Tag: kannada news
ಬರೋಬ್ಬರಿ 110 ಕಿ.ಮೀ ಮೈಲೇಜ್ ಕೊಡುವ ಹೀರೊ ಸ್ಕೂಟಿ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು
Categories: ಕರ್ನಾಟಕ ಸುದ್ದಿBBK 10- ಬಿಗ್ ಬಾಸ್ ಮನೆಯಲ್ಲಿ ತುಕಾಲಿನೆ ಫೇಕ್ – ನಟಿ ನಮ್ರತಾ ಗೌಡ

ಕಲರ್ಸ್ ಕನ್ನಡ ( Colours Kannada ) ವಾಹಿನಿಯಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ 10’ ( Big Boss Season 10 ) ರಿಂದ ನಮ್ರತಾ ಗೌಡ ಅವರ ಪ್ರಯಾಣ ಈ ವಾರಾಂತ್ಯದಲ್ಲಿ ಕೊನೆಗೊಂಡಿತ್ತು. ವಾರದ ಮಧ್ಯಭಾಗದಲ್ಲಿ ತನಿಷಾ ಕುಪ್ಪಂಡ ( Thanisha Kuppanda ) ಎಲಿಮಿನೇಟ್ ( Eliminate ) ಆಗಿದ್ದರು. ಈಗ ನಮ್ರತಾ ಗೌಡ ( Namratha Gowda ) ಡೊಡ್ಮನೆಯಿಂದ ಹೊರಗೆ ಬಂದಿದ್ದು, ಆರು ಸ್ಪರ್ಧಿಗಳು ಅಂತಿಮ
Categories: ಸಾರ್ವಜನಿಕ ಮಾಹಿತಿಫ್ಲಿಪ್ಕಾರ್ಟ್ ನಲ್ಲಿ ನಥಿಂಗ್ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್! ಇಲ್ಲಿದೆ ಮಾಹಿತಿ

ನಥಿಂಗ್ ಕಂಪನಿ ನಥಿಂಗ್ ಫೋನ್ಗಳ (Nothing phone) ಮೂಲಕ ಸ್ಮಾರ್ಟ್ಫೋನ್ (smartphone) ಲೋಕದಲ್ಲಿ ತನ್ನದೇ ಆದ ಸಂಚಲನವನ್ನೇ ಉಂಟು ಮಾಡಿದೆ. ಈ ಫೋನ್ಗಳ ಫೀಚರ್ಸ್ಗಿಂತ (features) ಜನರು ಇವುಗಳ ಶೈಲಿಗೆ ಮಾರುಹೋಗಿದ್ದಾರೆ. ಅಷ್ಟರ ಮಟ್ಟಿಗೆ ಈ ಫೋನ್ಗಳು ಜನಪ್ರಿಯತೆ ಪಡೆದುಕೊಂಡಿವೆ ಎಂದೇ ಹೇಳಬಹುದಾಗಿದೆ. ಈ ಬೆಳವಣಿಗೆ ನಡುವೆ ನಥಿಂಗ್ ಫೋನ್ 2 ( Nothing phone 2) ಬೆಲೆ ಇಳಿಕೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಕರ್ನಾಟಕ ಸುದ್ದಿಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಕೀರ್ತಿ ಮತ್ತು ಜಾಹ್ನವಿ, ಪ್ರಶ್ನೆಗಳ ಸುರಿಮಳೆ..! ಇಲ್ಲಿದೆ ಡೀಟೇಲ್ಸ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ಇನ್ನೇನು ನಾಲ್ಕು ದಿನಗಳಲ್ಲಿ ಫಿನಾಲೆ ಬರುತ್ತದೆ. ಯಾವ ಸೀಸನ್ಗಳಲ್ಲೂ ಆಗದ ಅದ್ಭುತಗಳು ಈ ಸೀಸನ್ನಲ್ಲಿ ನಡೆದಿವೆ. ಈ ಸಮಯದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧೆಗಳಿಗೆ ಪತ್ರಿಕಾಗೋಷ್ಠಿ ಒಂದನ್ನು ನಡೆಸಿದರು. ಅದಕ್ಕೆಂದು ಕಿರಿಕ್ ಕೀರ್ತಿ(Kirik keerthi) ಹಾಗೂ ಜಾಹ್ನವಿ ಅವರು ಎಂಟ್ರಿಯನ್ನು ನೀಡಿದರು. ಇವರಿಬ್ಬರೂ ಮನೆಯ ಫೈನಲಿಸ್ಟ್ ಗಳಿಗೆ ನೇರ ನೇರವಾಗಿ ಪ್ರಶ್ನೆಗಳನ್ನು ಕೇಳಿದರು. ಆರು ಜನರಿಗೂ ಕೂಡ ನೇರವಾಗಿ ಪ್ರಶ್ನೆಗಳನ್ನು ಕೇಳಿದರು.
Categories: ಸಾರ್ವಜನಿಕ ಮಾಹಿತಿಹಾಲಿನ ಪ್ರೋತ್ಸಾಹ ಧನ ನೀಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ನಮಗೆಲ್ಲ ತಿಳಿದಿರುವ ಹಾಗೆ ಈಗಿನ ಜನರೇಷನ್(Generation) ಅಲ್ಲಿ ಹೈನುಗಾರಿಕೆ ಕೂಡಾ ಉತ್ತಮ ಬೆಳೆವಣಿಗೆ ಕಾಣುತ್ತಿದೆ. ಅದರಲ್ಲೂ ಯುವ ರೈತರು (Youth farmers) ಕೂಡಾ ಈ ಹೈನುಗಾರಿಕೆ(dairy farming) ಅಲ್ಲಿ ಆಸಕ್ತಿ(Intrest) ತೋರಿಸುತ್ತಿದ್ದಾರೆ. ಹೀಗಾಗಿ ಇನ್ನೂ ಹೆಚ್ಚು ಹೆಚ್ಚು ರೈತರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಆಗಿದೆ. ಆದರಿಂದ ನಮ್ಮ ರಾಜ್ಯ ಸರ್ಕಾರ (State government)ಹಳ್ಳಿಗಳಲ್ಲಿ ವಾಸಿಸುವ ನಮ್ಮ ರೈತರಿಗೆ ಅದರಲ್ಲೂ ವಿಶೇಷವಾಗಿ ಹೈನುಗಾರಿಕೆಯಲ್ಲಿ (diary farming) ಆಸಕ್ತಿ ಹೊಂದಿ ಅದರಲ್ಲಿ ತೋಡಿಗಿಕೊಂಡಿರುವ ರೈತರಿಗೆ
Categories: ಸರ್ಕಾರಿ ಯೋಜನೆಗಳುLoan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ
Categories: ಸರ್ಕಾರಿ ಯೋಜನೆಗಳುOppo Mobile – ಬೆಂಕಿ ಕಾಮೆರಾ ಇರುವ ಹೊಸ ಒಪ್ಪೋದ ಹೊಸ ಮೊಬೈಲ್ ಬಿಡುಗಡೆ, ಇಲ್ಲಿದೆ ಮಾಹಿತಿ

ಇಂದು ಜಗತ್ತು ಸ್ಮಾರ್ಟ್ ಫೋನ್ ನಲ್ಲಿ ಮುಳುಗಿ ಹೋಗಿದೆ. ಹೌದು, ನಾವು ಪ್ರತಿಯೊಂದು ಕೆಲಸವನ್ನು ಕೂಡ ಸ್ಮಾರ್ಟ್ ಫೋನ್ ( Smartphone ) ನಲ್ಲಿ ಕ್ಷಣ ಮಾತ್ರದಲ್ಲಿ ಮಾಡಿ ಮುಗಿಸುತ್ತೇವೆ. ಸ್ಮಾರ್ಟ್ ಫೋನ್ ಗಳು ನಮ್ಮ ಜೀವನದ ಒಂದು ಭಾಗವಾಗಿವೆ. ಹಾಗೆಯೇ ಇಂದು ಮಾರುಕಟ್ಟೆಗೆ ಒಂದಕ್ಕಿಂತ ಒಂದು ಹೊಸ ಸ್ಮಾರ್ಟ್ ಫೋನ್ ಗಳು ಲಗ್ಗೆ ಇಡುತ್ತಿವೆ. ಮೊಬೈಲ್ ಫೋನ್ ಗಳ ಜಗತ್ತಿನಲ್ಲಿ ಇಂದು ಬಹುದೊಡ್ಡ ಪೈಪೋಟಿ ( Competitions ) ನಡೆದಿದೆ. ಜನಪ್ರಿಯ ಮೊಬೈಲ್ ಕಂಪೆನಿಗಳ ನಡುವೆ
Categories: ಕರ್ನಾಟಕ ಸುದ್ದಿBBK 10 – ಫೈನಲ್ ಲಿಸ್ಟ್ ಅಲ್ಲಿ ಇರಬೇಕಾಗಿದ್ದ ನಮ್ರತಾ ಹೊರಗೆ ಬಂದಿದ್ದು ಯಾಕೆ ಗೊತ್ತಾ..?

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ದಿನದಿಂದ ದಿನಕ್ಕೆ ರೋಚಕತೆಯನ್ನು ಸೃಷ್ಟಿಸುತ್ತಿದೆ. ಇವತ್ತು ಇವರೇ ಎಲಿಮಿನೇಟ್ ಆಗಬಹುದೇನೋ ಎಂಬ ಜನರ ಊಹೆಗಳು ತಪ್ಪಾಗಿ ನಿರೀಕ್ಷೆ ಮಾಡದಿರುವವರು ಕೂಡ ಎಲಿಮಿನೇಟ್ ಆಗುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಜನರು ಕಡಿಮೆಯಾಗುತ್ತಿದ್ದಾರೆ. ಈ ಭಾನುವಾರ ನಮ್ರತಾ ಗೌಡ(Namratha Gowda) ಎಲಿಮಿನೇಟ್(eliminate) ಆಗಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ. ವಾರದ ಅಂತ್ಯದ ಪಂಚಾಯಿತಿಯಲ್ಲಿ ಸುದೀಪ್ ಅವರು ನಮ್ರತ ಗೌಡ ಅವರನ್ನು
Categories: ಸಾರ್ವಜನಿಕ ಮಾಹಿತಿ
Hot this week
ಚಿನ್ನದ ಬೆಲೆ ಕುಸಿತ vs SGB ಲಾಭ: ₹1 ಲಕ್ಷಕ್ಕೆ ₹3.95 ಲಕ್ಷ ರಿಟರ್ನ್ಸ್ ನೀಡಿದ ಗೋಲ್ಡ್ ಬಾಂಡ್; ಈಗ ಚಿನ್ನ ಖರೀದಿ ಲಾಭವೇ?
93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್
ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ
ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!
Bank Holidays: ಮೇ ತಿಂಗಳಲ್ಲಿ ಬರೋಬ್ಬರಿ 9 ದಿನ ಬ್ಯಾಂಕ್ಗಳಿಗೆ ರಜೆ! RBI ರಜಾ ಪಟ್ಟಿ ಬಿಡುಗಡೆ.
Topics
Latest Posts
- ಚಿನ್ನದ ಬೆಲೆ ಕುಸಿತ vs SGB ಲಾಭ: ₹1 ಲಕ್ಷಕ್ಕೆ ₹3.95 ಲಕ್ಷ ರಿಟರ್ನ್ಸ್ ನೀಡಿದ ಗೋಲ್ಡ್ ಬಾಂಡ್; ಈಗ ಚಿನ್ನ ಖರೀದಿ ಲಾಭವೇ?

- 93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್

- ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ

- ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!

- Bank Holidays: ಮೇ ತಿಂಗಳಲ್ಲಿ ಬರೋಬ್ಬರಿ 9 ದಿನ ಬ್ಯಾಂಕ್ಗಳಿಗೆ ರಜೆ! RBI ರಜಾ ಪಟ್ಟಿ ಬಿಡುಗಡೆ.
















