೇವೆ, ಅಲ್ಲಿ ಕಡಿಮೆ ಹೂಡಿಕೆ(invest)ಯಲ್ಲಿ ಪ್ರತಿದಿನ ₹2,000 ಗಳಿಸಬಹುದು. ಈ ವ್ಯವಹಾರ ಯೋಜನೆ ಯಾವುದು ಎಂದು ಯೋಚಿಸುತ್ತಿದ್ದೀರಾ? ಹಾಗಿದ್ದಲಿ, ಸಂಪೂರ್ಣ ವರದಿಯನ್ನು ತಪ್ಪದೆ ಕೊನೆಯವರೆಗೂ
Categories: ಕರ್ನಾಟಕ ಸುದ್ದಿJeevan Utsav: ಪ್ರತಿ ವರ್ಷ 1 ಲಕ್ಷ ರೂ. ಪಿಂಚಣಿ ಸಿಗುವ ಎಲ್ ಐ ಸಿ ಹೊಸ ಯೋಜನೆ!

LIC ಜೀವನ್ ಉತ್ಸವ ಯೋಜನೆ: ವಿಮಾ ದೈತ್ಯ ಜೀವ ವಿಮಾ ನಿಗಮ (LIC) ಇತ್ತೀಚೆಗೆ ತನ್ನ ಹೊಸ ಸೇವೆ ಜೀವನ್ ಉತ್ಸವ (LIC ಜೀವನ್ ಉತ್ಸವ) ಅನ್ನು ಪರಿಚಯಿಸಿತು. ಅಷ್ಟೇ ಇಲ್ಲದೆ ಇದರ ಮೂಲಕ ಪ್ರತಿ ವರ್ಷ ಒಂದು ಲಕ್ಷದವರೆಗೆ ಪಿಂಚಣಿ(pension)ಯನ್ನು ಪಡೆಯುವ ಅವಕಾಶ ಕೂಡ ಇದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿ ಮೂಲಕ ತಿಳಿಸಿ ಕೊಡಲಾಗುವುದು. ಈ ವರದಿಯನ್ನು ಕೊನೆವರೆಗೂ ತಪ್ಪದೇ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸಾರ್ವಜನಿಕ ಮಾಹಿತಿ
Hot this week
RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.
ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.
50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
Topics
Latest Posts
- RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.

- ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

- 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?

- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ
















