Tag: kannada news
ಅತಿ ಕಡಿಮೆ ಬೆಲೆಗೆ ನೋಕಿಯಾದ ಹೊಸ ಮೊಬೈಲ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ದೇಶದಲ್ಲಿ ಜನಪ್ರಿಯನ್ನು ತನ್ನತ್ತ ತೆಗೆದುಕೊಂಡಿರುವ ಜನಪ್ರಿಯ ಮೊಬೈಲ್ ಕಂಪನಿಯಾದ ನೋಕಿಯಾ (Nokia) ಈಗಾಗಲೇ ತನ್ನ ಸ್ಥಾನವನ್ನು ಪಡೆದುಕೊಂಡಿದೆ. Nokia ತನ್ನ ವಿವಿಧ ಹೊಸ ಹೊಸ ಮಾದರಿಯಲ್ಲಿ ಸ್ಮಾರ್ಟ್ಫೋನ್ ಗಳನ್ನು ಪರಿಚಯಿಸುವ ಮೂಲಕ ತನ್ನದೇ ಆದ ಬ್ರಾಂಡ್ ಹೆಸರನ್ನು ಗಳಿಸಿಕೊಂಡಿದೆ ಎಂದು ಹೇಳಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೋಕಿಯಾ G42 5G ಸ್ಮಾರ್ಟ್ ಫೋನ್ (Nokia G42 5G Smartphone)
Categories: ಕರ್ನಾಟಕ ಸುದ್ದಿಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಉಚಿತ ಕರೆಂಟ್ ಪಡೆಯಿರಿ! ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ(Prime Minister Surya Ghar Yojana), ಒಂದು ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್(Free Electricity). ಏನೀದು ಪಿಎಂ ಸೂರ್ಯ ಘರ್ ಯೋಜನೆ?, ಈ ಯೋಜನೆಗೆ ಸಂಬಂಧಿಸದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗುರುವಾರದಂದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 1 ಕೋಟಿ ಕುಟುಂಬಗಳಿಗೆ
Categories: ಕರ್ನಾಟಕ ಸುದ್ದಿಮಾರುಕಟ್ಟೆಯಲ್ಲಿ ಭಾರಿ ಸದ್ದು ಮಾಡಲು ಬರಲಿದೆ ಹೊಸ ಒನ್ಪ್ಲಸ್ ಮೊಬೈಲ್ !

OnePlus ಕಳೆದ ವರ್ಷ ತನ್ನ ಏಸ್-ಬ್ರಾಂಡ್(Ace brand) ಫೋನ್ಗಳೊಂದಿಗೆ ಚೀನಾದ ಮಾರುಕಟ್ಟೆಯಲ್ಲಿ ಬಲವಾದ ಅಸ್ತಿತ್ವವನ್ನು ಹೊಂದಿದೆ. ಮುಂಬರುವ OnePlus Ace 3V ಮತ್ತು Ace 3 Pro ನೊಂದಿಗೆ ಟ್ರೆಂಡ್ ಮುಂದುವರಿಯುತ್ತದೆ. ಇತ್ತೀಚಿನ ಸೋರಿಕೆಯು ಮುಂಬರುವ ಸ್ನಾಪ್ಡ್ರಾಗನ್ 7 ಜನ್ ಸರಣಿಯ ಚಿಪ್ಸೆಟ್ (Snapdragon 7 Gen series chipset) ಅನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ OnePlus Ace 3V
Categories: ಕರ್ನಾಟಕ ಸುದ್ದಿಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳುಏರ್ಟೆಲ್ ಗ್ರಾಹಕರೇ ಗಮನಿಸಿ, ಮತ್ತೊಂದು ಹೊಸ ರಿಚಾರ್ಜ್ ಪ್ಲ್ಯಾನ್ ಲಾಂಚ್!

ಏರ್ಟೆಲ್ನಿಂದ ಮತ್ತೊಂದು ಭರ್ಜರಿ ಪ್ಲ್ಯಾನ್. ಏರ್ಟೆಲ್ ಕಂಪನಿ(Airtel )666 ರೂ.ಗಳ ಬೆಲೆಯ ‘ಅದ್ಭುತ’ ಪ್ರಿಪೇಯ್ಡ್ ಪ್ಲ್ಯಾನ್(Prepaid plan)ಎಂದು ಘೋಷಣೆ ಮಾಡಿದೆ. ಈ ಪ್ಲಾನ್ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಅನಿಯಮಿತ ಪ್ರಯೋಜನಗಳೊಂದಿಗೆ ಮತ್ತೊಂದು ಭರ್ಜರಿ ಪ್ಲ್ಯಾನ್: ಹೌದು, ಏರ್ಟೆಲ್(Airtel) , ಭಾರತದ ಪ್ರಮುಖ ಟೆಲಿಕಾಂ ಕಂಪನಿ, ತನ್ನ ಗ್ರಾಹಕರಿಗೆ ಖುಷಿ
Categories: ಟೆಕ್ & ಆಟೋAadhaar Card : ಕಳೆದು ಹೋದ ಆಧಾರ್ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ !

ಭಾರತ ಸರ್ಕಾರದ ಪರವಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿದ 12-ಅಂಕಿಯ ವೈಯಕ್ತಿಕ ಗುರುತಿನ ಸಂಖ್ಯೆ ಆಧಾರ್ ಕಾರ್ಡ್, ವೈಯಕ್ತಿಕ ಗುರುತಿಗಾಗಿ ಅತ್ಯಂತ ಪ್ರಮುಖ ಮತ್ತು ವ್ಯಾಪಕವಾಗಿ ಬಳಸಲಾಗುವ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಾದಂತೆ,ವಿವಿಧ ಸರ್ಕಾರಿ ನೆರವಿನ ಸಬ್ಸಿಡಿಗಳನ್ನು (Subsidy) ಪಡೆಯುವುದು, ಬ್ಯಾಂಕ್ ಖಾತೆ (Bank account) ತೆರೆಯುವುದು, ಸ್ಥಿರ ಠೇವಣಿ (FD), ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ(Mutual fund
Categories: ಸಾರ್ವಜನಿಕ ಮಾಹಿತಿBajaj Scooty : ಬರೋಬ್ಬರಿ 126 KM ಮೈಲೇಜ್ ಕೊಡುವ ಚೇತಕ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles) ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್
Categories: ಕರ್ನಾಟಕ ಸುದ್ದಿGruhalakshmi – ಇನ್ನೂ ಖಾತೆಗೆ 2000/- ಹಣ ಬರದೇ ಇರುವ ಮ್ಸಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್!

ಗೃಹಲಕ್ಷ್ಮಿ ಯೋಜನೆ(Gruh lakshmi scheme): ಖಾತೆಗೆ ಹಣ ಜಮಾ ಆಗದವರಿಗೂ ಖುಷಿಯ ಸುದ್ದಿ. ಯಜಮಾನಿಯರೇ, ಗೃಹಲಕ್ಷ್ಮಿ ಯೋಜನೆಯಡಿ ನೀವು ಯಾವದೇ ಪ್ರಯೋಜನ ಪಡೆದಿಲ್ಲವೇ?. ಹಾಗಿದ್ರೆ, ಈ ವಿಷಯಗಳು ತಾವು ತಿಳಿಯಲೇಬೇಕು. ವರದಿಯನ್ನು ತಪ್ಪದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆಗಸ್ಟ್ 31 ರ ದಿನದಿಂದ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ರ ಧನಸಹಾಯವು ಮಹಿಳೆಯರ ಖಾತೆಗಳಿಗೆ ನೇರವಾಗಿ
Categories: ಸಾರ್ವಜನಿಕ ಮಾಹಿತಿHSRP ನಂಬರ್ ಪ್ಲೇಟ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!

ವಾಹನ ಹೊಂದಿರುವ ಎಲ್ಲಾ ಕರ್ನಾಟಕದ ನಾಗರಿಕರಿಗೆ ಮಹತ್ವದ ಸುದ್ದಿ ಇದೆ. ಈಗ ಕರ್ನಾಟಕದ ಸಾರಿಗೆ ಇಲಾಖೆಯು ಎಲ್ಲಾ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಅನ್ನು ಕಡ್ಡಾಯಗೊಳಿಸಿದೆ. ಸಾಮಾನ್ಯ ನಂಬರ್ ಪ್ಲೇಟ್ಗಳನ್ನು (Common number plate) ಹೊಂದಿರುವ ನಾಗರಿಕರು ವಾಹನದ ಪ್ರಕಾರವನ್ನು ಅವಲಂಬಿಸಿ 500 ರಿಂದ 1,000 ರೂ.ವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಆಸಕ್ತ ಅರ್ಜಿದಾರರು 17 ಫೆಬ್ರವರಿ 2024 ರ ಮೊದಲು ಅಧಿಕೃತ ವೆಬ್ಸೈಟ್ನಿಂದ (Official website) ಆನ್ಲೈನ್ನಲ್ಲಿ (Online) ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಇದೀಗ ಆ
Categories: ಸಾರ್ವಜನಿಕ ಮಾಹಿತಿ
Hot this week
ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ
ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!
Bank Holidays: ಮೇ ತಿಂಗಳಲ್ಲಿ ಬರೋಬ್ಬರಿ 9 ದಿನ ಬ್ಯಾಂಕ್ಗಳಿಗೆ ರಜೆ! RBI ರಜಾ ಪಟ್ಟಿ ಬಿಡುಗಡೆ.
Karnataka Rains: ಮಳೆ..ಮಳೆ.! ಮೇ.4 ರವರೆಗೆ ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Topics
Latest Posts
- ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ

- ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!

- Bank Holidays: ಮೇ ತಿಂಗಳಲ್ಲಿ ಬರೋಬ್ಬರಿ 9 ದಿನ ಬ್ಯಾಂಕ್ಗಳಿಗೆ ರಜೆ! RBI ರಜಾ ಪಟ್ಟಿ ಬಿಡುಗಡೆ.

- KD Movie Review: ರಕ್ತದೋಕುಳಿ ಹರಿಸಿದ ಕಾಳಿ! ಧ್ರುವ ಸರ್ಜಾ ಫ್ಯಾನ್ಸ್ಗೆ ಪಕ್ಕಾ ಮಾಸ್ ಮೀಲ್ಸ್ ಈ ‘ಕೆಡಿ’ ಕಹಾನಿ

- Karnataka Rains: ಮಳೆ..ಮಳೆ.! ಮೇ.4 ರವರೆಗೆ ಬೆಂಗಳೂರು ಸೇರಿ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
















