Tag: kannada news
5G Mobiles – ಫೆಬ್ರವರಿಯಲ್ಲಿ ಕಮ್ಮಿ ಬೆಲೆಗೆ ಸಿಗುವ ಟಾಪ್ ಮೊಬೈಲ್’ಗಳ ಪಟ್ಟಿ ಇಲ್ಲಿದೆ ನೋಡಿ.

ನಮಗೆಲ್ಲ ತಿಳಿದಿರುವ ಹಾಗೆ ಮಾರುಕಟ್ಟೆಗಳಲ್ಲಿ ಸಾಕಷ್ಟು ಸ್ಮಾರ್ಟ್ ಫೋನ್ ಗಳು ಕಡಿಮೆ ಬೆಲೆಯಿಂದ ಹಿಡಿದು ದೊಡ್ಡ ಮೊತ್ತದ ದುಬಾರಿ ಸ್ಮಾರ್ಟ್ ಫೋನ್ ಗಳು ಸಿಗುತ್ತವೆ. ಆದರೆ ನಮಗೆ ನಮ್ಮ ಬಜೆಟ್ ದರದಲ್ಲಿ (Buget price) 10,000 ರಿಂದ 15,000ರೂ. ಕಡಿಮೆ ಬೆಲೆಯ ಸ್ಸ್ಮಾರ್ಟಫೋನ್ ಬೇಕು ಎನ್ನುವವರಿಗೆ ಇದು ಒಂದು ಉತ್ತಮ ಮಾಹಿತಿ ಎಂದೇ ಹೇಳಬಹುದು. ಹೌದು ಈ ಫೆಬ್ರವರಿಯಲ್ಲಿ ನೀವು ಭಾರತದಲ್ಲಿ ಖರೀದಿಸಬಹುದಾದ ಉನ್ನತ ಸ್ಮಾರ್ಟ್ಫೋನ್ಗಳ ಬಗ್ಗೆ ಮಾಹಿತಿಯನ್ನು ನಾವು ನಿಮಗೆ ನೀಡುತ್ತೇವೆ, ಇವೆಲ್ಲವೂ 15,000 ರೂ
Categories: ಕರ್ನಾಟಕ ಸುದ್ದಿಕೊಮಾಕಿ ವಿಭಿನ್ನ ಫ್ಯಾಮಿಲಿ ಸ್ಕೂಟರ್ ಬಿಡುಗಡೆ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉದ್ಯಮವು ತನ್ನ ಕ್ರಾಂತಿಕಾರಿ ಇ-ಲೋಡರ್ ಎಕ್ಸ್ಜಿಟಿ ಕ್ಯಾಟ್ 3.0 (Komaki XGT CAT 3.0 ) ಸ್ಕೂಟರನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರಿನ ವಿಶೇಷತೆ ಏನು?, ಬೆಲೆ ಎಷ್ಟು?, ಈ ಸ್ಕೂಟರಿನ ವೈಶಿಷ್ಟ್ಯಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೊಮಾಕಿ ಎಕ್ಸ್ಜಿಟಿ ಕ್ಯಾಟ್ 3.0
Categories: ಕರ್ನಾಟಕ ಸುದ್ದಿಯಾವುದೇ ಗ್ಯಾರೆಂಟಿ ಇಲ್ಲದೆ ರೂ. 50,000 ಸಾಲ ಸೌಲಭ್ಯ, ಕೇಂದ್ರದ ಹೊಸ ಯೋಜನೆ.

ಪಿಎಂ ಸ್ವನಿಧಿ ಯೋಜನೆ: ಬೀದಿ ವ್ಯಾಪಾರಿಗಳಿಗೆ ಸ್ವಾವಲಂಬನೆಯ ಹೆಜ್ಜೆ!, ಈ ಯೋಜನೆಗೆ ಸಂಬಂಧಿಸಿದ ಮಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಹೌದು, ಪ್ರಧಾನ ಮಂತ್ರಿ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (PM Street vendors Vendors Atmanirbhar Nidhi scheme) ಯೋಜನೆಯು ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು 50,000 ರೂ.ಗಳವರೆಗೆ ಕಡಿಮೆ ಬಡ್ಡಿ ದರ(low interest rate)ದಲ್ಲಿ ಸಾಲ(loan) ನೀಡುವ ಒಂದು ಅದ್ಭುತ ಅವಕಾಶವಾಗಿದೆ. ಈ ಯೋಜನೆಯು ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿದೆ ಮತ್ತು ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ
Categories: ಸರ್ಕಾರಿ ಯೋಜನೆಗಳುರಾಜ್ಯಾದ್ಯಂತ ರೈತರ ಜಮೀನಿನ ಪಹಣಿಯಲ್ಲಿನ ಲೋಪದೋಷ ಸರಿಪಡಿಸಲು ಕಂದಾಯ ಅದಾಲತ್

ಕಂದಾಯ ಅದಾಲತ್(Revenue Adalat): ರೈತರಿಗೆ ನ್ಯಾಯ, ಭೂಮಿ ಮಾಲೀಕತ್ವದಲ್ಲಿ ಸ್ಪಷ್ಟತೆ. ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ : ಕರ್ನಾಟಕದ ರೈತರಿಗೆ ಒಳ್ಳೆಯ ಸುದ್ದಿ(Good news) ಇದೆ. ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಕಾರ್ಯಕ್ರಮದ ಮೂಲಕ ರೈತರ ಜಮೀನಿನ ಪಹಣಿ(Pahani)ಗಳಲ್ಲಿನ ಲೋಪ ದೋಷಗಳನ್ನು ಸರಿಪಡಿಸಲಾಗುತ್ತದೆ. ಈ ಕಾರ್ಯಕ್ರಮದ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸಾರ್ವಜನಿಕ ಮಾಹಿತಿBIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿMotorola: ಮೊಟೊರೊಲಾದ ಈ ಮೊಬೈಲ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್!

ನೀವೇನಾದರೂ ಇ – ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್ ( flipkart) ಶೋಪಿಂಗ್ ಆ್ಯಪ್ ಗಳಲ್ಲಿ ಖರೀದಿಸಲು ಆಸಕ್ತಿ ಹೊಂದಿರುವವರಾಗಿದ್ದರೆ, ಅದರಲ್ಲಿ ಹೊಸ ಹೊಸ ಆಫರ್ ಗಳು ನೆಡೆದಿದ್ದು, ಮೊಬೈಲ್ ಗಳ ಮೇಲೆ ಉತ್ತಮ ಕೊಡುಗೆಗಳನ್ನು ಬಿಡುಗಡೆ ಮಾಡಿದ್ದಾರೆ. ಮತ್ತು ಉತ್ತಮ ದಿನ ನಿತ್ಯದ ಬಳಕೆಗಾಗಿ ಬಜೆಟ್ ಸ್ನೇಹಿ ದರದಲ್ಲಿ ಮೊಬೈಲ್ ಫೋನ್(smartphone) ಅನ್ನು ಹುಡುಕುತ್ತಿದ್ದಾರೆ ಮೊಟೊರೊಲಾ G32 ಸ್ಮಾರ್ಟ್ಫೋನ್ (Motorola G32 Smartphone) ಉತ್ತಮ ಆಯ್ಕೆಯಾಗಿದೆ ಎಂದೇ ಹೇಳಬಹುದಾಗಿದೆ. ಇದೀಗ ಇ-ಕಾಮರ್ಸ್ ಸೈಟ್ನಲ್ಲಿ ಆಫರ್ ನೀಡಲಾಗುತ್ತಿದ್ದು,
Categories: ಕರ್ನಾಟಕ ಸುದ್ದಿ
Hot this week
93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್
ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ
ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!
Bank Holidays: ಮೇ ತಿಂಗಳಲ್ಲಿ ಬರೋಬ್ಬರಿ 9 ದಿನ ಬ್ಯಾಂಕ್ಗಳಿಗೆ ರಜೆ! RBI ರಜಾ ಪಟ್ಟಿ ಬಿಡುಗಡೆ.
Topics
Latest Posts
- 93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್

- ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ

- ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!

- Bank Holidays: ಮೇ ತಿಂಗಳಲ್ಲಿ ಬರೋಬ್ಬರಿ 9 ದಿನ ಬ್ಯಾಂಕ್ಗಳಿಗೆ ರಜೆ! RBI ರಜಾ ಪಟ್ಟಿ ಬಿಡುಗಡೆ.

- KD Movie Review: ರಕ್ತದೋಕುಳಿ ಹರಿಸಿದ ಕಾಳಿ! ಧ್ರುವ ಸರ್ಜಾ ಫ್ಯಾನ್ಸ್ಗೆ ಪಕ್ಕಾ ಮಾಸ್ ಮೀಲ್ಸ್ ಈ ‘ಕೆಡಿ’ ಕಹಾನಿ
















