Tag: kannada news
1 ಲಕ್ಷ ರೂ. ನೇರವಾಗಿ ಖಾತೆಗೆ ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ

ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನ(Kotak Suraksha Scholarship) ಕಾರ್ಯಕ್ರಮ 2024-25 ಬಗ್ಗೆ ಇಂದಿನ ವರದಿಯಲ್ಲಿ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿನ ಅರ್ಹ ಪಿಡಬ್ಲ್ಯೂಡಿ (ಅಂಗವಿಕಲ ವ್ಯಕ್ತಿಗಳು) ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮತ್ತು ಅವರ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಸಹಾಯ ಮಾಡಲು ಹಣಕಾಸಿನ ನೆರವು ನೀಡಲು ವಿನ್ಯಾಸಗೊಳಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ, 9 ರಿಂದ 12 ನೇ ತರಗತಿಯ PwD ವಿದ್ಯಾರ್ಥಿಗಳು ಅಥವಾ ಭಾರತದಲ್ಲಿ ತಮ್ಮ ಸಾಮಾನ್ಯ/ವೃತ್ತಿಪರ ಪದವಿಯನ್ನು ಪಡೆಯುತ್ತಿರುವವರು ವರ್ಷಕ್ಕೆ INR 1,00,000 ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು
Categories: ಉದ್ಯೋಗ & ಶಿಕ್ಷಣಉತ್ತರ ಕರ್ನಾಟಕದ ಜೋಳದ ರೊಟ್ಟಿ ಊಟ ಸವಿಯಲು ಬೆಣ್ಣೆ ನಗರಿ ದಾವಣಗೆರೆಯೇ ಬೆಸ್ಟ್!

ಜೋಳದ ರೊಟ್ಟಿ ಊಟ ಸವಿಯಲು ಉತ್ತರ ಕರ್ನಾಟಕದ ಖಾನಾವಳಿಗಳಿಗಿಂತ ಬೆಣ್ಣೆ ನಗರಿ ದಾವಣಗೆರೆಯ ಊಟದ ಹೋಟೆಲ್ ಗಳೇ ಬೆಸ್ಟ್ ಅನ್ಸುತ್ತೆ, ಯಾಕೆ ಅಂತೀರಾ ದಾವಣಗೆರೆ ಬೆಣ್ಣೆ ದೋಸೆಯನ್ನು ದಾವಣಗೆರೆಯಲ್ಲಿಯೇ ತಿನ್ಬೇಕು ಅಂತಾರಲ್ಲ ಹಾಗೇ ಜೋಳದ ರೊಟ್ಟಿಯನ್ನು ಉತ್ತರ ಕರ್ನಾಟಕದಲ್ಲಿ ತಿಂದರೆನೇ ರುಚಿ ಜಾಸ್ತಿ ಅನ್ನೋ ಮಾತು ಇಂದು ತಪ್ಪು ಅನಿಸಿದ್ದು ನಿಜ, ಪತ್ರಿಕೋಧ್ಯಮದ 3ನೇ ಸೆಮಿಸ್ಟರ್ ಪ್ರಾಕ್ಟಿಕಲ್ ಎಕ್ಸಾಮ್ ಮುಗಿಸಿದ ನಂತರ ಊಟ ಮಾಡೋಣ ಅಂತ ಸಾರಿಗೆ ಬಸ್ ಹತ್ತಿ ಸೀದಾ ಧಾರವಾಡದ ಪ್ರಸಿದ್ದ ಖಾನಾವಳಿ ಕಡೆ
Categories: ಸಾರ್ವಜನಿಕ ಮಾಹಿತಿಹ್ಯುಂಡಾಯಿ ಕಾರ್ ಮೇಲ್ ಭರ್ಜರಿ ಆಫರ್ ಘೋಷಣೆ, ಖರೀದಿಗೆ ಮುಗಿಬಿದ್ದ ಜನ.

ಹ್ಯುಂಡಾಯಿ ಕಾರುಗಳು(Hyundai cars) ಭಾರತೀಯ ಗ್ರಾಹಕರಲ್ಲಿ ಭಾರಿ ಜನಪ್ರಿಯತೆ ಗಳಿಸಿವೆ. ಕಂಪನಿ ಬಿಡುಗಡೆ ಮಾಡಿರುವ ಎಲ್ಲಾ ಕಾರುಗಳು ಉತ್ತಮ ಮಾರಾಟವನ್ನು ಕಾಣುತ್ತಿವೆ. ಹ್ಯುಂಡಾಯಿ ಕಾರುಗಳಲ್ಲಿ ಶಕ್ತಿಯುತ ಮತ್ತು ದಕ್ಷ ಇಂಜಿನ್ಗಳನ್ನು ಅಳವಡಿಸಲಾಗಿದೆ. ಈ ಇಂಜಿನ್ಗಳು ಉತ್ತಮ ಮೈಲೇಜ್ ಮತ್ತು ಉತ್ತಮ ಸಾಮರ್ಥ್ಯವನ್ನು ನೀಡುತ್ತವೆ. ಹ್ಯುಂಡಾಯಿ ಕಾರುಗಳು (Hyundai cars) ಗ್ರಾಹಕರಿಗೆ ಬೇಕಾದ ಎಲ್ಲಾ ಫೀಚರ್ಗಳೊಂದಿಗೆ (Features) ಬರುತ್ತವೆ. ಈ ಫೀಚರ್ಗಳಲ್ಲಿ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್(Touchscreen infotainment system), ಸನ್ರೂಫ್ (Sunroof), ಏರ್ಬ್ಯಾಗ್ಗಳು (Airbags) ಮತ್ತು ಎಬಿಎಸ್ (ABS)
Categories: ಕರ್ನಾಟಕ ಸುದ್ದಿ50 ಎಂಪಿ ಸೋನಿ ಕ್ಯಾಮೆರಾದೊಂದಿಗೆ ರಿಯಲ್ಮಿಯ ಹೊಸ ಫೋನ್ ಭರ್ಜರಿ ಎಂಟ್ರಿ..!

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ತಮ್ಮತ್ತಾ ಸೇಳುದುಕೊಲೊಳ್ಳುತ್ತಿದೆ. ಇದು ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಕರ್ನಾಟಕ ಸುದ್ದಿHome Loan : ಸ್ವಂತ ಮನೆ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಹಲವು ಬ್ಯಾಂಕ್ ಗಳು, ಇಲ್ಲಿದೆ ಮಾಹಿತಿ

ಮನುಷ್ಯನ ಜೀವನದಲ್ಲಿ ಒಂದು ಮುಖ್ಯವಾದ ಗುರಿ ಎಂದರೆ ಸ್ವಂತ ಮನೆ(own house). ಚಿಕ್ಕದಾಗಿನಿಂದಲೂ ಕಾಣುವ ಕನಸು, ದುಡಿತದ ಫಲವಾಗಿ ಸ್ವಂತ ಜಾಗದಲ್ಲಿ ಒಂದು ಮನೆ ಕಟ್ಟಿಕೊಳ್ಳುವ ಆಸೆ ಎಲ್ಲರಲ್ಲೂ ಇರುತ್ತದೆ. ಆದರೆ ಈ ಕನಸನ್ನು ನನಸು ಮಾಡಲು ಬೇಕಾದ ಹಣದ ಭಾರ ಒಂದು ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ ದಿನಗಳಲ್ಲಿ ಸ್ವಂತ ಜಾಗದಲ್ಲಿ ಮನೆ ಕಟ್ಟುವುದು
Categories: ಸಾರ್ವಜನಿಕ ಮಾಹಿತಿಗೃಹಜ್ಯೋತಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್, ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!

ಗೃಹಜ್ಯೋತಿ ಯೋಜನೆ(Gruhajyoti yojana): ಬೇಸಿಗೆಯ ಬಿಸಿ, ಜನರಿಗೆ ಭಾರಿ ಬಿಲ್ ಶಾಕ್( Big Shock). ಹೌದು, ಶೇಕಡಾ 20ರಷ್ಟು ಜನತೆಗೆ ಬಂದಿದೆ ಫುಲ್ ಬಿಲ್(Full Electricity bill), ಗೃಹ ಜ್ಯೋತಿ ಗ್ರಾಹಕರು ತಿಳಿಯಲೇಬೇಕಾದ ಸಂಗತಿ. ಏನೀದು ಎಂದು ತಿಳಿಯಬೇಕೇ?, ಹಾಗಿದ್ದರೆ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೇಸಿಗೆಯಲ್ಲಿ ಬರ್ತಿದೆ ಫುಲ್ ಕರೆಂಟ್ ಬಿಲ್ : ಕಾಂಗ್ರೆಸ್
Categories: ಸಾರ್ವಜನಿಕ ಮಾಹಿತಿಅಮೆಜಾನ್ ನಲ್ಲಿ ಟೆಕ್ನೋ ಮೊಬೈಲ್ ಮೇಲೆ ಹೋಳಿ ಹಬ್ಬದ ಬಂಪರ್ ಡಿಸ್ಕೌಂಟ್

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್/Smart phones) ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಬಿಟ್ಟಿರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಲೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಕರ್ನಾಟಕ ಸುದ್ದಿ
Hot this week
Karnataka Rains: ಮಳೆ..ಮಳೆ.! ಮೇ.4 ರವರೆಗೆ ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
1 ಲಕ್ಷದೊಳಗೆ ಅತಿ ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ಗಳು: Best Mileage Bikes 2026
RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.
ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.
50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
Topics
Latest Posts
- Karnataka Rains: ಮಳೆ..ಮಳೆ.! ಮೇ.4 ರವರೆಗೆ ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

- 1 ಲಕ್ಷದೊಳಗೆ ಅತಿ ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ಗಳು: Best Mileage Bikes 2026

- RBI ನಲ್ಲಿ 60 ಗ್ರೇಡ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬಂಪರ್ ಅವಕಾಶ.

- ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

- 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
















