Tag: kannada news
IRCTC ಭರ್ಜರಿ ಆಫರ್, ಅತ್ಯಂತ ಕಡಿಮೆ ಬೆಲೆಗೆ ಟೂರ್ ಪ್ಯಾಕೆಟ್! ಬುಕ್ ಮಾಡೋದು ಹೇಗೆ? ಮಾಹಿತಿ ಇಲ್ಲಿದೆ

ನೀವು ಸಹ ಜ್ಯೋತಿರ್ಲಿಂಗವನ್ನು ಭೇಟಿ ಮಾಡಲು ಬಯಸುವಿರಾ? ಹೌದು ಎಂದಾದರೆ, IRCTC ಇದಕ್ಕಾಗಿ ವಿಶೇಷ ಪ್ಯಾಕೇಜ್ ಅನ್ನು ತಂದಿದೆ (IRCTC Jyotirlinga Darshan Special Tour Package). ಈ ಪ್ಯಾಕೇಜ್ನಲ್ಲಿ ನೀವು ಎಲ್ಲಾ ಜ್ಯೋತಿರ್ಲಿಂಗಗಳನ್ನು ಅತ್ಯಂತ ಅಗ್ಗದ ಬೆಲೆಯಲ್ಲಿ ಭೇಟಿ ಮಾಡುವ ಅವಕಾಶವನ್ನು ಪಡೆಯುತ್ತೀರಿ. 12 ದಿನಗಳ ಈ ಯಾತ್ರೆ ಮೇ 22ರಿಂದ ಆರಂಭವಾಗಲಿದೆ. ಈ ಪ್ಯಾಕೇಜ್ (IRCTC special Tour Package) ಕುರಿತು ಎಲ್ಲಾ ಪ್ರಮುಖ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ
Categories: ಸಾರ್ವಜನಿಕ ಮಾಹಿತಿEPF Update : ಪಿಎಫ್ ಖಾತೆ ಇದ್ದವರ ಗಮನಕ್ಕೆ , ಈ ವರ್ಷದ ಬಡ್ಡಿ ಹಣ ಈ ದಿನ ಕ್ರೆಡಿಟ್ ಆಗುತ್ತೆ! ಬ್ಯಾಲೆನ್ಸ್ ಹೀಗೆ ಚೆಕ್ ಮಾಡಿ

ಇಪಿಎಫ್ ಸದಸ್ಯರು ಕಾಯುತ್ತಿದ್ದ 2023 – 24 ರ ಬಡ್ಡಿದರ(Interest rate) ಯಾವಾಗ ಕ್ರೆಡಿಟ್ ಮಾಡುತ್ತಾರೆ? ಈ ಕುರಿತ ಮಾಹಿತಿ ನಿಮ್ಮ ಮುಂದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿಗಳ ಭವಿಷ್ಯ ನಿಧಿ (EPF), ಇದನ್ನು ಸಾಮಾನ್ಯವಾಗಿ ಪಿಎಫ್/ಪ್ರಾವಿಡೆಂಟ್ ಫಂಡ್ (PF/provident fund ) ಎಂದು ಕರೆಯಲಾಗುತ್ತದೆ. ನಿರಂತರವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ಕಡ್ಡಾಯ ಉಳಿತಾಯ ಮತ್ತು ನಿವೃತ್ತಿ ಯೋಜನೆ ಇದಾಗಿದೆ.
Categories: ಸಾರ್ವಜನಿಕ ಮಾಹಿತಿಬೇಸಿಗೆಯಲ್ಲಿ ಟ್ಯಾಂಕ್ನಲ್ಲಿರೋ ನೀರನ್ನು ಕೂಲ್ ಮಾಡೋ ಸಖತ್ ಟಿಪ್ಸ್ ಇಲ್ಲಿದೆ!!

ಬೇಸಿಗೆಯಲ್ಲಿ ತಣ್ಣೀರು ಬಳಸುವುದು ಸಾಮಾನ್ಯ. ಆದರೆ, ವಿಪರೀತ ಶಾಖದಿಂದಾಗಿ, ತೊಟ್ಟಿಯಲ್ಲಿನ ನೀರು ತುಂಬಾ ಬಿಸಿಯಾಗುತ್ತದೆ ಮತ್ತು ಬಳಸಲು ಅಸಹನೀಯವಾಗುತ್ತದೆ. ಆದ್ದರಿಂದ, ನೀವು ಈ ಸಮಸ್ಯೆಯಿಂದ ಪಾರಾಗಲು ಬಯಸಿದರೆ ನೀವು ಕೆಲವು ಸುಲಭವಾದ ವಿಧಾನಗಳನ್ನು ಅನುಸರಿಸಬಹುದು, ಇದು ನೀರಿನ ತೊಟ್ಟಿಯಲ್ಲಿನ ನೀರನ್ನು ತಂಪಾಗಿ ಮತ್ತು ಹಾಳಾಗದಂತೆ ಕಾಪಾಡುತ್ತದೆ. ಈ ಬೇಸಿಗೆಯಲ್ಲಿ ಟ್ಯಾಂಕ್ ಅನ್ನು ತಂಪಾಗಿರಿಸಲು ಕೆಳಗಿನ ಕೂಲಿಂಗ್ ಸಲಹೆಗಳು ಮತ್ತು ತಂತ್ರಗಳನ್ನು ಫಾಲೋ ಮಾಡಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿWhatsApp: ಭಾರತ ತೊರೆಯುವುದಾಗಿ ವಾಟ್ಸಾಪ್ಪ್ ಎಚ್ಚರಿಕೆ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇನ್ನು ಮುಂದೆ ನಿಮ್ಮ ನೆಚ್ಚಿನ ಸೋಶಿಯಲ್ ಮೀಡಿಯಾ (social media), ವಾಟ್ಸಾಪ್ (WhatsApp) ಇರುವುದಿಲ್ಲ! ಏನಿದು? ಇದಕ್ಕೆ ಕಾರಣ ಏನು? ಇಲ್ಲಿದೆ ಪೂರ್ಣ ಮಾಹಿತಿ. ನಾವು ಇಂದು ಎಲ್ಲಾ ಕೆಲಸಕಾರ್ಯಗಳಿಗೂ ಹಾಗೂ ಮನರಂಜನೆಗಾಗಿ ಸೋಶಿಯಲ್ ಮೀಡಿಯಾ (social media) ವನ್ನು ಹೇರಳವಾಗಿ ಬಳಸುತ್ತಿದ್ದೇವೆ. ಅದರಲ್ಲೂ ವಾಟ್ಸ್ ಆಪ್ (WhatsApp), ಫೇಸ್ಬುಕ್(Facebook), ಇನ್ಸ್ಟಾಗ್ರಾಮ್(Instagram), ಯೌಟ್ಯೂಬ್ (YouTube) ಹೆಚ್ಚು ಜನಪ್ರಿಯ ಹೊಂದಿರುವ ಹಾಗೂ ಎಲ್ಲರೂ ಬಳಸುತ್ತಿರುವ ಸೋಶಿಯಲ್ ಮೀಡಿಯಾಗಳು. ಆದರೆ ಈ ನೆಚ್ಚಿನ ಸೋಶಿಯಲ್ ಮೀಡಿಯಾಗಳಲ್ಲಿ ಒಂದಾದ ವಾಟ್ಸ್ ಆಪ್
Categories: ಟೆಕ್ & ಆಟೋದಾವಣಗೆರೆಗೆ ಪ್ರಧಾನಿ ಮೋದಿ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ, ಹೈಸ್ಕೂಲ್ ಮೈದಾನದಲ್ಲಿ ಚುನಾವಣಾ ಸಮಾವೇಶ.

ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 28 ರಂದು ದಾವಣಗೆರೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 27, 28 ರಂದು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ದ್ದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಮತ್ತು ಖಾಸಗಿ ಬಸ್
Categories: ಕರ್ನಾಟಕ ಸುದ್ದಿHoliday : ಮುಂದಿನ ತಿಂಗಳು ಬರೋಬ್ಬರಿ 12 ದಿನ ಬ್ಯಾಂಕ್ ರಜೆ – ಇಲ್ಲಿದೆ ರಜೆ ಲಿಸ್ಟ್

ಬ್ಯಾಂಕ್ ಗಳಿಗೆ ( banks ) ಹೋಗುವ ಮುನ್ನ ಎಚ್ಚರ : ಮುಂದಿನ ತಿಂಗಳು ಅಂದರೆ ಮೇ ( May ) ತಿಂಗಳು 8 ರಿಂದ 13 ದಿನಗಳು ಬ್ಯಾಂಕ್ ಗಳು ರಜೆಯಲ್ಲಿರುತ್ತವೆ. ವಾಸ್ತವವಾಗಿ ರಜೆ ಎಂದರೆ ಎಲ್ಲರಿಗೂ ಖುಷಿಕೊಡುವ ಸಂಗತಿ ಆದರೆ ಕೆಲವೊಮ್ಮೆ ಕೆಲವೊಬ್ಬರಿಗೆ ಈ ರಜೆ ಯಾಕೆ ಆದ್ರೂ ಬಂತೋ ಅನ್ನಿಸಿ ಬಿಡುತ್ತದೆ. ಅದರಲ್ಲೂ ಬ್ಯಾಂಕ್ ರಜೆಗಳು. ಯಾಕೆಂದರೆ ಯಾವಾಗ, ಯಾವ ಸಂದರ್ಭದಲ್ಲಿಯಾದರೂ ತುರ್ತು ಸಂದರ್ಭಗಳು ( emergency ) ಎದುರಾಗಬಹುದು. ಆದರೆ ಇಂದು ನಾವು
Categories: ಸಾರ್ವಜನಿಕ ಮಾಹಿತಿRealme Narzo 70: ರಿಯಲ್ಮಿ ಮತ್ತೊಂದು ಮೊಬೈಲ್ ಫೋನ್ ಗ್ರ್ಯಾಂಡ್ ಎಂಟ್ರಿ..! ಇಲ್ಲಿದೆ ಫೀಚರ್ಸ್

1,200 ನಿಟ್ಸ್ ವರೆಗಿನ ಗರಿಷ್ಠ ಹೊಳಪಿನೊಂದಿಗೆ(Brightness) ಏಪ್ರಿಲ್ 24 ರಂದು ಮಾರುಕಟ್ಟೆಗೆ ಲಗ್ಗೆ ಇಟ್ಟ Realme Narzo 70 ಮೊಬೈಲ್ Realme Narzo 70 ಹೆಚ್ಚು ಜನಪ್ರಿಯ ಹಾಗೂ ಪ್ರಚಲಿತದೊಂದಿಗೆ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಮೊಬೈಲ್ ಫೋನ್. ಇದೀಗ ಕಂಪನಿಯು ಉತ್ತಮ ಗುಣಮಟ್ಟದೊಂದಿಗೆ realme Narzo 70 ಮೊಬೈಲ್ ಅನ್ನು ಏಪ್ರಿಲ್ 24 ರಂದು ಹೊಸ ಫೀಚರ್ ಗಳೊಂದಿಗೆ ಬಿಡುಗಡೆ ಮಾಡಿದೆ. ಕಂಪನಿ ಶುರುವಿನಿಂದಲೂ ರಿಯಲ್ಮಿ ತನ್ನ ಮೊಬೈಲ್ ಡಿಸೈನ್ ಬಗ್ಗೆ ಹೆಚ್ಚು ಚರ್ಚೆಯಲ್ಲಿ ಇರುವಂತಹ ಒಂದು ಉತ್ತಮ
Categories: ಕರ್ನಾಟಕ ಸುದ್ದಿಲೋಕಸಭೆ ಚುನಾವಣೆ ಬಳಿಕ ಭಾರಿ ದುಬಾರಿಯಾಗಲಿವೆ ಮೊಬೈಲ್ ರೀಚಾರ್ಜ್ ದರಗಳು

ಲೋಕಸಭೆ ಚುನಾವಣೆಯ ನಂತರ(After Lokhasabha election) ದೇಶದ ಜನರು ಮೊಬೈಲ್ ರೀಚಾರ್ಜ್ಗೆ ಹೆಚ್ಚು ಖರ್ಚು ಮಾಡಲು ಸಿದ್ಧರಾಗಬೇಕು. ಮೊಬೈಲ್ ಸೇವಾ ಸಂಸ್ಥೆಗಳು ದರ ಏರಿಕೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಚುನಾವಣೆಯ ನಂತರ ಮೊಬೈಲ್ ರೀಚಾರ್ಜ್ಗಳು(Mobile recharge increasing) ದುಬಾರಿಯಾಗುತ್ತವೆ ಎಂದರ್ಥ. ಇದಕ್ಕಾಗಿ ಕಂಪನಿಗಳು ಸಂಪೂರ್ಣ ತಯಾರಿ ನಡೆಸಿದ್ದು, ಈ ಬಾರಿ ಎಷ್ಟು ಹಣ ಹೆಚ್ಚಿಸಬೇಕು ಎಂಬುದನ್ನೂ ನಿರ್ಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಟೆಕ್ & ಆಟೋಮೇ 1 ರಿಂದ ಹೊಸ ರೂಲ್ಸ್.! ಬ್ಯಾಂಕ್ ಖಾತೆ, ಗ್ಯಾಸ್ ಸಿಲಿಂಡರ್, ಬೈಕ್ &ಕಾರ್ ಇದ್ದವರು ತಪ್ಪದೆ ತಿಳಿದುಕೊಳ್ಳಿ

ಮೇ(May) , 2024 ರಲ್ಲಿ ಕೆಲವು ಬ್ಯಾಂಕ್ಗಳ ನಿಯಮ ಬದಲಾವಣೆಗಳು ಜನಸಾಮಾನ್ಯರ ಮೇಲೆ ಪರಿಣಾಮ ಬೀರುತ್ತವೆ. ಹೌದು, ಮೇ 1, 2024 ರಿಂದ ಹಲವಾರು ಮಹತ್ವದ ನಿಯಮ ಬದಲಾವಣೆಗಳು ಜಾರಿಗೆ ಮಾಡಲಾಗುತ್ತಿವೆ. ಬ್ಯಾಂಕ್ಗಳ ನಿಯಮ(Bank Rules)ದಲ್ಲಿ ಬದಲಾವಣೆ, LPG ಸಿಲಿಂಡರ್(cylinder)ಗಳಿಗೆ ಸೇರಿದಂತೆ ಇನ್ನಷ್ಟು ಹೊಸ ನಿಯಮಗಳನ್ನು ಅನುಷ್ಠಾನಗೊಳಿಸಲಾಗುವುದು. ಈ ನಿಯಮಗಳು ಯಾವವು ಮತ್ತು ಇದರ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿ
Hot this week
1 ಲಕ್ಷದೊಳಗೆ ಅತಿ ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ಗಳು: Best Mileage Bikes 2026
RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.
ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.
50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
Topics
Latest Posts
- 1 ಲಕ್ಷದೊಳಗೆ ಅತಿ ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ಗಳು: Best Mileage Bikes 2026

- RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.

- ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

- 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?

- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
















